• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್‌ಬಾಸ್‌ 12: ವೈಲ್ಡ್ ಕಾರ್ಡ್ ಅಲ್ಲ, ಅತಿಥಿಗಳಾಗಿ ಬಂದಿದ್ದ ರಜತ್-ಚೈತ್ರಾ ಔಟ್

ಯಶಸ್ವಿನಿ ಎಂ by ಯಶಸ್ವಿನಿ ಎಂ
December 21, 2025 - 11:31 pm
in ಬಿಗ್ ಬಾಸ್
0 0
0
Untitled design (58)

ಬೆಂಗಳೂರು: ಬಿಗ್‌ಬಾಸ್ ಎಂದರೆ ಇಲ್ಲಿ ಎನಿಥಿಂಗ್ ಕ್ಯಾನ್ ಹ್ಯಾಪನ್ (Anything can happen). ಇದಕ್ಕೆ ಪೂರಕವೆಂಬಂತೆ ಸೀಸನ್ 12ರಲ್ಲಿ ಬಿಗ್‌ಬಾಸ್ ಅತಿದೊಡ್ಡ ಟ್ವಿಸ್ಟ್‌ ನೀಡಿದ್ದಾರೆ. ವೈಲ್ಡ್ ಕಾರ್ಡ್ ಸ್ಪರ್ಧಿಗಳಾಗಿ ಮನೆಗೆ ಎಂಟ್ರಿ ಕೊಟ್ಟು, ಮನೆಯವರ ನಿದ್ದೆಗೆಡಿಸಿದ್ದ ರಜತ್ ಮತ್ತು ಚೈತ್ರಾ ಕುಂದಾಪುರ ಈಗ ಸದ್ದಿಲ್ಲದೆ ಮನೆಯಿಂದ ಹೊರಬಂದಿದ್ದಾರೆ. ಈ ವೇಳೆ ಇವರಿಬ್ಬರು ಸ್ಪರ್ಧಿಗಳಲ್ಲ, ಕೇವಲ ಅತಿಥಿಗಳಾಗಿದ್ದರು ಎಂದು ಬಿಗ್‌ಬಾಸ್ ಘೋಷಿಸಿದ್ದಾರೆ.

ಕಳೆದ ವಾರಗಳಲ್ಲಿ ಬಿಗ್‌ಬಾಸ್ ಸೀಸನ್ 11ರ ಖ್ಯಾತಿಯ ರಜತ್ ಮತ್ತು ಚೈತ್ರಾ ಮನೆಗೆ ಬಂದಾಗ ಇಡೀ ಮನೆಯ ಚಿತ್ರಣವೇ ಬದಲಾಗಿತ್ತು. ರಜತ್ ಮನೆಯಲ್ಲಿ ಕ್ಯಾಪ್ಟನ್ ಆಗಿ ಆರ್ಭಟಿಸಿದ್ದರು, ಚೈತ್ರಾ ಉಸ್ತುವಾರಿಯಾಗಿ ಎಲ್ಲರಿಗೂ ಟಫ್ ಫೈಟ್ ಕೊಟ್ಟಿದ್ದರು. ಇವರಿಬ್ಬರೂ ಟ್ರೋಫಿ ಗೆಲ್ಲುವ ರೇಸ್‌ಗೆ ಬಂದಿದ್ದಾರೆ ಎಂದೇ ಉಳಿದ ಸ್ಪರ್ಧಿಗಳು ಮತ್ತು ಪ್ರೇಕ್ಷಕರು ನಂಬಿದ್ದರು. ಆದರೆ, ಇವರು ವೈಲ್ಡ್ ಕಾರ್ಡ್ ಎಂಟ್ರಿ ಎಂದು ಬಿಂಬಿಸಿ ಬಿಗ್‌ಬಾಸ್ ಎಲ್ಲರಿಗೂ ದೊಡ್ಡ ಚಮಕ್ ನೀಡಿದ್ದಾರೆ.

RelatedPosts

ಬಿಗ್ ಬಾಸ್ ಮುಗಿದ್ರೂ ಕಮ್ಮಿಯಾಗಿಲ್ಲ ಗಿಲ್ಲಿ ಕ್ರೇಜ್: ಪ್ರಶ್ನೆ ಪತ್ರಿಕೆಯಲ್ಲೂ ಬಂತು ಗಿಲ್ಲಿ ಬಗ್ಗೆ ಪ್ರಶ್ನೆ!

ಬಿಗ್ ಬಾಸ್ ಸ್ಪರ್ಧಿಗೆ ಬೆದರಿಕೆ,10 ಕೋಟಿಗೆ ಬೇಡಿಕೆ: ಹಿಂದಿರುವ ದುಷ್ಕರ್ಮಿಗಳು ಯಾರು ಗೊತ್ತಾ?

ಬಿಗ್‌ಬಾಸ್ ಸ್ಪರ್ಧಿಗಳ ನಡುವೆ ನಿಲ್ಲದ ಜಗಳ: ಅಶ್ವಿನಿಗೆ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ

ಕೊನೆಗೂ 2ನೇ ಮದ್ವೆ ಬಗ್ಗೆ ರಿವೀಲ್ ಮಾಡಿದ ನಿವೇದಿತಾ ಗೌಡ: “ನನಗೆ ಆ ಫೀಲಿಂಗ್ ತರಿಸೋನು ಬೇಕು”

ADVERTISEMENT
ADVERTISEMENT

ಮಾಹಿತಿಗಳ ಪ್ರಕಾರ, ರಜತ್ ಮತ್ತು ಚೈತ್ರಾ ಮನೆಗೆ ಬರುವ ಮುನ್ನವೇ ಈ ಕುರಿತು ಬಿಗ್‌ಬಾಸ್ ತಂಡದೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು. ಇವರು ಸ್ಪರ್ಧಿಗಳಾಗಿ ಅಲ್ಲದೆ, ಮನೆಯ ಆಟದ ವೇಗ ಹೆಚ್ಚಿಸಲು ಅತಿಥಿಗಳಾಗಿ ಬರಲಿದ್ದಾರೆ ಎಂಬುದು ಮೊದಲೇ ನಿಗದಿಯಾಗಿತ್ತು. ಈ ಕಾರಣಕ್ಕಾಗಿಯೇ ಈ ವಾರ ಯಾವುದೇ ವೋಟಿಂಗ್ ಲೈನ್ (Voting Line) ಓಪನ್ ಇರಲಿಲ್ಲ. ಮತದಾನ ಇಲ್ಲದಿದ್ದರೂ ಕಿಚ್ಚನ ಸಮ್ಮುಖದಲ್ಲಿ ಎಲಿಮಿನೇಷನ್ ಹೇಗೆ ನಡೆಯುತ್ತದೆ ಎಂಬ ಕುತೂಹಲಕ್ಕೀಗ ತೆರೆ ಬಿದ್ದಿದೆ.

ಟ್ವಿಸ್ಟ್‌ಗಳ ಮೇಲೆ ಟ್ವಿಸ್ಟ್:

ಈ ಸೀಸನ್ ಆರಂಭದಿಂದಲೂ ಬಿಗ್‌ಬಾಸ್ ತನ್ನ ಹಳೆಯ ರೂಲ್ಸ್‌ಗಳನ್ನು ಬದಿಗಿಟ್ಟಿದ್ದಾರೆ. ಮೊದಲ ದಿನವೇ ರಕ್ಷಿತಾ ಅವರನ್ನು ಹೊರಗೆ ಕಳಿಸಿ ಮತ್ತೆ ವಾಪಸ್ ಕರೆಸಿದ್ದು, ನಂತರ ಮೂವರು ವೈಲ್ಡ್ ಕಾರ್ಡ್ ಸದಸ್ಯರನ್ನು ಸೇರಿಸಿದ್ದು, ಈಗ ಹಳೆಯ ಸ್ಪರ್ಧಿಗಳನ್ನು ಅತಿಥಿಗಳಾಗಿ ತಂದು ಆಟದ ದಿಕ್ಕನ್ನೇ ಬದಲಿಸಿದ್ದಾರೆ. ರಜತ್ ಮತ್ತು ಚೈತ್ರಾ ಹೊರ ಬಂದಿದ್ದರಿಂದ ಉಳಿದ ಸ್ಪರ್ಧಿಗಳಿಗೆ ಒಂದು ಕಡೆ ನೆಮ್ಮದಿ ತಂದಿದ್ದರೆ, ಇನ್ನೊಂದೆಡೆ ಆಟದ ಆಟ ಇನ್ನೇನು ಮುಗಿಯುವ ಹಂತದಲ್ಲಿದ್ದು ಸ್ಪರ್ದಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ರಜತ್ ಮತ್ತು ಚೈತ್ರಾ ಕೇವಲ ಅತಿಥಿಗಳಾಗಿ ಬಂದು ಹೋದರೂ, ಈ ಸೀಸನ್‌ನ ಅತ್ಯಂತ ಪ್ರಭಾವಿ ಸ್ಪರ್ಧಿಗಳಂತೆ ಆಟವಾಡಿದ್ದು ಸುಳ್ಳಲ್ಲ. ಈಗ ಇವರಿಬ್ಬರು ಮನೆಯಿಂದ ಹೊರಬಂದಿದ್ದು, ಮನೆಯಲ್ಲಿ ಅಸಲಿ ಆಟಗಾರರ ನಡುವಿನ ಸ್ಪರ್ಧೆ ಹೇಗೆ ಇರಲಿದೆ ಎಂಬುದು ಕುತೂಹಲ ಮೂಡಿಸಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (53)

israel iran war effect: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 34 ವಿಮಾನಗಳು ರದ್ದು, ಸಾವಿರಾರು ಪ್ರಯಾಣಿಕರ ಪರದಾಟ!

by ಯಶಸ್ವಿನಿ ಎಂ
March 4, 2026 - 1:10 pm
0

ಭಾರತ ಷೇರು ಮಾರುಕಟ್ಟೆ ಕುಸಿತ

ಭಾರತದ ಷೇರು ಮಾರುಕಟ್ಟೆಯಲ್ಲಿ ಭರ್ಜರಿ ಕುಸಿತ: 8 ಲಕ್ಷ ಕೋಟಿ ರೂ. ನಷ್ಟ, ಶೇ. 80 ಷೇರುಗಳಿಗೆ ಹಿನ್ನಡೆ, ಇರಾನ್ ಯುದ್ಧದ ಭಯ!

by ಶ್ರೀದೇವಿ ಬಿ. ವೈ
March 4, 2026 - 12:53 pm
0

Untitled design (56)

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌! ಚಿನ್ನದ ಬೆಲೆ ದಿಢೀರ್ ಕುಸಿತ: ಒಂದೇ ದಿನದಲ್ಲಿ ₹3,110 ಇಳಿಕೆ

by ಯಶಸ್ವಿನಿ ಎಂ
March 4, 2026 - 12:48 pm
0

KPSCಯಲ್ಲಿ ಮತ್ತೆ ಅಕ್ರಮದ ವಾಸನೆ

KPSCಯಲ್ಲಿ ಮತ್ತೆ ಅಕ್ರಮದ ವಾಸನೆ..! ಒಂದೇ ರೂಂನ 15 ಮಂದಿ ಆಯ್ಕೆ ಆಗಿದ್ದೇಗೆ..?

by ಶ್ರೀದೇವಿ ಬಿ. ವೈ
March 4, 2026 - 12:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೃತ ವ್ಯಕ್ತಿ (3)
    ಬಿಗ್ ಬಾಸ್ ಮುಗಿದ್ರೂ ಕಮ್ಮಿಯಾಗಿಲ್ಲ ಗಿಲ್ಲಿ ಕ್ರೇಜ್: ಪ್ರಶ್ನೆ ಪತ್ರಿಕೆಯಲ್ಲೂ ಬಂತು ಗಿಲ್ಲಿ ಬಗ್ಗೆ ಪ್ರಶ್ನೆ!
    February 28, 2026 | 0
  • BeFunky collage 2026 02 14T200001.943
    ಬಿಗ್ ಬಾಸ್ ಸ್ಪರ್ಧಿಗೆ ಬೆದರಿಕೆ,10 ಕೋಟಿಗೆ ಬೇಡಿಕೆ: ಹಿಂದಿರುವ ದುಷ್ಕರ್ಮಿಗಳು ಯಾರು ಗೊತ್ತಾ?
    February 14, 2026 | 0
  • Untitled design 2026 02 10T085530.949
    ಬಿಗ್‌ಬಾಸ್ ಸ್ಪರ್ಧಿಗಳ ನಡುವೆ ನಿಲ್ಲದ ಜಗಳ: ಅಶ್ವಿನಿಗೆ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ
    February 10, 2026 | 0
  • BeFunky collage 2026 02 05T172113.426
    ಕೊನೆಗೂ 2ನೇ ಮದ್ವೆ ಬಗ್ಗೆ ರಿವೀಲ್ ಮಾಡಿದ ನಿವೇದಿತಾ ಗೌಡ: “ನನಗೆ ಆ ಫೀಲಿಂಗ್ ತರಿಸೋನು ಬೇಕು”
    February 5, 2026 | 0
  • Untitled design (1)
    ರೀಲ್ಸ್ ಮಾಡಿ ಮತ್ತೆ ಜೈಲು ಕದ ತಟ್ಟಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್: ಮತ್ತೊಂದು ದೂರು ದಾಖಲು
    February 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version