• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, January 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

45 ಸಿನಿಮಾದಲ್ಲಿ ಅಬ್ಬರಿಸಿದ ಮೂವರು ಸ್ಟಾರ್ಸ್‌: ಹೇಗಿದೆ ಸಿನಿಮಾ ?

ಯಶಸ್ವಿನಿ ಎಂ by ಯಶಸ್ವಿನಿ ಎಂ
December 25, 2025 - 1:34 pm
in ಸಿನಿಮಾ, ಸಿನಿಮಾ ವಿಮರ್ಶೆ, ಸ್ಯಾಂಡಲ್ ವುಡ್
0 0
0
Untitled design 2025 12 25T132657.468

ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ’45’ ಸಿನಿಮಾ ಇಂದು (ಡಿಸೆಂಬರ್ 25) ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಮತ್ತು ಮ್ಯಾಜಿಕ್ ಮಾಡೋ ರಾಜ್ ಬಿ. ಶೆಟ್ಟಿ ಈ ಮೂವರು ಒಂದೇ ಪರದೆಯ ಮೇಲೆ ಕಾಣಿಸಿಕೊಳ್ಳುತ್ತಾರೆ ಎಂದಾಗಲೇ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿತ್ತು. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೊದಲ ಬಾರಿಗೆ ನಿರ್ದೇಶಿಸಿರುವ ಈ ಚಿತ್ರ, ಪ್ರೇಕ್ಷಕರ ನಿರೀಕ್ಷೆಯನ್ನು ತಲುಪುವಲ್ಲಿ ಯಶಸ್ವಿಯಾಗಿದೆಯೇ ? ಇಲ್ಲಿದೆ ಪಬ್ಲಿಕ್ ರೇಟಿಂಗ್.

’45’ ಸಿನಿಮಾ ಕೇವಲ ಆಕ್ಷನ್ ಚಿತ್ರವಲ್ಲ, ಇದು ಸಾವು ಮತ್ತು ಬದುಕಿನ ನಡುವಿನ ತತ್ವಶಾಸ್ತ್ರವನ್ನು ಸಾರುವ ಕಥೆ. ಗರುಡ ಪುರಾಣದ ಎಳೆಗಳನ್ನು ಆಧರಿಸಿದ ಈ ಚಿತ್ರದಲ್ಲಿ ಜೀವನದ ಮೌಲ್ಯ ಮತ್ತು ಮರಣದ ನಂತರದ ಸತ್ಯಗಳನ್ನು ಅದ್ಭುತವಾಗಿ ಹೆಣೆಯಲಾಗಿದೆ. ಅರ್ಜುನ್ ಜನ್ಯ ಅವರು ಕೇವಲ ಸಂಗೀತದಲ್ಲಷ್ಟೇ ಅಲ್ಲ, ಕಥೆ ಬರೆಯುವುದರಲ್ಲೂ ತಾವು ‘ಮಾಸ್ಟರ್’ ಎಂಬುದನ್ನು ಸಾಬೀತುಪಡಿಸಿದ್ದಾರೆ.

RelatedPosts

ಸುದೀಪ್ ಟ್ವೀಟ್‌‌‌ಗೆ ರೀಟ್ವೀಟ್ ಮಾಡಿದ ರಾಕಿಭಾಯ್ ಯಶ್..!

ದಿಶಾ ಪಯಣಕ್ಕೆ ಶಾಶ್ವತ ವಿದಾಯ: ಸೌಂದರ್ಯಳ ಕುತಂತ್ರಕ್ಕೆ ಸೋಲೊಪ್ಪಿ ಮನೆ ಬಿಟ್ಟಳು ದೀಪಾ!

ಸ್ಯಾಂಡಲ್‌ವುಡ್ ನಟಿ-ಅರವಿಂದ್ ರೆಡ್ಡಿ ಕೇಸ್ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್

ಬಿಗ್ ಬಾಸ್ ನಂತರ ಸೀರಿಯಲ್‌ಗೆ ಎಂಟ್ರಿ ಕೊಟ್ಟ ಸೂರಜ್ ಸಿಂಗ್..!

ADVERTISEMENT
ADVERTISEMENT

ಸಾಮಾನ್ಯವಾಗಿ ಮಲ್ಟಿಸ್ಟಾರರ್ ಸಿನಿಮಾಗಳಲ್ಲಿ ಒಬ್ಬರಿಗೆ ಹೆಚ್ಚು ಪ್ರಾಮುಖ್ಯತೆ ಸಿಕ್ಕರೆ ಮತ್ತೊಬ್ಬರ ಅಭಿಮಾನಿಗಳಿಗೆ ನಿರಾಸೆಯಾಗುತ್ತದೆ. ಆದರೆ ಅರ್ಜುನ್ ಜನ್ಯ ಅವರು ಶಿವಣ್ಣ, ಉಪ್ಪಿ ಮತ್ತು ರಾಜ್ ಬಿ. ಶೆಟ್ಟಿ ಅವರಿಗೆ ಅತ್ಯಂತ ಸಮತೋಲಿತವಾಗಿ ಸ್ಕ್ರೀನ್ ಸ್ಪೇಸ್ ನೀಡಿದ್ದಾರೆ.

ತಾಂತ್ರಿಕತೆ ಮತ್ತು ಗ್ರಾಫಿಕ್ಸ್

ಸಿನಿಮಾದ ಗ್ರಾಫಿಕ್ಸ್ (VFX) ಕೆಲಸದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡ ಸಿನಿಮಾಗಳಲ್ಲಿ ಇತ್ತೀಚಿನ ದಿನಗಳಲ್ಲಿ ಇಷ್ಟು ಗುಣಮಟ್ಟದ ಗ್ರಾಫಿಕ್ಸ್ ನೋಡಿರಲಿಲ್ಲ ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ. ಇನ್ನು ಅರ್ಜುನ್ ಜನ್ಯ ಅವರೇ ಸಂಗೀತ ನೀಡಿರುವುದರಿಂದ ಚಿತ್ರದ ಹಿನ್ನೆಲೆ ಸಂಗೀತ (BGM) ಪ್ರತಿ ದೃಶ್ಯಕ್ಕೂ ಜೀವ ತುಂಬಿದೆ. ಕ್ಲೈಮ್ಯಾಕ್ಸ್ ಹಂತದಲ್ಲಂತೂ ಸಂಗೀತ ಮತ್ತು ಮೇಕಿಂಗ್ ಅದ್ಭುತವಾಗಿ ಮೂಡಿಬಂದಿದೆ.

ಕೌಸ್ತುಭಾ ಮಣಿ ಮತ್ತು ಪ್ರಮೋದ್ ಶೆಟ್ಟಿ ಅವರ ಪಾತ್ರಗಳು ಕಥೆಗೆ ಪೂರಕವಾಗಿವೆ. ಪ್ರಮೋದ್ ಶೆಟ್ಟಿ ಅವರ ನಟನೆ ಎಂದಿನಂತೆ ಪವರ್‌ಫುಲ್ ಆಗಿದೆ. ಸಿನಿಮಾದ ಒಟ್ಟಾರೆ ಥೀಮ್ ಮತ್ತು ಹೊಸತನದ ಪ್ರಯತ್ನಕ್ಕೆ ಪ್ರೇಕ್ಷಕರು ‘ಫುಲ್ ಮಾರ್ಕ್ಸ್’ ನೀಡುತ್ತಿದ್ದಾರೆ.

ಒಟ್ಟಾರೆಯಾಗಿ ’45’ ಒಂದು ಕಂಪ್ಲೀಟ್ ಪ್ಯಾಕೇಜ್. ಸ್ಟಾರ್ ನಟರ ಅಭಿಮಾನಿಗಳಿಗೆ ಮಾತ್ರವಲ್ಲದೆ, ಕಥೆ ಮತ್ತು ಹೊಸ ಪ್ರಯೋಗಗಳನ್ನು ಇಷ್ಟಪಡುವ ಸಿನಿರಸಿಕರಿಗೂ ಇದು ಹೇಳಿ ಮಾಡಿಸಿದ ಚಿತ್ರ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 01 12T071457.665

ಇಂದಿನ ಪೆಟ್ರೋಲ್‌ ದರ ಲೀಟರ್‌ಗೆ ಎಷ್ಟು ? ಇಲ್ಲಿದೆ ನೋಡಿ ಸಂಪೂರ್ನ ಮಾಹಿತಿ

by ಯಶಸ್ವಿನಿ ಎಂ
January 12, 2026 - 7:19 am
0

Untitled design 2026 01 12T065710.182

ನಿಮ್ಮ ಜನ್ಮಸಂಖ್ಯೆ ಆಧಾರದ ಮೇಲೆ ಇಂದಿನ ನಿಮ್ಮ ಅದೃಷ್ಟ ಹೇಗಿದೆ ?

by ಯಶಸ್ವಿನಿ ಎಂ
January 12, 2026 - 7:02 am
0

Untitled design 2026 01 12T063947.106

ಇಂದಿನ ರಾಶಿಫಲ: ಈ ರಾಶಿಯವರಿಗೆ ಉದ್ಯೋಗದಲ್ಲಿ ಭಡ್ತಿ ಸಿಗುವ ಸಾಧ್ಯತೆ

by ಯಶಸ್ವಿನಿ ಎಂ
January 12, 2026 - 6:42 am
0

BeFunky collage 2026 01 11T232513.597

ಸುದೀಪ್ ಟ್ವೀಟ್‌‌‌ಗೆ ರೀಟ್ವೀಟ್ ಮಾಡಿದ ರಾಕಿಭಾಯ್ ಯಶ್..!

by ಶ್ರೀದೇವಿ ಬಿ. ವೈ
January 11, 2026 - 11:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 01 11T232513.597
    ಸುದೀಪ್ ಟ್ವೀಟ್‌‌‌ಗೆ ರೀಟ್ವೀಟ್ ಮಾಡಿದ ರಾಕಿಭಾಯ್ ಯಶ್..!
    January 11, 2026 | 0
  • BeFunky collage 2026 01 11T210653.017
    ದಿಶಾ ಪಯಣಕ್ಕೆ ಶಾಶ್ವತ ವಿದಾಯ: ಸೌಂದರ್ಯಳ ಕುತಂತ್ರಕ್ಕೆ ಸೋಲೊಪ್ಪಿ ಮನೆ ಬಿಟ್ಟಳು ದೀಪಾ!
    January 11, 2026 | 0
  • BeFunky collage 2026 01 11T193043.444
    ಸ್ಯಾಂಡಲ್‌ವುಡ್ ನಟಿ-ಅರವಿಂದ್ ರೆಡ್ಡಿ ಕೇಸ್ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್
    January 11, 2026 | 0
  • BeFunky collage 2026 01 11T172030.732
    ಬಿಗ್ ಬಾಸ್ ನಂತರ ಸೀರಿಯಲ್‌ಗೆ ಎಂಟ್ರಿ ಕೊಟ್ಟ ಸೂರಜ್ ಸಿಂಗ್..!
    January 11, 2026 | 0
  • Untitled design 2026 01 11T150325.224
    ಯಶ್, ರಣ್‌ಬೀರ್, ಉನ್ನಿ ಆಯ್ತು.. ಈಗ ಶಾಹಿದ್ ಸಿನಿಮಾದಲ್ಲೂ ವೈಲೆನ್ಸ್‌..!
    January 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version