• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಬಿಗ್ ಬಾಸ್ ನಂತರ ಸೀರಿಯಲ್‌ಗೆ ಎಂಟ್ರಿ ಕೊಟ್ಟ ಸೂರಜ್ ಸಿಂಗ್..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
January 11, 2026 - 5:21 pm
in ಕಿರುತೆರೆ
0 0
0
BeFunky collage 2026 01 11T172030.732

ಬಿಗ್ ಬಾಸ್ ಕನ್ನಡ ಸೀಸನ್ 12 ರಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ನೀಡಿ ಫ್ಯಾನ್ಸ್‌ರ ಹೃದಯ ಗೆದ್ದ ಸೂರಜ್ ಸಿಂಗ್ ಅವರು ಮನೆಯಿಂದ ಎಲಿಮಿನೇಟ್ ಆದ ನಂತರವೂ ತಮ್ಮ ಯಶಸ್ಸಿನ ಹಾದಿಯನ್ನು ಮುಂದುವರೆಸುತ್ತಿದ್ದಾರೆ. ಡಿಸೆಂಬರ್ 27, 2025 ರಂದು ಡಬಲ್ ಎಲಿಮಿನೇಷನ್‌ನಲ್ಲಿ ಸೂರಜ್ ಸಿಂಗ್ ಮತ್ತು ಮಾಳು ನಿಪನಾಳ್ ಹೊರಬಂದರು. ಆದರೆ ಮನೆಯಿಂದ ಹೊರಬಂದ ಕೇವಲ ಎರಡು ವಾರಗಳಲ್ಲಿಯೇ ಅವರಿಗೆ ಹೊಸ ಅವಕಾಶ ಬಾಗಿಲು ತೆರೆದಿದೆ. ಅದು ಕಲರ್ಸ್ ಕನ್ನಡದ ಹೊಸ ಧಾರಾವಾಹಿ ಪವಿತ್ರ ಬಂಧನ.

ಕಲರ್ಸ್ ಕನ್ನಡ ವಾಹಿನಿಯು ಬಿಗ್ ಬಾಸ್ ಮುಗಿದ ನಂತರ ಪ್ರಸಾರವಾಗುವ ಹೊಸ ಸೀರಿಯಲ್ ‘ಪವಿತ್ರ ಬಂಧನ’ದ ಪ್ರೋಮೋ ಬಿಡುಗಡೆ ಮಾಡಿದೆ. ಈ ಪ್ರಮೋದಲ್ಲಿ ಸೂರಜ್ ಸಿಂಗ್ ಹೀರೋಯಾಗಿ ಫುಲ್ ಮಿಂಚುತ್ತಿದ್ದಾರೆ. ಅವರ ಪಾತ್ರದ ಹೆಸರು ದೇವದತ್ ದೇಶ್‌ಮುಖ್ ಆಗಿದ್ದು, ಗಂಭೀರ, ಸ್ಟ್ರಿಕ್ಟ್ ಬಾಸ್ ಟೈಪ್ ಪಾತ್ರವನ್ನು ನಿರ್ವಹಿಸುತ್ತಾರೆ. ನಾಯಕಿಯಾಗಿ ಅಮೂಲ್ಯ ಭಾರದ್ವಾಜ್ ನಟಿಸುತ್ತಿದ್ದಾರೆ. ತಮ್ಮನ ಪಾತ್ರದಲ್ಲಿ ವಿಕಾಸ್ ದೇಶ್‌ಮುಖ್ ಇದ್ದಾರೆ.

RelatedPosts

ದಿಶಾ ಪಯಣಕ್ಕೆ ಶಾಶ್ವತ ವಿದಾಯ: ಸೌಂದರ್ಯಳ ಕುತಂತ್ರಕ್ಕೆ ಸೋಲೊಪ್ಪಿ ಮನೆ ಬಿಟ್ಟಳು ದೀಪಾ!

ಬಿಗ್ ಬಾಸ್ ಸೂರಜ್ ಸಿಂಗ್ ಈಗ ಸೀರಿಯಲ್ ಹೀರೋ: ‘ಪವಿತ್ರ ಬಂಧನ’ದಲ್ಲಿ ಮೈಸೂರು ಹುಡುಗನ ದರ್ಬಾರ್

ಲಂಗ ದಾವಣಿ ಬಿಟ್ಟು ದುಬೈ ಬೀಚ್‌ಗಿಳಿದ ಶ್ರಾವಣಿ ಸುಬ್ರಹ್ಮಣ್ಯ ನಟಿ ಶ್ರೀವಲ್ಲಿ

ಬಿಗ್‌ಬಾಸ್‌ ಸ್ಪರ್ಧಿಗಳಿಗೆ ‘ರೆಡ್‌ ಕಾರ್ಡ್’ ತೋರಿಸಿದ ವಿಜಯ್‌ ಸೇತುಪತಿ..! ಏನಿದರ ಅರ್ಥ

ADVERTISEMENT
ADVERTISEMENT

View this post on Instagram

 

A post shared by Colors Kannada Official (@colorskannadaofficial)


ಸ್ಟೋರಿ ಲೈನ್ ಏನು? ಈ ಧಾರಾವಾಹಿ ಅಣ್ಣ-ತಮ್ಮನ ಬಾಂಧವ್ಯದ ಸುತ್ತ ಸುತ್ತುತ್ತದೆ. ಪವಿತ್ರಾ ಮತ್ತು ವಿಕಾಸ್ ಪ್ರೀತಿಸುತ್ತಾರೆ. ಆದರೆ ಪರಿಸ್ಥಿತಿಗಳ ಕಾರಣ ಪವಿತ್ರಾ ದೇವದತ್ (ಸೂರಜ್ ಸಿಂಗ್) ಜೊತೆ ಮದುವೆಯಾಗುತ್ತಾಳೆ. ಮದುವೆಯ ನಂತರವೂ ಪವಿತ್ರಾ “ನಿನ್ನನ್ನು ನನ್ನ ಗಂಡನಾಗಿ ಎಂದಿಗೂ ಒಪ್ಪಿಕೊಳ್ಳುವುದಿಲ್ಲ” ಎಂದು ದೇವದತ್ತನಿಗೆ ಹೇಳುತ್ತಾಳೆ. ಈ ಡ್ರಾಮಾಟಿಕ್ ಡೈಲಾಗ್ ಮತ್ತು ಎಮೋಷನಲ್ ಟ್ವಿಸ್ಟ್‌ಗಳು ಪ್ರಮೋದಲ್ಲೇ ಫ್ಯಾನ್ಸ್‌ರನ್ನು ಆಕರ್ಷಿಸಿವೆ. ಕಥೆಯು ಕುಟುಂಬ, ಪ್ರೀತಿ, ಬಲವಂತದ ಮದುವೆ ಮತ್ತು ಭಾವನಾತ್ಮಕ ಸಂಘರ್ಷಗಳನ್ನು ಒಳಗೊಂಡಿದೆ.

ಸೂರಜ್ ಸಿಂಗ್ ಮೂಲತಃ ಮೈಸೂರು ಮೂಲದವರು. ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆನಡಾದಲ್ಲಿ ಕೆಲಸ ಮಾಡಿದ್ದರು. ನಂತರ ಬೆಂಗಳೂರಿಗೆ ಬಂದು ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದರು. ಪಾರ್ಟ್‌ಟೈಮ್ ಜಿಮ್ ಟ್ರೇನರ್ ಆಗಿಯೂ ಸೇವೆ ಸಲ್ಲಿಸುತ್ತಿದ್ದರು. ಇನ್‌ಸ್ಟಾಗ್ರಾಮ್‌ನಲ್ಲಿ ಮಾಡೆಲಿಂಗ್ ವಿಡಿಯೋಗಳು, ಫ್ಯಾಷನ್ ರೀಲ್ಸ್ ಹಂಚಿಕೊಂಡು ಫಾಲೋಯರ್ಸ್ ಗಳಿಸಿದ್ದರು. ಬಿಗ್ ಬಾಸ್‌ಗೆ ಅಚಾನಕ್ ವೈಲ್ಡ್ ಕಾರ್ಡ್ ಎಂಟ್ರಿ ಸಿಕ್ಕಿತು. ಅಲ್ಲಿ ರೋಮ್ಯಾಂಟಿಕ್ ಎಂಟ್ರಿ, ಸಿಕ್ಸ್ ಪ್ಯಾಕ್ ಅಬ್ಸ್, ಪಾಸಿಟಿವ್ ಆಟದಿಂದ ಫ್ಯಾನ್ಸ್‌ರನ್ನು ಫಿದಾ ಮಾಡಿದರು.

ಬಿಗ್ ಬಾಸ್ ಅವರ ಜೀವನಕ್ಕೆ ಹೊಸ ತಿರುವು ನೀಡಿದೆ. ರಿಯಾಲಿಟಿ ಶೋದಿಂದ ನೇರವಾಗಿ ಸೀರಿಯಲ್ ಹೀರೋಯಾಗಿ ಬದಲಾವಣೆಯಾಗಿರುವುದು ಅಪರೂಪ. ಕಲರ್ಸ್ ಕನ್ನಡದ ಮೂಲಕವೇ ಮತ್ತೊಮ್ಮೆ ಮಿಂಚುತ್ತಿರುವ ಸೂರಜ್ ಸಿಂಗ್ ಭವಿಷ್ಯದಲ್ಲಿ ದೊಡ್ಡ ನಟನಾಗಿ ಹೊರಹೊಮ್ಮುವ ಸಾಧ್ಯತೆ ಇದೆ. ಫ್ಯಾನ್ಸ್ ಈಗಾಗಲೇ ಪವಿತ್ರ ಬಂಧನ ಸೀರಿಯಲ್‌ಗಾಗಿ ಕಾಯುತ್ತಿದ್ದಾರೆ. ಸೂರಜ್ ಅವರ ಈ ಯಶಸ್ಸಿನ ಪಯಣ ಇನ್ನಷ್ಟು ರೋಚಕವಾಗಲಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 01 11T231431.597

ಸೀಬೆ ಹಣ್ಣು ಸಿಪ್ಪೆ ತೆಗೆದು ತಿಂತೀರಾ? ಹಾಗಾದ್ರೆ ಈ ಸ್ಟೋರಿ

by ಶ್ರೀದೇವಿ ಬಿ. ವೈ
January 11, 2026 - 11:15 pm
0

BeFunky collage 2026 01 11T225257.396

ಸ್ಟ್ರಾಂಗ್ ಸ್ಪರ್ಧಿ ರಾಶಿಕಾ ಶೆಟ್ಟಿ ಬಿಗ್ ಬಾಸ್‌ನಿಂದ ಔಟ್!

by ಶ್ರೀದೇವಿ ಬಿ. ವೈ
January 11, 2026 - 10:53 pm
0

BeFunky collage 2026 01 11T222552.876

IND vs NZ: ಏಕಪಕ್ಷೀಯ ಗೆಲುವನ್ನು ರೋಚಕಗೊಳಿಸಿ ಜಯಿಸಿದ ಟೀಂ ಇಂಡಿಯಾ!

by ಶ್ರೀದೇವಿ ಬಿ. ವೈ
January 11, 2026 - 10:36 pm
0

BeFunky collage 2026 01 11T213955.155

Bigg Bossನಲ್ಲಿ ರೋಬೋಟ್​ ಹೇಳಿದ್ದೇನು? ಹೆಸರು ಹೇಳಿ ಕಿಚ್ಚನ ರಿಯಾಕ್ಷನ್​ ನೋಡಿ!

by ಶ್ರೀದೇವಿ ಬಿ. ವೈ
January 11, 2026 - 9:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 01 11T210653.017
    ದಿಶಾ ಪಯಣಕ್ಕೆ ಶಾಶ್ವತ ವಿದಾಯ: ಸೌಂದರ್ಯಳ ಕುತಂತ್ರಕ್ಕೆ ಸೋಲೊಪ್ಪಿ ಮನೆ ಬಿಟ್ಟಳು ದೀಪಾ!
    January 11, 2026 | 0
  • Untitled design 2026 01 11T105436.011
    ಬಿಗ್ ಬಾಸ್ ಸೂರಜ್ ಸಿಂಗ್ ಈಗ ಸೀರಿಯಲ್ ಹೀರೋ: ‘ಪವಿತ್ರ ಬಂಧನ’ದಲ್ಲಿ ಮೈಸೂರು ಹುಡುಗನ ದರ್ಬಾರ್
    January 11, 2026 | 0
  • BeFunky collage 2026 01 07T170948.416
    ಲಂಗ ದಾವಣಿ ಬಿಟ್ಟು ದುಬೈ ಬೀಚ್‌ಗಿಳಿದ ಶ್ರಾವಣಿ ಸುಬ್ರಹ್ಮಣ್ಯ ನಟಿ ಶ್ರೀವಲ್ಲಿ
    January 7, 2026 | 0
  • Untitled design 2026 01 05T162123.952
    ಬಿಗ್‌ಬಾಸ್‌ ಸ್ಪರ್ಧಿಗಳಿಗೆ ‘ರೆಡ್‌ ಕಾರ್ಡ್’ ತೋರಿಸಿದ ವಿಜಯ್‌ ಸೇತುಪತಿ..! ಏನಿದರ ಅರ್ಥ
    January 5, 2026 | 0
  • Untitled design 2025 12 29T193116.262
    ಕನ್ನಡದ ‘ನೀನಾದೆ ನಾ’ ಧಾರಾವಾಹಿಯ ಖ್ಯಾತ ನಟಿ ನಂದಿನಿ ಆತ್ಮಹ*ತ್ಯೆ
    December 29, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version