• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉತ್ತರ ಕನ್ನಡ

ಕಾರವಾರದಲ್ಲಿ ಸಿಕ್ಕ ಸೀಗಲ್ ಹಕ್ಕಿಯಲ್ಲಿ ಚೀನಾ ಜಿಪಿಎಸ್ ಟ್ರ್ಯಾಕರ್ ಪತ್ತೆ..!

admin by admin
December 17, 2025 - 10:19 pm
in ಉತ್ತರ ಕನ್ನಡ, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 12 17T213608.030

ಕಾರವಾರ: ಇಲ್ಲಿನ ಸಮುದ್ರ ತೀರದಲ್ಲಿ ಪತ್ತೆಯಾದ ಸೀಗಲ್ (Seagull) ಹಕ್ಕಿಯ ದೇಹದಲ್ಲಿ ಚೀನಾ ಮೂಲದ ಜಿಪಿಎಸ್ ಟ್ರ್ಯಾಕರ್ ಪತ್ತೆಯಾಗಿರುವ ಅಚ್ಚರಿಯ ಹಾಗೂ ಆತಂಕಕಾರಿ ಘಟನೆಯೊಂದು ನಡೆದಿದೆ. ಈ ಟ್ರ್ಯಾಕರ್ ಕಂಡ ತಕ್ಷಣ ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಮತ್ತು ಅರಣ್ಯ ಅಧಿಕಾರಿಗಳು ಹಕ್ಕಿಯನ್ನು ವಶಕ್ಕೆ ಪಡೆದು, ಅದರ ದೇಹದಲ್ಲಿದ್ದ ಸಾಧನವನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.

ಏನಿದು ಚೀನಾ ಕನೆಕ್ಷನ್ ?

RelatedPosts

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಕೆ: ಇಂದು ಯಾವ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ?

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ

2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು

RSS ಪಥಸಂಚಲನ ಪ್ರಕರಣ: ಅಮಾನತುಗೊಂಡಿದ್ದ ಶಿಕ್ಷಕರಿಗೆ ಬಿಗ್ ರಿಲೀಫ್, ಅಮಾನತು ಆದೇಶಕ್ಕೆ ತಡೆ

ADVERTISEMENT
ADVERTISEMENT

ಈ ಜಿಪಿಎಸ್ ಟ್ರ್ಯಾಕರ್ ಚೀನಾದ ಬೀಜಿಂಗ್‌ನಲ್ಲಿರುವ ‘ಇಕೋ–ಎನ್ವಿರಾನ್ಮೆಂಟ್ ಸೈನ್ಸ್ ಅಕಾಡೆಮಿ’ ಎಂಬ ಸಂಸ್ಥೆಗೆ ಸೇರಿದ್ದಾಗಿದೆ. ಬೀಜಿಂಗ್‌ನ ಹೈಡಿಯನ್ ಜಿಲ್ಲೆಯಲ್ಲಿ ಈ ಸಂಸ್ಥೆಯ ಕೇಂದ್ರ ಕಚೇರಿಯಿದ್ದು, ಲೈ ಕಾಮ್ (Lei Cao) ಎಂಬುವವರು ಇದರ ಮುಖ್ಯಸ್ಥರಾಗಿದ್ದಾರೆ. ಈ ಸಂಸ್ಥೆಯು 1975 ರಿಂದಲೂ ಪರಿಸರ ಮತ್ತು ಜೀವವೈವಿಧ್ಯದ ಮೇಲೆ ಅಧ್ಯಯನ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಅಧ್ಯಯನವೋ ಅಥವಾ ಬೇಹುಗಾರಿಕೆಯೋ ?

ಸೀಗಲ್ ಹಕ್ಕಿಗಳು ಸಾವಿರಾರು ಕಿಲೋಮೀಟರ್ ದೂರ ವಲಸೆ ಹೋಗುವ ಸ್ವಭಾವವನ್ನು ಹೊಂದಿವೆ. ಈ ಹಕ್ಕಿಗಳ ಹಾರಾಟದ ಮಾರ್ಗ, ಅವುಗಳ ವಲಸೆ ಪಥ ಹಾಗೂ ಅವುಗಳ ಜೀವನ ಚಕ್ರದ ಬಗ್ಗೆ ಅಧ್ಯಯನ ನಡೆಸಲು ಇಂತಹ ಜಿಪಿಎಸ್ ಸಾಧನಗಳನ್ನು ಅಳವಡಿಸುವುದು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಮಾನ್ಯ. ಚೀನಾದ ಈ ಸಂಸ್ಥೆಯು ವಿಶ್ವದ 190ಕ್ಕೂ ಹೆಚ್ಚು ದೇಶಗಳಲ್ಲಿ ಇಂತಹ ಸಂಶೋಧನೆ ನಡೆಸುತ್ತಿರುವುದಾಗಿ ಮಾಹಿತಿ ನೀಡಿದೆ.

ಆದರೆ, ಭಾರತದ ಗಡಿ ಭಾಗಗಳು ಮತ್ತು ಕರಾವಳಿ ತೀರಗಳಲ್ಲಿ ಚೀನಾದ ಇಂತಹ ಉಪಕರಣಗಳು ಪತ್ತೆಯಾದಾಗ ಅದನ್ನು ಕೇವಲ ಸಂಶೋಧನೆ ಎಂದು ಪರಿಗಣಿಸಲು ಸಾಧ್ಯವಿಲ್ಲ. ದೇಶದ ಭದ್ರತೆಯ ದೃಷ್ಟಿಯಿಂದ ಈ ಹಕ್ಕಿಯ ಮೂಲಕ ಬೇರಾವುದೇ ಮಾಹಿತಿ ಸಂಗ್ರಹಿಸಲಾಗುತ್ತಿದೆಯೇ ಎಂಬ ಅನುಮಾನ ಪೊಲೀಸರಲ್ಲಿ ಮೂಡಿದೆ.

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯು, ಸದರಿ ಟ್ರ್ಯಾಕರ್‌ನ ಉದ್ದೇಶ ಮತ್ತು ಅದರ ತಾಂತ್ರಿಕ ಸಾಮರ್ಥ್ಯದ ಬಗ್ಗೆ ಮಾಹಿತಿ ಕೋರಿ ಚೀನಾದ ಇಕೋ–ಎನ್ವಿರಾನ್ಮೆಂಟ್ ಸೈನ್ಸ್ ಅಕಾಡೆಮಿಗೆ ಇಮೇಲ್ ಕಳುಹಿಸಿದೆ. ಈ ಸಾಧನವು ಕೇವಲ ಹಕ್ಕಿಯ ಹಾರಾಟವನ್ನು ಮಾತ್ರ ಟ್ರ್ಯಾಕ್ ಮಾಡುತ್ತದೆಯೇ ಅಥವಾ ಫೋಟೋ ಅಥವಾ ಧ್ವನಿ ಸಂಗ್ರಹಿಸುವ ಸಾಮರ್ಥ್ಯ ಹೊಂದಿದೆಯೇ ಎಂಬ ಬಗ್ಗೆಯೂ ತಾಂತ್ರಿಕ ತಪಾಸಣೆ ನಡೆಯುತ್ತಿದೆ.

ಸದ್ಯ ಪೊಲೀಸರು ಸೀಗಲ್ ಹಕ್ಕಿಯ ದೇಹದಲ್ಲಿದ್ದ ಟ್ರ್ಯಾಕರ್ ಅನ್ನು ನಿಷ್ಕ್ರಿಯಗೊಳಿಸಲು ನಿರ್ಧರಿಸಿದ್ದಾರೆ. ಭದ್ರತಾ ದೃಷ್ಟಿಯಿಂದ ಯಾವುದೇ ಅಪಾಯವಿಲ್ಲ ಎಂದು ಖಚಿತವಾದ ನಂತರವಷ್ಟೇ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಅರಣ್ಯ ಇಲಾಖೆಯು ಕೂಡ ಜಾಗತಿಕ ಮಟ್ಟದಲ್ಲಿ ಸೀಗಲ್ ಹಕ್ಕಿಗಳ ಮೇಲೆ ನಡೆಯುತ್ತಿರುವ ಅಧ್ಯಯನಗಳ ಬಗ್ಗೆ ವರದಿ ಸಂಗ್ರಹಿಸುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (3)

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಕೆ: ಇಂದು ಯಾವ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ?

by ದಿಶಾ ಕೆ. ಎಸ್.
September 4, 2026 - 6:42 am
0

ಪಶ್ಚಾತ್ತಾಪ (1)

ಇಂದು ಯಾವ ರಾಶಿಗೆ ಶುಭ? ಯಾರಿಗೆ ಎಚ್ಚರಿಕೆ?

by ದಿಶಾ ಕೆ. ಎಸ್.
September 4, 2026 - 6:33 am
0

ನೈಸ್ (3)

ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧನಾ; ಮಿಥಾಲಿ ರಾಜ್ ದಾಖಲೆ ಧೂಳೀಪಟ

by ಶಾಲಿನಿ ಕೆ. ಡಿ
September 3, 2026 - 11:23 pm
0

ನೈಸ್ (1)

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ

by ಶಾಲಿನಿ ಕೆ. ಡಿ
September 3, 2026 - 11:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (4)
    ಹೊಲದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ; ಆಸ್ಪತ್ರೆಗೆ ದಾಖಲು
    August 31, 2026 | 0
  • ಸಾವು (2)
    ಅರಬ್ಬಿ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್‌: 24 ಮಂದಿ ರಕ್ಷಣೆ!
    August 30, 2026 | 0
  • Image 8e7e8f2e
    ಗೋಕರ್ಣದಲ್ಲಿ ಬೋಟ್ ಅವಘಡ:ನಾಲ್ವರು ಪ್ರಾಣಾಪಾಯದಿಂದ ಪಾರು
    August 18, 2026 | 0
  • Untitled design (61)
    ಕುಮಟಾದ ತದಡಿ ಬಂದರಿನಲ್ಲಿ ಬೋಟ್ ಮುಳುಗಡೆ: ನಾಲ್ವರು ಮೀನುಗಾರರ ರಕ್ಷಣೆ
    August 16, 2026 | 0
  • Untitled design (16)
    ದಾಂಡೇಲಿಯಲ್ಲಿ ಟಿಫಿನ್ ಕಾರ್ನರ್‌ಗೆ ಬೆಂಕಿ: ಲಕ್ಷಾಂತರ ರೂ. ಆಸ್ತಿ ಸುಟ್ಟು ಭಸ್ಮ!
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version