• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನನ್ನಂತಹ ಪ್ರಭಾವಿಗೇ ಈ ಸ್ಥಿತಿಯಾದರೆ ಹೊಸಬರ ಕಥೆಯೇನು..! ಚಿತ್ರಮಂದಿರ ಮಾಫಿಯಾ ವಿರುದ್ಧ ಝೈದ್ ಖಾನ್ ಕಿಡಿ

admin by admin
January 4, 2026 - 8:28 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 04T202254.389

ದಾವಣಗೆರೆ: ಕರ್ನಾಟಕದ ಚಿತ್ರರಂಗದಲ್ಲಿ ಒಳಗೊಳಗೆ ಮಡುಗಟ್ಟಿದ್ದ ‘ಚಿತ್ರಮಂದಿರಗಳ ಮಾಫಿಯಾ’ (Theater Mafia) ಇದೀಗ ಬಹಿರಂಗವಾಗಿ ಚರ್ಚೆಗೆ ಬಂದಿದೆ. ಹಣವಿದ್ದವರು ಮತ್ತು ಪ್ರಭಾವಿಗಳು ಚಿತ್ರಮಂದಿರಗಳನ್ನು ಮೊದಲೇ ಬುಕ್ ಮಾಡಿ ಇರಿಸಿಕೊಳ್ಳುವ ಮೂಲಕ ಸಣ್ಣ ಸಿನಿಮಾಗಳ ಕುತ್ತಿಗೆ ಹಿಸುಕುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಈ ಗಂಭೀರ ವಿಚಾರದ ಬಗ್ಗೆ ಸ್ವತಃ ಸಚಿವ ಜಮೀರ್ ಅಹ್ಮದ್ ಅವರ ಪುತ್ರ, ನಟ ಝೈದ್ ಖಾನ್ (Zaid Khan) ಅಸಮಾಧಾನ ಹೊರಹಾಕಿದ್ದಾರೆ.

ನಾನು ಕೂಡ ಈ ಮಾಫಿಯಾದ ಸಂತ್ರಸ್ತ

ತಮ್ಮ ಮುಂಬರುವ ಸಿನಿಮಾ ‘ಕಲ್ಟ್’ (Cult) ಪ್ರಚಾರಕ್ಕಾಗಿ ದಾವಣಗೆರೆಗೆ ಆಗಮಿಸಿದ್ದ ಝೈದ್ ಖಾನ್, ಸುದ್ದಿಗೋಷ್ಠಿಯಲ್ಲಿ ಚಿತ್ರಮಂದಿರಗಳ ಹಂಚಿಕೆಯಲ್ಲಿ ನಡೆಯುತ್ತಿರುವ ಅನ್ಯಾಯದ ಬಗ್ಗೆ ಮಾತನಾಡಿದ್ದಾರೆ. ನನಗೆ ಸಚಿವರ ಮಗ ಎಂಬ ಪ್ರಭಾವಿ ಹಿನ್ನೆಲೆ ಇದೆ, ಹಣದ ಬಲವೂ ಇದೆ. ಹೀಗಿದ್ದರೂ ನಾನು ಚಿತ್ರಮಂದಿರ ಸಿಗದೆ ಪರದಾಡಿದ್ದೇನೆ. ಅಂದಮೇಲೆ ಯಾವುದೇ ಹಿನ್ನೆಲೆ ಇಲ್ಲದೆ ಸಿನಿಮಾ ಮಾಡುವ ಹೊಸಬರ ಪರಿಸ್ಥಿತಿ ಎಷ್ಟು ದಾರುಣವಾಗಿರಬೇಡ ? ಎಂದು ಪ್ರಶ್ನಿಸಿದರು.

RelatedPosts

ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ

ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ ವಾಹನಕ್ಕೂ ಸೇಫ್, ವಿಮೆ ಗ್ಯಾರಂಟಿ: ಕೇಂದ್ರ ಸರ್ಕಾರ ಸ್ಪಷ್ಟನೆ

ಸೂಪರ್‌ಸ್ಟಾರ್ ರಜನಿಕಾಂತ್ 173ನೇ ಸಿನಿಮಾಗೆ ಮುಹೂರ್ತ: ಟೈಟಲ್-ಫಸ್ಟ್ ಲುಕ್ ರಿವೀಲ್

ADVERTISEMENT
ADVERTISEMENT

ತಮ್ಮ ಮೊದಲ ಸಿನಿಮಾ ‘ಬನಾರಸ್’ ಬಿಡುಗಡೆಯ ಸಮಯದ ಅನುಭವ ಹಂಚಿಕೊಂಡ ಅವರು, ಆರಂಭದಲ್ಲಿ 100 ಚಿತ್ರಮಂದಿರಗಳು ಸಿಕ್ಕಿದ್ದವು, ಆದರೆ ಮಾಫಿಯಾದ ಕಾರಣದಿಂದ ಅದು 50ಕ್ಕೆ ಕುಸಿಯಿತು. ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ ಥಿಯೇಟರ್‌ಗಳಿಂದ ಎತ್ತಂಗಡಿ ಮಾಡುವುದು ಸಣ್ಣ ಸಿನಿಮಾಗಳಿಗೆ ನೀಡುವ ದೊಡ್ಡ ಹೊಡೆತ ಎಂದರು.

‘ಕಲ್ಟ್’ ಸಿನಿಮಾ ಮತ್ತು ಥಿಯೇಟರ್ ಹಂಚಿಕೆ

ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ಜನವರಿ 23ರಂದು ತೆರೆಗೆ ಬರುತ್ತಿದೆ. ಅದೇ ದಿನ ನಟ ದುನಿಯಾ ವಿಜಯ್ ಅವರ ಸಿನಿಮಾವೂ ಬಿಡುಗಡೆಯಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಝೈದ್, ರಾಜ್ಯದಲ್ಲಿರುವ ಒಟ್ಟು ಚಿತ್ರಮಂದಿರಗಳಲ್ಲಿ ಶೇ. 60ರಷ್ಟು ದುನಿಯಾ ವಿಜಯ್ ಅವರಿಗೆ ಸಿಗಲಿವೆ, ನಮಗೆ ಶೇ. 40ರಷ್ಟು ಸಿಗಬಹುದು. ಉತ್ತಮ ಸ್ಪರ್ಧೆ ಇರಲಿ, ಆದರೆ ಮಾಫಿಯಾದಿಂದ ಹೊಸಬರಿಗೆ ಅನ್ಯಾಯವಾಗಬಾರದು ಎಂದು ಮನವಿ ಮಾಡಿದರು.

ಅನಿಲ್ ಕುಮಾರ್ ನಿರ್ದೇಶನದ ‘ಕಲ್ಟ್’ ಸಿನಿಮಾ ಯುವಕರನ್ನು ಕೇಂದ್ರೀಕರಿಸಿ ಸಿದ್ಧವಾಗಿದೆ. ಈ ಸಿನಿಮಾ ತೆಲುಗಿನ ‘ಅರ್ಜುನ್ ರೆಡ್ಡಿ’ ಅಥವಾ ‘ಅನಿಮಲ್’ ಮಾದರಿಯನ್ನ ಹೊಂದಿದೆ. ಪ್ರೀತಿಯಲ್ಲಿ ಮೋಸ ಹೋದ ಯುವಕರ ಕಥೆ ಇದರಲ್ಲಿದೆ ಎಂದು ಝೈದ್ ಖಾನ್ ವಿವರಿಸಿದರು. ಸಿನಿಮಾದಲ್ಲಿ ರಚಿತಾ ರಾಮ್ ಮತ್ತು ಮಲೈಕಾ ನಾಯಕಿಯರಾಗಿ ನಟಿಸಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಲೋಕಿ ಸಿನಿಮಾಸ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಹಂಪಿ ಮತ್ತು ವಿಜಯನಗರದ ಸುಂದರ ತಾಣಗಳಲ್ಲಿ ಸಿನಿಮಾದ ಬಹುಭಾಗ ಚಿತ್ರೀಕರಣಗೊಂಡಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 24T232826.003

ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ

by ಶಾಲಿನಿ ಕೆ. ಡಿ
June 24, 2026 - 11:30 pm
0

Untitled design 2026 06 24T231215.267

ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್

by ಶಾಲಿನಿ ಕೆ. ಡಿ
June 24, 2026 - 11:14 pm
0

Untitled design 2026 06 24T225008.915

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ ವಾಹನಕ್ಕೂ ಸೇಫ್, ವಿಮೆ ಗ್ಯಾರಂಟಿ: ಕೇಂದ್ರ ಸರ್ಕಾರ ಸ್ಪಷ್ಟನೆ

by ಶಾಲಿನಿ ಕೆ. ಡಿ
June 24, 2026 - 10:51 pm
0

Untitled design 2026 06 24T220750.968

ಸೂಪರ್‌ಸ್ಟಾರ್ ರಜನಿಕಾಂತ್ 173ನೇ ಸಿನಿಮಾಗೆ ಮುಹೂರ್ತ: ಟೈಟಲ್-ಫಸ್ಟ್ ಲುಕ್ ರಿವೀಲ್

by ಶಾಲಿನಿ ಕೆ. ಡಿ
June 24, 2026 - 10:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 24T232826.003
    ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ
    June 24, 2026 | 0
  • Untitled design 2026 06 24T231215.267
    ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್
    June 24, 2026 | 0
  • Untitled design 2026 06 24T225008.915
    ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ ವಾಹನಕ್ಕೂ ಸೇಫ್, ವಿಮೆ ಗ್ಯಾರಂಟಿ: ಕೇಂದ್ರ ಸರ್ಕಾರ ಸ್ಪಷ್ಟನೆ
    June 24, 2026 | 0
  • Untitled design 2026 06 24T212928.104
    ಕಾವೇರಿ ನದಿಯಲ್ಲಿ ಒಂದೇ ಕುಟುಂಬದ ಐವರು ಜಲಸಮಾಧಿ
    June 24, 2026 | 0
  • Untitled design 2026 06 24T211149.010
    ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದ ಗೋದಾಮಿನ ಮೇಲ್ಛಾವಣಿ ಕುಸಿದು 5 ಮಂದಿ ಸಾವು
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version