• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗವಿಮಠದ ಜಾತ್ರೆಯಲ್ಲಿ ಮಿರ್ಚಿ ಹಬ್ಬ: 6 ಲಕ್ಷ ಭಕ್ತರಿಗೆ ಪ್ರಸಾದ ರೂಪದಲ್ಲಿ ಬಜ್ಜಿ

admin by admin
January 6, 2026 - 7:25 pm
in Flash News, ಕೊಪ್ಪಳ
0 0
0
Untitled design 2026 01 06T192208.753

RelatedPosts

ಅಮೆರಿಕಾ-ಇರಾನ್ ನಡುವಿನ ಕದನ ವಿರಾಮ ಮಾತುಕತೆ ಫೇಲ್: ಮತ್ತೆ ಯುದ್ಧ ಶುರು

ಹೂವಿನ ಮಾಲೆಗೆ ಬಾಂಬ್ ಅಂತ ಭಾವಿಸಿದ ನಟ: ಸೈಕಲ್ ಬಿಟ್ಟು ಓಡಿದ ದಳಪತಿ ವಿಜಯ್..ವಿಡಿಯೋ ವೈರಲ್

IPL 2026: ವಾಂಖೆಡೆಯಲ್ಲಿ ಮುಂಬೈಗೆ ಹ್ಯಾಟ್ರಿಕ್‌‌ ಸೋಲು, ಆರ್‌ಸಿಬಿಗೆ ಮೂರನೇ ಜಯ

ಪಾಕ್‌ಗೆ ಡಬಲ್ ಶಾಕ್: ಪೆಟ್ರೋಲ್ ಬಳಿಕ ವಿದ್ಯುತ್ ದರವೂ ದುಪ್ಪಟ್ಟು: ಸರ್ಕಾರ ಹೇಳಿದ್ದೇನು?

ADVERTISEMENT
ADVERTISEMENT

ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಠದ ಮಹಾದಾಸೋಹಕ್ಕೆ ಈಗ ‘ಮಿರ್ಚಿ’ಯ ಮೆರುಗು ಸಿಕ್ಕಿದೆ. ಪ್ರತಿವರ್ಷದಂತೆ ಈ ಬಾರಿಯೂ ಗವಿಸಿದ್ದೇಶ್ವರ ಅಜ್ಜನ ಜಾತ್ರೆಯ ಮರುದಿನ ಭಕ್ತರಿಗೆ ಬಿಸಿಬಿಸಿ ಮಿರ್ಚಿ ಬಜ್ಜಿಯನ್ನು ಪ್ರಸಾದವಾಗಿ ನೀಡುವ ಮೂಲಕ ಸಮಾನ ಮನಸ್ಕರ ಬಳಗವು ಗಮನ ಸೆಳೆದಿದೆ. ಸುಮಾರು 5 ರಿಂದ 6 ಲಕ್ಷ ಜನರಿಗೆ ಇಂದು ಮಿರ್ಚಿ ದಾಸೋಹ ನಡೆದಿದೆ.

ದಾಸೋಹದ ಅಂಕಿ-ಅಂಶ:

ಲಕ್ಷಾಂತರ ಜನರಿಗೆ ಮಿರ್ಚಿ ತಯಾರಿಸುವುದು ಅಷ್ಟು ಸುಲಭದ ಮಾತಲ್ಲ. ಇದಕ್ಕಾಗಿ ತಿಂಗಳುಗಳ ಮೊದಲೇ ಸಿದ್ಧತೆಗಳು ನಡೆಯುತ್ತವೆ. ಈ ಬಾರಿ ಬಳಸಲಾದ ಸಾಮಗ್ರಿಗಳ ವಿವರಗಳನ್ನ ನೋಡುವುದಾದರೆ, ಕಡಲೆ ಹಿಟ್ಟು-25 ಕ್ವಿಂಟಾಲ್, ಹಸಿ ಮೆಣಸಿನಕಾಯಿ-22 ಕ್ವಿಂಟಾಲ್, ಎಣ್ಣೆ-12 ಬ್ಯಾರೆಲ್ (ಶುದ್ಧ ಅಡುಗೆ ಎಣ್ಣೆ), ಇಂಧನ: 60 ಗ್ಯಾಸ್ ಸಿಲಿಂಡರ್‌ಗಳು, 75 ಕೆಜಿ ಉಪ್ಪು, 25 ಕೆಜಿ ಅಜವಾನ ಹಾಗೂ 25 ಕೆಜಿ ಸೋಡಾಪುಡಿಗಳನ್ನ ಬಳಸಲಾಗಿದೆ.

ಬೆಳಿಗ್ಗೆಯಿಂದಲೇ ಆರಂಭವಾದ ಈ ಕಾರ್ಯದಲ್ಲಿ 25ಕ್ಕೂ ಹೆಚ್ಚು ಗ್ರಾಮಗಳಿಂದ ಬಂದ ನೂರಾರು ಸ್ವಯಂಸೇವಕರು ಭಕ್ತಿಯಿಂದ ಭಾಗವಹಿಸಿದ್ದರು. ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ, ಕೇವಲ ಅಜ್ಜನ ಸೇವೆಯ ಸಂಕಲ್ಪದೊಂದಿಗೆ ಕೈಜೋಡಿಸಿದ್ದು ಈ ದಾಸೋಹದ ವಿಶೇಷ.

11 ವರ್ಷಗಳ ನಿರಂತರ ಸೇವೆ

ಗವಿಮಠದ ದಾಸೋಹದಲ್ಲಿ ಮಿರ್ಚಿ ನೀಡುವ ಈ ಸಂಪ್ರದಾಯ ಇಂದಿನದಲ್ಲ. ಕಳೆದ 11 ವರ್ಷಗಳ ಹಿಂದೆ ಸಮಾನ ಮನಸ್ಕರ ಬಳಗವು ಸಣ್ಣ ಮಟ್ಟದಲ್ಲಿ ಈ ಸೇವೆಯನ್ನು ಆರಂಭಿಸಿತ್ತು. ಉತ್ತರ ಕರ್ನಾಟಕದ ಜನರಿಗೆ ‘ಮಿರ್ಚಿ-ಮಂಡಕ್ಕಿ’ ಎಂದರೆ ಪಂಚಪ್ರಾಣ. ಊಟದಲ್ಲಿ ಮಿರ್ಚಿ ಇಲ್ಲದಿದ್ದರೆ ಅದು ಅಪೂರ್ಣ ಎಂಬ ಭಾವನೆ ಜನರಲ್ಲಿದೆ. ಇದನ್ನೇ ಆಧಾರವಾಗಿಟ್ಟುಕೊಂಡು ಆರಂಭವಾದ ಈ ಸೇವೆ, ಇಂದು ಲಕ್ಷಾಂತರ ಜನರಿಗೆ ತಲುಪುತ್ತಿದೆ. ವಿಶೇಷವೆಂದರೆ, ಈ ತಂಡದ ಸದಸ್ಯರು ಯಾರಿಂದಲೂ ದೇಣಿಗೆ ಪಡೆಯದೆ ತಮ್ಮ ಸ್ವಂತ ಹಣವನ್ನು ಹಾಕಿ ಈ ದಾಸೋಹವನ್ನು ನಡೆಸಿಕೊಂಡು ಬರುತ್ತಿದ್ದಾರೆ.

ಜಾತ್ರೆ ಮತ್ತು ದಾಸೋಹದ ಮಹಿಮೆ

ಗವಿಮಠದ ಜಾತ್ರೆ ಎಂದರೆ ಅದು ದಾಸೋಹಕ್ಕೆ ಮತ್ತೊಂದು ಹೆಸರು. ಜನವರಿ 1ರಿಂದಲೇ ದಾಸೋಹದ ಸಿದ್ಧತೆಗಳು ಅಧಿಕೃತವಾಗಿ ಚಾಲನೆ ಪಡೆದಿದ್ದು, ನಿರಂತರವಾಗಿ 20 ದಿನಗಳ ಕಾಲ ಇಲ್ಲಿ ಅನ್ನದಾಸೋಹ ನಡೆಯುತ್ತದೆ. ಈ ಬಾರಿ ಜಾತ್ರೆಯಲ್ಲಿ ಜನಸಾಗರವೇ ಹರಿದುಬಂದಿದ್ದು, ಪ್ರತಿಯೊಬ್ಬ ಭಕ್ತನಿಗೂ ಪ್ರಸಾದ ಸಿಗುವಂತೆ ಮಠದ ಆಡಳಿತ ಮಂಡಳಿ ಅಚ್ಚುಕಟ್ಟಾದ ವ್ಯವಸ್ಥೆ ಮಾಡಿದೆ. ಗವಿಸಿದ್ದೇಶ್ವರ ಅಜ್ಜನ ದರ್ಶನ ಪಡೆದ ಭಕ್ತರು, ಈ ಮಿರ್ಚಿಯನ್ನ ಸವಿದು ಸಂತಸ ವುಕ್ತಪಡಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 13T074819.570

ಅಮೆರಿಕಾ-ಇರಾನ್ ನಡುವಿನ ಕದನ ವಿರಾಮ ಮಾತುಕತೆ ಫೇಲ್: ಮತ್ತೆ ಯುದ್ಧ ಶುರು

by Hemanth Kumar S
April 13, 2026 - 7:50 am
0

Untitled design 2026 04 13T072718.167

ಹೂವಿನ ಮಾಲೆಗೆ ಬಾಂಬ್ ಅಂತ ಭಾವಿಸಿದ ನಟ: ಸೈಕಲ್ ಬಿಟ್ಟು ಓಡಿದ ದಳಪತಿ ವಿಜಯ್..ವಿಡಿಯೋ ವೈರಲ್

by ಶಾಲಿನಿ ಕೆ. ಡಿ
April 13, 2026 - 7:31 am
0

Untitled design 2025 12 04T070243.618

ದಿನ ಭವಿಷ್ಯ: ಇಂದು ಈ ರಾಶಿಯವರ ಬೆಂಬಲಕ್ಕೆ ನಿಲ್ಲುವವರು ಕಡಿಮೆ, ವ್ಯಾಪಾರದಲ್ಲಿ ಲಾಭ

by ಶಾಲಿನಿ ಕೆ. ಡಿ
April 13, 2026 - 7:09 am
0

Untitled design 2026 04 13T063625.322

IPL 2026: ವಾಂಖೆಡೆಯಲ್ಲಿ ಮುಂಬೈಗೆ ಹ್ಯಾಟ್ರಿಕ್‌‌ ಸೋಲು, ಆರ್‌ಸಿಬಿಗೆ ಮೂರನೇ ಜಯ

by ಶಾಲಿನಿ ಕೆ. ಡಿ
April 13, 2026 - 6:40 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 13T074819.570
    ಅಮೆರಿಕಾ-ಇರಾನ್ ನಡುವಿನ ಕದನ ವಿರಾಮ ಮಾತುಕತೆ ಫೇಲ್: ಮತ್ತೆ ಯುದ್ಧ ಶುರು
    April 13, 2026 | 0
  • Untitled design 2026 04 13T072718.167
    ಹೂವಿನ ಮಾಲೆಗೆ ಬಾಂಬ್ ಅಂತ ಭಾವಿಸಿದ ನಟ: ಸೈಕಲ್ ಬಿಟ್ಟು ಓಡಿದ ದಳಪತಿ ವಿಜಯ್..ವಿಡಿಯೋ ವೈರಲ್
    April 13, 2026 | 0
  • Untitled design 2026 04 13T063625.322
    IPL 2026: ವಾಂಖೆಡೆಯಲ್ಲಿ ಮುಂಬೈಗೆ ಹ್ಯಾಟ್ರಿಕ್‌‌ ಸೋಲು, ಆರ್‌ಸಿಬಿಗೆ ಮೂರನೇ ಜಯ
    April 13, 2026 | 0
  • Untitled design 2026 04 12T191910.155
    ಪಾಕ್‌ಗೆ ಡಬಲ್ ಶಾಕ್: ಪೆಟ್ರೋಲ್ ಬಳಿಕ ವಿದ್ಯುತ್ ದರವೂ ದುಪ್ಪಟ್ಟು: ಸರ್ಕಾರ ಹೇಳಿದ್ದೇನು?
    April 12, 2026 | 0
  • Untitled design 2026 04 12T191218.369
    ಇರಾನ್‌-ಅಮೆರಿಕ ನಡುವೆ ಸಂಧಾನ ವಿಫಲ: ಹಾರ್ಮುಜ್ ಜಲಸಂಧಿಯಲ್ಲಿ ಪಾಕ್ ಹಡಗುಗಳಿಗೆ ನಿರ್ಬಂಧ
    April 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version