• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK12: ಧ್ರುವಂತ್, ಅಶ್ವಿನಿಗೆ ಮಾತ್ರವಲ್ಲ ಗಿಲ್ಲಿಗೂ ಸಿಕ್ತು ಚಪ್ಪಾಳೆ!

admin by admin
January 11, 2026 - 7:14 pm
in ಬಿಗ್ ಬಾಸ್
0 0
0
BeFunky collage 2026 01 11T191344.596

ಬಿಗ್ ಬಾಸ್ ಕನ್ನಡ ಸೀಸನ್ 12 ಈಗ ಮುಗಿಯುವ ಹಂತಕ್ಕೆ ಬಂದು ನಿಂತಿದೆ. ಮತ್ತೊಂದು ವೀಕೆಂಡ್ ಎಪಿಸೋಡ್‌ನಲ್ಲಿ ಮನೆಯಲ್ಲಿ ಕಿಚ್ಚನ ಪಂಚಾಯ್ತಿ ಭರ್ಜರಿಯಾಗಿ ನಡೆಯಿತು. ಈ ವಾರ ಧ್ರುವಂತ್ ಮತ್ತು ಅಶ್ವಿನಿ ಗೌಡ ಅವರಿಗೆ ಕಿಚ್ಚನ ಚಪ್ಪಾಳೆ ಸಿಕ್ಕಿದ್ದು ಎಲ್ಲರ ಗಮನ ಸೆಳೆದಿದೆ. ಆದರೆ ಇದು ಗಿಲ್ಲಿ ನಟ ಅಭಿಮಾನಿಗಳಿಗೆ ದೊಡ್ಡ ಏಟು ತಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಇದೀಗ ಟ್ರೆಂಡ್ ಆಗುತ್ತಿದೆ. “ಗಿಲ್ಲಿಗೂ ಚಪ್ಪಾಳೆ ಸಿಗಬೇಕಿತ್ತು”

ಸುದೀಪ್ ಅವರು ಈ ವಾರದ ಆಟವನ್ನು ವಿಶ್ಲೇಷಿಸಿ, ಹುಲಿ, ಸಿಂಹ ಮತ್ತು ಕತ್ತೆಯ ಕಥೆ ಹೇಳಿ ಸ್ಪರ್ಧಿಗಳನ್ನು ತಿದ್ದಿ ಬುದ್ಧಿ ಹೇಳಿದರು. ನಾಮಿನೇಷನ್ ಪ್ರಕ್ರಿಯೆಯ ಬಗ್ಗೆ ರಕ್ಷಿತಾ ಶೆಟ್ಟಿ ಮತ್ತು ರಾಶಿಕಾ ಶೆಟ್ಟಿ ಅವರಿಗೆ ಕಿಚ್ಚನ ಮಾತಿನ ಚಾಟಿ ಬೀಸಿದರು. ಎಲಿಮಿನೇಷನ್ ಭಯವನ್ನು ಮನೆಯಲ್ಲಿ ಹುಟ್ಟಿಸಿದರು.

RelatedPosts

ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ADVERTISEMENT
ADVERTISEMENT

ಈ ವಾರ ಕಿಚ್ಚನ ಚಪ್ಪಾಳೆಗೆ ಅರ್ಹರು ಎಂದು ಪ್ರಶಂಸಿಸಲ್ಪಟ್ಟವರು ಧ್ರುವಂತ್ ಮತ್ತು ಅಶ್ವಿನಿ. ಅಶ್ವಿನಿ ಆರಂಭದಲ್ಲಿ ಎಡವಿದರೂ ನಂತರ ಛಲ, ಫೋಕಸ್ ಮತ್ತು ತಾಳ್ಮೆಯಿಂದ ಆಡಿ ಯಶಸ್ಸು ಕಂಡರು. ಸುದೀಪ್ ಅವರನ್ನು ಒಪ್ಪಿಕೊಂಡು ಕೊಂಡಾಡಿದರು. ಧ್ರುವಂತ್ ಆರಂಭದಲ್ಲಿ ಆಟ ಅರ್ಥ ಮಾಡಿಕೊಳ್ಳಲು ಹೆಣಗಾಡಿದರೂ ಎರಡೇ ವಾರಕ್ಕೆ ಹೊರಬರುತ್ತಾರೆ ಎಂದು ಭಾವಿಸಲಾಗಿತ್ತು. ಆದರೆ ಫಿನಾಲೆಯವರೆಗೂ ಉಳಿದುಕೊಂಡು ಬಂದರು. ಇಡೀ ಸೀಸನ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಕ್ಕೆ ಧ್ರುವಂತ್‌ಗೆ ವಿಶೇಷ ಚಪ್ಪಾಳೆ ಸಿಕ್ಕಿದೆ.

ಇದು ಬಿಗ್ ಬಾಸ್ ಕನ್ನಡದ 12 ಸೀಸನ್‌ಗಳಲ್ಲಿ ಮೊದಲ ಬಾರಿಗೆ ಇಡೀ ಸೀಸನ್‌ನ ಅತ್ಯುತ್ತಮ ಪ್ರದರ್ಶನಕ್ಕೆ ಕಿಚ್ಚನ ಚಪ್ಪಾಳೆ ನೀಡಿದ ಘಟನೆ. ಆದರೆ ಗಿಲ್ಲಿ ನಟ ಅಭಿಮಾನಿಗಳು ಇದನ್ನು ಸ್ವೀಕರಿಸಲು ಸಿದ್ಧರಿಲ್ಲ. “ಧ್ರುವಂತ್‌ಗೆ ಏನು ಪ್ರತ್ಯೇಕತೆ? ಗಿಲ್ಲಿಗೆ ಕೊಡಬೇಕಿತ್ತು” ಎಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ತೀವ್ರವಾಗಿದೆ. “ಇಡೀ ಕರ್ನಾಟಕದ ಚಪ್ಪಾಳೆ ಗಿಲ್ಲಿಗೆ ಸಿಕ್ಕಿದೆ, ಇದಕ್ಕಿಂತ ದೊಡ್ಡದೇನು ಬೇಕು?” ಎಂಬ ಕಾಮೆಂಟ್‌ಗಳು ಟ್ರೆಂಡ್ ಆಗಿವೆ. ಕೆಲವರು “ಗಿಲ್ಲಿ ವಿನ್ನರ್ ಆಗುತ್ತಾರೆ, ಟ್ರೋಫಿ ಸಿಗೋವಾಗ ಚಪ್ಪಾಳೆ ದೊಡ್ಡ ವಿಷಯವಲ್ಲ” ಎಂದು ಪ್ರತಿಕ್ರಿಯಿಸುತ್ತಿದ್ದಾರೆ.

ಮನೆಯಲ್ಲಿ ಸದ್ಯ 8 ಮಂದಿ ಉಳಿದುಕೊಂಡಿದ್ದಾರೆ. ಈ ವೀಕೆಂಡ್ ಒಬ್ಬರು ಎಲಿಮಿನೇಟ್ ಆಗಲಿದ್ದಾರೆ. ಮುಂದಿನ ವಾರದಲ್ಲಿ ಮತ್ತೊಬ್ಬರು ಹೊರಬರುವ ಸಾಧ್ಯತೆಯಿದೆ. ಫೈನಾಲೆಗೆ 6 ಜನ ತಲುಪಲಿದ್ದಾರೆ. ಧನುಷ್ ಈಗಾಗಲೇ ಫಿನಾಲೆ ಟಿಕೆಟ್ ಪಡೆದಿದ್ದಾರೆ. ಗಿಲ್ಲಿ “ನಾನೇ ಮೊದಲು ಫಿನಾಲೆಗೆ ಹೋಗಬೇಕಿತ್ತು” ಎಂದು ಹೇಳಿದ್ದಾರೆ. ಧನುಷ್ ಫಿನಾಲೆಗೆ ಹೋದುದು ತನಗೆ ಇಷ್ಟವಾಗಲಿಲ್ಲ ಎಂದು ತಿಳಿಸಿದ್ದಾರೆ. ಕಾವ್ಯಾ ಮತ್ತು ಇತರರಲ್ಲಿ ಯಾರು ಸೇಫ್ ಆಗಬೇಕು ಎಂಬ ಸುದೀಪ್ ಪ್ರಶ್ನೆಗೆ ಗಿಲ್ಲಿ “ನಾನು” ಎಂದು ಹೇಳಿದರು. ರಕ್ಷಿತಾ ಕೂಡ ಇದೇ ಮಾತು ಹೇಳಿದರು. ಸುದೀಪ್ “ಮನೆಯಲ್ಲಿ ಸಂಬಂಧಗಳು ಬೇಡ” ಎಂದು ಸಲಹೆ ನೀಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 25T203605.952

ವೆನೆಜುವೆಲಾ ಭೂಕಂಪಕ್ಕೆ ಪ್ರಧಾನಿ ಮೋದಿ ಸಂತಾಪ: ಭಾರತದಿಂದ ಅಗತ್ಯ ನೆರವು ನೀಡುವುದಾಗಿ ಘೋಷಣೆ

by ಶಾಲಿನಿ ಕೆ. ಡಿ
June 25, 2026 - 8:38 pm
0

Untitled design 2026 06 25T200240.688

ಉತ್ತರ ಕರ್ನಾಟಕದ ಕಲಾವಿದರಿಗೆ ಹೆಚ್ಚಿನ ಅವಕಾಶ ದೊರೆಯಲಿ: ಡಾ. ವಿ.ಎಸ್.ವಿ ಪ್ರಸಾದ್

by ಶಾಲಿನಿ ಕೆ. ಡಿ
June 25, 2026 - 8:05 pm
0

Untitled design 2026 06 25T194615.732

ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: ₹13.3 ಕೋಟಿ ಆಸ್ತಿ ಜಪ್ತಿ

by ಶಾಲಿನಿ ಕೆ. ಡಿ
June 25, 2026 - 7:48 pm
0

Untitled design 2026 06 25T183225.227

ಕರ್ನಾಟಕದ ಮಾವು ಬೆಳೆಗಾರರಿಗೆ ಕೇಂದ್ರದಿಂದ ಗುಡ್‌ನ್ಯೂಸ್: ತೋತಾಪುರಿ ಮಾವು ಖರೀದಿಗೆ ಒಪ್ಪಿಗೆ

by ಶಾಲಿನಿ ಕೆ. ಡಿ
June 25, 2026 - 6:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version