• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಬಿಡಿಎ ಅಧಿಕಾರಿಯ ಮನೆ ಮೇಲೆ ಲೋಕಾಯುಕ್ತ ದಾಳಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 31, 2025 - 8:52 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 31T085017.890

RelatedPosts

ಬಂಡೀಪುರ ಸಫಾರಿಯಲ್ಲಿ ಭಾರೀ ಬದಲಾವಣೆ; ವಾಹನಗಳ ಮೇಲೆ GPS ಕಣ್ಗಾವಲು

ಎರಡು ಬೈಕ್‌ಗಳ ನಡುವೆ ಡಿಕ್ಕಿ; ಇಬ್ಬರು ಯುವಕರ ದುರ್ಮರಣ

ಮಂಗಳೂರು ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ; 10 ಮೊಬೈಲ್ ಪತ್ತೆ

ವಿಜಯಪುರದಲ್ಲಿ ಹಾಡಹಗಲೇ ರೌಡಿಶೀಟರ್ ಕೊ*ಲೆ; ಹಳೆ ವೈಷಮ್ಯ ಶಂಕೆ

ADVERTISEMENT
ADVERTISEMENT

ಬೆಂಗಳೂರು, ಡಿಸೆಂಬರ್ 31: ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿಗಳನ್ನು ಹೊಂದಿರುವ ಆರೋಪದ ಹಿನ್ನೆಲೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದ ಸರ್ವೆ ಸೂಪರ್ವೈಸರ್‌ ವೆಂಕಟೇಶ್ ಡಿ. ಅವರ ಮನೆ ಹಾಗೂ ಕಚೇರಿಗಳ ಮೇಲೆ ಇಂದು ಬೆಳಿಗ್ಗೆಯಿಂದಲೇ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ವಿವಿಧ ಭಾಗಗಳಲ್ಲಿ ಒಟ್ಟು 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ಈ ದಾಳಿ ನಡೆದಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ.

ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ಅವರ ಮಾರ್ಗದರ್ಶನದಲ್ಲಿ ಹಾಗೂ ಡಿವೈಎಸ್‌ಪಿ ಪುವಯ್ಯ ಅವರ ನೇತೃತ್ವದಲ್ಲಿ ಅಧಿಕಾರಿಗಳ ವಿಶೇಷ ತಂಡ ಈ ದಾಳಿಯನ್ನು ನಡೆಸುತ್ತಿದೆ. ಬಸವೇಶ್ವರನಗರದಲ್ಲಿರುವ ವೆಂಕಟೇಶ್ ಅವರ ನಿವಾಸ, ಕಚೇರಿ, ತೋಟದ ಮನೆ ಸೇರಿದಂತೆ ಐದು ಪ್ರಮುಖ ಸ್ಥಳಗಳಲ್ಲಿ ಪರಿಶೀಲನೆ ಪರಿಶೀಲಿಸಲಾಗಿದೆ. ಬೆಳಿಗ್ಗೆಯಿಂದ ದಾಳಿ ಸತತವಾಗಿ ಮುಂದುವರೆದಿದ್ದು, ದಾಖಲೆಗಳು, ಆಸ್ತಿ ಸಂಬಂಧಿತ ಕಡತಗಳು ಹಾಗೂ ಚರ ಆಸ್ತಿಗಳನ್ನು ವಶಕ್ಕೆ ಪಡೆಯಲಾಗಿದೆ.

ವೆಂಕಟೇಶ್ ಅವರು ತಮ್ಮ ಆದಾಯಕ್ಕೆ ಹೋಲಿಸಿದರೆ ಅಪಾರ ಪ್ರಮಾಣದ ಆಸ್ತಿಯನ್ನು ಅಕ್ರಮವಾಗಿ ಸಂಪಾದಿಸಿರುವುದು ಬೆಳಕಿಗೆ ಬಂದಿದೆ. ಲೋಕಾಯುಕ್ತ ಅಧಿಕಾರಿಗಳು ನೀಡಿರುವ ಮಾಹಿತಿಯಂತೆ, ದಾಳಿಯ ವೇಳೆ ಸುಮಾರು 90 ಲಕ್ಷ ರೂಪಾಯಿ ಮೌಲ್ಯದ 7 ನಿವೇಶನಗಳು ಪತ್ತೆಯಾಗಿವೆ. ಇದರ ಜೊತೆಗೆ 6 ಎಕರೆ 20 ಗುಂಟೆ ಕೃಷಿ ಭೂಮಿಯೂ ವೆಂಕಟೇಶ್ ಅವರ ಹೆಸರಿನಲ್ಲಿ  ಇರುವುದಾಗಿ ದಾಖಲೆಗಳು ಲಭ್ಯವಾಗಿವೆ.

ಚರ ಆಸ್ತಿಗಳ ವಿಚಾರಕ್ಕೆ ಬಂದರೆ, ದಾಳಿಯ ವೇಳೆ 29 ಲಕ್ಷ 410 ರೂಪಾಯಿ ಮೌಲ್ಯದ ಚಿನ್ನಾಭರಣ, 32 ಲಕ್ಷ 40 ಸಾವಿರ ರೂಪಾಯಿ ಮೌಲ್ಯದ ವಿವಿಧ ವಾಹನಗಳು ಪತ್ತೆಯಾಗಿವೆ. ಅಲ್ಲದೆ, ಬ್ಯಾಂಕ್ ಖಾತೆಗಳಲ್ಲಿ ಸುಮಾರು 1 ಲಕ್ಷ 40 ಸಾವಿರ ರೂಪಾಯಿ ಶೇಷ ಮೊತ್ತ ಇರುವುದೂ ಕಂಡುಬಂದಿದೆ. ಮನೆಗಳಲ್ಲಿ ಸಿಕ್ಕ ನಗದು ಮೊತ್ತ 2 ಸಾವಿರ ರೂಪಾಯಿ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನಾಲ್ಕು ದಿನಕ್ಕೆ 150ಕೋಟಿ.. (16)

ಬಂಡೀಪುರ ಸಫಾರಿಯಲ್ಲಿ ಭಾರೀ ಬದಲಾವಣೆ; ವಾಹನಗಳ ಮೇಲೆ GPS ಕಣ್ಗಾವಲು

by ಕವಿತಾ
September 8, 2026 - 9:26 pm
0

ನಾಲ್ಕು ದಿನಕ್ಕೆ 150ಕೋಟಿ.. (15)

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಬಹುಭಾಷಾ ತಾರೆ ರೋಜಾ ಆಗಮನ

by ಕವಿತಾ
September 8, 2026 - 8:26 pm
0

ನಾಲ್ಕು ದಿನಕ್ಕೆ 150ಕೋಟಿ.. (14)

ಎರಡು ಬೈಕ್‌ಗಳ ನಡುವೆ ಡಿಕ್ಕಿ; ಇಬ್ಬರು ಯುವಕರ ದುರ್ಮರಣ

by ಕವಿತಾ
September 8, 2026 - 7:54 pm
0

ನಾಲ್ಕು ದಿನಕ್ಕೆ 150ಕೋಟಿ.. (13)

ಮಂಗಳೂರು ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ; 10 ಮೊಬೈಲ್ ಪತ್ತೆ

by ಕವಿತಾ
September 8, 2026 - 7:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಆಸ್ಟ್ರಾ (2)
    ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು
    September 8, 2026 | 0
  • ಬಿಜೆಪಿಗೆ ಬಿಗ್ ಶಾಕ್ ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    ಬಿಜೆಪಿಗೆ ಬಿಗ್ ಶಾಕ್: ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    September 8, 2026 | 0
  • Untitled design 2026 09 08T120303.600
    ಕೆಂಪಗೊಂಡಿ ಹಾವಳಿ ಹೆಚ್ಚಾದೀತಲೇ ಎಚ್ಚರ.!: ಆನೆಕೊಂಡ ಮರಡಿ ಬಸವೇಶ್ವರ ಕಾರ್ಣಿಕ ನುಡಿ
    September 8, 2026 | 0
  • ಚಿಂತೆ ಕಾಡಬಹುದು.! (12)
    ಬೆಂಗಳೂರಿನಲ್ಲಿ 180 ಜೀವಂತ ಇಂಡಿಯನ್ ಸ್ಟಾರ್ ಆಮೆಗಳ ಜಪ್ತಿ
    September 8, 2026 | 0
  • ಚಿಂತೆ ಕಾಡಬಹುದು.! (10)
    ರಕ್ತ ಹೆಪ್ಪುಗಟ್ಟುವಂತೆ ವಿದ್ಯಾರ್ಥಿ ಕಣ್ಣಿಗೆ ಥಳಿಸಿದ ಶಿಕ್ಷಕ: FIR ದಾಖಲು
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version