• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರಿನಲ್ಲಿ ಹಾಡ ಹಗಲೇ ಮುಖಕ್ಕೆ ಬಟ್ಟೆ ಕಟ್ಕೊಂಡು ನಿಮ್ಮ ಮನೆ ಮುಂದೆ ಬರ್ತಾನೆ ಮಾಸ್ಕ್‌ಮ್ಯಾನ್..!

ಮನೆಗಳಲ್ಲಿ ಗಂಡಸರೆಲ್ಲಾ ಕೆಲಸಕ್ಕೆ ಹೋಗ್ತಿದ್ದಂತೆ ಎಂಟ್ರಿ ಕೊಡ್ತಾನೆ ಮಾಸ್ಕ್‌ಮ್ಯಾನ್..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
January 13, 2026 - 2:27 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage 2026 01 13T142626.213

ಬೆಂಗಳೂರು ನಗರದಲ್ಲಿ ಮತ್ತೊಮ್ಮೆ ಭಯದ ವಾತಾವರಣ ಸೃಷ್ಟಿಯಾಗಿದೆ. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪೇಗೌಡ ಲೇಔಟ್ ಪ್ರದೇಶದಲ್ಲಿ ಮಾಸ್ಕ್ ಮ್ಯಾನ್ (ಮುಸುಕು ಧರಿಸಿದ ಅಪರಿಚಿತ ವ್ಯಕ್ತಿ) ಮನೆಗಳ ಮುಂದೆ ಹೊಂಚಾಕಿ ಕಾಯುತ್ತಿದ್ದಾನೆ ಎಂಬ ಭಯಾನಕ ಸುದ್ದಿ ಹರಡಿದೆ. ಹಗಲು ಹೊತ್ತಿನಲ್ಲೇ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಮನೆಗಳ ಕಾಲಿಂಗ್ ಬೆಲ್ ಮಾಡಿ, ಬಾಗಿಲು ತೆಗೆಯಿಸಿ ದರೋಡೆಗೆ ಯತ್ನಿಸುತ್ತಿದ್ದಾನೆ ಎಂದು ಆತಂಕ ವ್ಯಕ್ತವಾಗಿದೆ.

ಬೆಂಗಳೂರು ನಗರದಲ್ಲಿ ಏನಾಗುತ್ತಿದೆ? 

RelatedPosts

ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳ ಪತ್ತೆ: ಓರ್ವ ವ್ಯಕ್ತಿ ಪೊಲೀಸ್‌ ವಶಕ್ಕೆ

ಕಾಂಗ್ರೆಸ್‌‌ನಲ್ಲಿ ಕುರ್ಚಿ ಕದನ ನಡೆಯುತ್ತಿದೆ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ’: ಮೋದಿ ವ್ಯಂಗ್ಯ

ಸಚಿವ ಡಿ. ಸುಧಾಕರ್ ಇನ್ನಿಲ್ಲ: ಚಳ್ಳಕೆರೆಯಲ್ಲಿ ಅಂತಿಮ ವಿಧಿವಿಧಾನಕ್ಕೆ ಸಕಲ ಸಿದ್ಧತೆ

ಸಚಿವ ಡಿ. ಸುಧಾಕರ್ ನಿಧನ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್

ADVERTISEMENT
ADVERTISEMENT
  • ಹೇಗೆ ಕೆಲಸ ಮಾಡುತ್ತಾನೆ? ಗಂಡಸರು ಕೆಲಸಕ್ಕೆ ಹೋದ ನಂತರ ಮನೆಯಲ್ಲಿ ಮಹಿಳೆಯರು ಅಥವಾ ಮಕ್ಕಳು ಮಾತ್ರ ಇರುವ ಸಮಯದಲ್ಲಿ ಸದ್ದಿಲ್ಲದೆ ಮೆಟ್ಟಿಲೇರಿ ಬಂದು ಕಾಲಿಂಗ್ ಬೆಲ್ ಮಾಡುತ್ತಾನೆ.
  • ಬಾಗಿಲು ತೆಗೆದ್ರೆ ಏನಾಗುತ್ತದೆ? ಸ್ವಲ್ಪ ಯಾಮಾರಿ ಬಾಗಿಲು ತೆಗೆದ್ರೆ ಕತ್ತಿ/ಆಯುಧದಿಂದ ಬೆದರಿಕೆ ಹಾಕಿ ಮನೆ ಲೂಟಿ ಮಾಡುವ ಸಾಧ್ಯತೆ ಇದೆ. ಮೈಮೇಲಿರುವ ಬಂಗಾರ, ಹಣ, ಮೊಬೈಲ್ ಸೇರಿದಂತೆ ಎಲ್ಲವನ್ನೂ ಕಸಿದುಕೊಳ್ಳುವ ಗ್ಯಾರಂಟಿ ಎಂದು ಆತಂಕ ವ್ಯಕ್ತವಾಗಿದೆ.
  • ಗಂಡಸರಿದ್ದರೆ? ಏನೋ ಒಂದು ಕಥೆ ಹೇಳಿ (ಸಂಬಂಧಿಕರನ್ನು ನೋಡಲು ಬಂದೆ ಎಂದು) ತಪ್ಪಿಸಿಕೊಳ್ಳುತ್ತಾನೆ.
  • ಸಿಸಿ ಕ್ಯಾಮರಾದಲ್ಲಿ ಸೆರೆ: ಕೆಂಪೇಗೌಡ ಲೇಔಟ್‌ನ ನಾರಾಯಣ ಐಟಿ ಶಾಲೆಯ ಅಕ್ಕಪಕ್ಕದ ರಸ್ತೆಗಳಲ್ಲಿ ಈ ಮುಸುಕುಧಾರಿ ಪದೇ ಪದೇ ಕಾಣಿಸಿಕೊಂಡಿದ್ದಾನೆ. ಒಂದು ಮನೆಯ ಗೇಟ್ ತೆಗೆದು ಒಳಪ್ರವೇಶಿಸಿದ್ದನ್ನು ಸಿಸಿ ಕ್ಯಾಮರಾ ಸೆರೆಹಿಡಿದಿದೆ. ಪ್ರಶ್ನಿಸಿದಾಗ “ಸಂಬಂಧಿಕರನ್ನು ನೋಡಲು ಬಂದಿದ್ದೇನೆ” ಎಂದು ತಪ್ಪಿಸಿಕೊಂಡಿದ್ದಾನೆ.
  • ಪ್ರದೇಶದ ಜನರ ಆತಂಕ: ಪದೇ ಪದೇ ಕಾಣಿಸಿಕೊಳ್ಳುವ ಮುಸುಕುಧಾರಿಯಿಂದ ಏರಿಯಾ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ. ಮಹಿಳೆಯರು ಮನೆಯ ಬಾಗಿಲು ತೆರೆಯುವ ಮುನ್ನ ಎಚ್ಚರಿಕೆ ವಹಿಸಬೇಕು.

ಪೊಲೀಸ್ ಕ್ರಮ

ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯವರು ಈ ಮಾಸ್ಕ್ ಮ್ಯಾನ್‌ಗಾಗಿ ಸರ್ಚ್ ಆಪರೇಷನ್ ಆರಂಭಿಸಿದ್ದಾರೆ. ಸಿಸಿ ಕ್ಯಾಮರಾ ಫುಟೇಜ್ ಆಧರಿಸಿ ತನಿಖೆ ನಡೆಸುತ್ತಿದ್ದಾರೆ. ಪ್ರದೇಶದಲ್ಲಿ ಹೆಚ್ಚಿನ ಪೇಟ್ರೋಲಿಂಗ್ ಮತ್ತು ಎಚ್ಚರಿಕೆಯನ್ನು ಹೆಚ್ಚಿಸಲಾಗಿದೆ.

ಮಹಿಳೆಯರೇ, ಎಚ್ಚರಿಕೆ!

  • ಅಪರಿಚಿತರು ಕಾಲಿಂಗ್ ಬೆಲ್ ಮಾಡಿದರೆ ತಕ್ಷಣ ಬಾಗಿಲು ತೆರೆಯಬೇಡಿ.
  • ಗೇಟ್/ಬಾಗಿಲು ತೆರೆಯುವ ಮುನ್ನ ಗುರುತಿಸಿ ಅಥವಾ ಫೋನ್ ಮಾಡಿ ಖಚಿತಪಡಿಸಿಕೊಳ್ಳಿ.
  • ಮನೆಯಲ್ಲಿ ಒಬ್ಬರೇ ಇದ್ದರೆ ಯಾರಾದರೂ ಸಹಾಯಕ್ಕೆ ಕರೆಯಿರಿ.
  • ಸಂಶಯಾಸ್ಪದ ವ್ಯಕ್ತಿಯನ್ನು ನೋಡಿದರೆ ತಕ್ಷಣ 100 ಅಥವಾ ಸ್ಥಳೀಯ ಪೊಲೀಸ್ ಠಾಣೆಗೆ ಕರೆ ಮಾಡಿ.

ಬೆಂಗಳೂರಿನಲ್ಲಿ ಸುರಕ್ಷತೆ ಮೊದಲು, ಈ ಮಾಹಿತಿಯನ್ನು ಶೇರ್ ಮಾಡಿ ಇತರರನ್ನೂ ಎಚ್ಚರಿಸಿ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 10T181249.587

ತಮಿಳುನಾಡು ಸಿಎಂ ಆದ ಬಳಿಕ ತಿರುಚಿರಾಪಳ್ಳಿ ಪೂರ್ವ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

by ಶಾಲಿನಿ ಕೆ. ಡಿ
May 10, 2026 - 6:14 pm
0

Untitled design 2026 05 10T174718.863

ಡಿಂಪಲ್ ಕ್ವೀನ್ ರಚಿತಾ ರಾಮ್ ಬಣ್ಣದ ಬದುಕಿಗೆ 14 ವರ್ಷದ ಸಂಭ್ರಮ.!

by ಶಾಲಿನಿ ಕೆ. ಡಿ
May 10, 2026 - 5:48 pm
0

Untitled design 2026 05 10T173406.800

ದಳಪತಿ ದರ್ಬಾರ್..ತಮಿಳು ಮಣ್ಣಿನ ಹೊಸ ಅಧಿಪತಿ..!

by ಶಾಲಿನಿ ಕೆ. ಡಿ
May 10, 2026 - 5:34 pm
0

Untitled design 2026 05 10T172322.693

ಅತಿ ಕಿರಿಯ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ ಕೀರ್ತನಾ: ವಿಜಯ್ ಜೊತೆ 9 ಸಚಿವರು ಪದಗ್ರಹಣ

by ಶಾಲಿನಿ ಕೆ. ಡಿ
May 10, 2026 - 5:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 10T135044.962
    ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳ ಪತ್ತೆ: ಓರ್ವ ವ್ಯಕ್ತಿ ಪೊಲೀಸ್‌ ವಶಕ್ಕೆ
    May 10, 2026 | 0
  • Untitled design 2026 05 10T124912.397
    ಕಾಂಗ್ರೆಸ್‌‌ನಲ್ಲಿ ಕುರ್ಚಿ ಕದನ ನಡೆಯುತ್ತಿದೆ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ’: ಮೋದಿ ವ್ಯಂಗ್ಯ
    May 10, 2026 | 0
  • Untitled design 2026 05 10T114531.356
    ಸಚಿವ ಡಿ. ಸುಧಾಕರ್ ಇನ್ನಿಲ್ಲ: ಚಳ್ಳಕೆರೆಯಲ್ಲಿ ಅಂತಿಮ ವಿಧಿವಿಧಾನಕ್ಕೆ ಸಕಲ ಸಿದ್ಧತೆ
    May 10, 2026 | 0
  • Untitled design 2026 05 10T110654.913
    ಸಚಿವ ಡಿ. ಸುಧಾಕರ್ ನಿಧನ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್
    May 10, 2026 | 0
  • Capture2
    ಭಾನುವಾರ ಮೆಟ್ರೋ ಸಂಚಾರ ಸಾಮಾನ್ಯ, ನಿರ್ವಹಣಾ ಕಾಮಗಾರಿ ರದ್ದು
    May 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version