• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

Bigg Boss Kannada 12: ಫಿನಾಲೆಗೂ ಮೊದಲು ಅಶ್ವಿನಿ-ಧ್ರುವಂತ್‌ಗೆ ಕಿಚ್ಚನ ಚಪ್ಪಾಳೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 10, 2026 - 11:23 pm
in ಬಿಗ್ ಬಾಸ್
0 0
0
Untitled design 2026 01 10T232106.096

ಬಿಗ್ ಬಾಸ್ ಕನ್ನಡ ಸೀಸನ್ 12 ಫಿನಾಲೆಗೆ ಇನ್ನೇನು ಕೇವಲ ಒಂದು ವಾರ ಮಾತ್ರ ಬಾಕಿ ಇದೆ. 112 ದಿನಗಳ ಕಾಲ ನಿರಂತರವಾಗಿ ಸಾಗುತ್ತಿರುವ ಈ ಸೀಸನ್ ಹಲವು ತಿರುವುಗಳು, ಭಾವನಾತ್ಮಕ ಕ್ಷಣಗಳು ಹಾಗೂ ಅಚ್ಚರಿ ನಿರ್ಧಾರಗಳಿಂದ ಗಮನ ಸೆಳೆಯುತ್ತಿದೆ. ಈ ಸೀಸನ್‌ನ ಅಂತಿಮ ಹಂತದಲ್ಲಿ ಕಿಚ್ಚ ಸುದೀಪ್ ನೀಡಿದ ಒಂದು ನಿರ್ಧಾರ ಮಾತ್ರ ಅಶ್ವಿನಿ ಗೌಡ ಮತ್ತು ಧ್ರುವಂತ್ ಅಭಿಮಾನಿಗಳ ಹೃದಯ ಗೆದ್ದಿದೆ.

ಈ ಸೀಸನ್‌ನ ಕೊನೆಯ ‘ಕಿಚ್ಚನ ಚಪ್ಪಾಳೆ’ ಗೌರವವನ್ನು ಅಶ್ವಿನಿ ಗೌಡ ಹಾಗೂ ಧ್ರುವಂತ್ ಅವರಿಗೆ ನೀಡಿ ಕಿಚ್ಚ ಸುದೀಪ್ ಅವರು ವಿಶೇಷ ಗೌರವ ಸಲ್ಲಿಸಿದ್ದಾರೆ. ಸಾಮಾನ್ಯವಾಗಿ ವಾರಕ್ಕೊಬ್ಬರಿಗೆ ಮಾತ್ರ ನೀಡಲಾಗುವ ಈ ಗೌರವ ಈ ಬಾರಿ ಇಬ್ಬರಿಗೆ ದೊರೆತಿರುವುದೇ ಈ ವಾರದ ದೊಡ್ಡ ಸ್ಪೆಷಾಲಿಟಿ.

RelatedPosts

BBK12: ಧ್ರುವಂತ್, ಅಶ್ವಿನಿಗೆ ಮಾತ್ರವಲ್ಲ ಗಿಲ್ಲಿಗೂ ಸಿಕ್ತು ಚಪ್ಪಾಳೆ!

ಗಿಲ್ಲಿಗೆ ಕಾವ್ಯಾ ವಾರ್ನಿಂಗ್, ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ..!

ಬಿಗ್ ಬಾಸ್ ಸೂರಜ್ ಸಿಂಗ್ ಈಗ ಸೀರಿಯಲ್ ಹೀರೋ: ‘ಪವಿತ್ರ ಬಂಧನ’ದಲ್ಲಿ ಮೈಸೂರು ಹುಡುಗನ ದರ್ಬಾರ್

ಗಿಲ್ಲಿ ನಟನಿಗೆ ತಪ್ಪದ ಕಿರಿಕಿರಿ: ಇಷ್ಟು ದಿನಗಳ ಕೋಪವನ್ನೆಲ್ಲಾ ಹೊರಹಾಕಿದ ಕಾವ್ಯಾ

ADVERTISEMENT
ADVERTISEMENT
ಅಶ್ವಿನಿ ಗೌಡ ಕನಸು ನನಸಾದ ಕ್ಷಣ

ಈ ಸೀಸನ್‌ನಲ್ಲಿ ಗಿಲ್ಲಿ, ರಕ್ಷಿತಾ ಸೇರಿದಂತೆ ಹಲವು ಸ್ಪರ್ಧಿಗಳು ಕಿಚ್ಚನ ಚಪ್ಪಾಳೆ ಪಡೆದಿದ್ದರು. ಆದರೆ ಅಶ್ವಿನಿ ಗೌಡ ಮಾತ್ರ ಇದುವರೆಗೆ ಆ ಗೌರವದಿಂದ ವಂಚಿತರಾಗಿದ್ದರು. ಇದಲ್ಲದೆ, ಇಡೀ ಸೀಸನ್‌ನಲ್ಲಿ ಅವರು ಒಮ್ಮೆಯೂ ಕ್ಯಾಪ್ಟನ್ ಆಗದಿರುವುದು ಅವರ ಮನಸ್ಸಿಗೆ ನೋವು ತಂದಿತ್ತು.

“ಕನಿಷ್ಠವಾಗಿ ಕಿಚ್ಚನ ಚಪ್ಪಾಳೆಯನ್ನಾದರೂ ಪಡೆಯಬೇಕು” ಎಂಬುದು ಅಶ್ವಿನಿ ಅವರ ಕನಸಾಗಿತ್ತು. ಆದರೆ ವಾರಗಳು ಕಳೆಯುತ್ತಿದ್ದರೂ ಆ ಅವಕಾಶ ಕೈಗೂಡಿರಲಿಲ್ಲ. ಫಿನಾಲೆ ಹತ್ತಿರವಾಗುತ್ತಿದ್ದಂತೆ ಈ ಕನಸು ನನಸಾಗದೇ ಹೋಗಬಹುದು ಎಂಬ ಆತಂಕವೂ ಅವರಲ್ಲಿತ್ತು.

ಆದರೆ, ಕೊನೆಯ ವಾರದಲ್ಲಿ ಕಿಚ್ಚ ಸುದೀಪ್ ನೀಡಿದ ಈ ಸರ್ಪ್ರೈಸ್ ಅಶ್ವಿನಿ ಗೌಡ ಅವರ ಬದುಕಿನ ಮರೆಯಲಾಗದ ಕ್ಷಣವಾಗಿಬಿಟ್ಟಿದೆ. ಕಿಚ್ಚನ ಚಪ್ಪಾಳೆ ಸ್ವೀಕರಿಸುವ ವೇಳೆ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ..

ಧ್ರುವಂತ್‌ಗೂ ದೊರಕಿದ ಗೌರವ

ಅಶ್ವಿನಿಯ ಜೊತೆಗೆ ಧ್ರುವಂತ್ ಕೂಡ ಕಿಚ್ಚನ ಚಪ್ಪಾಳೆಗೆ ಪಾತ್ರರಾಗಿದ್ದಾರೆ. ಆಟದ ಮೇಲಿನ ಅವರ ಫೋಕಸ್, ಹಠ ಮತ್ತು ತಾಳ್ಮೆ ಕಿಚ್ಚ ಸುದೀಪ್ ಅವರನ್ನು ಮೆಚ್ಚುವಂತೆ ಮಾಡಿತ್ತು. ಇಬ್ಬರೂ ಈ ಗೌರವವನ್ನು ಹಂಚಿಕೊಂಡಿದ್ದಾರೆ..

ಕಿಚ್ಚನ ಮಾತುಗಳು 

ಜನವರಿ 10ರಂದು ಪ್ರಸಾರವಾದ ‘ವಾರದ ಕತೆ ಕಿಚ್ಚನ ಜೊತೆ’ ವೀಕೆಂಡ್ ಎಪಿಸೋಡ್‌ನಲ್ಲಿ ಕಿಚ್ಚ ಸುದೀಪ್ ಈ ಘೋಷಣೆ ಮಾಡಿದ್ದಾರೆ. “ಈ ವಾರದ ಎಪಿಸೋಡ್‌ಗಳನ್ನು ನೋಡಿದಾಗ ನನಗೆ ಕಂಡಿದ್ದು ಒಬ್ಬ ವ್ಯಕ್ತಿಯ ಹಠ ಮತ್ತು ಫೋಕಸ್. ಅವಮಾನ ಮಾಡಿದವರಿಂದಲೇ ಮುಂದೆ ಹೊಗಳಿಸಿಕೊಳ್ಳುವ ಕ್ಷಣ ಬರುತ್ತದೆ. ಅಲ್ಲಿಯೇ ಗೆಲುವಿನ ಪ್ರಾರಂಭ,” ಎಂದು ಹೇಳುತ್ತಾ, “ಈ ಸೀಸನ್‌ನ ಕೊನೆಯ ಕಿಚ್ಚನ ಚಪ್ಪಾಳೆ ಅಶ್ವಿನಿ ಗೌಡ ಹಾಗೂ ಧ್ರುವಂತ್ ಅವರಿಗೆ,” ಎಂದು ಘೋಷಿಸಿದ ಕ್ಷಣವೇ ಮನೆ ತುಂಬಾ ಸಂಭ್ರಮ ಮನೆಮಾಡಿತ್ತು.

ಫಿನಾಲೆಗೆ ದಿನಗಣನೆ

ಈ ವಾರ ಬಿಗ್ ಬಾಸ್ ಮನೆಯಲ್ಲಿ ಇನ್ನೂ ಹಲವು ಟ್ವಿಸ್ಟ್‌ಗಳು ನಡೆಯುವ ಸಾಧ್ಯತೆ ಇದೆ. ಫಿನಾಲೆ ಹತ್ತಿರವಾಗುತ್ತಿದ್ದಂತೆ ಆಟ ಮತ್ತಷ್ಟು ರೋಚಕವಾಗುತ್ತಿದ್ದು, ಯಾರು ಟ್ರೋಫಿ ಗೆಲ್ಲುತ್ತಾರೆ ಎಂಬ ಕುತೂಹಲ ದಿನೇ ದಿನೇ ಹೆಚ್ಚುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 01 11T204921.197

ಬೆಂಗಳೂರು ಟೆಕ್ಕಿ ಶರ್ಮಿಳಾ ಸಾವಿಗೆ ಸ್ಪೋಟಕ ಟ್ವಿಸ್ಟ್: ತನಿಖೆಯಲ್ಲಿ ಕೊಲೆ ಭಯಾನಕ ರಹಸ್ಯ ಬಯಲು!

by ಶ್ರೀದೇವಿ ಬಿ. ವೈ
January 11, 2026 - 8:52 pm
0

BeFunky collage 2026 01 11T195613.536

ರಮ್ಯಾ-ವಿಜಯಲಕ್ಷ್ಮಿ ಬೆನ್ನಲ್ಲೇ ಈ ಶಾಸಕಿಗೂ ಅಶ್ಲೀಲ ಕಾಮೆಂಟ್ ಕಾಟ!

by ಶ್ರೀದೇವಿ ಬಿ. ವೈ
January 11, 2026 - 7:58 pm
0

BeFunky collage 2026 01 11T194655.641

ಕ್ಯಾನ್ಸರ್ ಹರಡುವಿಕೆಗೆ ಸಹಾಯಕವಾ ಈ ವಿಟಮಿನ್? ಈ ಬಗ್ಗೆ ತಜ್ಞರು ಹೇಳೋದೇನು?

by ಶ್ರೀದೇವಿ ಬಿ. ವೈ
January 11, 2026 - 7:47 pm
0

BeFunky collage 2026 01 11T193043.444

ಸ್ಯಾಂಡಲ್‌ವುಡ್ ನಟಿ-ಅರವಿಂದ್ ರೆಡ್ಡಿ ಕೇಸ್ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್

by ಶ್ರೀದೇವಿ ಬಿ. ವೈ
January 11, 2026 - 7:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 01 11T191344.596
    BBK12: ಧ್ರುವಂತ್, ಅಶ್ವಿನಿಗೆ ಮಾತ್ರವಲ್ಲ ಗಿಲ್ಲಿಗೂ ಸಿಕ್ತು ಚಪ್ಪಾಳೆ!
    January 11, 2026 | 0
  • BeFunky collage 2026 01 11T164633.415
    ಗಿಲ್ಲಿಗೆ ಕಾವ್ಯಾ ವಾರ್ನಿಂಗ್, ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ..!
    January 11, 2026 | 0
  • Untitled design 2026 01 11T105436.011
    ಬಿಗ್ ಬಾಸ್ ಸೂರಜ್ ಸಿಂಗ್ ಈಗ ಸೀರಿಯಲ್ ಹೀರೋ: ‘ಪವಿತ್ರ ಬಂಧನ’ದಲ್ಲಿ ಮೈಸೂರು ಹುಡುಗನ ದರ್ಬಾರ್
    January 11, 2026 | 0
  • Untitled design 2026 01 11T100931.269
    ಗಿಲ್ಲಿ ನಟನಿಗೆ ತಪ್ಪದ ಕಿರಿಕಿರಿ: ಇಷ್ಟು ದಿನಗಳ ಕೋಪವನ್ನೆಲ್ಲಾ ಹೊರಹಾಕಿದ ಕಾವ್ಯಾ
    January 11, 2026 | 0
  • Untitled design 2026 01 10T223821.505
    BBK 12: ‘ಇದು ಯಾರಪ್ಪನ ಮನೆಯಲ್ಲ’ : ರಕ್ಷಿತಾ ಆಟಕ್ಕೆ ಕಿಚ್ಚ ಸುದೀಪ್ ಖಡಕ್ ವಾರ್ನಿಂಗ್
    January 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version