• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಅಯೋಧ್ಯೆ ರಾಮ ಮಂದಿರಕ್ಕೆ ಅಪರೂಪದ ಶ್ರೀರಾಮನ ವಿಗ್ರಹ ದಾನ ಮಾಡಿದ ಬೆಂಗಳೂರು ಮಹಿಳೆ

admin by admin
December 24, 2025 - 8:48 am
in ದೇಶ, ಬೆಂ. ನಗರ
0 0
0
Untitled design 2025 12 24T084345.403

ಬೆಂಗಳೂರು: ಚಿನ್ನದ ಎಲೆಯ ಹಾಳೆಗಳಿಂದ ಲೇಪಿತವಾಗಿರುವ, ಮಾಣಿಕ್ಯ, ಪಚ್ಚೆ, ಹವಳ, ಮುತ್ತು ಹಾಗೂ ವಜ್ರಗಳಿಂದ ಅಲಂಕರಿಸಲಾದ ಅಪರೂಪದ ಶ್ರೀರಾಮನ ಕಲಾಕೃತಿಯೊಂದು ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಸಜ್ಜಾಗಿದೆ. ಈ ವಿಶಿಷ್ಟ ಕಲಾಕೃತಿಯನ್ನು ಬೆಂಗಳೂರಿನ ರಾಜಾಜಿನಗರ ನಿವಾಸಿಹವ್ಯಾಸಿ ಕಲಾವಿದೆ ಜಯಶ್ರೀ ಫಣೀಶ್ ತಮ್ಮ ಕೈಯ್ಯಾರೆ ನಿರ್ಮಿಸಿದ್ದು, ಇದರ ಸಂಪೂರ್ಣ ಹಣಕಾಸು ಸಹಾಯವನ್ನು ಅವರ ಕುಟುಂಬವೇ ಒದಗಿಸಿದೆ ಎಂದು ಅವರು ತಿಳಿಸಿದ್ದಾರೆ.

ತಂಜಾವೂರು ಚಿತ್ರಕಲೆ ಶೈಲಿಯಿಂದ ಪ್ರೇರಣೆ ಪಡೆದ ಈ ರಾಮ ಕಲಾಕೃತಿಯನ್ನು 10 ಅಡಿ ಎತ್ತರ, 6 ಅಡಿ ಅಗಲ ಮತ್ತು 2.5 ಅಡಿ ಆಳ ಹೊಂದಿರುವ ರೋಸ್‌ವುಡ್ ಚೌಕಟ್ಟಿನಲ್ಲಿ ಅಳವಡಿಸಲಾಗಿದೆ. ಇದರಲ್ಲಿ ರಾಮನ ದೈವಿಕ ರೂಪದೊಂದಿಗೆ ಹನುಮಾನ್, ಗರುಡ ಹಾಗೂ ದಶಾವತಾರದ ಚಿತ್ರಣಗಳನ್ನು ಒಳಗೊಂಡಿರುವುದು ವಿಶೇಷ. ಕಲಾಕೃತಿಯು ವಿಗ್ರಹದಂತೆ ಕಾಣುವ ತ್ರಿಮಿತೀಯ ವಿನ್ಯಾಸವನ್ನು ಹೊಂದಿದ್ದುದೆ.

RelatedPosts

ಭೀಕರ ಘಟನೆ: ಪ್ರಸಾದ ಸ್ವೀಕರಿಸುತ್ತಿದ್ದಾಗಲೇ ದೇವಸ್ಥಾನ ಮೇಲ್ಛಾವಣಿ ಕುಸಿತ

ಪಡಿತರಕ್ಕೆ ʼಜಾತಿʼ ಲಿಂಕ್‌: ಮಾಹಿತಿಗೆ ಸಚಿವ ಪ್ರಲ್ಹಾದ ಜೋಶಿ ಸೂಚನೆ

ಗ್ರಾಮೀಣ ಮೂಲಸೌಕರ್ಯ: ಗುಣಮಟ್ಟದ ಖಾತ್ರಿಗೆ ಈಶ್ವರ ಖಂಡ್ರೆ ಸೂಚನೆ

NEET ವಿದ್ಯಾರ್ಥಿಗೆ ವಿದೇಶದಲ್ಲಿ ಪರೀಕ್ಷಾ ಕೇಂದ್ರ: ರಾಹುಲ್ ಗಾಂಧಿ ಆಕ್ರೋಶ

ADVERTISEMENT
ADVERTISEMENT

ಡಿಸೆಂಬರ್ 11ರಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನಿಂದ ದೃಢೀಕರಣ ಪತ್ರವನ್ನು ಸ್ವೀಕರಿಸಿದ ನಂತರ, ಜಯಶ್ರೀ ಫಣೀಶ್ ಅವರ ಮನೆಗೆ ಕಲಾಕೃತಿಯನ್ನು ವೀಕ್ಷಿಸಲು ನಿರಂತರವಾಗಿ ಭಕ್ತರು ಮತ್ತು ಕಲಾಭಿಮಾನಿಗಳ ದಂಡೇ ಹರಿದು ಬಂದಿದೆ. ಕಲಾಕೃತಿ ಸ್ವೀಕಾರವಾದ ಸುದ್ದಿ ತಿಳಿದ ಕೂಡಲೇ, ರಾಜಾಜಿನಗರದಲ್ಲಿರುವ ಅವರ ಮನೆ ಭಕ್ತರ ದರ್ಶನ ಕೇಂದ್ರತಾಯಿತು. ಕೆಲವರು ಕೇವಲ ದರ್ಶನಕ್ಕಾಗಿ ಬಂದರೆ, ಇನ್ನು ಕೆಲವರು ಭಜನೆ, ನೃತ್ಯ ಮತ್ತು ಇತರೆ  ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದರು.

50 ವರ್ಷದ ಜಯಶ್ರೀ ಫಣೀಶ್ ಅವರು ತಂಜಾವೂರು ವರ್ಣಚಿತ್ರಗಳಲ್ಲಿ ಪರಿಣತಿ ಹೊಂದಿದ್ದು, ಕಳೆದ ಹತ್ತು ವರ್ಷಗಳಲ್ಲಿ ತಮ್ಮ 10 ಕಲಾಕೃತಿಗಳನ್ನು ವಿವಿಧ ದೇವಾಲಯಗಳಿಗೆ ದಾನ ಮಾಡಿದ್ದಾರೆ. ಹಾಸನ ಜಿಲ್ಲೆಯ ದೊಡ್ಡಮಗ್ಗೆ ಗ್ರಾಮದ ದೇವಾಲಯವೊಂದರಲ್ಲಿ ವರ್ಣಚಿತ್ರವನ್ನು ಸಮರ್ಪಿಸುವ ಸಂದರ್ಭದಲ್ಲಿ, ಅಯೋಧ್ಯೆಯ ಕೇಂದ್ರ ದೇವತೆಯಾದ ಬಾಲರಾಮನ ಕಲಾಕೃತಿಯನ್ನು ನಿರ್ಮಿಸುವ ಆಸೆಯನ್ನು ಅವರು ಮೊದಲ ಬಾರಿಗೆ ವ್ಯಕ್ತಪಡಿಸಿದ್ದರು. ಈ ಆಲೋಚನೆಯೇ ಮುಂದಾಗಿ, ಬೆಂಗಳೂರಿನ ಉದ್ಯಮಿ ಜಿ.ಕೆ. ಪ್ರಮೋದ್ ಸೇರಿದಂತೆ ಕೆಲವರು ದೇವಾಲಯದ ಅಧಿಕಾರಿಗಳನ್ನು ಸಂಪರ್ಕಿಸಲು ನೆರವಾದರು.

ಈ ಮಹತ್ವಾಕಾಂಕ್ಷಿ ಕಲಾಕೃತಿಯನ್ನು ಪೂರ್ಣಗೊಳಿಸಲು ಜಯಶ್ರೀ ಅವರಿಗೆ ಒಂಬತ್ತು ತಿಂಗಳುಗಳ ಕಾಲ, ಅಂದಾಜು 2,800 ಗಂಟೆಗಳ ಶ್ರಮ ಬೇಕಾಯಿತು. ಥರ್ಮೋಕೋಲ್‌ನ ಮೂಲ ರಚನೆಯಿಂದ ಆರಂಭಿಸಿ, ಜೇಡಿಮಣ್ಣಿನ ಪದರ ಹಾಕಿ, ನಂತರ ಚಿನ್ನದ ಎಲೆಯ ಹಾಳೆಗಳಿಂದ ಅಂತಿಮ ಸ್ಪರ್ಶ ನೀಡಲಾಗಿದೆ. ಇದು ಜಯಶ್ರೀ ಅವರ ವಿಗ್ರಹದಂತಿರುವ ಕಲಾಕೃತಿಯ ಮೊದಲ ಪ್ರಯತ್ನವಾಗಿದ್ದು, ಅದರಲ್ಲೂ ರಾಮನ ಮುಖವನ್ನು ಕೆತ್ತುವುದು ಅತ್ಯಂತ ಸವಾಲಿನ ಭಾಗವಾಗಿತ್ತು. ಅದಕ್ಕೆ ಐದು ದಿನಗಳ ಕಾಲ ತೀವ್ರ ಪರಿಶ್ರಮ ಬೇಕಾಯಿತು.

ಈ ಕೆಲಸದಲ್ಲಿ ಜಯಶ್ರೀ ಅವರ ಪತಿ, ಶಸ್ತ್ರಚಿಕಿತ್ಸಕ ಡಾ. ಫಣೀಷಾ ಎಂ.ಎಸ್. ಅವರೂ ಮಹತ್ವದ ಪಾತ್ರ ವಹಿಸಿದ್ದಾರೆ. ಮಾನವ ಅಂಗರಚನಾ ಜ್ಞಾನವನ್ನು ಬಳಸಿಕೊಂಡು, ತೋಳು, ಮುಂದೋಳು, ಕಾಲುಗಳ ಅನುಪಾತ, ಕೀಲುಗಳ ಸ್ಥಾನ ಮತ್ತು ಪಾದಗಳ ಕೆತ್ತನೆಗೆ ಅವರು ಮಾರ್ಗದರ್ಶನ ನೀಡಿದರು.

ಡಾ. ಫಣೀಷಾ ಅವರ ಪ್ರಕಾರ, ಕಳೆದ 50 ದಿನಗಳಲ್ಲಿ ಸುಮಾರು 25,000ಕ್ಕೂ ಹೆಚ್ಚು ಜನರು ಅವರ ಮನೆಗೆ ಭೇಟಿ ನೀಡಿದ್ದಾರೆ. ಈಗ ಕಲಾಕೃತಿ ವೀಕ್ಷಣೆಯನ್ನು ಮುಚ್ಚಲಾಗಿದೆ. ಕಲಾಕೃತಿಯನ್ನು ಅಯೋಧ್ಯೆಗೆ ಸ್ಥಳಾಂತರಿಸಿದ ಬಳಿಕ, ತಮ್ಮ ಮನೆಯಲ್ಲಿ ಇದ್ದ ಭಕ್ತಿಪೂರ್ಣ ವಾತಾವರಣವನ್ನು ಕಳೆದುಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (15)

ಭೀಕರ ಘಟನೆ: ಪ್ರಸಾದ ಸ್ವೀಕರಿಸುತ್ತಿದ್ದಾಗಲೇ ದೇವಸ್ಥಾನ ಮೇಲ್ಛಾವಣಿ ಕುಸಿತ

by ದಿಶಾ ಕೆ. ಎಸ್.
June 20, 2026 - 6:43 pm
0

Untitled design 2026 06 20T184045.593

ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?

by ಶಾಲಿನಿ ಕೆ. ಡಿ
June 20, 2026 - 6:42 pm
0

Untitled design (74)

ಭಾರತಕ್ಕೆ ಬಂತು ಆರುದ್ರ ರಾಡರ್ ಶಕ್ತಿ

by Hemanth Kumar S
June 20, 2026 - 6:17 pm
0

Untitled design 2026 06 20T181347.081

‘ನಾನು ಎಂದಿಗೂ ಬೇಡುವುದಿಲ್ಲ’: ಟ್ರಂಪ್‌ಗೆ ಮೆಲೋನಿ ತಿರುಗೇಟು, ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ಸಚಿವ

by ಶಾಲಿನಿ ಕೆ. ಡಿ
June 20, 2026 - 6:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (15)
    ಭೀಕರ ಘಟನೆ: ಪ್ರಸಾದ ಸ್ವೀಕರಿಸುತ್ತಿದ್ದಾಗಲೇ ದೇವಸ್ಥಾನ ಮೇಲ್ಛಾವಣಿ ಕುಸಿತ
    June 20, 2026 | 0
  • Web Photo Editor (14)
    ಪಡಿತರಕ್ಕೆ ʼಜಾತಿʼ ಲಿಂಕ್‌: ಮಾಹಿತಿಗೆ ಸಚಿವ ಪ್ರಲ್ಹಾದ ಜೋಶಿ ಸೂಚನೆ
    June 20, 2026 | 0
  • Untitled design 2026 06 20T173717.290
    NEET ವಿದ್ಯಾರ್ಥಿಗೆ ವಿದೇಶದಲ್ಲಿ ಪರೀಕ್ಷಾ ಕೇಂದ್ರ: ರಾಹುಲ್ ಗಾಂಧಿ ಆಕ್ರೋಶ
    June 20, 2026 | 0
  • Untitled design (71)
    7 ವರ್ಷಗಳ ಬಳಿಕ ಕೈಲಾಸ-ಮಾನಸ ಸರೋವರ ಯಾತ್ರೆ ಮತ್ತೆ ಆರಂಭ!
    June 20, 2026 | 0
  • Untitled design 2026 06 20T145629.290
    ಚಿಕ್ಕಮ್ಮ ಬೇಗ ಸಾಯಲಿ..ಕಾಣಿಕೆ ಡಬ್ಬಿಯಲ್ಲಿ ಪತ್ತೆಯಾಯ್ತು ವಿಚಿತ್ರ ಹರಕೆಯ 20 ರೂ. ನೋಟು
    June 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version