• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಚಳಿಗಾಲದಲ್ಲಿ ಆಯಾಸ, ಸ್ನಾಯು ನೋವುಗಳಿಗೆ ಈ ಕೊರತೆಯೇ ಪ್ರಮುಖ ಕಾರಣ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 21, 2025 - 7:31 am
in ಆರೋಗ್ಯ-ಸೌಂದರ್ಯ
0 0
0
Untitled design 2025 12 21T072600.340

ಚಳಿಗಾಲ (Winter) ಆರಂಭವಾಗುತ್ತಿದ್ದಂತೆ ಹಲವರಿಗೆ ಅಸಹಜ ಆಯಾಸ, ಆಲಸ್ಯ, ಸೋಮಾರಿತನ ಮತ್ತು ದೇಹದಲ್ಲಿ ಶಕ್ತಿ ಕಡಿಮೆಯಾದ ಅನುಭವವಾಗುತ್ತದೆ. ಇದನ್ನು ಸಾಮಾನ್ಯವಾಗಿ ಹವಾಮಾನ ಬದಲಾವಣೆಯ ಪರಿಣಾಮ ಎಂದು ನಿರ್ಲಕ್ಷ್ಯ ಮಾಡಲಾಗುತ್ತದೆ. ಆದರೆ ಆರೋಗ್ಯ ತಜ್ಞರ ಪ್ರಕಾರ, ಚಳಿಗಾಲದಲ್ಲಿ ಈ ರೀತಿಯ ಸಮಸ್ಯೆಗಳು ಹೆಚ್ಚಾಗಲು ಪ್ರಮುಖ ಕಾರಣ ವಿಟಮಿನ್ ಡಿ ಕೊರತೆ ಆಗಿರಬಹುದು.

ವಿಟಮಿನ್ ಡಿ ದೇಹಕ್ಕೆ ಅತ್ಯಂತ ಅಗತ್ಯವಾದ ಪೌಷ್ಟಿಕಾಂಶಗಳಲ್ಲಿ ಒಂದು. ಇದು ಮೂಳೆಗಳನ್ನು ಗಟ್ಟಿಯಾಗಿಡಲು, ಕ್ಯಾಲ್ಸಿಯಂ ಶೋಷಣೆಗೆ ಸಹಾಯ ಮಾಡಲು ಮತ್ತು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಬಹುಮುಖ್ಯ ಪಾತ್ರ ವಹಿಸುತ್ತದೆ. ಅಷ್ಟೇ ಅಲ್ಲ, ದೇಹದ ಶಕ್ತಿ ಮಟ್ಟವನ್ನು ಕಾಪಾಡಿಕೊಳ್ಳಲು ಹಾಗೂ ಮನಸ್ಸಿನ ಆರೋಗ್ಯವನ್ನು ಉತ್ತಮವಾಗಿಡಲು ಸಹ ವಿಟಮಿನ್ ಡಿ ಅಗತ್ಯ.

RelatedPosts

ರಾತ್ರಿ ನಿದ್ರೆ ಬರ್ತಿಲ್ಲವೇ? ಮಲಗುವ ಮುನ್ನ ಈ ಅಭ್ಯಾಸಗಳನ್ನು ತಪ್ಪಿಸಿ.!

ಮುಂಬೈ, ಹೈದರಾಬಾದ್‌ನ್ನು ಹಿಂದಿಕ್ಕಿದ ಬೆಂಗಳೂರು ಈಗ ಭಾರತದ ‘ಟೀ’ ರಾಜಧಾನಿ!

ಜೂನ್‌ 21 ರಂದೇ ಯೋಗ ದಿನಾಚರಣೆ ಆಚರಿಸುವುದರ ಹಿಂದಿದೆ ಅಚ್ಚರಿ ಕಾರಣ, ಏನಿದರ ಮಹತ್ವ?

ಶವರ್ಮಾ, ಕಬಾಬ್ ಪ್ರಿಯರೇ ಎಚ್ಚರ: ಕ್ಯಾನ್ಸರ್ ಕಾರಕ ಅಂಶ ಪತ್ತೆ!

ADVERTISEMENT
ADVERTISEMENT
ಚಳಿಗಾಲದಲ್ಲಿ ವಿಟಮಿನ್ ಡಿ ಕೊರತೆ ಏಕೆ ಹೆಚ್ಚಾಗುತ್ತದೆ?

ವಿಟಮಿನ್ ಡಿ ಯ ಪ್ರಮುಖ ಮೂಲ ಸೂರ್ಯನ ಬೆಳಕು. ಸಾಮಾನ್ಯವಾಗಿ ಚರ್ಮಕ್ಕೆ ನೇರವಾಗಿ ಸೂರ್ಯನ ಬೆಳಕು ಬೀಳುವಾಗ ದೇಹವೇ ವಿಟಮಿನ್ ಡಿ ಉತ್ಪಾದಿಸುತ್ತದೆ. ಆದರೆ ಚಳಿಗಾಲದಲ್ಲಿ ಸೂರ್ಯೋದಯ ತಡವಾಗಿ ಆಗುವುದು, ಸೂರ್ಯನ ತೀವ್ರತೆ ಕಡಿಮೆಯಾಗಿರುವುದು ಮತ್ತು ಶೀತ ವಾತಾವರಣದಿಂದಾಗಿ ಹೆಚ್ಚಿನವರು ಮನೆಯೊಳಗೇ ಹೆಚ್ಚು ಸಮಯ ಕಳೆಯುತ್ತಾರೆ. ಇದರಿಂದ ದೇಹಕ್ಕೆ ಬೇಕಾದಷ್ಟು ಸೂರ್ಯನ ಬೆಳಕು ಸಿಗುವುದಿಲ್ಲ.

ಹೆಚ್ಚುವರಿಯಾಗಿ, ಚಳಿಗಾಲದಲ್ಲಿ ದಪ್ಪ ಬಟ್ಟೆಗಳನ್ನು ಧರಿಸುವುದು, ಮಾಲಿನ್ಯ, ಮೋಡ ಮುಸುಕಿದ ವಾತಾವರಣ ಇವೆಲ್ಲವೂ ಸೂರ್ಯನ ಕಿರಣಗಳು ಚರ್ಮವನ್ನು ತಲುಪುವುದನ್ನು ತಡೆಯುತ್ತವೆ. ವಯಸ್ಸು ಹೆಚ್ಚಾಗುವುದು, ಅತಿಯಾದ ತೂಕ (ಬೊಜ್ಜು), ಪೌಷ್ಟಿಕ ಆಹಾರದ ಕೊರತೆ ಮತ್ತು ಕೆಲವು ಆರೋಗ್ಯ ಸಮಸ್ಯೆಗಳು ಕೂಡ ವಿಟಮಿನ್ ಡಿ ಮಟ್ಟವನ್ನು ಇಳಿಸುವ ಪ್ರಮುಖ ಕಾರಣಗಳಾಗಿವೆ.

ವಿಟಮಿನ್ ಡಿ ಕೊರತೆಯ ಲಕ್ಷಣಗಳು

ಚಳಿಗಾಲದಲ್ಲಿ ವಿಟಮಿನ್ ಡಿ ಕೊರತೆಯಾದಾಗ ದೇಹ ಹಲವು ರೀತಿಯ ಎಚ್ಚರಿಕೆ ಸಂಕೇತಗಳನ್ನು ನೀಡುತ್ತದೆ. ನಿರಂತರ ಆಯಾಸ, ಸ್ನಾಯು ನೋವು, ದೇಹದಲ್ಲಿ ಶಕ್ತಿ ಇಲ್ಲದಂತಾಗುವುದು, ಆಲಸ್ಯ, ಮೂಳೆಗಳು ದುರ್ಬಲವಾಗುವುದು ಪ್ರಮುಖ ಲಕ್ಷಣಗಳು ಕಾಣಿಸಬಹುದು. ಕೆಲವರಿಗೆ ಆಗಾಗ ಶೀತ, ಕೆಮ್ಮು, ಸೋಂಕುಗಳು ಕಾಣಿಸಿಕೊಳ್ಳುತ್ತವೆ. ಇದಲ್ಲದೆ ಕೂದಲು ಉದುರುವಿಕೆ, ಮನಸ್ಥಿತಿಯಲ್ಲಿ ಬದಲಾವಣೆ, ಕೋಪ ಅಥವಾ ಮನೋನೊಂದು ಹೆಚ್ಚಾಗುವುದು ಕೂಡ ವಿಟಮಿನ್ ಡಿ ಕೊರತೆಯ ಸೂಚಕವಾಗಿರಬಹುದು.

ಮಕ್ಕಳು ಮತ್ತು ವೃದ್ಧರಲ್ಲಿ ಈ ಕೊರತೆ ಇದ್ದರೆ ಮೂಳೆ ಸಂಬಂಧಿತ ಸಮಸ್ಯೆಗಳು ಮತ್ತು ರೋಗನಿರೋಧಕ ಶಕ್ತಿ ಕುಗ್ಗುವ ಸಾಧ್ಯತೆ ಹೆಚ್ಚು.

ಚಳಿಗಾಲದ ಆಲಸ್ಯವನ್ನು ತಡೆಯುವುದು ಹೇಗೆ?

ಚಳಿಗಾಲದಲ್ಲಿ ವಿಟಮಿನ್ ಡಿ ಕೊರತೆಯನ್ನು ತಡೆಯುವುದು ಕಷ್ಟವಲ್ಲ. ಪ್ರತಿದಿನ ಬೆಳಿಗ್ಗೆ ಅಥವಾ ಮಧ್ಯಾಹ್ನ 15 ರಿಂದ 20 ನಿಮಿಷ ಸೂರ್ಯನ ಬೆಳಕಿನಲ್ಲಿ ಕುಳಿತುಕೊಳ್ಳುವುದು ಅತ್ಯಂತ ಪರಿಣಾಮಕಾರಿ ವಿಧಾನ. ಕೈಗಳು, ಮುಖ ಮತ್ತು ಕಾಲುಗಳಿಗೆ ಸೂರ್ಯನ ಬೆಳಕು ತಾಗುವಂತೆ ನೋಡಿಕೊಳ್ಳಬೇಕು.

ಆಹಾರದಲ್ಲೂ ವಿಟಮಿನ್ ಡಿ ಇರುವ ಪದಾರ್ಥಗಳನ್ನು ಸೇರಿಸಿಕೊಳ್ಳುವುದು ಮುಖ್ಯ. ಹಾಲು, ಮೊಸರು, ಚೀಸ್, ಮೊಟ್ಟೆ, ಅಣಬೆಗಳು ಮತ್ತು ವಿಟಮಿನ್ ಡಿ ಬಲವರ್ಧಿತ ಆಹಾರಗಳನ್ನು ಸೇವಿಸುವುದು ಸಹಕಾರಿ. ಅಗತ್ಯವಿದ್ದರೆ ವೈದ್ಯರ ಸಲಹೆಯಂತೆ ವಿಟಮಿನ್ ಡಿ ಪೂರಕಗಳನ್ನು ತೆಗೆದುಕೊಳ್ಳಬಹುದು.

ಇದಕ್ಕೆ ಜೊತೆಗೆ ನಿಯಮಿತ ಲಘು ವ್ಯಾಯಾಮ, ನಡಿಗೆ, ಯೋಗ ಮಾಡುವುದರಿಂದ ದೇಹ ಚುರುಕಾಗಿರುತ್ತದೆ. ತೂಕವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಕೂಡ ವಿಟಮಿನ್ ಡಿ ಮಟ್ಟವನ್ನು ಸಮತೋಲನದಲ್ಲಿಡಲು ಸಹಾಯ ಮಾಡುತ್ತದೆ. ವಿಶೇಷವಾಗಿ ಮಕ್ಕಳು ಮತ್ತು ವೃದ್ಧರು ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವಂತೆ ನೋಡಿಕೊಳ್ಳುವುದು ಅತ್ಯಂತ ಅಗತ್ಯ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 29T230855.874

ಶ್ರದ್ಧಾಗೆ ಸಂಕಷ್ಟ.. ವಿಘ್ನ ತಂದಿಟ್ಟ ಈಥಾ ಚಿತ್ರದ ಟೈಟಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 29, 2026 - 11:10 pm
0

Untitled design 2026 06 29T224114.876

ದೆಹಲಿಯಲ್ಲಿ ಹೊಸ ಇವಿ ಕಾರುಗಳಿಗೆ ಸಿಗಲಿದೆ ರಿಯಾಯಿತಿ

by ಕವಿತಾ
June 29, 2026 - 10:42 pm
0

Untitled design 2026 06 29T215837.953

ಜರ್ಮನಿಯಲ್ಲಿ ಗುಂಡಿನ ದಾಳಿ: 6 ಮಂದಿ ಸಾ*ವು, ಇಬ್ಬರ ಬಂಧನ

by ಕವಿತಾ
June 29, 2026 - 10:02 pm
0

Untitled design 2026 06 29T213205.814

ವಿಜಯಂ ಸಿನಿಮಾ ಮೂಲಕ ಮತ್ತೆ ಒಂದಾದ ಪ್ರೇಮಂ ಹೀರೋ-ಡೈರೆಕ್ಟರ್

by ಕವಿತಾ
June 29, 2026 - 9:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 29T070313.194
    ರಾತ್ರಿ ನಿದ್ರೆ ಬರ್ತಿಲ್ಲವೇ? ಮಲಗುವ ಮುನ್ನ ಈ ಅಭ್ಯಾಸಗಳನ್ನು ತಪ್ಪಿಸಿ.!
    June 29, 2026 | 0
  • Web Photo Editor (26)
    ಮುಂಬೈ, ಹೈದರಾಬಾದ್‌ನ್ನು ಹಿಂದಿಕ್ಕಿದ ಬೆಂಗಳೂರು ಈಗ ಭಾರತದ ‘ಟೀ’ ರಾಜಧಾನಿ!
    June 22, 2026 | 0
  • Untitled design 2026 06 21T110143.049
    ಜೂನ್‌ 21 ರಂದೇ ಯೋಗ ದಿನಾಚರಣೆ ಆಚರಿಸುವುದರ ಹಿಂದಿದೆ ಅಚ್ಚರಿ ಕಾರಣ, ಏನಿದರ ಮಹತ್ವ?
    June 21, 2026 | 0
  • Untitled design 2026 06 19T174859.199
    ಶವರ್ಮಾ, ಕಬಾಬ್ ಪ್ರಿಯರೇ ಎಚ್ಚರ: ಕ್ಯಾನ್ಸರ್ ಕಾರಕ ಅಂಶ ಪತ್ತೆ!
    June 19, 2026 | 0
  • Untitled design 2026 06 18T120202.243
    ಹಲ್ಲಿನ ಚಿಕಿತ್ಸೆಗಾಗಿ ಲಂಡನ್‌ನಿಂದ ಬೆಂಗಳೂರಿಗೆ ಬಂದ ವ್ಯಕ್ತಿ: ಕೈಗೆಟುಕುವ ದರದ ಅತ್ಯಾಧುನಿಕ ಚಿಕಿತ್ಸೆಗೆ ಫುಲ್‌ ಫಿದಾ!
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version