• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ಗಿಲ್ಲಿಗೆ ನಾಮಿನೇಟ್ ಮಾಡೋಕೆ ಬೇರೆ ರೀಸನ್ ಇಲ್ಲವೇ? ರಜತ್ ಸಿಂಹಗರ್ಜನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 11, 2025 - 10:27 pm
in ಬಿಗ್ ಬಾಸ್
0 0
0
Untitled design 2025 12 11T222030.197

RelatedPosts

ಕಾಮನ್ ಮ್ಯಾನ್‌ಗೆ ಇಂಥ ಟಾಸ್ಕ್ ಯಾಕೆ? ಬಿಗ್ ಬಾಸ್ ‘ಅಗ್ನಿಪರೀಕ್ಷೆ’ಯಲ್ಲಿ ಯಾರು ಎಷ್ಟು ಗಟ್ಟಿ?

‘ಬಿಗ್ ಬಾಸ್ ಅಗ್ನಿಪರೀಕ್ಷೆ’ಯಲ್ಲಿ ವಯಸ್ಸಿಗೆ ಮಿತಿ ಇಲ್ಲ; 72 ವರ್ಷದ ರತ್ನ, 20 ವರ್ಷದ ಕುಮಾರಿ ಆಯ್ಕೆ

Bigg Boss 13ರ ಪ್ರೋಮೋ ಶೂಟಿಂಗ್‌ನಲ್ಲಿ ಧೂಳೆಬ್ಬಿಸಿದ ಕಿಚ್ಚ ಸುದೀಪ್.!

BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು

ADVERTISEMENT
ADVERTISEMENT

ಬಿಗ್ ಬಾಸ್ ಕನ್ನಡ ಸೀಸನ್ 12 ಮನೆಯಲ್ಲಿ ಗಿಲ್ಲಿ ನಟ (Gilli Nata) ಅವರ ನಾಮಿನೇಷನ್ ವಿಚಾರ ಈಗ ಚರ್ಚೆಗೆ ಗ್ರಾಸವಾಗಿದೆ. ಪ್ರತಿ ವಾರವೂ ಗಿಲ್ಲಿಯನ್ನು ನಾಮಿನೇಟ್ ಮಾಡುವ ಸ್ಪರ್ಧಿಗಳು ಒಂದೇ ಕಾರಣವನ್ನು ಹೇಳುತ್ತಾರೆ. “ಗಿಲ್ಲಿ ಸೋಮಾರಿ, ಕಾಮಿಡಿ ಮಾಡ್ತಾನೆ.. ಮನಸ್ಸಿಗೆ ಹರ್ಟ್ ಮಾಡ್ತಾನೆ” ಎಂಬ ಕಾರಣ ಕೊಡುತ್ತಾರೆ. ಆದ್ರೆ ಇದಕ್ಕೆ ವೈಲ್ಡ್ ಕಾರ್ಡ್ ಎಂಟ್ರಿ ಆಗಿ ಬಂದಿರುವ ರಜತ್ (Rajath) ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಅವನ್ನು ನಾಮಿನೇಟ್ ಮಾಡಿ ತೊಂದರೆ ಇಲ್ಲ, ಆದ್ರೆ ಬೇರೆ ಕಾರಣಗಳನ್ನು ಹೇಳಿ. ಮೂರು ವಾರಗಳಿಂದ ಒಂದೇ ರೀಸನ್ ಕೇಳ್ತಾ ಇದೀವಿ. 80% ಜನ ಇದೇ ಕಾರಣ ಕೊಡ್ತಾರೆ” ಎಂದು ರಜತ್ ಸ್ಪಷ್ಟವಾಗಿ ಹೇಳಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ರಜತ್ ಹಾಗೂ ಚೈತ್ರಾ ಕುಂದಾಪುರ ಅವರು ವೈಲ್ಡ್ ಕಾರ್ಡ್ ಎಂಟ್ರಿ ನಂತರ ಆಟದ ರೂಪು ಬದಲಾಗಿದೆ. ಅವರು ಬರುವ ಮೊದಲು ಗಿಲ್ಲಿ ಬಹಳಷ್ಟು ಶೈನ್ ಆಗುತ್ತಿದ್ದರು. ಆದ್ರೆ ಈಗ ರಜತ್ ಅವರು ಗಿಲ್ಲಿ ಪರವಾಗಿ ಬ್ಯಾಟ್ ಬೀಸುತ್ತಿದ್ದಾರೆ. “ನಾವು ಬಂದಾಗಿಂದ ಮೂರು ವಾರಗಳಲ್ಲಿ ನೀವು ಆಡಿದಷ್ಟು ಆಟವನ್ನು ನಾವು 15 ದಿನಗಳಲ್ಲಿ ಆಡಿದ್ದೇವೆ” ಎಂಬಂತೆ ಪರೋಕ್ಷವಾಗಿ ಹೌಸ್‌ಮೇಟ್ಸ್‌ಗೆ ಟಾಂಗ್ ಕೊಟ್ಟಿದ್ದಾರೆ. ಇದು ಹೌಸ್‌ನಲ್ಲಿ ಇದ್ದವರಿಗೆ “ನಿಮಗೆ ತಲೆ ಇಲ್ಲ” ಎಂಬಂತೆ ಸಂದೇಶ ರವಾನಿಸಿದೆ.

ಇತ್ತೀಚಿನ ನಾಮಿನೇಷನ್‌ನಲ್ಲಿ ಕಾವ್ಯ ಶೈವ (Kavya Shaiva) ಅವರು ಗಿಲ್ಲಿ ಹಾಗೂ ರಜತ್ ಇಬ್ಬರನ್ನೂ ನಾಮಿನೇಟ್ ಮಾಡಿ ಎಲ್ಲರನ್ನೂ ಆಶ್ಚರ್ಯಕ್ಕೀಡುಮಾಡಿದ್ದಾರೆ. ಗಿಲ್ಲಿಯನ್ನು ನಾಮಿನೇಟ್ ಮಾಡಲು ಕಾವ್ಯ ಕೊಟ್ಟ ಕಾರಣಗಳು ಪ್ರೇಕ್ಷಕರಿಗೆ ಸರಿಯೆನಿಸಲಿಲ್ಲ. “ನನ್ನ ಮುಂದೆ ಯಾವತ್ತೂ ರಘು, ಧ್ರುವಂತ್ ಹಾಗೂ ಅಶ್ವಿನಿ ಅವರನ್ನು ಕೆಳಗೆ ಹಾಕಿ ಗಿಲ್ಲಿ ಮಾತಾಡಿಲ್ಲ, ರೇಗಿಸಿಲ್ಲ” ಎಂದು ಕಾವ್ಯ ಹೇಳಿದ್ದಾರೆ. ಆದ್ರೆ ರಜತ್ ಇದಕ್ಕೆ ತಿರುಗೇಟು ನೀಡಿ, “ನಿಮಗೆ ತಲೆ ಗಿರಾ ಗಿರಾ ತಿರುಗುತ್ತಾ ಇರಬೇಕು ಅನಿಸುತ್ತೆ, ಅರ್ಥ ಆಗ್ತಿಲ್ಲ ಅನ್ಸುತ್ತೆ. ಈ ಮನೆಯಲ್ಲಿ ತಮಾಷೆ ಮಾಡಬಾರ್ದಾ? ಟಾಸ್ಕ್‌ನಲ್ಲಿ ತಲೆ ಇಲ್ಲ ಅಂದ್ರೆ ನಾಮಿನೇಷನ್‌ನಲ್ಲೂ ತಲೆ ಇಲ್ಲವಲ್ಲ?” ಎಂದು ಪ್ರಶ್ನಿಸಿದ್ದಾರೆ.

ರಜತ್ ಅವರು ರಾಶಿಕಾಗೆ ಹೇಳಿದ ಮಾತುಗಳು ಗಮನ ಸೆಳೆದಿವೆ. “ರಘು ಸರ್‌ಗೂ ನಾನು ಇದನ್ನೇ ಹೇಳಿದ್ದೇನೆ. ಗಿಲ್ಲಿ ಬಂದರೆ ಜೋಕ್ ಮಾಡ್ತಾನೆ, ಹರ್ಟ್ ಮಾಡ್ತಾನೆ ಅಂತ ಮೂರು ವಾರಗಳಿಂದ ಒಂದೇ ರೀಸನ್ ಕೊಡುತ್ತಾರೆ. ಬೇರೆ ಕಾರಣಗಳನ್ನು ಕೊಡಿ, ಸಾವಿರಾರು ಕಾರಣಗಳಿವೆ” ಎಂದು ರಜತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಶಿಕಾ ತಿರುಗೇಟು ನೀಡಿ “ನಮಗೆ ನೀವೇನೂ ಕಣ್ಣಿಗೆ ಬೀಳಲಿಲ್ಲ” ಎಂದಿದ್ದಾರೆ.

ಆದ್ರೆ ಪ್ರತಿ ಬಾರಿ ಒಂದೇ ಕಾರಣ ಹೇಳುವುದು ಸರಿಯಲ್ಲ ಎಂದು ರಜತ್ ವಾದಿಸುತ್ತಿದ್ದಾರೆ. ವೈಲ್ಡ್ ಕಾರ್ಡ್ ಎಂಟ್ರಿ ನಂತರ ರಜತ್ ಮತ್ತು ಚೈತ್ರಾ ಅವರ ಆಗಮನದಿಂದ ಮನೆಯಲ್ಲಿ ಹೊಸ ಡೈನಾಮಿಕ್ಸ್ ಉಂಟಾಗಿದೆ. ಗಿಲ್ಲಿ ಈ ಬಾರಿ ಸೇಫ್ ಆಗುತ್ತಾರಾ ಅಥವಾ ನಾಮಿನೇಷನ್‌ನಿಂದ ಹೊರಬರುತ್ತಾರಾ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ಕ್ರೀನ್ಸ್ (18)

Instagram ಲೋಗೋ ಬದಲಾವಣೆ: ‘Instagzam’ ಎಂದು ಟ್ರೋಲ್ ಮಾಡಿದ ನೆಟ್ಟಿಗರು!

by ಶಾಲಿನಿ ಕೆ. ಡಿ
August 19, 2026 - 11:15 pm
0

ಸ್ಕ್ರೀನ್ಸ್ (17)

ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

by ಶಾಲಿನಿ ಕೆ. ಡಿ
August 19, 2026 - 11:02 pm
0

ಸ್ಕ್ರೀನ್ಸ್ (16)

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

by ಶಾಲಿನಿ ಕೆ. ಡಿ
August 19, 2026 - 10:46 pm
0

ಸ್ಕ್ರೀನ್ಸ್ (15)

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

by ಶಾಲಿನಿ ಕೆ. ಡಿ
August 19, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡುವ ಎಐ (5)
    ಕಾಮನ್ ಮ್ಯಾನ್‌ಗೆ ಇಂಥ ಟಾಸ್ಕ್ ಯಾಕೆ? ಬಿಗ್ ಬಾಸ್ ‘ಅಗ್ನಿಪರೀಕ್ಷೆ’ಯಲ್ಲಿ ಯಾರು ಎಷ್ಟು ಗಟ್ಟಿ?
    August 18, 2026 | 0
  • ಶಾರೂಖ್ (2)
    ‘ಬಿಗ್ ಬಾಸ್ ಅಗ್ನಿಪರೀಕ್ಷೆ’ಯಲ್ಲಿ ವಯಸ್ಸಿಗೆ ಮಿತಿ ಇಲ್ಲ; 72 ವರ್ಷದ ರತ್ನ, 20 ವರ್ಷದ ಕುಮಾರಿ ಆಯ್ಕೆ
    August 13, 2026 | 0
  • Untitled design 2026 08 06T172250.633
    Bigg Boss 13ರ ಪ್ರೋಮೋ ಶೂಟಿಂಗ್‌ನಲ್ಲಿ ಧೂಳೆಬ್ಬಿಸಿದ ಕಿಚ್ಚ ಸುದೀಪ್.!
    August 6, 2026 | 0
  • Untitled design 2026 08 04T214934.461
    BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು
    August 4, 2026 | 0
  • ಭಾವುಕರಾದ (9)
    ‘ಬಿಗ್ ಬಾಸ್ ಕನ್ನಡ ಸೀಸನ್ 13’ ಮೊದಲ ಪ್ರೋಮೊ ರಿಲೀಸ್
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version