• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕುಡಿದ ಮತ್ತಿನಲ್ಲಿ ಸ್ನೇಹಿತನ ಕೊ*ಲೆ ಮಾಡಿ ವಿಡಿಯೋ ಮಾಡಿದ್ದ ಆರೋಪಿ ಅರೆಸ್ಟ್‌

admin by admin
December 11, 2025 - 11:07 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0
Untitled design 2025 12 11T110506.830

ಹಾಸನ: ಕುಡಿದ ಮತ್ತಿನಲ್ಲಿ ಸ್ನೇಹಿತನನ್ನು ಕೊಂದು, ಅದನ್ನ ‘ಸೆಲ್ಫಿ ವಿಡಿಯೋ’ ಮಾಡಿದ ಆರೋಪಿಯನ್ನು ಹಾಸನ ನಗರ ಪೊಲೀಸರು ಬಂಧಿಸಿದ್ದಾರೆ. ಈತ ಎರಡು ದಿನದ ಹಿಂದೆ ನಗರದ ಬಿಟ್ಟಗೋಡನಹಳ್ಳಿ ಬೈಪಾಸ್ ಪ್ರದೇಶದಲ್ಲಿ ತನ್ನ ಸ್ನೇಹಿತನನ್ನು ಕೊಲೆ ಮಾಡಿ ವೀಡಿಯೋ ಮಾಡಿದ್ದನು.

ಬಂಧಿತ ಆರೋಪಿ ಉಲ್ಲಾಸ್ (21). ಹತ್ಯೆಗೀಡಾದವನು ಅವನ ಸ್ನೇಹಿತ ಕೀರ್ತಿ. ಇಬ್ಬರೂ ಆಟೋ ರಿಕ್ಷಾ ಚಾಲಕರಾಗಿದ್ದು, ಸುಮಾರು ಎರಡು ವರ್ಷಗಳಿಂದ ಸ್ನೇಹಿತರಾಗಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದ್ದು, ಎರಡು ದಿನಗಳ ಹಿಂದೆ ಇಬ್ಬರೂ ಒಟ್ಟಿಗೆ ಎಣ್ಣೆ ಪಾರ್ಟಿ ಮಾಡಿದ್ದರು. ಆ ವೇಳೆ ಕ್ಷುಲಕ ಕಾರಣಕ್ಕೆ ಇಬ್ಬರ ನಡುವೆ ಜಗಳವಾಗಿದೆ. ಜಗಳ ತೀವ್ರವಾದಾಗ ಕೀರ್ತಿ ಉಲ್ಲಾಸನ ಕಪಾಳಕ್ಕೆ ಹೊಡೆದಿದ್ದ ಇದರಿಂದ ಕೋಪಗೊಂಡ ಉಲ್ಲಾಸ್, ಮತ್ತಷ್ಟು ಮದ್ಯಪಾನ ಮಾಡಿ, ಮತ್ತಿಬ್ಬರ ಜೊತೆಗೂಡಿ ಕೀರ್ತಿಯನ್ನು ಪಾರ್ಟಿ ನಡೆದ ಸ್ಥಳದಿಂದ ಹೊರಗೆ ಕರೆದೊಯ್ದಿದ್ದಾರೆ. ನಂತರ ಕೀರ್ತಿಗೆ ಕಲ್ಲಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಇದಿಷ್ಟು ಸಾಲದೆ ಉಲ್ಲಾಸ್‌ ತನ್ನ ಪೋನ್‌ನಲ್ಲಿ ಈ ಕೊಲೆಯಾದ ಕೀರ್ತಿ ಜೊತೆ ಸೆಲ್ಫಿ ವೀಡಿಯೋ ಮಾಡಿದ್ದಾನೆ.

RelatedPosts

ಸಚಿವರ ಪದಗ್ರಹಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು: ಕಾಂಗ್ರೆಸ್‌ನಲ್ಲಿ ಮತ್ತೆ ಬಿರುಕು?

ಡಿಕೆಶಿ ಸಂಪುಟ ವಿಸ್ತರಣೆ: ರಾಯರೆಡ್ಡಿ, ಸವದಿ, ಚೆಲುವರಾಯಸ್ವಾಮಿ ಪ್ರಮಾಣವಚನ ಸ್ವೀಕಾರ

ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಜಯ್ ಸಿಂಗ್, ಬಾಲಕೃಷ್ಣ, ಬಸವಂತಪ್ಪ

ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಸಮಾರಂಭ ಆರಂಭ

ADVERTISEMENT
ADVERTISEMENT

ವಿಡಿಯೋದ ಆಧಾರದ ಹಾಸನ ಪೊಲೀಸರು ಉಲ್ಲಾಸನನ್ನು ಬಂಧಿಸಿದ್ದಾರೆ. ಆದರೆ, ಈ ಹಲ್ಲೆ ಮತ್ತು ಹತ್ಯೆಯಲ್ಲಿ ಉಲ್ಲಾಸನ ಜೊತೆಗೆ ಇನ್ನೂ ಮತ್ತಿಬ್ಬರು ಭಾಗವಹಿಸಿದ್ದಾರೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಸಧ್ಯ ಪೊಲೀಸರು ಉಲ್ಲಾಸ್‌ನನ್ನು ಬಂಧಿಸಿದ್ದಾರೆ. ಮತ್ತಿಬ್ಬರು ಆರೋಪಿಗಳ ಹೆಸರುಗಳನ್ನ ಬಹಿರಂಗ ಪಡಿಸಿಲ್ಲವಾದರೂ ಅವರಿಗಾಗಿ ಶೋಧಕಾರ್ಯ ನಡೆಯುತ್ತಿದೆ.

ಕೊಲೆಗೆ ನಿಖರ ಕಾರಣ ಇನ್ನೂ ತಿಳಿಬಂದಿಲ್ಲ. ಮದ್ಯಪಾನ ಮಾಡಿ ಮತ್ತಿನಲಿದ್ದ ಇಬ್ಬರ ನಡುವೆ ಜಗಳವಾಗಿ ಕೋಪದಲ್ಲಿ ಜಗಳ ಮಾಡಿದ್ದಾರೆಯೇ ಅಥವಾ ಹಳೆಯ ದ್ವೇಷವೇನಾದರೂ ಈ ಘಟನೆಗೆ ಕಾರಣವಾಗಿದೆಯೇ ಎಂದು ತನಿಖೆಯಿಂದ ತಿಳಿಯಬೇಕಿದೆ.

ಈ ಘಟನೆಯ ಬಗ್ಗೆ ತಿಳಿಸ ಸಾರ್ವಜನಿಕರು ಹಾಸನ ನಗರದಲ್ಲಿ ಭಯದ ಬೀತಿ ಹುಟ್ಟಿಸಿದೆ. ಆರೋಪಿ ಉಲ್ಲಾಸ್‌ನನ್ನು ನ್ಯಾಯಾಲಯದಲ್ಲಿ ಹಾಜರು ಮಾಡಲಾಗುವುದು. ಪೊಲೀಸರು ಉಳಿದ ಇಬ್ಬರು ಆರೋಪಿಗಳ ಬಂಧನಕ್ಕೆ ಶೋಧನೆ ನಡೆಸುತ್ತಾರೆ. ವಿಡಿಯೋ ಸಾಕ್ಷ್ಯವನ್ನು ಪೊಲೀಸರು ಸುರಕ್ಷಿತವಾಗಿ ಸಂರಕ್ಷಿಸಿ, ನ್ಯಾಯಾಲಯದಲ್ಲಿ ಸಲ್ಲಿಕೆ ಮಾಡಲಿದ್ದಾರೆ. ಹತ್ಯೆಯ ಪ್ರೇರಣೆ ಮತ್ತು ಇನ್ನಷ್ಟು ವಿವರಗಳನ್ನು ಬಹಿರಂಗಪಡಿಸಲು ತನಿಖೆ ಮುಂದುವರೆದಿದೆ. ಅದೇನೆ ಆಗಿರಲಿ ಕೋಪದಲ್ಲಿ ಎರಡು ವರ್ಷದಿಂದ ಜೊತೆಗಿದ್ದ ಸ್ನೇಹಿತನನ್ನೇ ಕೊಲೆ ಮಾಡುವ ಹಂತಕ್ಕೆ ಹೋಗಿದ್ದಾನೆಂದರೆ ಈ ಘಟನೆಗೆ ಕಾರಣ ಏನಿರಬಹುದು ಕಾದು ನೋಡಬೇಕಿದೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 03T183257.905

ಸಚಿವರ ಪದಗ್ರಹಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು: ಕಾಂಗ್ರೆಸ್‌ನಲ್ಲಿ ಮತ್ತೆ ಬಿರುಕು?

by ಶಾಲಿನಿ ಕೆ. ಡಿ
August 3, 2026 - 6:33 pm
0

Untitled design 2026 08 03T175804.923

ಡಿಕೆಶಿ ಸಂಪುಟ ವಿಸ್ತರಣೆ: ರಾಯರೆಡ್ಡಿ, ಸವದಿ, ಚೆಲುವರಾಯಸ್ವಾಮಿ ಪ್ರಮಾಣವಚನ ಸ್ವೀಕಾರ

by ಶಾಲಿನಿ ಕೆ. ಡಿ
August 3, 2026 - 5:58 pm
0

Untitled design 2026 08 03T172939.975

ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಜಯ್ ಸಿಂಗ್, ಬಾಲಕೃಷ್ಣ, ಬಸವಂತಪ್ಪ

by ಶಾಲಿನಿ ಕೆ. ಡಿ
August 3, 2026 - 5:31 pm
0

Untitled design 2026 08 03T171024.002

ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಸಮಾರಂಭ ಆರಂಭ

by ಶಾಲಿನಿ ಕೆ. ಡಿ
August 3, 2026 - 5:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 03T183257.905
    ಸಚಿವರ ಪದಗ್ರಹಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು: ಕಾಂಗ್ರೆಸ್‌ನಲ್ಲಿ ಮತ್ತೆ ಬಿರುಕು?
    August 3, 2026 | 0
  • Untitled design 2026 08 03T175804.923
    ಡಿಕೆಶಿ ಸಂಪುಟ ವಿಸ್ತರಣೆ: ರಾಯರೆಡ್ಡಿ, ಸವದಿ, ಚೆಲುವರಾಯಸ್ವಾಮಿ ಪ್ರಮಾಣವಚನ ಸ್ವೀಕಾರ
    August 3, 2026 | 0
  • Untitled design 2026 08 03T172939.975
    ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಜಯ್ ಸಿಂಗ್, ಬಾಲಕೃಷ್ಣ, ಬಸವಂತಪ್ಪ
    August 3, 2026 | 0
  • Untitled design 2026 08 03T171024.002
    ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಸಮಾರಂಭ ಆರಂಭ
    August 3, 2026 | 0
  • Untitled design 2026 08 03T165835.882
    ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಯಶವಂತರಾಯ ಗೌಡ ಪಾಟೀಲ್
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version