• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಸತ್ಯ ಸಾಯಿಬಾಬಾ ಭಕ್ತನಾಗಿದ್ದ ವೆನೆಜುವೆಲಾ ಅಧ್ಯಕ್ಷ: 2 ದಶಕದ ಹಿಂದೆ ಭಾರತಕ್ಕೂ ಭೇಟಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 5, 2026 - 11:19 am
in ವಿದೇಶ
0 0
0
Untitled design 2026 01 05T110849.247

RelatedPosts

ಬಲೂಚಿಸ್ತಾನ್ ಸಚಿವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ: 6 ಮಂದಿಗೆ ಗಾಯ

ಸೆಪ್ಟೆಂಬರ್‌‌ನಲ್ಲಿ ಇರಾನ್ ಅಧ್ಯಕ್ಷ ಭಾರತಕ್ಕೆ ಭೇಟಿ

ಜಗತ್ತನ್ನು ಕಾಡುತ್ತಿವೆ 6 ಸಂಘರ್ಷಗಳು! 3ನೇ ವಿಶ್ವಯುದ್ಧದ ಮುನ್ಸೂಚನೆಯೇ? ಭಾರತದ ಭವಿಷ್ಯವೇನು?

ಉಕ್ರೇನ್ ರಷ್ಯಾ ಯುದ್ಧಕ್ಕೆ ಕಿಮ್ ಎಂಟ್ರಿ!

ADVERTISEMENT
ADVERTISEMENT

ವಾಷಿಂಗ್ಟನ್: ಅಮೆರಿಕದ ವಶದಲ್ಲಿರುವ ವೆನೆಜುವೆಲಾ ಅಧ್ಯಕ್ಷ ನಿಕೋಲಾಸ್ ಮಡುರೊ ಅವರ ಜೀವನದ ಬಗ್ಗೆ ಒಂದರ ಹಿಂದೆ ಒಂದರಂತೆ ಅಚ್ಚರಿಯ ಸಂಗತಿಗಳು ಬೆಳಕಿಗೆ ಬರುತ್ತಿವೆ. ಡ್ರಗ್ಸ್ ಮಾಫಿಯಾಗೆ ಬೆಂಬಲ ನೀಡಿದ ಆರೋಪ, ಅಂತಾರಾಷ್ಟ್ರೀಯ ರಾಜಕೀಯ ಸಂಘರ್ಷಗಳ ನಡುವೆಯೇ, ಮಡುರೊ ಅವರ ಆಧ್ಯಾತ್ಮಿಕ ನಂಟೊಂದು ಈಗ ಮತ್ತೆ ಚರ್ಚೆಗೆ ಬಂದಿದೆ. ಭಾರತದ ಪುಟ್ಟಪರ್ತಿಯ ದಿವಂಗತ ದೇವಮಾನವ ಶ್ರೀ ಸತ್ಯಸಾಯಿ ಬಾಬಾ ಅವರ ಭಕ್ತನಾಗಿದ್ದ ಎಂದು ತಿಳಿದು ಬಂದಿದೆ.

ಕ್ಯಾಥೊಲಿಕ್ ಕುಟುಂಬದಲ್ಲಿ ಬೆಳೆದ ನಿಕೋಲಾಸ್ ಮಡುರೊ, ಸಾಯಿಬಾಬಾ ಅವರ ಕಟ್ಟಾ ಅನುಯಾಯಿಯಾಗಿದ್ದು ಪತ್ನಿ ಸಿಲಿಯಾ ಫ್ಲೋರ್ಸ್ ಅವರ ಪ್ರಭಾವದಿಂದ ಎನ್ನಲಾಗಿದೆ. ಸಿಲಿಯಾ ಫ್ಲೋರ್ಸ್ ವೃತ್ತಿಯಲ್ಲಿ ವಕೀಲೆ ಹಾಗೂ ನಂತರ ಶಾಸಕರಾಗಿದ್ದು, ಆಧ್ಯಾತ್ಮಿಕ ವಿಚಾರಗಳಲ್ಲಿ ಗಾಢ ನಂಬಿಕೆ ಹೊಂದಿದ್ದವರು. ಅವರ ಮೂಲಕವೇ ಮಡುರೊ ಸಾಯಿಬಾಬಾ ಉಪದೇಶಗಳು, ಮಾನವೀಯತೆ ಮತ್ತು ಆಧ್ಯಾತ್ಮಿಕ ತತ್ವಗಳತ್ತ ಆಕರ್ಷಿತರಾದರು.

2005ರಲ್ಲಿ ವೆನೆಜುವೆಲಾದ ವಿದೇಶಾಂಗ ಸಚಿವರಾಗಿದ್ದಾಗ ನಿಕೋಲಾಸ್ ಮಡುರೊ ಮತ್ತು ಅವರ ಪತ್ನಿ ಭಾರತಕ್ಕೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿರುವ ಪ್ರಶಾಂತಿ ನಿಲಯಕ್ಕೆ ತೆರಳಿ ಶ್ರೀ ಸತ್ಯಸಾಯಿ ಬಾಬಾ ಅವರನ್ನು ಭೇಟಿಯಾದರು. ಸಾಯಿಬಾಬಾ ಅವರೊಂದಿಗೆ ಮಡುರೊ ದಂಪತಿಗೆ ವೈಯಕ್ತಿಕ ಸಂದರ್ಶನವೂ ಲಭಿಸಿತ್ತು. ಮಡುರೊ ಬಾಬಾ ಅವರ ಪಾದಗಳ ಬಳಿ ಕುಳಿತಿರುವ ಚಿತ್ರಗಳು ಆಗ ಹರಿದಾಡಿದ್ದವು.

ಮಡುರೊ ಅಧ್ಯಕ್ಷರಾದ ಬಳಿಕವೂ ಈ ಭಕ್ತಿಯ ನಂಟು ಮುಂದುವರಿದಿತ್ತು. ವೆನೆಜುವೆಲಾದ ಅಧ್ಯಕ್ಷರ ಕಚೇರಿಯಲ್ಲಿ ಸಾಯಿಬಾಬಾ ಅವರ ಭಾವಚಿತ್ರವು ರಾಷ್ಟ್ರೀಯ ನಾಯಕರ ಚಿತ್ರಗಳ ಜೊತೆಗೆ ಇರಿಸಲಾಗಿತ್ತು ಎಂಬ ವರದಿಗಳು ಅಂದಿನ ಕಾಲದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದವು. ಲ್ಯಾಟಿನ್ ಅಮೆರಿಕದ ರಾಷ್ಟ್ರಾಧ್ಯಕ್ಷನೊಬ್ಬ ಭಾರತೀಯ ದೇವಮಾನವಿಗೆ ಈ ಮಟ್ಟದ ಗೌರವ ನೀಡಿರುವುದು ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಗಮನ ಸೆಳೆದಿತ್ತು.

ಏಪ್ರಿಲ್ 2011ರಲ್ಲಿ ಶ್ರೀ ಸತ್ಯಸಾಯಿ ಬಾಬಾ ನಿಧನರಾದರು. ಆಗ ಹ್ಯುಗೋ ಚಾವೆಜ್ ಸರ್ಕಾರದಲ್ಲಿ ವಿದೇಶಾಂಗ ಸಚಿವರಾಗಿದ್ದ ಮಡುರೊ, ವೆನೆಜುವೆಲಾದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಅಧಿಕೃತವಾಗಿ ಸಂತಾಪ ಸೂಚಿಸಿದರು. ಸಾಯಿಬಾಬಾ ಅವರ “ಮಾನವೀಯತೆಗೆ ಸಲ್ಲಿಸಿದ ಆಧ್ಯಾತ್ಮಿಕ ಕೊಡುಗೆ”ಯನ್ನು ಗೌರವಿಸಿ ರಾಷ್ಟ್ರೀಯ ಶೋಕಾಚರಣೆಯ ದಿನವನ್ನೇ ಘೋಷಿಸಲಾಯಿತು. ಇದು ಭಾರತ–ವೆನೆಜುವೆಲಾ ಆಧ್ಯಾತ್ಮಿಕ ನಂಟಿನ ಅಪರೂಪದ ಉದಾಹರಣೆಯಾಗಿತ್ತು.

ಇದಕ್ಕೂ ಮುಂದೆ, ನವೆಂಬರ್ 23, 2025ರಂದು ಸಾಯಿಬಾಬಾ ಅವರ ಜನ್ಮ 100ನೇ ವಾರ್ಷಿಕೋತ್ಸವದ ಸಂದರ್ಭದಲ್ಲೂ ಮಡುರೊ ಸರ್ಕಾರ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿ ಗೌರವ ಸಲ್ಲಿಸಿತ್ತು.

ಡ್ರಗ್ಸ್ ಮಾಫಿಯಾಗೆ ಉತ್ತೇಜನ ನೀಡಿದ ಆರೋಪದಡಿ ಅಮೆರಿಕ ನಿಕೋಲಾಸ್ ಮಡುರೊ ಅವರನ್ನು ಬಂಧಿಸಿರುವುದಾಗಿ ಘೋಷಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಮಡುರೊಗೆ ಹಲವು ಬಾರಿ ಎಚ್ಚರಿಕೆ ನೀಡಲಾಗಿತ್ತು. ಆದರೆ ಆತ ಡ್ರಗ್ಸ್ ಜಾಲವನ್ನು ಪೋಷಿಸುತ್ತಿದ್ದ. ಇದು ಅಮೆರಿಕದ ಭದ್ರತೆಗೆ ಭಾರಿ ಬೆದರಿಕೆ ಆಗಿತ್ತು” ಎಂದು ಹೇಳಿದ್ದಾರೆ.

‘ಆಪರೇಷನ್ ಅಬ್ಸಲ್ಯೂಟ್ ರಿಸಾಲ್ವ್’ ಹೆಸರಿನ ಸೇನಾ ಕಾರ್ಯಾಚರಣೆಯಲ್ಲಿ ಎಫ್-18, ಎಫ್-22, ಎಫ್-35 ಯುದ್ಧ ವಿಮಾನಗಳು, ಬಿ-1 ಬಾಂಬರ್‌ಗಳು ಮತ್ತು ಡ್ರೋನ್‌ಗಳು ಸೇರಿ 150ಕ್ಕೂ ಹೆಚ್ಚು ಯುದ್ಧ ವಿಮಾನಗಳನ್ನು ಬಳಸಲಾಗಿದೆ ಎನ್ನಲಾಗಿದೆ. ಕ್ಯಾರಕಸ್‌ನಲ್ಲಿನ ಅಧ್ಯಕ್ಷೀಯ ನಿವಾಸದ ಸುರಕ್ಷಿತ ಕೊಠಡಿಗೆ ಮಡುರೊ ತಲುಪುವ ಮೊದಲೇ ಅಮೆರಿಕ ಸೇನೆ ಅವರನ್ನು ವಶಕ್ಕೆ ಪಡೆದಿದೆ ಎಂಬುದಾಗಿ ಹೇಳಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (57)

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

by ಕವಿತಾ
August 14, 2026 - 11:17 pm
0

Untitled design (56)

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

by ಕವಿತಾ
August 14, 2026 - 10:57 pm
0

Untitled design (55)

ಬಲೂಚಿಸ್ತಾನ್ ಸಚಿವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ: 6 ಮಂದಿಗೆ ಗಾಯ

by ಕವಿತಾ
August 14, 2026 - 10:17 pm
0

Untitled design (54)

ಸಿಂಧೂ ಜಲ ಒಪ್ಪಂದ ಅಮಾನತು ರೈತರ ಹಿತಕ್ಕಾಗಿ: ರಾಷ್ಟ್ರಪತಿ ಮುರ್ಮು

by ಕವಿತಾ
August 14, 2026 - 8:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (55)
    ಬಲೂಚಿಸ್ತಾನ್ ಸಚಿವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ: 6 ಮಂದಿಗೆ ಗಾಯ
    August 14, 2026 | 0
  • Untitled design (44)
    ಸೆಪ್ಟೆಂಬರ್‌‌ನಲ್ಲಿ ಇರಾನ್ ಅಧ್ಯಕ್ಷ ಭಾರತಕ್ಕೆ ಭೇಟಿ
    August 14, 2026 | 0
  • War thumbnail image
    ಜಗತ್ತನ್ನು ಕಾಡುತ್ತಿವೆ 6 ಸಂಘರ್ಷಗಳು! 3ನೇ ವಿಶ್ವಯುದ್ಧದ ಮುನ್ಸೂಚನೆಯೇ? ಭಾರತದ ಭವಿಷ್ಯವೇನು?
    August 14, 2026 | 0
  • Untitled design 2026 08 14T134315.028
    ಉಕ್ರೇನ್ ರಷ್ಯಾ ಯುದ್ಧಕ್ಕೆ ಕಿಮ್ ಎಂಟ್ರಿ!
    August 14, 2026 | 0
  • Untitled design (22)
    ದೀರ್ಘಕಾಲದ ಯುದ್ಧಕ್ಕೆ ಬೇಸತ್ತು ಆತ್ಮಹತ್ಯೆಗೆ ಮುಂದಾದ್ರಾ ಅಮೆರಿಕ ಸೈನಿಕರು?
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version