• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉತ್ತರ ಕನ್ನಡ

ಬಸ್ ಅಪಘಾತದಲ್ಲಿ ಹಲವರಿಗೆ ಗಾಯ: ಓರ್ವ ವಿದ್ಯಾರ್ಥಿ ಕೈ ಛಿದ್ರ ಛಿದ್ರ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
January 8, 2026 - 2:22 pm
in ಉತ್ತರ ಕನ್ನಡ, ಕಲಬುರಗಿ, ಜಿಲ್ಲಾ ಸುದ್ದಿಗಳು, ಹಾವೇರಿ
0 0
0
BeFunky collage 2026 01 08T142019.495

ರಾಜ್ಯದ ವಿವಿಧೆಡೆ ಸಂಭವಿಸಿದ ಪ್ರತ್ಯೇಕ ಬಸ್ ಅಪಘಾತಗಳಲ್ಲಿ 22ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಉತ್ತರ ಕನ್ನಡದಲ್ಲಿ ಮರಕ್ಕೆ ಬಸ್ ಡಿಕ್ಕಿ ಹೊಡದ ಪರಿಣಾಮ 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರೆ, ಕಲಬುರಗಿ ಮತ್ತು ಹಾವೇರಿಯಲ್ಲಿ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಪೈಕಿ ಓರ್ವ ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದೆ.

ಉತ್ತರ ಕನ್ನಡದಲ್ಲಿ ಮರಕ್ಕೆ ಬಸ್ ಡಿಕ್ಕಿ: ಹಳಿಯಾಳ ತಾಲೂಕಿನ ಬಾನಸಗೇರಿ ಗ್ರಾಮದ ಮೊರಾರ್ಜಿ ಹಾಸ್ಟೆಲ್ ಬಳಿ ಓವರ್‌ಟೇಕ್ ಮಾಡುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಮುಂದಿನಿಂದ ಕಾರು ಬರುತ್ತಿದ್ದುದನ್ನು ತಪ್ಪಿಸಲು ಯತ್ನಿಸಿದ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ. ಘಟನೆಯಲ್ಲಿ ಚಾಲಕ, ನಿರ್ವಾಹಕ, 8 ವಿದ್ಯಾರ್ಥಿನಿಯರು, ಇಬ್ಬರು ಶಾಲಾ ಮಕ್ಕಳು ಮತ್ತು ಇಬ್ಬರು ಮಹಿಳೆಯರು ಸೇರಿ 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಳಿಯಾಳ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

RelatedPosts

ಸುಮಾರು 120 ಅಡಿ ಎತ್ತರದ ವಿದ್ಯುತ್ ಟವರ್ ಏರಿದ ಭೂಪ!: ರೈತನನ್ನು ರಕ್ಷಿಸಿದ ಪೊಲೀಸರು

ತಾಯಿ ಕಣ್ಣೆದುರೇ ರೌಡಿಶೀಟರ್ ಪವನ್ ಕುಮಾರ್ ಬರ್ಬರ ಹ*ತ್ಯೆ

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್: ಹೈದರಾಬಾದ್‌ನಲ್ಲಿ ತಲೆ ಮರೆಸಿಕೊಂಡ ಖ್ಯಾತ ಸ್ವಾಮೀಜಿ!

ಬೆಂಗಳೂರಿನ ಬಸವೇಶ್ವರನಗರದಲ್ಲಿ ಬೆಳ್ಳಂಬೆಳಗ್ಗೆ ಬಿಲ್ಡರ್ ಮನೆ ಮೇಲೆ IT ಶಾಕ್..!

ADVERTISEMENT
ADVERTISEMENT

ಕಲಬುರಗಿಯಲ್ಲಿ ವಿದ್ಯಾರ್ಥಿಗೆ ಗಂಭೀರ ಗಾಯ: ಜೇವರ್ಗಿ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಸೈಕಲ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ಇರ್ಫಾನ್ ದವಲಸಾಬ್ (15)ಗೆ ಕೆಕೆಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇರ್ಫಾನ್ ಅವರ ಬಲಗೈ ಸಂಪೂರ್ಣ ಛಿದ್ರಗೊಂಡಿದೆ. ಅಬ್ದುಲ್ ಕಲಾಂ ಆಜಾದ್ ಶಾಲೆಯ 9ನೇ ತರಗತಿ ವಿದ್ಯಾರ್ಥಿಯಾಗಿರುವ ಇರ್ಫಾನ್‌ಗೆ ತೀವ್ರ ಗಾಯಗಳಾಗಿವೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾವೇರಿಯಲ್ಲಿ ಪರೀಕ್ಷೆಗೆ ಹೋಗುತ್ತಿದ್ದ ವಿದ್ಯಾರ್ಥಿಗೆ ಅಪಘಾತ: ಹಾವೇರಿ ನಗರ ಬಸ್ ನಿಲ್ದಾಣದಲ್ಲಿ ಪರೀಕ್ಷೆ ಬರೆಯಲು ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿ ರೋಹಿತ್ ಕೆಸರಳ್ಳಿ ಅವರಿಗೆ ಬಸ್ ಡಿಕ್ಕಿ ಹೊಡೆದಿದೆ. ಕೊಣನತಂಬಿಗಿ ಗ್ರಾಮದ ರೋಹಿತ್ ಅವರಿಗೆ ಬೆನ್ನು ಮತ್ತು ತಲೆಗೆ ಗಂಭೀರ ಗಾಯಗಳಾಗಿವೆ. ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಯಾಗಿರುವ ರೋಹಿತ್‌ಗೆ ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಈ ಪ್ರತ್ಯೇಕ ಘಟನೆಗಳು ರಾಜ್ಯದಲ್ಲಿ ಸಾರ್ವಜನಿಕ ಸಾರಿಗೆ ವಾಹನಗಳ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿವೆ. ಚಾಲಕರ ಎಚ್ಚರಿಕೆ ಮತ್ತು ರಸ್ತೆ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಆಶಿಸೋಣ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 26T114805.502

ಸುಮಾರು 120 ಅಡಿ ಎತ್ತರದ ವಿದ್ಯುತ್ ಟವರ್ ಏರಿದ ಭೂಪ!: ರೈತನನ್ನು ರಕ್ಷಿಸಿದ ಪೊಲೀಸರು

by ಶಾಲಿನಿ ಕೆ. ಡಿ
February 26, 2026 - 11:54 am
0

T20 ವಿಶ್ವಕಪ್ 2026: ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ

T20 ವಿಶ್ವಕಪ್ 2026: ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ

by ಶ್ರೀದೇವಿ ಬಿ. ವೈ
February 26, 2026 - 11:29 am
0

Untitled design 2026 02 26T111114.828

ಭಾರತಕ್ಕೆ ಶಾಕ್ ನೀಡಿದ ಅಮೆರಿಕ; ಸೋಲಾರ್‌ ವಸ್ತುಗಳ ಮೇಲೆ ಶೇ.126 ಸುಂಕ ವಿಧಿಸಿದ ಟ್ರಂಪ್‌

by ಶಾಲಿನಿ ಕೆ. ಡಿ
February 26, 2026 - 11:19 am
0

ಇಂದು ಚಿನ್ನದ ಬೆಲೆ ಇಳಿಕೆ..! ಬೆಳ್ಳಿ ಯಥಾಸ್ಥಿತಿ..!

ಇಂದು ಚಿನ್ನದ ಬೆಲೆ ಇಳಿಕೆ..! ಬೆಳ್ಳಿ ಯಥಾಸ್ಥಿತಿ..!

by ಶ್ರೀದೇವಿ ಬಿ. ವೈ
February 26, 2026 - 11:07 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 23T192135.953
    ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಬಜೆಟ್ ಘೋಷಣೆಯ ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ
    February 23, 2026 | 0
  • BeFunky collage 2026 02 06T121035.631
    ಕಾರವಾರದ ಶಿರವಾಡ ನಗರಸಭೆ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಭಾರೀ ಬೆಂಕಿ ಅವಘಡ
    February 6, 2026 | 0
  • BeFunky collage 2026 02 04T132246.071
    ಕಮಲಾಕರ್‌ ಭಟ್‌ ಕೇಸ್‌ಗೀಗ ರಾಜಕೀಯ ತಿರುವು: ಕಾಂಗ್ರೆಸ್‌ MLC ಬಿಕೆ ಹರಿಪ್ರಸಾದ್‌ ಗಂಭೀರ ಆರೋಪ
    February 4, 2026 | 0
  • BeFunky collage 2026 02 03T145430.085
    ಅನೈತಿಕ ಸಂಬಂಧ ಆರೋಪದಡಿ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಬಂಧನ, ಗಂಡನ ಬದಲು ಅಣ್ಣ ಬಲಿ!
    February 3, 2026 | 0
  • BeFunky collage 2026 01 12T154914.041
    ಶೌಚಾಲಯದಿಂದ ಒಳನುಗ್ಗಿ ಬ್ಯಾಂಕ್ ದರೋಡೆ ಯತ್ನ: ಖಾಲಿ ಕೈಯಲ್ಲಿ ಹಿಂತಿರುಗಿದ ಕಳ್ಳರು
    January 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version