• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮದುವೆ ಮಂಟಪದಲ್ಲೂ ಬಿಡುವಿಲ್ಲದ ಕೆಲಸ: ತಾಳಿ ಕಟ್ಟಿದ ಕೂಡಲೇ ವಧು ಲ್ಯಾಪ್‌ಟಾಪ್ ಹಿಡಿದು ಮೀಟಿಂಗ್‌ ಅಟೆಂಡ್‌..!

admin by admin
December 18, 2025 - 12:18 pm
in ದೇಶ, ವೈರಲ್
0 0
0
Untitled design (14)

ಇತ್ತೀಚಿನ ದಿನಗಳಲ್ಲಿ ಕೆಲಸದ ಒತ್ತಡ ಮತ್ತು ವೃತ್ತಿಜೀವನದ ಜವಾಬ್ದಾರಿಗಳು ಎಷ್ಟರಮಟ್ಟಿಗೆ ಹೆಚ್ಚಿವೆ ಎಂದರೆ, ಜನರಿಗೆ ತಮ್ಮ ಸ್ವಂತ ಮದುವೆಗೆ ರಜೆ ಸಿಗುವುದೂ ಕಷ್ಟವಾಗಿದೆ. ಆದರೆ, ಇದೀಗ ವೈರಲ್ ಆಗಿರುವ ಒಂದು ಘಟನೆಯಲ್ಲಿ, ವಧುವೊಬ್ಬಳು ಮದುವೆ ಮಂಟಪದಲ್ಲೇ ಕಚೇರಿಯ ಕೆಲಸ ಮಾಡಿ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾಳೆ.

ಗೌರಿ ಅಗರ್ವಾಲ್ ಎಂಬ ಯುವತಿ ಹಾಗೂ ತಮ್ಮ ಸಹೋದರ ಮೆಹೂಲ್ ಅಗರ್ವಾಲ್ ಸೇರಿ 2025ರಲ್ಲಿ ‘ಕೋಯಲ್ ಎಐ’ ಎಂಬ ಸ್ಟಾರ್ಟ್‌ಅಪ್ ಕಂಪನಿಯನ್ನು ಆರಂಭಿಸಿದ್ದಾರೆ. ಗೌರಿ ಈ ಕಂಪನಿಯ ಸಿಟಿಒ ಆಗಿದ್ದರೆ, ಮೆಹೂಲ್ ಸಿಇಒ ಆಗಿದ್ದಾರೆ. ತಮ್ಮ ಸ್ವಂತ ಕಂಪನಿಯನ್ನು ಬೆಳೆಸುವ ಭರದಲ್ಲಿ ಇಬ್ಬರೂ ಹಗಲಿರುಳು ಶ್ರಮಿಸುತ್ತಿದ್ದಾರೆ.

RelatedPosts

ಹೂವಿನ ಮಾಲೆಗೆ ಬಾಂಬ್ ಅಂತ ಭಾವಿಸಿದ ನಟ: ಸೈಕಲ್ ಬಿಟ್ಟು ಓಡಿದ ದಳಪತಿ ವಿಜಯ್..ವಿಡಿಯೋ ವೈರಲ್

ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು

ಮದುವೆ ನಿರಾಕರಿಸಿದಕ್ಕೆ ಎಚ್‌ಐವಿ ರಕ್ತ ಇಂಜೆಕ್ಟ್ ಮಾಡಿದ ಆರೋಪಿ: ಯುವತಿ ನೇಣಿಗೆ ಶರಣು

ಅಮೆರಿಕಾದ ಜತೆ ಪಾಕಿಸ್ತಾನ ಸ್ನೇಹ ಭಾರತಕ್ಕೆ ಮಾರಕವಾಗುತ್ತಾ?

ADVERTISEMENT
ADVERTISEMENT

People romanticize startups but it is a lot of work.

This is my sister & co-founder @gauri_al at her own wedding, 10 minutes after ceremony, fixing a critical bug at @KoyalAI.

Not a photo op, parents yelled at both of us.

When people ask why we won, I’ll point to this. pic.twitter.com/ee3wTEYwXG

— Mehul Agarwal (@meh_agarwal) December 16, 2025

ಗೌರಿ ಅಗರ್ವಾಲ್ ಅವರ ಮದುವೆಯ ಕಾರ್ಯ ನಡೆಯುತ್ತಿದ್ದಾಗಲೇ ಕಂಪನಿಯಲ್ಲಿ ಗಂಭೀರವಾದ ತಾಂತ್ರಿಕ  ಸಮಸ್ಯೆಯೊಂದು ಎದುರಾಗಿದೆ. ಕಂಪನಿಯ ಸಹ-ಸಂಸ್ಥಾಪಕಿಯಾಗಿ ಈ ಸಮಸ್ಯೆಯನ್ನು ಬಗೆಹರಿಸುವುದು ಗೌರಿಯ ಜವಾಬ್ದಾರಿಯಾಗಿತ್ತು. ಹೀಗಾಗಿ, ಮದುವೆಯಲ್ಲಿ ಗಂಡು ತಾಳಿ ಕಟ್ಟುವ ಶಾಸ್ತ್ರ ಮುಗಿದ ತಕ್ಷಣ, ಮದುವೆಯ ರೇಷ್ಮೆ ಸೀರೆಯಲ್ಲಿಯೇ ಗೌರಿ ಲ್ಯಾಪ್‌ಟಾಪ್ ಹಿಡಿದು ಕುಳಿತಿದ್ದಾರೆ. ಮದುವೆಗೆ ಬಂದ ಅತಿಥಿಗಳು ಇದನ್ನು ನೋಡಿ ದಂಗಾಗಿದ್ದಾರೆ. ಇತ್ತ ವಧು ಕೆಲಸದಲ್ಲಿ ಮಗ್ನರಾಗಿದ್ದರೆ, ವರ ಪಾಪ ಸಿಹಿ ತಿನ್ನುತ್ತಾ ಪತ್ನಿಯ ಕೆಲಸ ಮುಗಿಯುವವರೆಗೆ ಕಾದು ಕುಳಿತಿದ್ದಾನೆ.

ಮದುವೆಯ ನಂತರ ದಂಪತಿಗಳು ಹನಿಮೂನ್‌ಗೆ ತೆರಳಿದ್ದಾರೆ. ಅಲ್ಲಿಯಾದರೂ ಬಿಡುವು ಸಿಗಬಹುದು ಎಂದು ಅಂದುಕೊಂಡರೆ ಅಲ್ಲಿಯೂ ಕೆಲಸ ಬಿಟ್ಟಿಲ್ಲ. ಹನಿಮೂನ್‌ನಲ್ಲೂ ಗೌರಿ ದಿನಕ್ಕೆ ಕನಿಷ್ಠ 3 ಗಂಟೆಗಳ ಕಾಲ ಕಚೇರಿ ಸಿಬ್ಬಂದಿಗಳ ಜೊತೆ ಮೀಟಿಂಗ್ ಮಾಡುತ್ತಾರೆ. ಈ ಕುರಿತು ಆಕೆಯ ಸಹೋದರ ಮೆಹೂಲ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾನೆ. ನನ್ನ ತಂಗಿ ಹನಿಮೂನ್‌ನಲ್ಲೂ ಲ್ಯಾಪ್‌ಟಾಪ್ ಮುಂದೆಯೇ ಇರುತ್ತಾಳೆ, ನಮಗೆ ಪೋಷಕರಿಂದ ಮಂಗಳಾರತಿ (ಬೈಗುಳ) ಆಗಿದೆ ಎಂದು ತಮಾಷೆಯಾಗಿ ಬರೆದುಕೊಂಡಿದ್ದಾನೆ.

ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಭಿನ್ನ ವಿಭಿನ್ನವಾಗಿ ಪ್ರತಿಕ್ರಿಯಿಸಿದ್ದಾರೆ. ಒಬ್ಬ ಸ್ಟಾರ್ಟ್‌ಅಪ್ ಸಂಸ್ಥಾಪಕರ ಪಾಡು ಹೀಗೆ ಇರುತ್ತದೆ, ಕಂಪನಿ ಬೆಳೆಸುವಾಗ ರಜೆ ಎಂಬುದು ಕನಸಿನ ಮಾತು ಎಂದು ಕೆಲವರು ಸಮರ್ಥಿಸಿಕೊಂಡಿದ್ದಾರೆ. ಆದರೆ ಹೆಚ್ಚಿನವರು ಗೌರಿಯ ಗಂಡನ ತಾಳ್ಮೆಯನ್ನು ಮೆಚ್ಚಿದ್ದಾರೆ. ಮದುವೆ ಮಂಟಪದಿಂದ ಹನಿಮೂನ್ ವರೆಗೂ ಪತ್ನಿಗಾಗಿ ಕಾಯುತ್ತಿರುವ ಈತನ ತಾಳ್ಮೆಗೆ ಪ್ರಶಸ್ತಿ ನೀಡಬೇಕು ಎಂದು ಕಮೆಂಟ್ ಮಾಡಿದ್ದಾರೆ. ಅಲ್ಲದೆ, ಕೆಲಸವೇ ಜೀವನವಲ್ಲ, ಜೀವನದ ಸುಂದರ ಕ್ಷಣಗಳನ್ನು ಆನಂದಿಸಿ ಎಂದು ದಂಪತಿಗೆ ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ, ಕೆಲಸದ ಬಗ್ಗೆ ಇರುವ ಬದ್ಧತೆ ಮೆಚ್ಚುವಂತದ್ದಾದರೂ, ತಮ್ಮ ಸ್ವಂತ ಮದುವೆ ಕಾರ್ಯಗಳಲ್ಲೂ ಈ ರೀತಿ ವಧು ಅಥವಾ ವರ ಕೆಲಸ ಮಾಡುವುದನ್ನ ನೋಡಿದರೆ ಅಚ್ಚರಿಯಾಗುತ್ತದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 13T122831.473

ಅಮೆರಿಕ-ಇರಾನ್ ಮಾತುಕತೆ ವಿಫಲವಾದ ಬೆನ್ನಲ್ಲೇ ತೈಲ ಬೆಲೆ ಏರಿಕೆ

by ಶಾಲಿನಿ ಕೆ. ಡಿ
April 13, 2026 - 12:29 pm
0

Untitled design 2026 04 13T115518.537

ಚಾಹಲ್ ಹೊಸ ವಿವಾದ: ನಟಿ ತಾನಿಯಾ ಚಟರ್ಜಿಗೆ ರೊಮ್ಯಾಂಟಿಕ್ ಮೆಸೇಜ್ ಕಳುಹಿಸಿ ಸಿಕ್ಕಿ ಬಿದ್ದ ಕ್ರಿಕೆಟಿಗ

by ಶಾಲಿನಿ ಕೆ. ಡಿ
April 13, 2026 - 11:56 am
0

Untitled design 2026 04 13T111906.378

ಯುವಕನನ್ನು ಕಿಡ್ನಾಪ್ ಮಾಡಿ ಮಂಗಳಮುಖಿ ವೇಷ ಹಾಕಿಸಿ ಬಿಕ್ಷಾಟನೆ: ಲಿಂಗ ಬದಲಾವಣೆಗೆ ಸಂಚು

by ಶಾಲಿನಿ ಕೆ. ಡಿ
April 13, 2026 - 11:31 am
0

Untitled design 2026 04 13T105220.736

ಅಮೆರಿಕ-ಇರಾನ್ ಸಂಧಾನ ಮಾತುಕತೆ ವಿಫಲವಾದ ಬೆನ್ನೆಲೆ ಚಿನ್ನ-ಬೆಳ್ಳಿ ಬೆಲೆ ಮತ್ತೆ ಇಳಿಕೆ

by ಶಾಲಿನಿ ಕೆ. ಡಿ
April 13, 2026 - 10:54 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 13T072718.167
    ಹೂವಿನ ಮಾಲೆಗೆ ಬಾಂಬ್ ಅಂತ ಭಾವಿಸಿದ ನಟ: ಸೈಕಲ್ ಬಿಟ್ಟು ಓಡಿದ ದಳಪತಿ ವಿಜಯ್..ವಿಡಿಯೋ ವೈರಲ್
    April 13, 2026 | 0
  • Untitled design 2026 04 12T185407.311
    ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು
    April 12, 2026 | 0
  • Untitled design 2026 04 11T160249.808
    ಮದುವೆ ನಿರಾಕರಿಸಿದಕ್ಕೆ ಎಚ್‌ಐವಿ ರಕ್ತ ಇಂಜೆಕ್ಟ್ ಮಾಡಿದ ಆರೋಪಿ: ಯುವತಿ ನೇಣಿಗೆ ಶರಣು
    April 11, 2026 | 0
  • Untitled design 2026 04 11T111042.397
    ಅಮೆರಿಕಾದ ಜತೆ ಪಾಕಿಸ್ತಾನ ಸ್ನೇಹ ಭಾರತಕ್ಕೆ ಮಾರಕವಾಗುತ್ತಾ?
    April 11, 2026 | 0
  • Untitled design 2026 04 10T160024.910
    ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು
    April 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version