• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಲಿಕಾನ್ ಸಿಟಿಯಲ್ಲಿ ಕುಸಿಯುತ್ತಿದೆ ವಾಯು ಗುಣಮಟ್ಟ: 150 ದಾಟಿದ ಏರ್ ಕ್ವಾಲಿಟಿ ಇಂಡೆಕ್ಸ್

admin by admin
January 2, 2026 - 9:05 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 02T085710.406

ಬೆಂಗಳೂರು, ಜನವರಿ 02, 2026: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾಯು ಗುಣಮಟ್ಟದ ಸೂಚ್ಯಂಕ (AQI) ದಿನದಿಂದ ದಿನಕ್ಕೆ ಆತಂಕಕಾರಿ ಮಟ್ಟವನ್ನು ತಲುಪುತ್ತಿದೆ. ಇಂದಿನ ವರದಿಯ ಪ್ರಕಾರ ನಗರದ ಸರಾಸರಿ ವಾಯು ಗುಣಮಟ್ಟ 161 ದಾಖಲಾಗಿದ್ದು, ಇದು ಅನಾರೋಗ್ಯಕರ ಹಂತಕ್ಕೆ ಸೇರಿದೆ. ಕಳೆದ ಕೆಲವು ದಿನಗಳಿಗೆ ಹೋಲಿಸಿದರೆ ಅಲ್ಪ ಸುಧಾರಣೆ ಕಂಡುಬಂದರೂ, ವಿಶ್ವ ಆರೋಗ್ಯ ಸಂಸ್ಥೆಯ (WHO) ಮಾನದಂಡಗಳ ಪ್ರಕಾರ ಇದು ಆರೋಗ್ಯಕ್ಕೆ ಅತ್ಯಂತ ಹಾನಿಕಾರಕವಾಗಿದೆ.

ನಗರದ ಯಾವ ಭಾಗಗಳಲ್ಲಿ ಮಾಲಿನ್ಯ ಹೆಚ್ಚು ?

ಬೆಂಗಳೂರಿನ ಬಹುತೇಕ ವಸತಿ ಮತ್ತು ಕೈಗಾರಿಕಾ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಕುಸಿದಿದೆ. ವಿಶೇಷವಾಗಿ ವೈಟ್ ಫೀಲ್ಡ್ ಭಾಗದಲ್ಲಿ ಮಾಲಿನ್ಯದ ಪ್ರಮಾಣ ಅತಿ ಹೆಚ್ಚಿದೆ. ವಿವಿಧ ಪ್ರದೇಶಗಳ ಇಂದಿನ AQI ಅಂಕಿಅಂಶಗಳು ಹೀಗಿವೆ:

RelatedPosts

ರಮಾನಾಥ್ ರೈ ಕಾರಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಪಾರಾದ ಮಾಜಿ ಸಚಿವ

ವಾರಣಾಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌‌ಗೆ ಕುಖ್ಯಾತ ನಕ್ಸಲ್ ಕಮಾಂಡರ್ ಬಲಿ

ಬಿಸಿಲಿನಿಂದ ಕಂಗೆಟ್ಟ ಬೆಂಗಳೂರಿಗೆ ವರುಣನ ಸಿಂಚನ: ಮುಂದಿನ ದಿನಗಳಲ್ಲೂ ಮಳೆ ಸಾಧ್ಯತೆ

ಪರಪ್ಪನ ಅಗ್ರಹಾರದಲ್ಲಿ ಮೊಬೈಲ್ ಬೇಟೆ: ಒಂದೇ ಜೈಲಿನಲ್ಲಿ 334 ಫೋನ್‌ಗಳು ಪತ್ತೆ

ADVERTISEMENT
ADVERTISEMENT
  • ವೈಟ್ ಫೀಲ್ಡ್: 189

  • ಜಯನಗರ: 175

  • ಕೋರಮಂಗಲ: 172

  • ತಾವರೆಕೆರೆ: 170

  • ಸಿಲ್ಕ್ ಬೋರ್ಡ್: 168

  • ಅರೆಕೆರೆ: 165

  • ಬ್ರೂಕ್ ಫೀಲ್ಡ್: 163

  • ಹೆಬ್ಬಾಳ: 161

  • ಬ್ರಿಗೇಡ್ ರೋಡ್: 158

  • ಬಿಟಿಎಂ ಲೇಔಟ್: 158

  • ಬಾಪೂಜಿ ನಗರ: 154

PM2.5 ಮತ್ತು PM10: ಅಡಗಿರುವ ಅಪಾಯಗಳೇನು ?

ಇಂದಿನ ಗಾಳಿಯಲ್ಲಿ PM2.5 ಕಣಗಳ ಪ್ರಮಾಣ 70 ಮತ್ತು PM10 ಕಣಗಳ ಪ್ರಮಾಣ 95 ರಷ್ಟಿದೆ. ಈ ಅಂಕಿಅಂಶಗಳು ತಾಂತ್ರಿಕವಾಗಿ ಕಂಡರೂ, ಇವುಗಳ ಪ್ರಭಾವ ಭೀಕರವಾಗಿದೆ.

  1. PM10: ಇವು ನಮ್ಮ ಕೂದಲಿನ ಎಳೆಗಿಂತ 7 ಪಟ್ಟು ತೆಳುವಾದ ಧೂಳಿನ ಕಣಗಳು.

  2. PM2.5: ಇವು ಮಾನವನ ಕೂದಲಿನ ಕೇವಲ 3% ರಷ್ಟು ದಪ್ಪವಿರುವ ಅತಿ ಸೂಕ್ಷ್ಮ ಕಣಗಳು.

ಈ ಸೂಕ್ಷ್ಮ ಕಣಗಳು ನಾವು ಉಸಿರಾಡುವಾಗ ನೇರವಾಗಿ ಶ್ವಾಸಕೋಶವನ್ನು ಪ್ರವೇಶಿಸಿ, ಅಲ್ಲಿಂದ ರಕ್ತನಾಳಗಳಿಗೆ ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ತೀವ್ರ ಸ್ವರೂಪದ ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಎದುರಾಗುತ್ತದೆ. WHO ನಿಗದಿಪಡಿಸಿರುವ ಮಿತಿಗಿಂತ 5 ಪಟ್ಟು ಹೆಚ್ಚು ಮಾಲಿನ್ಯವಿರುವುದು ನಗರದ ಜನರ ಜೀವಕ್ಕೆ ಸಂಚಕಾರ ತಂದಿದೆ.

ರಾಜ್ಯದ ಇತರ ನಗರಗಳ ಸ್ಥಿತಿ

ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ಇತರ ಪ್ರಮುಖ ನಗರಗಳಲ್ಲೂ ವಾಯು ಗುಣಮಟ್ಟ ಹದಗೆಟ್ಟಿದೆ. ಬಳ್ಳಾರಿ ನಗರವು 185 AQI ನೊಂದಿಗೆ ಅತಿ ಹೆಚ್ಚು ಮಾಲಿನ್ಯ ಹೊಂದಿದ್ದರೆ, ಹುಬ್ಬಳ್ಳಿ 96 AQI ನೊಂದಿಗೆ ತುಲನಾತ್ಮಕವಾಗಿ ಉತ್ತಮ ಸ್ಥಿತಿಯಲ್ಲಿದೆ.

  • ಬಳ್ಳಾರಿ: 185

  • ಶಿವಮೊಗ್ಗ: 168

  • ಮಂಗಳೂರು: 160

  • ಬೆಳಗಾವಿ: 152

  • ಮೈಸೂರು: 126

ಮಾಲಿನ್ಯಕ್ಕೆ ಮುಖ್ಯ ಕಾರಣಗಳೇನು ?

ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ 1.2 ಕೋಟಿ ದಾಟಿದೆ. ವಾಹನಗಳಿಂದ ಹೊರಸೂಸುವ ದಟ್ಟ ಹೊಗೆ, ಕಟ್ಟಡ ನಿರ್ಮಾಣ ಕಾಮಗಾರಿಗಳಿಂದ ಏಳುವ ಧೂಳು ಮತ್ತು ಹಸಿರು ವಲಯದ ನಾಶವೇ ಈ ಮಾಲಿನ್ಯಕ್ಕೆ ಮೂಲ ಕಾರಣ. ವಾಯು ಗುಣಮಟ್ಟ 150 ದಾಟಿದಾಗ ಶ್ವಾಸಕೋಶದ ಸಮಸ್ಯೆ ಇರುವವರು ಮಾತ್ರವಲ್ಲದೆ, ಆರೋಗ್ಯವಂತ ವ್ಯಕ್ತಿಗಳೂ ಉಸಿರಾಟದ ತೊಂದರೆ ಅನುಭವಿಸಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 20T172616.307

ತಾರಮ್ಮ-ಚಿಕ್ಕಣ್ಣನ ‘ಲಕ್ಷ್ಮೀಪುತ್ರ’ ಅಡ್ಡಾದಿಂದ ಅಮ್ಮನ ಆ್ಯಂಥೆಮ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 20, 2026 - 5:34 pm
0

Untitled design 2026 09 20T171119.389

ರಮಾನಾಥ್ ರೈ ಕಾರಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಪಾರಾದ ಮಾಜಿ ಸಚಿವ

by ಶಾಲಿನಿ ಕೆ. ಡಿ
September 20, 2026 - 5:14 pm
0

Untitled design 2026 09 20T164821.320

ವಾರಣಾಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌‌ಗೆ ಕುಖ್ಯಾತ ನಕ್ಸಲ್ ಕಮಾಂಡರ್ ಬಲಿ

by ಶಾಲಿನಿ ಕೆ. ಡಿ
September 20, 2026 - 4:52 pm
0

Untitled design 2026 09 20T162645.292

‘ನಾವಿಬ್ಬರು ನಮಗಿಬ್ಬರು’ ಎಂದ ರಣವೀರ್‌-ದೀಪಿಕಾ ಪಡುಕೋಣೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 20, 2026 - 4:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T171119.389
    ರಮಾನಾಥ್ ರೈ ಕಾರಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಪಾರಾದ ಮಾಜಿ ಸಚಿವ
    September 20, 2026 | 0
  • Untitled design 2026 09 20T164821.320
    ವಾರಣಾಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌‌ಗೆ ಕುಖ್ಯಾತ ನಕ್ಸಲ್ ಕಮಾಂಡರ್ ಬಲಿ
    September 20, 2026 | 0
  • Untitled design 2026 09 19T221248.967
    KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!
    September 19, 2026 | 0
  • Untitled design 2026 09 19T214531.387
    ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು
    September 19, 2026 | 0
  • Untitled design 2026 09 19T193349.677
    ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version