• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತಾಯಿ-ಪತ್ನಿಯನ್ನು ಕೊಂದು ಅವರ ಮಾಂಸ ತಿಂದ ಪಾಪಿ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 13, 2026 - 10:55 pm
in Flash News, ದೇಶ
0 0
0
Untitled design 2026 01 13T225407.674

ಉತ್ತರ ಪ್ರದೇಶ: ಮನುಷ್ಯನ ಕ್ರೌರ್ಯಕ್ಕೆ ಮಿತಿಯೇ ಇಲ್ಲವೇ ಎಂಬ ಅನುಮಾನ ಮೂಡಿಸುವಂತಹ ಘಟನೆಯೊಂದು ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಹೆತ್ತ ತಾಯಿ ಮತ್ತು ಹೆಂಡತಿಯನ್ನು ಅಮಾನುಷವಾಗಿ ಹತ್ಯೆ ಮಾಡಿದ್ದಲ್ಲದೆ, ಜನರ ಎದುರೇ ಅವರ ದೇಹದಿಂದ ಮಾಂಸ ಬಗೆದು ತಿಂದಿರುವ ಘೋರ ಕೃತ್ಯವೊಂದು ಬೆಳಕಿಗೆ ಬಂದಿದೆ. ಈ ವಿಕೃತಿಯನ್ನು ಕಂಡ ಗ್ರಾಮಸ್ಥರು ಭಯಭೀತರಾಗಿದ್ದು, ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಘಟನೆಯ ಹಿನ್ನೆಲೆ 

ಅಹಿರೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಪಾರ್ಸಾ ಗ್ರಾಮದ ನಿವಾಸಿ ಸಿಕಂದರ್ ಗುಪ್ತಾ (30) ಈ ಕೃತ್ಯದ ಆರೋಪಿಯಾಗಿದ್ದಾನೆ. ಈತ ಮುಂಬೈನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದು, ಒಂದು ತಿಂಗಳ ಹಿಂದೆಯಷ್ಟೇ ಗ್ರಾಮಕ್ಕೆ ಮರಳಿದ್ದ. ಮದ್ಯ ಮತ್ತು ಗಾಂಜಾ ವ್ಯಸನಿಯಾಗಿದ್ದ ಸಿಕಂದರ್, ಸೋಮವಾರದಂದು ಕ್ಷುಲ್ಲಕ ಕಾರಣಕ್ಕೆ ತನ್ನ ಪತ್ನಿ ಪ್ರಿಯಾಂಕಾ (28) ಮತ್ತು ತಾಯಿ ರುನಾ ದೇವಿ (60) ಅವರೊಂದಿಗೆ ಜಗಳವಾಡಿದ್ದಾನೆ. ಜಗಳ ವಿಕೋಪಕ್ಕೆ ಹೋದಾಗ ಸಿಮೆಂಟ್ ಇಟ್ಟಿಗೆಯಿಂದ ಅವರಿಬ್ಬರ ತಲೆಗೆ ಹೊಡೆದು ಹತ್ಯೆ ಮಾಡಿದ್ದಾನೆ.

RelatedPosts

ಶೂಟಿಂಗ್‌ ಮುಗಿಸಿ ತೆರೆ ಬರಲು ರೆಡಿಯಾದ `ಲವ್ ಸೀಸನ್ಸ್’ ಚಿತ್ರ

ಹೋಟೆಲ್‌ಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್ ವಶಕ್ಕೆ

ಚೆನ್ನೈನಲ್ಲಿ ಭೀಕರ ಸಿಲಿಂಡರ್ ಸ್ಪೋಟ: ಇಬ್ಬರು ಮಕ್ಕಳು ಸಾ*ವು, 7 ಮಂದಿಗೆ ಗಾಯ

ಸರ‍್ಸೇ ನಿನ್ನ ಸೆರಗಾ ಸರ್ಸೇ ಎಂದ ಬಾಲಿವುಡ್ ದಿವಾ ನೋರಾ ಫತೇಹಿ

ADVERTISEMENT
ADVERTISEMENT
ನೆರೆಹೊರೆಯವರ ಎದುರೇ ವಿಕೃತಿ ಪ್ರದರ್ಶನ

ಮನೆಯಿಂದ ಕಿರುಚಾಟ ಕೇಳಿ ನೆರೆಹೊರೆಯವರು ಓಡಿ ಬಂದಾಗ ಅಲ್ಲಿನ ದೃಶ್ಯ ಕಂಡು ಅವಕ್ಕಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ತಾಯಿ ಮತ್ತು ಹೆಂಡತಿಯ ತಲೆಬುರುಡೆಯನ್ನು ಇಟ್ಟಿಗೆಯಿಂದ ಜಜ್ಜಿದ ಸಿಕಂದರ್, ನಂತರ ಆ ದೇಹಗಳಿಂದ ಮಾಂಸವನ್ನು ಹೊರತೆಗೆದು ತಿನ್ನಲು ಪ್ರಾರಂಭಿಸಿದ್ದಾನೆ. ಇದನ್ನು ತಡೆಯಲು ಹೋದ ಜನರಿಗೆ ಈತ ಬೆದರಿಕೆ ಹಾಕಿದ್ದು, ಆತನ ವಿಕೃತಿಯನ್ನು ಕಂಡ ಜನರು ಜೀವಭಯದಿಂದ ತಮ್ಮ ಮನೆಗಳ ಒಳಗೆ ಓಡಿಹೋಗಿ ಬಾಗಿಲು ಹಾಕಿಕೊಂಡಿದ್ದಾರೆ.

ಆರೋಪಿಯ ಹಿನ್ನೆಲೆ 

ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಹಿರೌಲಿ ಪೊಲೀಸರು ಆರೋಪಿ ಸಿಕಂದರ್ ಗುಪ್ತಾನನ್ನು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆಯ ವೇಳೆ ಈತ ತೀವ್ರ ಮಾದಕ ವ್ಯಸನಿ ಎಂದು ತಿಳಿದುಬಂದಿದೆ. ಈ ಹಿಂದೆಯೂ ಹಲವು ಬಾರಿ ಪತ್ನಿ ಮತ್ತು ತಾಯಿಯ ಮೇಲೆ ಹಲ್ಲೆ ನಡೆಸಿದ್ದ ಈತ, ಈ ಬಾರಿ ರಾಕ್ಷಸನಂತೆ ವರ್ತಿಸಿದ್ದಾನೆ. ಈತನ ಮಾನಸಿಕ ಸ್ಥಿತಿ ಹದಗೆಟ್ಟಿದೆಯೇ ಅಥವಾ ಕೇವಲ ಮಾದಕ ದ್ರವ್ಯದ ಅಮಲಿನಲ್ಲಿ ಈ ರೀತಿ ಮಾಡಿದ್ದಾನೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಆರೋಪಿ ವಿರೋಧಿಸಿ ತೀವ್ರ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

weight loss

ತೂಕ ಇಳಿಕೆಗೆ ಬೆಸ್ಟ್ ಯಾವುದು? ಮಖಾನಾ Vs ಕಡಲೆಕಾಯಿ ಯಾವುದು ಉತ್ತಮ?

by ಶ್ರೀದೇವಿ ಬಿ. ವೈ
March 16, 2026 - 7:07 am
0

LPG Crisis

LPG ಗ್ಯಾಸ್​ ಬಗ್ಗೆ ಕೇಂದ್ರದಿಂದ ಮತ್ತೊಂದು ಹೊಸ ರೂಲ್ಸ್: ಎಲ್‌ಪಿಜಿ ಬುಕಿಂಗ್ ಇನ್ಮುಂದೆ ಕಷ್ಟ, ಕಷ್ಟ!

by ಶ್ರೀದೇವಿ ಬಿ. ವೈ
March 16, 2026 - 6:57 am
0

Rashi bavishya

ರಾಶಿ ಭವಿಷ್ಯ : ಈ ರಾಶಿಯವರಿಗೆ ಅಸಹನೆ ಮತ್ತು ಕಿರಿಕಿರಿ ಹೆಚ್ಚಾಗುವ ದಿನ ಎಚ್ಚರ!

by ಶ್ರೀದೇವಿ ಬಿ. ವೈ
March 16, 2026 - 6:39 am
0

Untitled design 2026 03 15T191026.137

ಮಾಜಿ ಪತ್ನಿಯರು, ಗರ್ಲ್​ಫ್ರೆಂಡ್ ಜೊತೆ 61ನೇ ಬರ್ತ್​ಡೇ ಆಚರಿಸಿದ ನಟ ಅಮೀರ್ ಖಾನ್

by ಶಾಲಿನಿ ಕೆ. ಡಿ
March 15, 2026 - 7:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 15T190025.152
    ಶೂಟಿಂಗ್‌ ಮುಗಿಸಿ ತೆರೆ ಬರಲು ರೆಡಿಯಾದ `ಲವ್ ಸೀಸನ್ಸ್’ ಚಿತ್ರ
    March 15, 2026 | 0
  • Untitled design 2026 03 15T182959.113
    ಹೋಟೆಲ್‌ಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್ ವಶಕ್ಕೆ
    March 15, 2026 | 0
  • Untitled design 2026 03 15T175150.011
    ಚೆನ್ನೈನಲ್ಲಿ ಭೀಕರ ಸಿಲಿಂಡರ್ ಸ್ಪೋಟ: ಇಬ್ಬರು ಮಕ್ಕಳು ಸಾ*ವು, 7 ಮಂದಿಗೆ ಗಾಯ
    March 15, 2026 | 0
  • Untitled design 2026 03 15T171412.889
    ಸರ‍್ಸೇ ನಿನ್ನ ಸೆರಗಾ ಸರ್ಸೇ ಎಂದ ಬಾಲಿವುಡ್ ದಿವಾ ನೋರಾ ಫತೇಹಿ
    March 15, 2026 | 0
  • Untitled design 2026 03 15T170953.085
    ಬಾಗಲಕೋಟೆ, ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್‌ಗೆ ದಿನಾಂಕ ಫಿಕ್ಸ್: ಏ. 9ರಂದು ಮತದಾನ, ಮೇ 4ಕ್ಕೆ ಫಲಿತಾಂಶ
    March 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version