• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್ ಬಾಸ್‌ ಗಿಲ್ಲಿ ನಟ ಬಡವನಾ ಶ್ರೀಮಂತನಾ? ಅಸಲಿ ಸತ್ಯ ಇಲ್ಲಿದೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
January 13, 2026 - 5:43 pm
in ಬಿಗ್ ಬಾಸ್
0 0
0
BeFunky collage 2026 01 13T173741.616

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಸಖತ್ ಹೈಲೈಟ್ ಆಗಿದ್ದಾರೆ. ರಾಜ್ಯಾದ್ಯಂತ ಅವರಿಗೆ ಭಾರಿ ಜನಪ್ರಿಯತೆ ಸಿಗುತ್ತಿದ್ದು, ಫ್ಯಾನ್ಸ್ ಮತ್ತು ನೆಟ್ಟಿಗರಲ್ಲಿ ಒಂದು ಪ್ರಶ್ನೆ ಭಾರಿ ಚರ್ಚೆಯಾಗುತ್ತಿದೆ. ಗಿಲ್ಲಿ ನಟ ನಿಜಕ್ಕೂ ಬಡವನಾ? ಅಥವಾ ಶ್ರೀಮಂತನಾ? ಅವರ ಹಿನ್ನೆಲೆಯ ಬಗ್ಗೆ ಹಲವು ಊಹಾಪೋಹಗಳು, ಪಿಆರ್ ಪ್ರಚಾರದ ಆರೋಪಗಳು ಕೇಳಿಬರುತ್ತಿವೆ. ಆದರೆ ಇದೀಗ ಗಿಲ್ಲಿ ನಟರ ಸಂಬಂಧಿಕರೇ ಅಸಲಿ ಸತ್ಯವನ್ನು ತೆರೆದಿಟ್ಟಿದ್ದಾರೆ.

ಗಿಲ್ಲಿ ನಟರ ಹಿನ್ನೆಲೆ ಏನು?

RelatedPosts

ಬಿಗ್ ಬಾಸ್ ಮುಗಿದ್ರೂ ಕಮ್ಮಿಯಾಗಿಲ್ಲ ಗಿಲ್ಲಿ ಕ್ರೇಜ್: ಪ್ರಶ್ನೆ ಪತ್ರಿಕೆಯಲ್ಲೂ ಬಂತು ಗಿಲ್ಲಿ ಬಗ್ಗೆ ಪ್ರಶ್ನೆ!

ಬಿಗ್ ಬಾಸ್ ಸ್ಪರ್ಧಿಗೆ ಬೆದರಿಕೆ,10 ಕೋಟಿಗೆ ಬೇಡಿಕೆ: ಹಿಂದಿರುವ ದುಷ್ಕರ್ಮಿಗಳು ಯಾರು ಗೊತ್ತಾ?

ಬಿಗ್‌ಬಾಸ್ ಸ್ಪರ್ಧಿಗಳ ನಡುವೆ ನಿಲ್ಲದ ಜಗಳ: ಅಶ್ವಿನಿಗೆ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ

ಕೊನೆಗೂ 2ನೇ ಮದ್ವೆ ಬಗ್ಗೆ ರಿವೀಲ್ ಮಾಡಿದ ನಿವೇದಿತಾ ಗೌಡ: “ನನಗೆ ಆ ಫೀಲಿಂಗ್ ತರಿಸೋನು ಬೇಕು”

ADVERTISEMENT
ADVERTISEMENT

ಗಿಲ್ಲಿ ನಟರು ಮಧ್ಯಮ ವರ್ಗದ ಕುಟುಂಬದಿಂದ ಬಂದವರು. ಅವರ ತಂದೆ-ತಾಯಿ ಇಂದಿಗೂ ವ್ಯವಸಾಯ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಹೊಟ್ಟೆಗೆ ಬಟ್ಟೆಗೆ, ಶಿಕ್ಷಣಕ್ಕೆ ಕೊರತೆ ಇಲ್ಲದಂತಹ ಸಾಮಾನ್ಯ ಗ್ರಾಮೀಣ ಕುಟುಂಬ. ನಿನ್ನೆಯೇ ಭತ್ತ ಕೊಯ್ಲು ಮಾಡಿದ್ದರು ಎಂದು ಸಂಬಂಧಿಕರು ಹೇಳಿದ್ದಾರೆ. ಆದರೆ ಮಳೆಯಿಂದ ಎಲ್ಲವೂ ನೆನೆದು ಹೋಗಿ ತಲೆ ಮೇಲೆ ಕೈ ಹೊತ್ತುಕೊಂಡು ಕುಳಿತಿದ್ದಾರೆ ಎಂಬುದು ಅವರ ಪ್ರಸ್ತುತ ಸ್ಥಿತಿ.

ಗಿಲ್ಲಿ ನಟ ಬಡವನಂತೆ ನಟಿಸಿ ಪಿಆರ್ ಮಾಡಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳು ಸೋಶಿಯಲ್ ಮೀಡಿಯಾದಲ್ಲಿ ಕೇಳಿಬರುತ್ತಿವೆ. ಆದರೆ ಸಂಬಂಧಿಕರು ಸ್ಪಷ್ಟವಾಗಿ ಹೇಳಿದ್ದಾರೆ. “ಗಿಲ್ಲಿಯ ತಂದೆ-ತಾಯಿಗೆ ಪಿಆರ್ ಎಂದರೆ ಏನು ಎಂಬುದೇ ಗೊತ್ತಿಲ್ಲ. ಅವರು ಹಳ್ಳಿಗರೇ. ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಪಿಆರ್ ಎಂಬುದು ಅವರಿಗೆ ತಿಳಿಯದು. ಗಿಲ್ಲಿ ಏನೇ ಸಂಪಾದನೆ ಮಾಡಿದರೂ ಅವರು ತಮ್ಮ ಕಾಯಕವನ್ನು ಮುಂದುವರಿಸುತ್ತಾರೆ.”

ಗಿಲ್ಲಿ ನಟರು ಬಿಗ್ ಬಾಸ್ ಮನೆಯಲ್ಲಿ ತಮ್ಮ ಸರಳತೆ, ಹಾಸ್ಯ, ಗ್ರಾಮೀಣ ಶೈಲಿಯಿಂದ ಎಲ್ಲರ ಮನ ಸೆಳೆದಿದ್ದಾರೆ. ಅವರ ಹಿನ್ನೆಲೆಯ ಬಗ್ಗೆ ಈ ಸ್ಪಷ್ಟೀಕರಣದಿಂದ ಫ್ಯಾನ್ಸ್‌ನಲ್ಲಿ ಇನ್ನಷ್ಟು ಗೌರವ ಮೂಡಿದೆ. ಗಿಲ್ಲಿ ನಟರು ನಿಜಕ್ಕೂ ಮಧ್ಯಮ ವರ್ಗದಿಂದ ಬಂದು ತಮ್ಮ ಪ್ರತಿಭೆಯಿಂದ ಮುಂದೆ ಬಂದವರು ಎಂಬುದು ಈಗ ಸ್ಪಷ್ಟವಾಗಿದೆ.

 

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 04T231024.386

ಟೀಂ ಇಂಡಿಯಾ-ಇಂಗ್ಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿ? ಫೈನಲ್ ಟಿಕೆಟ್ ಯಾರಿಗೆ?

by ಶಾಲಿನಿ ಕೆ. ಡಿ
March 4, 2026 - 11:18 pm
0

Untitled design 2026 03 04T225638.418

ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ

by ಶಾಲಿನಿ ಕೆ. ಡಿ
March 4, 2026 - 11:00 pm
0

Untitled design 2026 03 04T223846.612

ಫಿನ್ ಅಲೆನ್ ಶತಕ ದಾಖಲೆ: ಸೌತ್ ಆಫ್ರಿಕಾ ಮಣಿಸಿ ಫೈನಲ್ ಸೇರಿದ ನ್ಯೂಜಿಲೆಂಡ್

by ಶಾಲಿನಿ ಕೆ. ಡಿ
March 4, 2026 - 10:46 pm
0

Untitled design 2026 03 04T221511.234

ಇರಾನ್ ಮೇಲೆ ಟ್ರಂಪ್ ಯುದ್ಧ ಸಾರಿದ್ದೇ ಅಕ್ರಮ..! ಯುದ್ಧ ನಿಲ್ಲಿಸುವ ನಿರ್ಣಯ ಕೈಗೊಳ್ಳುತ್ತಾ ಅಮೆರಿಕ ಸಂಸತ್..?

by ಶಾಲಿನಿ ಕೆ. ಡಿ
March 4, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೃತ ವ್ಯಕ್ತಿ (3)
    ಬಿಗ್ ಬಾಸ್ ಮುಗಿದ್ರೂ ಕಮ್ಮಿಯಾಗಿಲ್ಲ ಗಿಲ್ಲಿ ಕ್ರೇಜ್: ಪ್ರಶ್ನೆ ಪತ್ರಿಕೆಯಲ್ಲೂ ಬಂತು ಗಿಲ್ಲಿ ಬಗ್ಗೆ ಪ್ರಶ್ನೆ!
    February 28, 2026 | 0
  • BeFunky collage 2026 02 14T200001.943
    ಬಿಗ್ ಬಾಸ್ ಸ್ಪರ್ಧಿಗೆ ಬೆದರಿಕೆ,10 ಕೋಟಿಗೆ ಬೇಡಿಕೆ: ಹಿಂದಿರುವ ದುಷ್ಕರ್ಮಿಗಳು ಯಾರು ಗೊತ್ತಾ?
    February 14, 2026 | 0
  • Untitled design 2026 02 10T085530.949
    ಬಿಗ್‌ಬಾಸ್ ಸ್ಪರ್ಧಿಗಳ ನಡುವೆ ನಿಲ್ಲದ ಜಗಳ: ಅಶ್ವಿನಿಗೆ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ
    February 10, 2026 | 0
  • BeFunky collage 2026 02 05T172113.426
    ಕೊನೆಗೂ 2ನೇ ಮದ್ವೆ ಬಗ್ಗೆ ರಿವೀಲ್ ಮಾಡಿದ ನಿವೇದಿತಾ ಗೌಡ: “ನನಗೆ ಆ ಫೀಲಿಂಗ್ ತರಿಸೋನು ಬೇಕು”
    February 5, 2026 | 0
  • Untitled design (1)
    ರೀಲ್ಸ್ ಮಾಡಿ ಮತ್ತೆ ಜೈಲು ಕದ ತಟ್ಟಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್: ಮತ್ತೊಂದು ದೂರು ದಾಖಲು
    February 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version