• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮದುವೆ ಮಂಟಪದಲ್ಲೂ ಬಿಡುವಿಲ್ಲದ ಕೆಲಸ: ತಾಳಿ ಕಟ್ಟಿದ ಕೂಡಲೇ ವಧು ಲ್ಯಾಪ್‌ಟಾಪ್ ಹಿಡಿದು ಮೀಟಿಂಗ್‌ ಅಟೆಂಡ್‌..!

admin by admin
December 18, 2025 - 12:18 pm
in ದೇಶ, ವೈರಲ್
0 0
0
Untitled design (14)

ಇತ್ತೀಚಿನ ದಿನಗಳಲ್ಲಿ ಕೆಲಸದ ಒತ್ತಡ ಮತ್ತು ವೃತ್ತಿಜೀವನದ ಜವಾಬ್ದಾರಿಗಳು ಎಷ್ಟರಮಟ್ಟಿಗೆ ಹೆಚ್ಚಿವೆ ಎಂದರೆ, ಜನರಿಗೆ ತಮ್ಮ ಸ್ವಂತ ಮದುವೆಗೆ ರಜೆ ಸಿಗುವುದೂ ಕಷ್ಟವಾಗಿದೆ. ಆದರೆ, ಇದೀಗ ವೈರಲ್ ಆಗಿರುವ ಒಂದು ಘಟನೆಯಲ್ಲಿ, ವಧುವೊಬ್ಬಳು ಮದುವೆ ಮಂಟಪದಲ್ಲೇ ಕಚೇರಿಯ ಕೆಲಸ ಮಾಡಿ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾಳೆ.

ಗೌರಿ ಅಗರ್ವಾಲ್ ಎಂಬ ಯುವತಿ ಹಾಗೂ ತಮ್ಮ ಸಹೋದರ ಮೆಹೂಲ್ ಅಗರ್ವಾಲ್ ಸೇರಿ 2025ರಲ್ಲಿ ‘ಕೋಯಲ್ ಎಐ’ ಎಂಬ ಸ್ಟಾರ್ಟ್‌ಅಪ್ ಕಂಪನಿಯನ್ನು ಆರಂಭಿಸಿದ್ದಾರೆ. ಗೌರಿ ಈ ಕಂಪನಿಯ ಸಿಟಿಒ ಆಗಿದ್ದರೆ, ಮೆಹೂಲ್ ಸಿಇಒ ಆಗಿದ್ದಾರೆ. ತಮ್ಮ ಸ್ವಂತ ಕಂಪನಿಯನ್ನು ಬೆಳೆಸುವ ಭರದಲ್ಲಿ ಇಬ್ಬರೂ ಹಗಲಿರುಳು ಶ್ರಮಿಸುತ್ತಿದ್ದಾರೆ.

RelatedPosts

ಪ್ರಯಾಣಿಕರಿಗೆ ಗುಡ್‌ನ್ಯೂಸ್; 7 ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮಹಿಳಾ ಬೈಕರ್‌ಗೆ ಕಾರು ಡಿಕ್ಕಿ ಆರೋಪ: ಚಾಲಕ ಅರೆಸ್ಟ್!

ತಿರುಮಲದಲ್ಲಿ ಇಂದು ಶ್ರೀವಾರಿ ಬ್ರಹ್ಮೋತ್ಸವಕ್ಕೆ ಅದ್ಧೂರಿ ಚಾಲನೆ!

ಸಚಿವ ಪಿಯೂಷ್ ಗೋಯಲ್ ನಿವಾಸದಲ್ಲಿ ಗಣೇಶ ಪೂಜೆ ನೆರವೇರಿಸಿದ ಪ್ರಧಾನಿ ಮೋದಿ

ADVERTISEMENT
ADVERTISEMENT

People romanticize startups but it is a lot of work.

This is my sister & co-founder @gauri_al at her own wedding, 10 minutes after ceremony, fixing a critical bug at @KoyalAI.

Not a photo op, parents yelled at both of us.

When people ask why we won, I’ll point to this. pic.twitter.com/ee3wTEYwXG

— Mehul Agarwal (@meh_agarwal) December 16, 2025

ಗೌರಿ ಅಗರ್ವಾಲ್ ಅವರ ಮದುವೆಯ ಕಾರ್ಯ ನಡೆಯುತ್ತಿದ್ದಾಗಲೇ ಕಂಪನಿಯಲ್ಲಿ ಗಂಭೀರವಾದ ತಾಂತ್ರಿಕ  ಸಮಸ್ಯೆಯೊಂದು ಎದುರಾಗಿದೆ. ಕಂಪನಿಯ ಸಹ-ಸಂಸ್ಥಾಪಕಿಯಾಗಿ ಈ ಸಮಸ್ಯೆಯನ್ನು ಬಗೆಹರಿಸುವುದು ಗೌರಿಯ ಜವಾಬ್ದಾರಿಯಾಗಿತ್ತು. ಹೀಗಾಗಿ, ಮದುವೆಯಲ್ಲಿ ಗಂಡು ತಾಳಿ ಕಟ್ಟುವ ಶಾಸ್ತ್ರ ಮುಗಿದ ತಕ್ಷಣ, ಮದುವೆಯ ರೇಷ್ಮೆ ಸೀರೆಯಲ್ಲಿಯೇ ಗೌರಿ ಲ್ಯಾಪ್‌ಟಾಪ್ ಹಿಡಿದು ಕುಳಿತಿದ್ದಾರೆ. ಮದುವೆಗೆ ಬಂದ ಅತಿಥಿಗಳು ಇದನ್ನು ನೋಡಿ ದಂಗಾಗಿದ್ದಾರೆ. ಇತ್ತ ವಧು ಕೆಲಸದಲ್ಲಿ ಮಗ್ನರಾಗಿದ್ದರೆ, ವರ ಪಾಪ ಸಿಹಿ ತಿನ್ನುತ್ತಾ ಪತ್ನಿಯ ಕೆಲಸ ಮುಗಿಯುವವರೆಗೆ ಕಾದು ಕುಳಿತಿದ್ದಾನೆ.

ಮದುವೆಯ ನಂತರ ದಂಪತಿಗಳು ಹನಿಮೂನ್‌ಗೆ ತೆರಳಿದ್ದಾರೆ. ಅಲ್ಲಿಯಾದರೂ ಬಿಡುವು ಸಿಗಬಹುದು ಎಂದು ಅಂದುಕೊಂಡರೆ ಅಲ್ಲಿಯೂ ಕೆಲಸ ಬಿಟ್ಟಿಲ್ಲ. ಹನಿಮೂನ್‌ನಲ್ಲೂ ಗೌರಿ ದಿನಕ್ಕೆ ಕನಿಷ್ಠ 3 ಗಂಟೆಗಳ ಕಾಲ ಕಚೇರಿ ಸಿಬ್ಬಂದಿಗಳ ಜೊತೆ ಮೀಟಿಂಗ್ ಮಾಡುತ್ತಾರೆ. ಈ ಕುರಿತು ಆಕೆಯ ಸಹೋದರ ಮೆಹೂಲ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾನೆ. ನನ್ನ ತಂಗಿ ಹನಿಮೂನ್‌ನಲ್ಲೂ ಲ್ಯಾಪ್‌ಟಾಪ್ ಮುಂದೆಯೇ ಇರುತ್ತಾಳೆ, ನಮಗೆ ಪೋಷಕರಿಂದ ಮಂಗಳಾರತಿ (ಬೈಗುಳ) ಆಗಿದೆ ಎಂದು ತಮಾಷೆಯಾಗಿ ಬರೆದುಕೊಂಡಿದ್ದಾನೆ.

ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಭಿನ್ನ ವಿಭಿನ್ನವಾಗಿ ಪ್ರತಿಕ್ರಿಯಿಸಿದ್ದಾರೆ. ಒಬ್ಬ ಸ್ಟಾರ್ಟ್‌ಅಪ್ ಸಂಸ್ಥಾಪಕರ ಪಾಡು ಹೀಗೆ ಇರುತ್ತದೆ, ಕಂಪನಿ ಬೆಳೆಸುವಾಗ ರಜೆ ಎಂಬುದು ಕನಸಿನ ಮಾತು ಎಂದು ಕೆಲವರು ಸಮರ್ಥಿಸಿಕೊಂಡಿದ್ದಾರೆ. ಆದರೆ ಹೆಚ್ಚಿನವರು ಗೌರಿಯ ಗಂಡನ ತಾಳ್ಮೆಯನ್ನು ಮೆಚ್ಚಿದ್ದಾರೆ. ಮದುವೆ ಮಂಟಪದಿಂದ ಹನಿಮೂನ್ ವರೆಗೂ ಪತ್ನಿಗಾಗಿ ಕಾಯುತ್ತಿರುವ ಈತನ ತಾಳ್ಮೆಗೆ ಪ್ರಶಸ್ತಿ ನೀಡಬೇಕು ಎಂದು ಕಮೆಂಟ್ ಮಾಡಿದ್ದಾರೆ. ಅಲ್ಲದೆ, ಕೆಲಸವೇ ಜೀವನವಲ್ಲ, ಜೀವನದ ಸುಂದರ ಕ್ಷಣಗಳನ್ನು ಆನಂದಿಸಿ ಎಂದು ದಂಪತಿಗೆ ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ, ಕೆಲಸದ ಬಗ್ಗೆ ಇರುವ ಬದ್ಧತೆ ಮೆಚ್ಚುವಂತದ್ದಾದರೂ, ತಮ್ಮ ಸ್ವಂತ ಮದುವೆ ಕಾರ್ಯಗಳಲ್ಲೂ ಈ ರೀತಿ ವಧು ಅಥವಾ ವರ ಕೆಲಸ ಮಾಡುವುದನ್ನ ನೋಡಿದರೆ ಅಚ್ಚರಿಯಾಗುತ್ತದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 09 16T195645.738

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

by ಶಾಲಿನಿ ಕೆ. ಡಿ
September 16, 2026 - 7:57 pm
0

Your paragraph text 2026 09 16T194559.743

ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ

by ಶಾಲಿನಿ ಕೆ. ಡಿ
September 16, 2026 - 7:48 pm
0

Your paragraph text 2026 09 16T184121.195

ಪಾನ್ ಮಸಾಲಾ ಜಾಹೀರಾತು..ಮೂವರು ಸ್ಟಾರ್‌‌ಗಳಿಗೆ ಕಾನೂನು ಸಂಕಷ್ಟ

by ಶಾಲಿನಿ ಕೆ. ಡಿ
September 16, 2026 - 6:42 pm
0

Your paragraph text 2026 09 16T181158.020

ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

by ಶಾಲಿನಿ ಕೆ. ಡಿ
September 16, 2026 - 6:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯ್ಯ (20)
    ಪ್ರಯಾಣಿಕರಿಗೆ ಗುಡ್‌ನ್ಯೂಸ್; 7 ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ
    September 16, 2026 | 0
  • ಹ್ಮೋ (11)
    ಮಹಿಳಾ ಬೈಕರ್‌ಗೆ ಕಾರು ಡಿಕ್ಕಿ ಆರೋಪ: ಚಾಲಕ ಅರೆಸ್ಟ್!
    September 15, 2026 | 0
  • ಹ್ಮೋ (7)
    ತಿರುಮಲದಲ್ಲಿ ಇಂದು ಶ್ರೀವಾರಿ ಬ್ರಹ್ಮೋತ್ಸವಕ್ಕೆ ಅದ್ಧೂರಿ ಚಾಲನೆ!
    September 15, 2026 | 0
  • ಹ್ಮೋ (6)
    ಸಚಿವ ಪಿಯೂಷ್ ಗೋಯಲ್ ನಿವಾಸದಲ್ಲಿ ಗಣೇಶ ಪೂಜೆ ನೆರವೇರಿಸಿದ ಪ್ರಧಾನಿ ಮೋದಿ
    September 15, 2026 | 0
  • ಹ್ಮೋ (8)
    ಆಸ್ಕರ್ ರೇಸ್‌ನಿಂದ ‘ಹನುಮಾನ್ ಅಂಶ್’ ಔಟ್
    September 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version