• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಲ್ಲು ಅರ್ಜುನ್‌‌ಗೆ ಸಂಕಷ್ಟ..ಚಾರ್ಜ್‌‌ಶೀಟ್‌‌ನಲ್ಲಿ ಹೆಸರು..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 28, 2025 - 10:40 pm
in ಸಿನಿಮಾ
0 0
0
BeFunky collage (49)

ಪುಷ್ಪ-2 ಸಿನಿಮಾ ಕಾಲ್ತುಳಿತ ಪ್ರಕರಣದಿಂದ ಅಲ್ಲು ಅರ್ಜುನ್‌ಗೆ ತಪ್ಪಿಲ್ಲ ಸಂಕಷ್ಟ. ಆ ಘಟನೆ ನಡೆದು ಒಂದು ವರ್ಷವಾದ ಬಳಿಕ ಚಾರ್ಜ್‌ಶೀಟ್ ಸಲ್ಲಿಕೆ ಆಗಿದ್ದು, ಚಾರ್ಜ್‌ಶೀಟ್‌‌ನಲ್ಲಿ ಐಕಾನ್ ಸ್ಟಾರ್ ಹೆಸರು ಕೂಡ ಸೇರ್ಪಡೆ ಆಗಿದೆ. ಅಲ್ಲು ಅರ್ಜುನ್‌ಗೆ ಡಿಸಿಎಂ ಪವನ್ ಕಲ್ಯಾಣ್ ಪವರ್, ತನ್ನ ಸ್ಟಾರ್‌ಡಮ್ ಖದರ್, ಹಣ ಯಾವುದೂ ವರ್ಕ್‌ ಆಗ್ತಿಲ್ಲ.

ಪುಷ್ಪ ಸಿನಿಮಾ ಸಕ್ಸಸ್ ಆದ ಬಳಿಕ ನಿರ್ದೇಶಕ, ನಿರ್ಮಾಪಕರಿಗಿಂತ ಹೆಚ್ಚಾಗಿ ನಾಯಕನಟ ಅಲ್ಲು ಅರ್ಜುನ್‌ಗೆ ಪುಷ್ಪ-2ನ ಆದಷ್ಟು ಬೇಗ ಪ್ರೇಕ್ಷಕರ ಮುಂದೆ ತರುವ ತುಡಿತ ಹೆಚ್ಚಾಯ್ತು. ಅದೇ ಕಾರಣದಿಂದ ಸಿಕ್ಕಾಪಟ್ಟೆ ಎಫರ್ಟ್ ಹಾಕಿ, ಪುಷ್ಪ-2ನ ಕಳೆದ ವರ್ಷಾಂತ್ಯದಲ್ಲಿ ತೆರೆಗೆ ತಂದರು. ಅದು ಬಾಹುಬಲಿ-2 ಬಾಕ್ಸ್ ಆಫೀಸ್ ರೆಕಾರ್ಡ್‌ನ ಕೂಡ ಬ್ರೇಕ್ ಮಾಡಿ, ಇಂಡಿಯಾದಲ್ಲಿ ಅತಿಹೆಚ್ಚು ಗಳಿಸಿದ ಎರಡನೇ ಸಿನಿಮಾ ಅನ್ನೋ ಹೆಗ್ಗಳಿಕೆಗೆ ಪಾತ್ರವಾಯ್ತು.

RelatedPosts

ವರ್ಷ ಬೊಳ್ಳಮ್ಮ ಫಸ್ಟ್ ಲುಕ್ ಅನಾವರಣ: ‘ಮಹಾನ್’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದ ಪೋಸ್ಟರ್

ಮಂಗಳೂರಿನಲ್ಲಿ ‘ಕರಾವಳಿ’ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ: ಪ್ರೇಕ್ಷಕರ ಮನ ಗೆದ್ದ ಸಿನಿಮಾ

ಸುದೀಪ್ ಸ್ಟೈಲ್‌ಗೆ ತಕ್ಕನಾದ ಸ್ಪೋರ್ಟ್ಸ್‌‌ EV ಕಾರ್..!

ಹಾರರ್ ಜಾನರ್‌ಗೆ ಕೈ ಹಾಕಿದ ಮಾಸ್ ಮಾನ್‌ಸ್ಟರ್ ಪ್ರಶಾಂತ್ ನೀಲ್

ADVERTISEMENT
ADVERTISEMENT

516373052 1297127178448124 5902606951876300265 n

ಅಲ್ಲು ಅರ್ಜುನ್‌‌ಗೆ ಸಂಕಷ್ಟ..ಚಾರ್ಜ್‌‌ಶೀಟ್‌‌ನಲ್ಲಿ ಹೆಸರು..!

ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ..11ನೇ ಆರೋಪಿ

Footwears lie on the floor during the premiere sho

ಹೈದ್ರಾಬಾದ್‌‌ನ ಚಿಕ್ಕಡಪಲ್ಲಿಯಲ್ಲಿರೋ ಸಂಧ್ಯಾ ಥಿಯೇಟರ್‌‌ನಲ್ಲಿ ಪುಷ್ಪ-2 ಸಿನಿಮಾದ ಫ್ಯಾನ್ಸ್ ಶೋ ನಡೆಸಲಾಗಿತ್ತು. ಅಲ್ಲಿಗೆ ಅಂದು ಅಲ್ಲು ಅರ್ಜುನ್ ಭೇಟಿ ನೀಡಿದ ಹಿನ್ನೆಲೆ, ಕಾಲ್ತುಳಿತ ಆಗಿತ್ತು. ಆ ಕಾಲ್ತುಳಿತದಲ್ಲಿ ರೇವತಿ ಅನ್ನೋ 35 ವರ್ಷದ ಮಹಿಳೆ ನಿಧನರಾಗಿದ್ದರು. ಕೂಡಲೇ ಚಿಕ್ಕಡಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ನಟ ಅಲ್ಲು ಅರ್ಜುನ್‌‌ನ ಕಸ್ಟಡಿಗೆ ಪಡೆದು, ಚಂಚಲಗೂಡ ಜೈಲಿಗೆ ಕೂಡ ಕಳಿಸಿದ್ರು.

Pushpa 2 sandhyatheatre rtc x road stampede

10 ಪುಟಗಳ ಚಾರ್ಜ್‌ಶೀಟ್..ಅರೆಸ್ಟ್ ಆಗ್ತಾರಾ ಪುಷ್ಪರಾಜ್?

DCM ಪವನ್ ಪವರ್..ಸ್ಟಾರ್‌‌ಡಮ್ ಖದರ್..ಎಲ್ಲಾ ವೇಸ್ಟ್

Tragedy Strikes at Sandhya

ಕೂಡಲೇ ಬೇಲ್ ಪಡೆದು ಹೊರಗೆ ಬಂದಿದ್ದ ಅಲ್ಲು ಅರ್ಜುನ್, ಆ ಕುಟುಂಬದ ಪರ ನಾವಿದ್ದೇವೆ. ಉದ್ದೇಶಪೂರ್ವಕವಾಗಿ ಆಗಿರೋದಲ್ಲ. ಆಕ್ಸಿಡೆಂಟಲಿ ಆಗಿದೆ ಅನ್ನೋ ಸ್ಟೇಟ್‌‌ಮೆಂಟ್ ನೀಡಿ, ಕುಟುಂಬಕ್ಕೆ ಕೋಟ್ಯಂತರ ರೂಪಾಯಿ ಆರ್ಥಿಕ ಸಹಾಯ ಕೂಡ ಮಾಡಿದ್ರು. ಆದ್ರೆ ಅದಾದ ಬಳಿಕ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅಲ್ಲು ಅರ್ಜುನ್ ಮೇಲೆ ಕೆರಳಿದ್ದರು. ಕೇಸ್‌ನ ತುಂಬಾ ಸೀರಿಯಸ್ ಆಗಿ ಪರಿಗಣಿಸಲಾಗಿತ್ತು.

544849639 1345928613567980 5788046420985064955 n

ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ ನಡೆದಿದ್ದು 2024ರ ಡಿಸೆಂಬರ್ 4ರ ರಾತ್ರಿ. ಆದ್ರೆ ಒಂದು ವರ್ಷದ ಬಳಿಕ ಇದೀಗ ಪೊಲೀಸರು ಆ ಪ್ರಕರಣ ಕೊರ್ಟ್‌ಗೆ ಚಾರ್ಜ್‌‌ಶೀಟ್ ಸಲ್ಲಿಸಿದ್ದಾರೆ. ಸುಮಾರು 23 ಮಂದಿ ಆರೋಪಿಗಳ ಪಟ್ಟಿ ಸಲ್ಲಿಸಿದ್ದು, 11ನೇ ಆರೋಪಿಯಾಗಿ ಅಲ್ಲು ಅರ್ಜುನ್ ಹೆಸರು ಕೂಡ ಅದರಲ್ಲಿದೆ. 10 ಪುಟಗಳ ಆ ಜಾರ್ಚ್‌ಶೀಟ್ ಸಲ್ಲಿಕೆ ಆಗ್ತಿದ್ದಂತೆ ಅಲ್ಲುಗಷ್ಟೇ ಅಲ್ಲ, ಇಡೀ ಮೆಗಾಸ್ಟಾರ್ ಫ್ಯಾಮಿಲಿಗೆ ಟೆನ್ಷನ್ ಶುರುವಾಗಿದೆ. ಎನೀ ಟೈಂ ಪುಷ್ಪರಾಜ್ ಅರೆಸ್ಟ್ ಆಗುವ ಸಾಧ್ಯತೆಯಿದೆ.

491953320 1243941857096953 8127692034159701000 n

ಒಂದ್ಕಡೆ ಪವನ್ ಕಲ್ಯಾಣ್ ಆಂಧ್ರ ಡಿಸಿಎಂ ಆಗಿದ್ರೂ, ಮತ್ತೊಂದ್ಕಡೆ ತನಗೆ ಅಷ್ಟು ದೊಡ್ಡ ಫ್ಯಾನ್ ಫಾಲೋಯಿಂಗ್ ಇದ್ದರೂ ಕೂಡ ಅಲ್ಲು ಅರ್ಜುನ್‌ಗೆ ಈ ಸಮಸ್ಯೆಯಿಂದ ಪಾರಾಗಲು ಆಗದೇ ಇರೋದು ಅಚ್ಚರಿ. ಇದ್ರಿಂದ ಕಾನೂನು ಎಲ್ಲರಿಗೂ ಒಂದೇನೇ ಅನ್ನೋದು ಸಾಬೀತಾಗ್ತಿದೆ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸ್ವ (14)

ವರ್ಷ ಬೊಳ್ಳಮ್ಮ ಫಸ್ಟ್ ಲುಕ್ ಅನಾವರಣ: ‘ಮಹಾನ್’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದ ಪೋಸ್ಟರ್

by ದಿಶಾ ಕೆ. ಎಸ್.
July 21, 2026 - 11:25 am
0

ಸ್ವ (13)

ದೆಹಲಿಯಲ್ಲಿ ಮುಂದುವರೆದ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ: ಬಿಗಿ ಪೊಲೀಸ್ ಬಂದೋಬಸ್ತ್

by ದಿಶಾ ಕೆ. ಎಸ್.
July 21, 2026 - 11:04 am
0

ಸ್ವ (12)

ಮಂಗಳೂರಿನಲ್ಲಿ ‘ಕರಾವಳಿ’ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ: ಪ್ರೇಕ್ಷಕರ ಮನ ಗೆದ್ದ ಸಿನಿಮಾ

by ದಿಶಾ ಕೆ. ಎಸ್.
July 21, 2026 - 10:36 am
0

ಸ್ವ (10)

ಸಿಕ್ಕಿಂನಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ: ಏಳು ಮಂದಿ ಸಾವು, ಹಲವರು ಸಿಲುಕಿರುವ ಶಂಕೆ

by ದಿಶಾ ಕೆ. ಎಸ್.
July 21, 2026 - 9:46 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ವ (14)
    ವರ್ಷ ಬೊಳ್ಳಮ್ಮ ಫಸ್ಟ್ ಲುಕ್ ಅನಾವರಣ: ‘ಮಹಾನ್’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದ ಪೋಸ್ಟರ್
    July 21, 2026 | 0
  • ಸ್ವ (12)
    ಮಂಗಳೂರಿನಲ್ಲಿ ‘ಕರಾವಳಿ’ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ: ಪ್ರೇಕ್ಷಕರ ಮನ ಗೆದ್ದ ಸಿನಿಮಾ
    July 21, 2026 | 0
  • Untitled design 2026 07 20T202104.657
    ಸುದೀಪ್ ಸ್ಟೈಲ್‌ಗೆ ತಕ್ಕನಾದ ಸ್ಪೋರ್ಟ್ಸ್‌‌ EV ಕಾರ್..!
    July 20, 2026 | 0
  • Untitled design 2026 07 20T193056.216
    ಹಾರರ್ ಜಾನರ್‌ಗೆ ಕೈ ಹಾಕಿದ ಮಾಸ್ ಮಾನ್‌ಸ್ಟರ್ ಪ್ರಶಾಂತ್ ನೀಲ್
    July 20, 2026 | 0
  • Untitled design 2026 07 20T184321.880
    ಅಶ್ಲೀಲ ಕಾಮೆಂಟ್‌ಗೆ ಬೇಸತ್ತು ನಟಿ ಐಶ್ವರ್ಯಾ ಸಿಂಧೋಗಿ ದೂರು
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version