• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬುದ್ಧಿಮಾಂದ್ಯ ಬಾಲಕನ ಕಣ್ಣಿಗೆ ಖಾರದ ಪುಡಿ ಎರಚಿ ಚಿತ್ರಹಿಂಸೆ: ಶಿಕ್ಷಕ ದಂಪತಿ ಅರೆಸ್ಟ್

admin by admin
December 20, 2025 - 8:32 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಾಗಲಕೋಟೆ
0 0
0
Untitled design (34)

ಬಾಗಲಕೋಟೆ: ಬುದ್ದಿಮಾಂದ್ಯ ಅಥವಾ ವಿಶೇಷ ಮಕ್ಕಳ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘೋರ ಘಟನೆಯೊಂದು ಬಾಗಲಕೋಟೆಯ ನವನಗರದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ‘ದಿವ್ಯಜ್ಯೋತಿ ಬುದ್ಧಿಮಾಂದ್ಯ ವಿಶೇಷ ಮಕ್ಕಳ ವಸತಿ ಶಾಲೆ’ಯಲ್ಲಿ ಬಾಲಕನೊಬ್ಬನಿಗೆ ಖಾರದ ಪುಡಿ ಎರಚಿ, ಪೈಪ್ ಹಾಗೂ ಬೆಲ್ಟ್‌ನಿಂದ ಮನಸೋಇಚ್ಛೆ ಥಳಿಸಿದ ಆರೋಪದ ಮೇಲೆ ಮಾಲೀಕ ಅಕ್ಷಯ್ ಮತ್ತು ಆತನ ಪತ್ನಿ ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸುಮಾರು ಮೂರು ತಿಂಗಳ ಹಿಂದೆ ನಡೆದಿದ್ದ ಈ ಭೀಕರ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಸತಿ ಶಾಲೆಯ ಮಾಲೀಕ ಅಕ್ಷಯ್, ದೀಪಕ್ ರಾಥೋಡ್ ಎಂಬ ಬುದ್ಧಿಮಾಂದ್ಯ ಬಾಲಕನಿಗೆ ಪ್ಲಾಸ್ಟಿಕ್ ಪೈಪ್‌ನಿಂದ ಮೈಮೇಲೆ ರಕ್ತ ಹೆಪ್ಪುಗಟ್ಟುವಂತೆ ಥಳಿಸಿದ್ದಾನೆ. ಅಷ್ಟೇ ಅಲ್ಲದೆ, ಬಾಲಕ ಕಿರುಚಾಡಬಾರದೆಂದು ಆತನ ಕಣ್ಣಿಗೆ ಖಾರದ ಪುಡಿ ಎರಚಲಾಗಿದೆ. ಈ ಕ್ರೌರ್ಯವನ್ನು ಅಲ್ಲಿನ ಕೆಲಸಗಾರನೊಬ್ಬ ಗುಟ್ಟಾಗಿ ಮೊಬೈಲ್‌ನಲ್ಲಿ ಚಿತ್ರಿಸಿಕೊಂಡಿದ್ದನು. ಇತ್ತೀಚೆಗೆ ಆ ಕೆಲಸಗಾರನನ್ನು ಕೆಲಸದಿಂದ ತೆಗೆದುಹಾಕಿದ್ದಾರೆ ನಂತರ, ಆತ ಈ ವಿಡಿಯೋವನ್ನು ಹೊರಬಿಟ್ಟಿದ್ದಾನೆ.

RelatedPosts

ನೇಪಾಳ ಜಲಪ್ರಳಯದಿಂದ ಪಾರಾದ 54 ಕನ್ನಡಿಗರು ತಾಯ್ನಾಡಿಗೆ

ನೆಲಮಂಗಲ ಮಾರ್ಗದಲ್ಲಿ ಟ್ರಾಫಿಕ್; ಗಂಟೆಗಟ್ಟಲೆ ರಸ್ತೆಯಲ್ಲೇ ಸಿಲುಕಿದ ವಾಹನ ಸವಾರರು!

’ತ್ಯಾಜ್ಯದಿಂದ ಸ್ವಾತಂತ್ರ್ಯ’: ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ : ಕೃಷ್ಣ ಬೈರೇಗೌಡ

ವಿಧಾನಸೌಧಕ್ಕೆ ಅಂತಾರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶ; ಶಾಸಕಾಂಗ-ನ್ಯಾಯಾಂಗ ಸಹಕಾರದ ಚರ್ಚೆ!

ADVERTISEMENT
ADVERTISEMENT

ಶಿಕ್ಷಕ ಅಕ್ಷಯ್ ಮತ್ತು ಆತನ ಪತ್ನಿ ಆನಂದಿ ಮೂಲತಃ ಮಹಾರಾಷ್ಟ್ರದವರಾಗಿದ್ದು, ಬಾಗಲಕೋಟೆಯಲ್ಲಿ ಎನ್‌ಜಿಒ ಹೆಸರಿನಲ್ಲಿ ಈ ಶಾಲೆ ನಡೆಸುತ್ತಿದ್ದರು. ಆರಂಭದಲ್ಲಿ ನೋಂದಣಿ ಮಾಡಿಸಿದ್ದರೂ, ನಂತರ ಅದನ್ನು ನವೀಕರಿಸಿರಲಿಲ್ಲ. ಮುಖ್ಯವಾಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಶಿಕ್ಷಣ ಇಲಾಖೆಯಿಂದ ಯಾವುದೇ ಅಧಿಕೃತ ಪರವಾನಗಿ ಪಡೆಯದೆ ಅಕ್ರಮವಾಗಿ ಈ ವಸತಿ ಶಾಲೆಯನ್ನು ನಡೆಸಲಾಗುತ್ತಿತ್ತು ಎಂಬ ಆಘಾತಕಾರಿ ಮಾಹಿತಿ ತನಿಖೆಯ ವೇಳೆ ಹೊರಬಿದ್ದಿದೆ.

ಈ ಘಟನೆ ತಿಳಿಯುತ್ತಿದ್ದಂತೆ, ಇವರನ್ನು ನಂಬಿ ಮಕ್ಕಳನ್ನ ಕಳುಹಿಸಿದ್ದ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ನೂರಾರು ಪೋಷಕರು ಶಾಲೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಅಸಹಾಯಕ ಮಕ್ಕಳ ಮೇಲೆ ಇಂತಹ ಪೈಶಾಚಿಕ ಕೃತ್ಯ ಎಸಗಿದ ಶಿಕ್ಷಕ ದಂಪತಿಯನ್ನು ಕಠಿಣವಾಗಿ ಶಿಕ್ಷಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಜಿಲ್ಲಾಡಳಿತವು ಕೂಡಲೇ ಮಧ್ಯಪ್ರವೇಶಿಸಿ ಶಾಲೆಯಲ್ಲಿದ್ದ ಇತರ ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಂಡಿದೆ.

ಪ್ರಸ್ತುತ ನವನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಹಲ್ಲೆಗೆ ಬಳಸಿದ್ದ ಪೈಪ್ ಮತ್ತು ಬೆಲ್ಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಹಲ್ಲೆ ನಡೆಸಿದ್ದ ಆರೋಪಿಗಳ ಮೇಲೆ ಮುಂದಿನ ಕ್ರಮ ಏನು ಎಂಬುದನ್ನ ಕಾದುನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (17)

ಎವರೆಸ್ಟ್ ಇಂಗು ಪುಡಿಗೆ FSSAI ಶಾಕ್: ಇಂಗು ಪುಡಿ ಮಾರಾಟಕ್ಕೆ ಬ್ರೇಕ್!

by ಕವಿತಾ
August 29, 2026 - 11:25 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (15)

ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಬರೆದ ‘ಇರುಮುಡಿ’

by ಕವಿತಾ
August 29, 2026 - 10:40 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (16)

ಮೈಸೂರಿನಲ್ಲಿ ಚಿಕ್ಕಣ್ಣ-ಪಾವನಾ ಆರತಕ್ಷತೆ ಸಂಭ್ರಮ!

by ಕವಿತಾ
August 29, 2026 - 10:05 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (13)

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

by ಕವಿತಾ
August 29, 2026 - 8:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (12)
    ನೇಪಾಳ ಜಲಪ್ರಳಯದಿಂದ ಪಾರಾದ 54 ಕನ್ನಡಿಗರು ತಾಯ್ನಾಡಿಗೆ
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (6)
    ವಿಧಾನಸೌಧಕ್ಕೆ ಅಂತಾರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶ; ಶಾಸಕಾಂಗ-ನ್ಯಾಯಾಂಗ ಸಹಕಾರದ ಚರ್ಚೆ!
    August 29, 2026 | 0
  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Untitled design 2026 08 29T115521.566
    ಬೆಂಗಳೂರು-ನೆಲಮಂಗಲ ರಾ. ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್.!: ವಾಹನ ಸವಾರರು ಹೈರಾಣು
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version