• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೈಕಮಾಂಡ್ ತೀರ್ಮಾನ ಮಾಡುವವರೆಗೂ 5 ವರ್ಷ ನಾನೇ ಸಿಎಂ: CM ಸಿದ್ದರಾಮಯ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 16, 2025 - 2:08 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design 2025 12 16T140718.378

ಬೆಳಗಾವಿ: “ಐದು ವರ್ಷ ನಾನೇ ಮುಖ್ಯಮಂತ್ರಿ ಆಗಿರಬೇಕೆಂದು ಕರ್ನಾಟಕದ ಜನ ಆಶೀರ್ವಾದ ಮಾಡಿದ್ದಾರೆ. ಹೈಕಮಾಂಡ್ ತೀರ್ಮಾನ ಮಾಡುವವರೆಗೂ ಈಗಲೂ ನಾನೇ ಮುಖ್ಯಮಂತ್ರಿ” ಎಂದು ಸಿಎಂ ಸಿದ್ದರಾಮಯ್ಯ ವಿಧಾನಸಭಾ ಕಲಾಪದಲ್ಲಿ ಹೇಳಿದರು.

ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದ ವೇಳೆ ವಿರೋಧಪಕ್ಷದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಮುಖ್ಯಮಂತ್ರಿ ಕುರ್ಚಿ ವಿಚಾರವಾಗಿ ನಡೆಯುತ್ತಿರುವ ಊಹಾಪೋಹಗಳಿಗೆ ವಿಧಾನಸಭೆಯಲ್ಲೇ ತೆರೆ ಎಳೆದರು. ವಿರೋಧಪಕ್ಷದವರು ಉದ್ದೇಶಪೂರ್ವಕವಾಗಿ ಸರ್ಕಾರದ ಸ್ಥಿರತೆಯ ಬಗ್ಗೆ ಅನುಮಾನ ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

RelatedPosts

ಮೊದಲ ಬಾರಿಗೆ ಶಾಸಕರಿಗೆ ಸಚಿವ ಸ್ಥಾನ ಇಲ್ಲ: ಸಿಎಂ ಸಿದ್ದರಾಮಯ್ಯ

ಟೆಕ್ ಲೋಕದಲ್ಲಿ ಎಐ ಪ್ರಳಯ: ಕರ್ನಾಟಕದ ಐಟಿ ಇಂಡಸ್ಟ್ರಿಗೆ ದೊಡ್ಡ ಆಪತ್ತು?

ಬೆಂಗಳೂರಿನ ಬಸವೇಶ್ವರನಗರದಲ್ಲಿ ಬೆಳ್ಳಂಬೆಳಗ್ಗೆ ಬಿಲ್ಡರ್ ಮನೆ ಮೇಲೆ IT ಶಾಕ್..!

ಕರ್ನಾಟಕದಲ್ಲಿ ಕೆಲವು ಭಾಗಗಳಲ್ಲಿ ಇಂದು ಹಗುರ ಮಳೆ ಅಲರ್ಟ್: ಬೆಂಗಳೂರಿನಲ್ಲಿ ಬಿಸಿಲು ಏರಿಕೆ

ADVERTISEMENT
ADVERTISEMENT

“ಉರಿಯುವುದರ ಮೇಲೆ ಉಪ್ಪು ಹಾಕಬಾರದು ಎಂಬ ಗಾದೆ ಮಾತಿದೆ. ಆದರೆ ವಿರೋಧಪಕ್ಷದವರ ಕೆಲಸವೇ ಉರಿಯುವುದರ ಮೇಲೆ ಉಪ್ಪು ಸುರಿಯುವುದು. ಅವರು ಎಷ್ಟೇ ಪ್ರಚೋದನೆ ಮಾಡಿದರೂ ನಮ್ಮ ಶಾಸಕರು ಪ್ರಚೋದಿತರಾಗುವುದಿಲ್ಲ” ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬಲವಾದ ಜನಾದೇಶ ದೊರೆತಿದ್ದು, ತಮ್ಮ ಸರ್ಕಾರದೊಂದಿಗೆ 140 ಶಾಸಕರು ದೃಢವಾಗಿ ನಿಂತಿದ್ದಾರೆ ಎಂದು ಅವರು ತಿಳಿಸಿದರು. “ಇದರಲ್ಲಿ ಹುಳಿ ಹಿಂಡುವ ಅಗತ್ಯ ವಿರೋಧಪಕ್ಷಕ್ಕೆ ಇಲ್ಲ” ಎಂದು ವ್ಯಂಗ್ಯವಾಡಿದರು.

2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ

2023ರಂತೆ 2028ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಿಎಂ, “ಜನರ ನಾಡಿಮಿಡಿತ ನಮಗೆ ಚೆನ್ನಾಗಿ ತಿಳಿದಿದೆ. ಕರ್ನಾಟಕದ ಜನ ಬಿಜೆಪಿಗೆ ಎಂದಿಗೂ ಅಧಿಕಾರ ನೀಡಿಲ್ಲ” ಎಂದು ಟೀಕಿಸಿದರು.

“2008 ಮತ್ತು 2018ರಲ್ಲಿ ಬಿಜೆಪಿ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ  ಅಧಿಕಾರ ಹಿಡಿದರು. ರಾಜ್ಯದ ಜನ ಬಿಜೆಪಿಗೆ ಅಧಿಕಾರ ನೀಡುವುದಿಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ” ಎಂದು ಹೇಳಿದರು.

2019ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರದಂತೆ ತಡೆಯಲು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಬೇಕಾಯಿತು. ಆದರೆ ಅದನ್ನೇ ಪ್ರಶ್ನಿಸುವ ನೈತಿಕತೆ ಬಿಜೆಪಿಗೆ ಇಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

ಐದು ವರ್ಷ ಸುಭದ್ರ ಆಡಳಿತ

“ನಾವು ಐದು ವರ್ಷ ಸುಭದ್ರ ಸರ್ಕಾರ ನೀಡುತ್ತೇವೆ. ಮತ್ತೆ ಚುನಾವಣೆಗೆ ಹೋಗಿ 2028ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರುತ್ತದೆ” ಎಂದು ಸ್ಪಷ್ಟಪಡಿಸಿದರು. 2013 ಮತ್ತು 2023ರಲ್ಲಿ ಜನರು ಕಾಂಗ್ರೆಸ್‌ಗೆ ಆಶೀರ್ವಾದ ಮಾಡಿದ್ದಾರೆ. ಆದರೆ ಬಿಜೆಪಿಗೆ ಒಂದೇ ಬಾರಿಯೂ ಸ್ಪಷ್ಟ ಜನಾದೇಶ ಸಿಕ್ಕಿಲ್ಲ ಎಂದು ಅವರು ಹೇಳಿದರು.

‘ಇದು ನನ್ನ ಸರ್ಕಾರವಲ್ಲ, ನಮ್ಮ ಸರ್ಕಾರ’

ಕನಕದಾಸರ “ನಾನು ಹೋದರೆ ಹೋದೇನು” ಎಂಬ ವಚನ ಉಲ್ಲೇಖಿಸಿದ ಸಿಎಂ ಸಿದ್ದರಾಮಯ್ಯ, “ಇದು ನನ್ನ ಸರ್ಕಾರವಲ್ಲ, ನಮ್ಮ ಸರ್ಕಾರ. ಈಗಲೂ ನಾನೇ ಮುಖ್ಯಮಂತ್ರಿ. ಹೈಕಮಾಂಡ್ ಹೇಳುವವರೆಗೂ ನಾನೇ ಮುಖ್ಯಮಂತ್ರಿ” ಎಂದು ಘೋಷಿಸಿದರು.

ವಿಧಾನಸಭೆಯಲ್ಲಿ ಈ ಮಾತಿನ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತು ವಿಪಕ್ಷ ನಾಯಕರ ನಡುವೆ ತೀವ್ರ ವಾಗ್ವಾದ ನಡೆಯಿತು. ಬಿಜೆಪಿ ನಾಯಕ ಆರ್.ಅಶೋಕ್ ಅವರು “ಸಿಎಂ ಕುರ್ಚಿಗಾಗಿ ಪೂಜೆ-ಪುನಸ್ಕಾರ ನಡೆಯುತ್ತಿದೆ” ಎಂದು ಟಾಂಗ್ ನೀಡಿದರೆ, ಅದಕ್ಕೆ ಪ್ರತಿಯಾಗಿ ಸಿಎಂ “ಅದು ಗಾದೆ ಮಾತು” ಎಂದು ಸಮಜಾಯಿಷಿ ನೀಡಿದರು.

ಇದಕ್ಕೆ ಸುನೀಲ್ ಕುಮಾರ್ “ಹೈಕಮಾಂಡ್ ಒಪ್ಪುವವರೆಗೂ ನಾನೇ ಸಿಎಂ ಎನ್ನುವುದರ ಅರ್ಥವೇನು?” ಎಂದು ಪ್ರಶ್ನಿಸಿದರು. ಇದರಿಂದ ಸದನದಲ್ಲಿ ಮಾತಿನ ಚಕಮಕಿ ಮುಂದುವರಿಯಿತು. ಮುಖ್ಯಮಂತ್ರಿ ಕುರ್ಚಿ ಕುರಿತ ಚರ್ಚೆಗೆ ವಿಧಾನಸಭೆಯಲ್ಲೇ ಸ್ಪಷ್ಟತೆ ನೀಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಮುಂದುವರಿಯಲಿದೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 26T094636.291

ರಶ್ಮಿಕಾ-ವಿಜಯ್ ವಿರೋಶ್ ಹಳದಿ ಉತ್ಸವದಲ್ಲಿ ರಶ್ಮಿಕಾ ರಂಗಿನ ಅದ್ಭುತ ಚಿತ್ರಗಳು ಇಲ್ಲಿವೆ!

by ಶ್ರೀದೇವಿ ಬಿ. ವೈ
February 26, 2026 - 9:49 am
0

BeFunky collage 2026 02 26T090403.644

ಮೊದಲ ಬಾರಿಗೆ ಶಾಸಕರಿಗೆ ಸಚಿವ ಸ್ಥಾನ ಇಲ್ಲ: ಸಿಎಂ ಸಿದ್ದರಾಮಯ್ಯ

by ಶ್ರೀದೇವಿ ಬಿ. ವೈ
February 26, 2026 - 9:12 am
0

BeFunky collage 2026 02 26T083957.307

ಟೆಕ್ ಲೋಕದಲ್ಲಿ ಎಐ ಪ್ರಳಯ: ಕರ್ನಾಟಕದ ಐಟಿ ಇಂಡಸ್ಟ್ರಿಗೆ ದೊಡ್ಡ ಆಪತ್ತು?

by ಶ್ರೀದೇವಿ ಬಿ. ವೈ
February 26, 2026 - 8:43 am
0

BeFunky collage 2026 02 26T074832.633

ಬೆಂಗಳೂರಿನ ಬಸವೇಶ್ವರನಗರದಲ್ಲಿ ಬೆಳ್ಳಂಬೆಳಗ್ಗೆ ಬಿಲ್ಡರ್ ಮನೆ ಮೇಲೆ IT ಶಾಕ್..!

by ಶ್ರೀದೇವಿ ಬಿ. ವೈ
February 26, 2026 - 7:49 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 26T090403.644
    ಮೊದಲ ಬಾರಿಗೆ ಶಾಸಕರಿಗೆ ಸಚಿವ ಸ್ಥಾನ ಇಲ್ಲ: ಸಿಎಂ ಸಿದ್ದರಾಮಯ್ಯ
    February 26, 2026 | 0
  • BeFunky collage 2026 02 26T083957.307
    ಟೆಕ್ ಲೋಕದಲ್ಲಿ ಎಐ ಪ್ರಳಯ: ಕರ್ನಾಟಕದ ಐಟಿ ಇಂಡಸ್ಟ್ರಿಗೆ ದೊಡ್ಡ ಆಪತ್ತು?
    February 26, 2026 | 0
  • BeFunky collage 2026 02 26T072509.998
    ಕರ್ನಾಟಕದಲ್ಲಿ ಕೆಲವು ಭಾಗಗಳಲ್ಲಿ ಇಂದು ಹಗುರ ಮಳೆ ಅಲರ್ಟ್: ಬೆಂಗಳೂರಿನಲ್ಲಿ ಬಿಸಿಲು ಏರಿಕೆ
    February 26, 2026 | 0
  • Untitled design 2026 02 25T233711.061
    ‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ
    February 25, 2026 | 0
  • Untitled design 2026 02 25T231308.406
    ಟಿ20 ವಿಶ್ವಕಪ್: ಶ್ರೀಲಂಕಾ ಔಟ್‌..ನ್ಯೂಜಿಲೆಂಡ್ ಸೆಮಿಫೈನಲ್ ಆಸೆ ಜೀವಂತ
    February 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version