• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, January 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವಿಜಯ ರಾಘವೇಂದ್ರ ನಟನೆಯ “ಮಹಾನ್” ಚಿತ್ರದ ಫಸ್ಟ್ ಲುಕ್ ಅನಾವರಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 13, 2026 - 1:32 pm
in ಸಿನಿಮಾ
0 0
0
Untitled design 2026 01 13T133045.746

ಸಂಕ್ರಾಂತಿಗೂ ರೈತರಿಗೂ ಅವಿನಾಭಾವ ಸಂಬಂಧ. ಈ ಹಬ್ಬವನ್ನು ಕೃಷಿಕರು ಸುಗ್ಗಿ ಹಬ್ಬ ಎಂದೇ ಆಚರಿಸುತ್ತಾರೆ. ಅಂತಹ ರೈತರ ಕುರಿತಾದ ಕಥಾಹಂದರ ಹೊಂದಿರುವ ಚಿತ್ರ “ಮಹಾನ್”. ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ನಿರ್ಮಿಸುತ್ತಿರುವ, ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶಿಸುತ್ತಿರುವ ಈ ಚಿತ್ರದ ನಾಯಕನಾಗಿ ಪ್ರತಿಭಾವಂತ ನಟ ವಿಜಯ ರಾಘವೇಂದ್ರ ನಟಿಸುತ್ತಿದ್ದಾರೆ. ರೈತರ ಕುರಿತಾದ ಈ ಚಿತ್ರದಲ್ಲಿ ವಿಜಯ ರಾಘವೇಂದ್ರ ರೈತನ ಪಾತ್ರದಲ್ಲೇ ಕಾಣಿಸಿಕೊಳ್ಳುತ್ತಿದ್ದಾರೆ. ಸಂಕ್ರಾಂತಿ ಹಬ್ಬಕ್ಕೆ ವಿಜಯ ರಾಘವೇಂದ್ರ ಅವರ ಫಸ್ಟ್ ಲುಕ್ ಅನ್ನು ” ಮಹಾನ್ ” ಚಿತ್ರತಂಡ ಬಿಡುಗಡೆ ಮಾಡಿದೆ. ಫಸ್ಟ್ ಲುಕ್ ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ನನ್ನ ವೃತ್ತಿ ಜೀವನದಲ್ಲೇ “ಮಹಾನ್” ಒಂದು “ಮಹಾನ್” ಚಿತ್ರವಾಗಲಿದೆ ಎಂದು ಮಾತನಾಡುವ ನಿರ್ದೇಶಕ ಪಿ.ಸಿ.ಶೇಖರ್, ನಮ್ಮ ಚಿತ್ರದಲ್ಲಿ “ಮಹಾನ್” ಎಂದರೆ ರೈತ. ಇದೊಂದು ರೈತರ ಬದುಕಿನ ಬವಣೆಗಳನ್ನು ತಿಳಿಸುವ ಕಥಾಹಂದರ ಹೊಂದಿರುವ ಚಿತ್ರ. ನಮಗ ದೇಶ ಕಾಯುವ ಸೈನಿಕರು ಎಷ್ಟು ಮುಖ್ಯವೊ, ಅದೇ ರೀತಿ ರೈತರು ಕೂಡ ಬಹುಮುಖ್ಯ. ಇಂತಹ ರೈತರ ಕಷ್ಟಗಳಿಗೆ ಸ್ಪಂದಿಸುವ ಹಾಗೂ ಅವರ ಪರ ಧ್ವನಿ ಎತ್ತುವ ಪಾತ್ರದಲ್ಲಿ ವಿಜಯ ರಾಘವೇಂದ್ರ ಅವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಅವರು ಕೂಡ “ಮಹಾನ್” ರೈತನಾಗಿ ತೆರೆಯ ಕಾಣಿಸಿಕೊಳ್ಳಲಿದ್ದಾರೆ. ಸಂಕ್ರಾಂತಿ ರೈತರಿಗೆ ಪ್ರಿಯವಾದ ಹಬ್ಬ. ಹಾಗಾಗಿ ಈ ಹಬ್ಬದ ಸಂದರ್ಭದಲ್ಲೇ ವಿಜಯ ರಾಘವೇಂದ್ರ ಅವರ ಫಸ್ಟ್ ಲುಕ್ ಅನಾವರಣ ಮಾಡಿದ್ದೇವೆ.

RelatedPosts

ರಂಗಸ್ಥಳಂ, ಕಾಂತಾರ ಶೈಲಿ ಮೇಕಿಂಗ್..ಕರಿಕಾಡ ರಾಕಿಂಗ್..!

ನಮ್ಮ ಕಿಚ್ಚನ ನಟನಾ ಗತ್ತು..ಪರಭಾಷಿಗರಿಗೆ ಚೆನ್ನಾಗಿ ಗೊತ್ತು

“ನಾನು ಗರ್ಭಿಣಿಯಾಗಲ್ಲ..ಆದರೆ ತಾಯಿಯಾಗುತ್ತೇನೆ”: ನಟಿ ಪಾರ್ವತಿ ಅಚ್ಚರಿ ಹೇಳಿಕೆ

ಯಶ್‌ ನಟನೆಯ ಟಾಕ್ಸಿಕ್ ಚಿತ್ರಕ್ಕೆ ಮತ್ತೊಂದು ಶಾಕ್: ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆ

ADVERTISEMENT
ADVERTISEMENT

ನಾನು ಈ ಕಥೆ ಬರೆಯಬೇಕಾದರೆ ವಿಜಯ ರಾಘವೇಂದ್ರ ಅವರೆ ಈ ಪಾತ್ರ ಮಾಡಿದರೆ ಚೆನ್ನಾಗಿರುತ್ತದೆ ಅಂದು ಕೊಂಡೆ ಬರೆದೆ. ನಂತರ ಅವರ ಹತ್ತಿರ ಕಥೆ ಹೇಳಿದಾಗ ಅವರು ಸಂತೋಷದಿಂದ ನಟಿಸಲು ಒಪ್ಪಿಕೊಂಡರು. ವಿಜಯ ರಾಘವೇಂದ್ರ ಅವರು ಈ ಪಾತ್ರಕ್ಕೆ ಜೀವ ತುಂಬಿದ್ದಾರೆ. ಚಿತ್ರ ನೋಡಿ ಹೊರಬಂದ ಮೇಲೂ ಈ ಪಾತ್ರ ಎಲ್ಲರ ಮನದಲ್ಲೂ ಉಳಿಯುತ್ತದೆ. ಚಿತ್ರವನ್ನು ಯಾವುದೇ ಕೊರತೆ ಬಾರದ ಹಾಗೆ ಪ್ರಕಾಶ್ ಬುದ್ದೂರು ನಿರ್ಮಾಣ ಮಾಡುತ್ತಿದ್ದಾರೆ. ವಿಜಯ ರಾಘವೇಂದ್ರ, ರಾಧಿಕಾ ನಾರಾಯಣ್, ಮಿತ್ರ, ನಮ್ರತಾ ಗೌಡ, ವರ್ಷ ಬೊಳ್ಳಮ್ಮ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ ಎನ್ನುತ್ತಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 13T164449.935

ಪೋಷಕರನ್ನು ನಿರ್ಲಕ್ಷಿಸಿದರೆ ಸರ್ಕಾರಿ ನೌಕರರ ಸಂಬಳಕ್ಕೇ ಕತ್ತರಿ: ವೇತನದಲ್ಲಿ ಶೇ.10% ಕಡಿತಕ್ಕೆ ನಿರ್ಧಾರ

by ಯಶಸ್ವಿನಿ ಎಂ
January 13, 2026 - 4:46 pm
0

BeFunky collage 2026 01 13T162315.796

ರಂಗಸ್ಥಳಂ, ಕಾಂತಾರ ಶೈಲಿ ಮೇಕಿಂಗ್..ಕರಿಕಾಡ ರಾಕಿಂಗ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 13, 2026 - 4:45 pm
0

Cold

ಚಳಿಗಾಲದಲ್ಲಿ ಅಕಾಲಿಕ ಮಳೆ.. ಚೆನ್ನೈನಲ್ಲಿ ಚಂಡಮಾರುತ.. ಬೆಂಗಳೂರಿಗೆ ಶೀತ..!

by ದಿಲೀಪ್ ಡಿ. ಆರ್
January 13, 2026 - 4:26 pm
0

Untitled design 2026 01 13T162346.486

ಕನ್ನಡಿಗರ ವಾಹನ ತಡೆದ ಕೇರಳ ಪೊಲೀಸರು: ಎರುಮಲೈನಲ್ಲಿ ಪ್ರತಿಭಟಿಸಿದ ಮಾಲಾಧಾರಿಗಳು

by ಯಶಸ್ವಿನಿ ಎಂ
January 13, 2026 - 4:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 01 13T162315.796
    ರಂಗಸ್ಥಳಂ, ಕಾಂತಾರ ಶೈಲಿ ಮೇಕಿಂಗ್..ಕರಿಕಾಡ ರಾಕಿಂಗ್..!
    January 13, 2026 | 0
  • BeFunky collage 2026 01 13T155118.802
    ನಮ್ಮ ಕಿಚ್ಚನ ನಟನಾ ಗತ್ತು..ಪರಭಾಷಿಗರಿಗೆ ಚೆನ್ನಾಗಿ ಗೊತ್ತು
    January 13, 2026 | 0
  • Untitled design 2026 01 13T131255.773
    “ನಾನು ಗರ್ಭಿಣಿಯಾಗಲ್ಲ..ಆದರೆ ತಾಯಿಯಾಗುತ್ತೇನೆ”: ನಟಿ ಪಾರ್ವತಿ ಅಚ್ಚರಿ ಹೇಳಿಕೆ
    January 13, 2026 | 0
  • Untitled design 2026 01 13T113113.889
    ಯಶ್‌ ನಟನೆಯ ಟಾಕ್ಸಿಕ್ ಚಿತ್ರಕ್ಕೆ ಮತ್ತೊಂದು ಶಾಕ್: ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆ
    January 13, 2026 | 0
  • Untitled design 2026 01 13T093459.718
    ತುಳು ಹಾಗೂ ಜವಾರಿ ಭಾಷೆಯಲ್ಲಿ ಹಾಲಿವುಡ್‌ ಸಿನಿಮಾಗಳ ಹವಾ.!
    January 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version