• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಲವ್ ಮೂಡ್‌‌ನಲ್ಲಿ ಸಪ್ತಮಿ ಜೊತೆ ಸತೀಶ್ ರೊಮ್ಯಾನ್ಸ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 28, 2025 - 10:32 pm
in ಸಿನಿಮಾ
0 0
0
BeFunky collage (48)

ಏಳೋ ಮಾದೇವ ಸಾಂಗ್‌ನಿಂದ ಗಾನಬಜಾನ ಶುರುವಿಟ್ಟಿದ್ದ ದಿ ರೈಸ್ ಆಫ್ ಅಶೋಕ ಟೀಂ, ಇದೀಗ ಸೆಕೆಂಡ್ ಸಿಂಗಲ್‌‌ನಿಂದ ಚಿತ್ರಪ್ರೇಮಿಗಳ ದಿಲ್ ದೋಚಿದೆ. ಕಾಂತಾರದ ಸಿಂಗಾರ ಸಿರಿ ಸಪ್ತಮಿ ಜೊತೆ ಅಭಿನಯ ಚತುರ ನೀನಾಸಂ ಸತೀಶ್ ಲವ್ ಡುಯೆಟ್ ಮಸ್ತ್ ಮಜಾ ಕೊಡ್ತಿದೆ.

ದಿ ರೈಸ್ ಆಫ್ ಅಶೋಕ..ನಟ ನೀನಾಸಂ ಸತೀಶ್ ನಟಿಸಿ, ನಿರ್ಮಾಣ ಮಾಡಿರೋ ಸಿನಿಮಾ. ಅವರ ಕರಿಯರ್‌‌ನಲ್ಲೇ ಬಿಗ್ ಬಜೆಟ್ ಹಾಗೂ ಬಿಗ್ ಸ್ಕೇಲ್ ಸಿನಿಮಾ ಇದಾಗಿದ್ದು, ದಿವಂಗತ ವಿನೋದ್ ದೋಂಡಲೆ ನಿರ್ದೇಶನ ಈ ಚಿತ್ರಕ್ಕಿದೆ. ಫಸ್ಟ್‌ಲುಕ್ ಟೀಸರ್ ಹಾಗೂ ಮೇಕಿಂಗ್‌‌ನಿಂದ ಸದ್ದು ಮಾಡ್ತಿದ್ದ ಈ ಸಿನಿಮಾ, ಇದೀಗ ಹಾಡುಗಳಿಂದ ಸಿಕ್ಕಾಪಟ್ಟೆ ಹಂಗಾಮ ಮಾಡ್ತಿದೆ.

RelatedPosts

ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ಬಹಿರಂಗವಾಗಿ ಕ್ಷಮೆಯಾಚಿಸಿದ ನಟ ಚೇತನ್

33 ವರ್ಷದ ನಂತ್ರ ಖಳನಾಯಕ್ ರಿಟರ್ನ್ಸ್‌..ಸಂಜಯ್ ದತ್ ಸೆನ್ಸೇಷನ್

ಕೆಡಿ ಟ್ರೈಲರ್‌‌ಗೆ ಮೈನರ್ ಸರ್ಜರಿ..ಫ್ರೆಶ್ ಅವತಾರದಲ್ಲಿ ಬಂದ ಕೆಡಿ

ದಿಗಂತ್ ಆರ್ಥಿಕ ಸ್ಥಿತಿ ಹೇಗಿದೆ..? ವೈರಲ್ ಸುದ್ದಿ ನಿಜಾನಾ..?!

ADVERTISEMENT
ADVERTISEMENT

598574214 18538345144060897 2494495926628121835 n

ಲವ್ ಮೂಡ್‌‌ನಲ್ಲಿ ಸಪ್ತಮಿ ಜೊತೆ ಸತೀಶ್ ರೊಮ್ಯಾನ್ಸ್

ಹಳ್ಳಿ ಸೊಗಡಿನಲ್ಲಿ ದಿ ರೈಸ್ ಆಫ್ ಅಶೋಕ 2ನೇ ಸಾಂಗ್

604733831 18539807017060897 1688006732547788976 n

ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜನೆಯಲ್ಲಿ ಇತ್ತೀಚೆಗೆ ನೀನಾಸಂ ಸತೀಶ್ ಅವರೇ ಸಾಹಿತ್ಯ ರಚಿಸಿದ್ದ ಮಾದೇವನ ಕುರಿತ ಡಿವೋಷನಲ್ ಸಾಂಗ್ ಬಿಡುಗಡೆ ಆಗಿತ್ತು. ಭಕ್ತಿಯ ಪರಾಕಾಷ್ಟೆಯನ್ನ ಮೆರೆದ ಆ ಗೀತೆ ಬ್ಲಾಕ್ ಬಸ್ಟರ್ ಹಿಟ್ ಆಗ್ತಿದ್ದಂತೆ ಇದೀಗ ಮತ್ತೊಂದು ಲವ್ ಡುಯೆಟ್ ಸಾಂಗ್ ರಿಲೀಸ್ ಆಗಿದೆ. ಯಾಕೋ ಯಾಕೋ ಅನ್ನೋ ಈ ಹಾಡಲ್ಲಿ ಸಪ್ತಮಿ ಜೊತೆ ಸತೀಶ್ ಮಸ್ತ್ ರೊಮ್ಯಾನ್ಸ್ ಮಾಡ್ತಿದ್ದಾರೆ.

601796126 18539165278060897 8700292272395030350 n

ಹಳ್ಳಿ ಸೊಗಡು, ರೈತರ ಬದುಕು ಬವಣೆಯ ಬ್ಯಾಕ್‌ಡ್ರಾಪ್‌‌ನಲ್ಲಿ ಈ ಹಾಡನ್ನ ಚಿತ್ರಿಸಿದ್ದು, ರೆಟ್ರೋ ಶೈಲಿಯ ಗೀತೆ ಸಖತ್ ಮಜಬೂತಾಗಿದೆ. ಕಾಂತಾರ ಫೇಮ್ ಸಿಂಗಾರ ಸಿರಿ ಸಪ್ತಮಿ ಸಿಂಪಲ್ ಸ್ಟೆಪ್ಸ್ ಕಿಕ್ ಕೊಡ್ತಿವೆ. ಈ ಹಾಡಿಗೆ ಪೂರ್ಣಚಂದ್ರ ತೇಜಸ್ವಿ ಅವರೇ ಸಾಹಿತ್ಯ ರಚಿಸಿದ್ದು, ಪಂಚಮ್ ಜೀವಾ-ಪೃಥ್ವಿ ಭಟ್ ಅಷ್ಟೇ ಸೊಗಸಾಗಿ ಹಾಡಿದ್ದಾರೆ.  ಸತೀಶ್ ಹಾಗೂ ಅವರ ನಡುವಿನ ಕೆಮಿಸ್ಟ್ರಿ ಕೂಡ ಮೆಚ್ಚುವಂತಿದ್ದು, ಈ ಹಾಡು ಮಿಲಿಯನ್‌ಗಟ್ಟಲೆ ವೀವ್ಸ್‌ನಿಂದ ಚಿತ್ರಪ್ರೇಮಿಗಳ ದಿಲ್ ದೋಚಿದೆ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 04 26T130815.642

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಬಂಗಾರದ ಬೆಲೆ ಇಳಿಕೆ..ಇಲ್ಲಿದೆ ಚಿನ್ನ-ಬೆಳ್ಳಿ ದರ ವಿವರ

by ಶಾಲಿನಿ ಕೆ. ಡಿ
April 26, 2026 - 1:15 pm
0

Untitled design 2026 04 26T124824.844

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಪ್ರಧಾನಿ ಮೋದಿ ತೀವ್ರ ಖಂಡನೆ

by ಶಾಲಿನಿ ಕೆ. ಡಿ
April 26, 2026 - 12:57 pm
0

Untitled design 2026 04 26T123114.915

ಟ್ರಂಪ್ ಹ*ತ್ಯೆಗೆ ಯತ್ನ: ಒಂಟಿ ತೋಳ ದಾಳಿಗೆ ಅಸಲಿ ಕಾರಣವೇನು?

by ಶಾಲಿನಿ ಕೆ. ಡಿ
April 26, 2026 - 12:35 pm
0

Untitled design 2026 04 26T115648.255

ದೆಹಲಿಯ ವಿಮಾನ ನಿಲ್ದಾಣದಲ್ಲಿ ವಿಮಾನಕ್ಕೆ ಬೆಂಕಿ: 6 ಪ್ರಯಾಣಿಕರಿಗೆ ಗಾಯ

by ಶಾಲಿನಿ ಕೆ. ಡಿ
April 26, 2026 - 12:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 25T210625.919
    ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ಬಹಿರಂಗವಾಗಿ ಕ್ಷಮೆಯಾಚಿಸಿದ ನಟ ಚೇತನ್
    April 25, 2026 | 0
  • Untitled design 2026 04 25T183044.923
    33 ವರ್ಷದ ನಂತ್ರ ಖಳನಾಯಕ್ ರಿಟರ್ನ್ಸ್‌..ಸಂಜಯ್ ದತ್ ಸೆನ್ಸೇಷನ್
    April 25, 2026 | 0
  • Untitled design 2026 04 25T175353.980
    ಕೆಡಿ ಟ್ರೈಲರ್‌‌ಗೆ ಮೈನರ್ ಸರ್ಜರಿ..ಫ್ರೆಶ್ ಅವತಾರದಲ್ಲಿ ಬಂದ ಕೆಡಿ
    April 25, 2026 | 0
  • Untitled design 2026 04 25T170331.103
    ದಿಗಂತ್ ಆರ್ಥಿಕ ಸ್ಥಿತಿ ಹೇಗಿದೆ..? ವೈರಲ್ ಸುದ್ದಿ ನಿಜಾನಾ..?!
    April 25, 2026 | 0
  • Untitled design 2026 04 25T163953.151
    ನಟ ಚೇತನ್ ಅಹಿಂಸಾ ವಿರುದ್ಧ ಡಾ. ರಾಜ್ ಕುಮಾರ್ ಸೇನೆಯಿಂದ ದೂರು ದಾಖಲು
    April 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version