• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಜನವರಿ 15ರೊಳಗೆ ಡಿ.ಕೆ ಶಿವಕುಮಾರ್ ಸಿಎಂ ಆಗ್ತಾರೆ: ಖ್ಯಾತ ಜ್ಯೋತಿಷಿ ಸ್ಫೋಟಕ ಭವಿಷ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 22, 2025 - 9:27 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 22T211042.862

ಬೆಂಗಳೂರು, ಡಿಸೆಂಬರ್ 22: ರಾಜ್ಯ ರಾಜಕೀಯದಲ್ಲಿ ಮತ್ತೆ ಮುಖ್ಯಮಂತ್ರಿ ಕುರ್ಚಿ ಕುರಿತು ಚರ್ಚೆ ಭುಗಿಲೆದ್ದಿದೆ. ಆದರೆ ಈ ನಡುವೆ ಬಾಗಲಕೋಟೆಯ ಖ್ಯಾತ ಜ್ಯೋತಿಷಿ ಉಲ್ಲಾಸ್ ಜೋಶಿ ಅವರು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬಬಲೇಶ್ವರ ಜ್ಯೋತಿಷಿ ಮನೆತನಕ್ಕೆ ಸೇರಿದ ಉಲ್ಲಾಸ್ ಜೋಶಿ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜನವರಿ 15ರ ಒಳಗಾಗಿ ಮುಖ್ಯಮಂತ್ರಿಗಳಾಗುತ್ತಾರೆ ಎಂದು ಘೋಷಿಸಿದ್ದಾರೆ. ಇದಲ್ಲದೆ, ಸಚಿವ ಸತೀಶ್ ಜಾರಕಿಹೊಳಿ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ನೇಮಕಗೊಳ್ಳಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ನಡುವೆ ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆದ ಬಳಿಕ ಸಿಎಂ ಬದಲಾವಣೆ ಚರ್ಚೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿತ್ತು. ಆದರೆ, ಈಗ ಜ್ಯೋತಿಷಿ ಉಲ್ಲಾಸ್ ಜೋಶಿ ಅವರ ಭವಿಷ್ಯ ರಾಜಕೀಯ ವಲಯದಲ್ಲಿ ಹೊಸ ಕುತೂಹಲ ಮೂಡಿಸಿದೆ.

RelatedPosts

ಗೌರಿ ಲಂಕೇಶ್ ಕೊ*ಲೆ ಕೇಸ್‌ ಆರೋಪಿ ಸೇರಿ ಇಬ್ಬರಿಂದ ನೂತನ ಪೊಲೀಸ್ ಆಯುಕ್ತರಿಗೆ ಸನ್ಮಾನ

ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗಿ: ಸಿಎಂ ಡಿ.ಕೆ ಶಿವಕುಮಾರ್

ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯ..ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಜೋಡಿ

‘ಬಣ್ಣದ ಮಾತು, ಹೆಲಿಕಾಪ್ಟರ್‌ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ’: ಬಿ.ವೈ ವಿಜಯೇಂದ್ರ

ADVERTISEMENT
ADVERTISEMENT

ಉಲ್ಲಾಸ್ ಜೋಶಿ ಅವರು, “ಆ ರಾಘವೇಂದ್ರ ಸ್ವಾಮಿಗಳೇ ನನ್ನ ನಾಲಿಗೆಯಿಂದ ಇದನ್ನು ನುಡಿಸುತ್ತಾರೆ. ನಾನು ಮೊದಲು ಜಪಮಾಲೆ ಪಠಿಸಿ ಶ್ರೀ ರಾಘವೇಂದ್ರ ಸ್ವಾಮಿಗೆ ಪ್ರಶ್ನೆ ಹಾಕುತ್ತೇನೆ. ಅದಕ್ಕೆ ಸ್ವಾಮಿ ಉತ್ತರಿಸುವುದನ್ನು ನಾನು ಭವಿಷ್ಯವಾಗಿ ಹೇಳುತ್ತೇನೆ. ಇಲ್ಲಿವರೆಗೆ ನಾನು ಅನೇಕರಿಗೆ ಭವಿಷ್ಯ ಹೇಳಿದ್ದೇನೆ, ಅದು ಯಾವುದೂ ಸುಳ್ಳಾಗಿಲ್ಲ. ಯಾರಿಗೂ ನಾನು ಹೇಳಿದ್ದು ತಪ್ಪಾಗಿಲ್ಲ.” ಈ ರೀತಿ ತಮ್ಮ ಭವಿಷ್ಯ ನುಡಿಯುವ ವಿಧಾನವನ್ನು ವಿವರಿಸಿದ ಅವರು, “ಜನವರಿ 15ರ ಒಳಗಾಗಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ” ಎಂದು ದೃಢವಾಗಿ ಹೇಳಿದ್ದಾರೆ.

ಕರ್ನಾಟಕ ರಾಜಕೀಯದಲ್ಲಿ ಸಿಎಂ ಸ್ಥಾನಕ್ಕೆ ಸಂಬಂಧಿಸಿದ ಚರ್ಚೆಗಳು ಹೊಸದಲ್ಲ. 2023ರ ವಿಧಾನಸಭೆ ಚುನಾವಣೆಯ ನಂತರ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ತೀವ್ರ ಸ್ಪರ್ಧೆ ನಡೆದಿತ್ತು. ಪಕ್ಷದ ಹೈಕಮಾಂಡ್ ಮಧ್ಯಪ್ರವೇಶಿಸಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ, ಡಿ.ಕೆ. ಶಿವಕುಮಾರ್ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ನೇಮಿಸಿತ್ತು. ಆದರೆ, ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಊಹಾಪೋಹಗಳು ಮುಂದುವರಿದವು. ಇತ್ತೀಚೆಗೆ ಬ್ರೇಕ್‌ಫಾಸ್ಟ್ ಮೀಟಿಂಗ್‌ಗಳ ಮೂಲಕ ಇಬ್ಬರೂ ಒಗ್ಗಟ್ಟು ತೋರಿಸಿದ್ದಾರೆ. ಸಿದ್ದರಾಮಯ್ಯ ಅವರು “ಪೂರ್ಣ ಅವಧಿಗೆ ಸಿಎಂ ಆಗಿ ಮುಂದುವರಿಯುತ್ತೇನೆ” ಎಂದು ಹೇಳಿದ್ದಾರೆ ಹೊರತು, ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ಕರೆದಾಗ ದೆಹಲಿಗೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಾಡಲು (19)

ಗೌರಿ ಲಂಕೇಶ್ ಕೊ*ಲೆ ಕೇಸ್‌ ಆರೋಪಿ ಸೇರಿ ಇಬ್ಬರಿಂದ ನೂತನ ಪೊಲೀಸ್ ಆಯುಕ್ತರಿಗೆ ಸನ್ಮಾನ

by ಶಾಲಿನಿ ಕೆ. ಡಿ
September 6, 2026 - 2:45 pm
0

ಮಾಡಲು (18)

ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗಿ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
September 6, 2026 - 2:32 pm
0

ಮಾಡಲು (17)

ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?

by ಶಾಲಿನಿ ಕೆ. ಡಿ
September 6, 2026 - 2:22 pm
0

ಮಾಡಲು (16)

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: RCB ತಂಡದ ಹೆಸರು ಬದಲಾಗಲ್ಲ ಎಂದ ಆರ್ಯಮನ್ ಬಿರ್ಲಾ

by ಶಾಲಿನಿ ಕೆ. ಡಿ
September 6, 2026 - 1:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡಲು (19)
    ಗೌರಿ ಲಂಕೇಶ್ ಕೊ*ಲೆ ಕೇಸ್‌ ಆರೋಪಿ ಸೇರಿ ಇಬ್ಬರಿಂದ ನೂತನ ಪೊಲೀಸ್ ಆಯುಕ್ತರಿಗೆ ಸನ್ಮಾನ
    September 6, 2026 | 0
  • ಮಾಡಲು (18)
    ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗಿ: ಸಿಎಂ ಡಿ.ಕೆ ಶಿವಕುಮಾರ್
    September 6, 2026 | 0
  • ಮಾಡಲು (13)
    ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯ..ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಜೋಡಿ
    September 6, 2026 | 0
  • ಮಾಡಲು (11)
    ‘ಬಣ್ಣದ ಮಾತು, ಹೆಲಿಕಾಪ್ಟರ್‌ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ’: ಬಿ.ವೈ ವಿಜಯೇಂದ್ರ
    September 6, 2026 | 0
  • ಮಾಡಲು (10)
    ಊಟ ಮಾಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತ: ಮಗಳು ಕಣ್ಣೆದುರೇ ಪ್ರಾಣಬಿಟ್ಟ ತಂದೆ
    September 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version