• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಭಾರತ ರತ್ನ ಎಂ.ಎಸ್.ಸುಬ್ಬಲಕ್ಷ್ಮಿ ಪಾತ್ರಕ್ಕೆ ಸಾಯಿ ಪಲ್ಲವಿ ಫಿಕ್ಸ್ ?

ಯಶಸ್ವಿನಿ ಎಂ by ಯಶಸ್ವಿನಿ ಎಂ
December 17, 2025 - 10:40 pm
in ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2025 12 17T223229.080

ಹೈದರಾಬಾದ್: ದಕ್ಷಿಣ ಭಾರತದ ಖ್ಯಾತ ನಟಿ, ‘ನ್ಯಾಚುರಲ್ ಬ್ಯೂಟಿ’ ಎಂದೇ ಹೆಸರಾದ ಸಾಯಿ ಪಲ್ಲವಿ (Sai Pallavi) ಮತ್ತೊಂದು ಐತಿಹಾಸಿಕ ಪಾತ್ರಕ್ಕೆ ಸಜ್ಜಾಗುತ್ತಿದ್ದಾರೆ. ಭಾರತದ ಶ್ರೇಷ್ಠ ಶಾಸ್ತ್ರೀಯ ಗಾಯಕಿ ಎಂ.ಎಸ್. ಸುಬ್ಬಲಕ್ಷ್ಮಿ ಅವರ ಜೀವನ ಚರಿತ್ರೆ ಆಧಾರಿತ ಚಿತ್ರದಲ್ಲಿ ಸಾಯಿ ಪಲ್ಲವಿ ಪ್ರಧಾನ ಪಾತ್ರದಲ್ಲಿ ನಟಿಸುವುದು ಬಹುತೇಕ ಖಚಿತವಾಗಿದೆ.

 ಮಳ್ಳಿ ರಾವ ಮತ್ತು ಜೆರ್ಸಿಯಂತಹ ಹೆಚ್ಚು ಪ್ರಖ್ಯಾತವಾದ ಸಿನಿಮಾಗಳನ್ನ ಸಿನಿಮಾಗಳನ್ನು ನೀಡಿದ ಗೌತಮ್ ತಿನ್ನನುರಿ ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಲಿದ್ದಾರೆ. ಪ್ರತಿಷ್ಠಿತ ‘ಗೀತಾ ಆರ್ಟ್ಸ್’ ಸಂಸ್ಥೆಯು ಈ ಬೃಹತ್ ಚಿತ್ರವನ್ನು ನಿರ್ಮಿಸಲಿದೆ. ಸದ್ಯ ಚಿತ್ರವು ಪ್ರೀ-ಪ್ರೊಡಕ್ಷನ್ ಹಂತದಲ್ಲಿದ್ದು, ಚಿತ್ರತಂಡವು ಸಂಶೋಧನೆ ಮತ್ತು ಕಥೆಯ ಸಿದ್ಧತೆಯಲ್ಲಿ ತೊಡಗಿಕೊಂಡಿದೆ. ಶೀಘ್ರದಲ್ಲೇ ಚಿತ್ರದ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ.

RelatedPosts

ಪತಿ ಸೊಹೇಲ್ ಖತುರಿಯಾ ಜೊತೆ ವಿಚ್ಛೇದನ ಪಡೆದ ಬಿಂದಾಸ್ ನಟಿ ಹನ್ಸಿಕಾ ಮೊಟ್ವಾನಿ

ಬಾಯ್‌ಫ್ರೆಂಡ್ ಜೊತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳದ ಸುಂದರಿ ಮೊನಲಿಸಾ

ರಮ್ಯಾಗೆ ಜಯ.. ಕೆಟ್ಟ ಕಮೆಂಟ್ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್‌..!

ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!

ADVERTISEMENT
ADVERTISEMENT

ಎಂ.ಎಸ್. ಸುಬ್ಬಲಕ್ಷ್ಮಿ ಅವರು ಕೇವಲ ಗಾಯಕಿಯಲ್ಲ, ಅವರು ಭಾರತೀಯ ಸಂಸ್ಕೃತಿಯ ರಾಯಭಾರಿ. ಅವರ ಪಾತ್ರಕ್ಕೆ ನ್ಯಾಯ ಒದಗಿಸುವುದು ಸಾಮಾನ್ಯ ಮಾತಲ್ಲ. ಈ ಸವಾಲನ್ನು ಸ್ವೀಕರಿಸಿರುವ ಸಾಯಿ ಪಲ್ಲವಿ, ಪಾತ್ರಕ್ಕಾಗಿ ವಿಶೇಷ ತಯಾರಿ ಆರಂಭಿಸಿದ್ದಾರೆ ಎನ್ನಲಾಗಿದೆ. ಅವರ ಹಾಡುವ ಶೈಲಿ, ಹಾವಭಾವ ಹಾಗೂ ಶಾಸ್ತ್ರೀಯ ಸಂಗೀತದ ಪಟ್ಟುಗಳನ್ನು ಅರಿಯಲು ಸಾಯಿ ಪಲ್ಲವಿ ಶ್ರಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ನೃತ್ಯಗಾರ್ತಿಯೂ ಆಗಿರುವ ಸಾಯಿ ಪಲ್ಲವಿಗೆ ಈ ಪಾತ್ರಕ್ಕೆ ಬೇಕಾದ ಲಯ ಮತ್ತು ಶಿಸ್ತನ್ನು ಅಳವಡಿಸಿಕೊಳ್ಳುವುದು ಸುಲಭವಾಗಲಿದೆ ಎಂಬುದು ಚಿತ್ರತಂಡದ ನಂಬಿಕೆ.

ಎಂ.ಎಸ್. ಸುಬ್ಬಲಕ್ಷ್ಮಿ ಅವರು ಸಂಗೀತ ಕ್ಷೇತ್ರದಲ್ಲಿ ‘ಭಾರತ ರತ್ನ’ ಪ್ರಶಸ್ತಿ ಪಡೆದ ಮೊದಲ ಗಾಯಕಿ ಎಂಬ ಹೆಗ್ಗಳಿಕೆಗೆ ಪಾತ್ರರಾದವರು. 1966ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರದರ್ಶನ ನೀಡಿ ಇತಿಹಾಸ ನಿರ್ಮಿಸಿದವರು. ಅವರ ‘ವೆಂಕಟೇಶ ಸುಪ್ರಭಾತಂ’ ಮತ್ತು ‘ವಿಷ್ಣು ಸಹಸ್ರನಾಮ’ ಇಂದಿಗೂ ಮನೆಮನೆಗಳಲ್ಲಿ ಮೊಳಗುತ್ತಿವೆ. ಇಂತಹ ದೈವಿಕ ವ್ಯಕ್ತಿತ್ವದ ಪಾತ್ರವನ್ನು ಸಾಯಿ ಪಲ್ಲವಿ ಹೇಗೆ ನಿರ್ವಹಿಸಲಿದ್ದಾರೆ ಎಂಬುದನ್ನ ಅಭಿಮಾನಿಗಳು ತೀವ್ರ ಕುತೂಹಲ ವ್ಯಕ್ತಪಡಿಸಿದ್ದಾರೆ.

ಸದ್ಯ ಸಾಯಿ ಪಲ್ಲವಿ ಅವರು ಭಾರತೀಯ ಚಿತ್ರರಂಗದ ಮೋಸ್ಟ್ ವಾಟೆಂಡ್ ನಟಿಯಾಗಿದ್ದಾರೆ. ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಸಿನಿಮಾದಲ್ಲಿ ರಣ್​​ಬೀರ್ ಕಪೂರ್ ಜೊತೆ ಸೀತೆಯ ಪಾತ್ರದಲ್ಲಿ ಸಾಯಿಪಲ್ಲವಿ ನಟಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಎಂಎಸ್ಎಸ್ ಬಯೋಪಿಕ್‌ನ ಸಿನಿಮಾ ಒಪ್ಪಿಕೊಂಡಿಡುವುದು ಅವರ ವೃತ್ತಿಜೀವನಕ್ಕೆ ದೊಡ್ಡ ತಿರುವು ನೀಡಲಿದೆ. ಒಟ್ಟಿನಲ್ಲಿ, ಗ್ಲಾಮರ್ ಪಾತ್ರಗಳಿಗಿಂತ ಪರ್ಫಾರ್ಮೆನ್ಸ್ ಆಧಾರಿತ ಪಾತ್ರಗಳಿಗೆ ಒತ್ತು ನೀಡುವ ಸಾಯಿ ಪಲ್ಲವಿ, ಎಂ.ಎಸ್. ಸುಬ್ಬಲಕ್ಷ್ಮಿ ಅವರ ಪಾತ್ರಕ್ಕೆ ಜೀವ ತುಂಬಲಿದ್ದಾರೆ ಎಂಬ ವಿಶ್ವಾಸ ಅಭಿಮಾನಿಗಳಲ್ಲಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Peee

ಪೆಟ್ರೋಲ್ ದರ ಏರಿಕೆ ಭೀತಿ: ವಾಟರ್ ಜಾರ್‌ಗೆ ಪೆಟ್ರೋಲ್ ತುಂಬಿಸಿದ ವಾಹನ ಸವಾರ.!

by ಶಾಲಿನಿ ಕೆ. ಡಿ
March 12, 2026 - 9:48 am
0

Untitled design 2026 03 12T092407.180

ಚನ್ನಪಟ್ಟಣ ಬೊಂಬೆಗೂ ತಟ್ಟಿದ ಯುದ್ಧದ ಎಫೆಕ್ಟ್: ಗೊಂಬೆ, ಆಟಿಕೆಗಳ ರಫ್ತಿಗೆ ಭಾರೀ ಹೊಡೆತ

by ಶಾಲಿನಿ ಕೆ. ಡಿ
March 12, 2026 - 9:25 am
0

Untitled design 2026 03 12T085250.626

ಗ್ಯಾಸ್ ಇಲ್ಲ, ಊಟ ಇಲ್ಲ..: ಬೆಂಗಳೂರಿನ ಇಂದಿರಾ ಕ್ಯಾಂಟೀನ್‌, ಹೋಟೆಲ್‌ಗಳು ಬಂದ್!

by ಶಾಲಿನಿ ಕೆ. ಡಿ
March 12, 2026 - 8:53 am
0

Untitled design 2026 03 12T082608.349

ಮದುವೆ ಸಮಾರಂಭದಲ್ಲಿ ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ; ಆರೋಪಿ ಅರೆಸ್ಟ್

by ಶಾಲಿನಿ ಕೆ. ಡಿ
March 12, 2026 - 8:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T224706.922
    ಪತಿ ಸೊಹೇಲ್ ಖತುರಿಯಾ ಜೊತೆ ವಿಚ್ಛೇದನ ಪಡೆದ ಬಿಂದಾಸ್ ನಟಿ ಹನ್ಸಿಕಾ ಮೊಟ್ವಾನಿ
    March 11, 2026 | 0
  • Untitled design 2026 03 11T192044.818
    ಬಾಯ್‌ಫ್ರೆಂಡ್ ಜೊತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳದ ಸುಂದರಿ ಮೊನಲಿಸಾ
    March 11, 2026 | 0
  • Untitled design 2026 03 11T160546.971
    ರಮ್ಯಾಗೆ ಜಯ.. ಕೆಟ್ಟ ಕಮೆಂಟ್ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್‌..!
    March 11, 2026 | 0
  • Untitled design 2026 03 11T143547.306
    ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!
    March 11, 2026 | 0
  • Untitled design 2026 03 11T140347.707
    ರಕ್ಷಿತ್-ರಶ್ಮಿಕಾ ಮದ್ವೆ ಬ್ರೇಕಪ್‌ಗೆ ರಕ್ಷಿತ್ ಶೆಟ್ಟಿಯೇ ಕಾರಣ..!
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version