• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡಾ.ರಾಜ್‌ಗೆ ಡಿಂಡಿಮ ಪ್ರಶಸ್ತಿ.. ಶಿವಣ್ಣ-ಗೀತಕ್ಕ ರಾಜೋತ್ಸವ

ಸಂತೋಷ್ ಗುರೂಜಿ ಉಪಸ್ಥಿತಿಯಲ್ಲಿ ಸಹಸ್ರ ಕಂಠಗಾನ ವೈಭವ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 15, 2025 - 4:21 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 12 15T160818.560

ಕಳೆದ ವರ್ಷ ರಾಷ್ಟ್ರಕವಿ ಕುವೆಂಪು ಪಾಲಾಗಿದ್ದ ಕನ್ನಡ ಡಿಂಡಿಮ ಅವಾರ್ಡ್‌ ಈ ಬಾರಿ ನಟಸಾರ್ವಭೌಮ ಡಾ. ರಾಜ್‌ಕುಮಾರ್‌ಗೆ ನೀಡಲಾಯ್ತು. ದೊಡ್ಮನೆಯ ರಾಜಕುಮಾರ ಶಿವಣ್ಣ, ಪತ್ನಿ ಗೀತಾ ಶಿವರಾಜ್‌‌ಕುಮಾರ್ ಜೊತೆಗೂಡಿ ಪ್ರಶಸ್ತಿ ಸ್ವೀಕರಿಸಿದ್ರು. ಐದಾರು ಸಾವಿರ ಮಂದಿ ಸೇರಿದ್ದ ಬೃಹತ್ ಕಾರ್ಯಕ್ರಮದಲ್ಲಿ ಶಿವಣ್ಣ, ತಮ್ಮ ಗಾಯನಿಂದ ಪ್ರೇಕ್ಷಕರನ್ನ ಮಂತ್ರಮುಗ್ಧಗೊಳಿಸಿದರು.

RelatedPosts

‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

ADVERTISEMENT
ADVERTISEMENT

ಇದು ಭಾನುವಾರ ಶುಭ ಸಂಜೆ ಬಸವೇಶ್ವರ ನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಸಹಸ್ರ ಕಂಠಗಾನ ವೈಭವ-2025ರ ಕಾರ್ಯಕ್ರಮದ ಝಲಕ್. ಶ್ರೀ ಶ್ರೀ ಶ್ರೀ ವಿದ್ಯಾ ವಾಚಸ್ಪತಿ ಡಾ. ವಿಶ್ವ ಸಂತೋಷ ಭಾರತಿ ಶ್ರೀ ಪಾದರ ಮಾರ್ಗದರ್ಶನದೊಂದಿಗೆ ನಡೆದ ಅಭೂತಪೂರ್ವ ಕಾರ್ಯಕ್ರಮ ಇದಾಗಿದ್ದು, ಮೂರೂವರೆ ನಾಲ್ಕು ಸಾವಿರ ಕಂಠಗಳು ಜಾನಪದ, ಭಾವಗೀತೆಗಳ ಜೊತೆ ಸಂತ, ಶರಣ, ದಾಸರ ಸುಪ್ರಸಿದ್ದ ಗೀತೆಗಳನ್ನ ಹಾಡಿದರು. ಇದು ದೀಪೋತ್ಸವವೂ ಹೌದು, ಕನ್ನಡ ರಾಜ್ಯೋತ್ಸವವವೂ ಹೌದು.. ಎಲ್ಲಕ್ಕಿಂತ ಮಿಗಿಲಾಗಿ ರಾಜೋತ್ಸವ ಕಾರ್ಯಕ್ರಮ ಆಗಿದ್ದು ಹೈಲೈಟ್.

ಡಾ.ರಾಜ್‌ಗೆ ಡಿಂಡಿಮ ಪ್ರಶಸ್ತಿ.. ಶಿವಣ್ಣ-ಗೀತಕ್ಕ ರಾಜೋತ್ಸವ

ಗಂಧದಗುಡಿ, ನ್ಯಾಯವೇ ದೇವರು ಹಾಡು ಹಾಡಿದ ಶಿವಣ್ಣ..!

ಐದಾರು ಸಾವಿರ ಮಂದಿ ಸಾಕ್ಷಿಯಾದ ಈ ಕಾರ್ಯಕ್ರಮಕ್ಕೆ ಕೇಂದ್ರಬಿಂದು ಆಗಿದ್ದು ಮಾತ್ರ ಕರುನಾಡ ಚಕ್ರವರ್ತಿ ಡಾ. ಶಿವರಾಜ್‌‌ಕುಮಾರ್ ಹಾಗೂ ನಿರ್ಮಾಪಕಿ ಗೀತಾ ಶಿವರಾಜ್‌‌ಕುಮಾರ್. ಕಳೆದ ವರ್ಷ ಕನ್ನಡ ಡಿಂಡಿಮ ಪ್ರತಿಷ್ಠಾನದಿಂದ ರಾಷ್ಟ್ರಕವಿ ಕುವೆಂಪು ಅವರಿಗೆ ಡಿಂಡಿಮ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಕುವೆಂಪು ಪರ ಅವರ ಸುಪುತ್ರಿ ಪ್ರಶಸ್ತಿ ಸ್ವೀಕರಿಸಿದ್ರು. ಈ ಸಾಲಿನಲ್ಲಿ ನಟಸಾರ್ವಭೌಮ, ಗಾನ ಗಂಧರ್ವ ಡಾ. ರಾಜ್‌‌ಕುಮಾರ್ ಅವರಿಗೆ ಕನ್ನಡ ಡಿಂಡಿಮ ಪ್ರಶಸ್ತಿ ನೀಡಲಾಯಿತು. ಅದನ್ನ ಡಾ ಶಿವರಾಜ್‌‌ಕುಮಾರ್ ಹಾಗೂ ಗೀತಕ್ಕ ಸ್ವೀಕರಿಸಿದ್ದು ವಿಶೇಷ.

ಇಂಟರೆಸ್ಟಿಂಗ್ ಅಂದ್ರೆ ಶಿವಣ್ಣ ಈ ಕಾರ್ಯಕ್ರಮದಲ್ಲಿ ಗಂಧದ ಗುಡಿ ಹಾಗೂ ನ್ಯಾಯವೇ ದೇವರು ಚಿತ್ರದ ಹಾಡುಗಳನ್ನ ಹಾಡಿ ಶಿಳ್ಳೆ, ಚಪ್ಪಾಳೆಗಳಿಗೆ ಸಾಕ್ಷಿಯಾದರು. ಅಭಿಮಾನಿ ದೇವರುಗಳ ಒತ್ತಾಯದ ಮೇರೆಗೆ ಮತ್ತೊಂದು ಹಾಡನ್ನ ಕೂಡ ಹಾಡಿ ಭಲೇ ಶಿವಣ್ಣ ಅನಿಸಿಕೊಂಡರು.

ಸಂತೋಷ್ ಗುರೂಜಿ ಉಪಸ್ಥಿತಿಯಲ್ಲಿ ಸಹಸ್ರ ಕಂಠಗಾನ ವೈಭವ

ರಾಜ್ಯೋತ್ಸವಕ್ಕೆ ಹುರುಪು, ಹುಮ್ಮಸ್ಸು ತಂದ ಲಿವಿಂಗ್ ಲೆಜೆಂಡ್

ಕನ್ನಡ ಡಿಂಡಿಮ ಪ್ರತಿಷ್ಠಾನ ಹಾಗೂ ಆಯುರ್ ಆಶ್ರಮದ ನೇತಾರರಾದ ಸಂತೋಷ್ ಗುರೂಜಿ ದೊಡ್ಮನೆ ಜೊತೆ ಅವಿನಾಭಾವ ಸಂಬಂಧ ಹೊಂದಿದ್ದು, ಶಿವಣ್ಣ ಅವರಿಗೆ ಮೂರು ವರ್ಷಗಳ ಕಾಲ ಶಬರಿಮಲೆಗೆ ಇರುಮುಡಿ ಕಟ್ಟಿಕೊಟ್ಟಿದ್ದನ್ನ ನೆನೆದರು. ಜೊತೆಗೆ ಅಣ್ಣಾವ್ರ ಘನತೆ, ಗೌರವ ಹಾಗೂ ಕನ್ನಡ ಭಾಷೆಗೆ ಅವರ ಕೊಡುಗೆಯನ್ನ ಸೊಗಸಾಗಿ ವಿವರಿಸಿದರು. ಅದಕ್ಕೆ ವಿನಯ್ ಗುರೂಜಿ, ನಟ ಭಾರ್ಗವ್ ಕೂಡ ಸಾಕ್ಷಿ ಆದರು.

ಇದೇ ಸಂದರ್ಭದಲ್ಲಿ 45 ಸಿನಿಮಾದ ಬಗ್ಗೆ ಕೂಡ ಮಾತನಾಡಿದ ಶಿವಣ್ಣ, ಟ್ರೈಲರ್ ಬರುತ್ತೆ ನೋಡಿ. ಸಿನಿಮಾನ ಕಂಡಿತಾ ನೀವು ಇಷ್ಟ ಪಡ್ತೀರಾ ಅನ್ನೋ ಭರವಸೆ ನೀಡಿದ್ರು.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಏರ್ ಪೋರ್ಟ್ ನಲ್ಲಿ

ದೆಹಲಿ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕನ ಬ್ಯಾಗ್‌ನಲ್ಲಿ ಪತ್ತೆಯಾಯ್ತು ತಲೆಬುರಡೆ!

by ಶಾಲಿನಿ ಕೆ. ಡಿ
August 13, 2026 - 12:37 pm
0

Untitled design 2026 08 13T121855.731

ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ

by ಶಾಲಿನಿ ಕೆ. ಡಿ
August 13, 2026 - 12:20 pm
0

Untitled design 2026 08 13T120036.917

‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

by ಶಾಲಿನಿ ಕೆ. ಡಿ
August 13, 2026 - 12:01 pm
0

Untitled design 2026 08 13T114943.841

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಪತ್ತೆಯಾದ ಮೊಬೈಲ್‌ನಲ್ಲಿತ್ತು 90 ಅಶ್ಲೀಲ ವಿಡಿಯೋ

by ಶಾಲಿನಿ ಕೆ. ಡಿ
August 13, 2026 - 11:51 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 13T120036.917
    ‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!
    August 13, 2026 | 0
  • ಅದ್ವೈತ್ (14)
    ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ
    August 12, 2026 | 0
  • ಅದ್ವೈತ್ (4)
    ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ
    August 12, 2026 | 0
  • Untitled design (41)
    ‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!
    August 12, 2026 | 0
  • ಕೈಗೊಳ್ಳಲಿರುವ 2026 08 11T164433.099
    ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version