• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಸಂವಿಧಾನ ಸಂರಕ್ಷಣೆ ಮತ್ತು ಸವಾಲುಗಳು ಕುರಿತು ಬೆಂವಿವಿ ಚಿಂಥನ ಮಂಥನ

ಶಿಕ್ಷಣದ ಮೂಲಕ ಸಂವಿಧಾನ ಸಂರಕ್ಷಣೆ ಸಾಧ್ಯ: ಡಾ.ವಿಶ್ವನಾಥ್

admin by admin
January 14, 2026 - 2:45 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage 2026 01 14T144326.179

“ಶಿಕ್ಷಣ ಸಂಸ್ಥೆ ವಿಶ್ವವಿದ್ಯಾಲಯಗಳು ಸಂವಿಧಾನವನ್ನು ಶಿಕ್ಷಣದ ಭಾಗವಾಗಿಸಿಕೊಂಡು ಸಂವಿಧಾನದ ಆಶಯ, ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಬಿತ್ತಬೇಕು, ಆಗ ಮಾತ್ರ ಸಂವಿಧಾನದ ಸಂರಕ್ಷಣೆ ಸಾಧ್ಯ” ಎಂದು ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯ ಕುಲಪತಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.

ಬೆಂಗಳೂರು ವಿಶ್ವವಿದ್ಯಾಲಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಶಿಕ್ಷಕೇತರ ನೌಕರರ ಸಂಘದ ವತಿಯಿಂದ ಜ್ಞಾನಭಾರತಿ ಆಡಳಿತ ಕಚೇರಿಯಲ್ಲಿ ಆಯೋಜಿಸಿದ್ದ ‘ಪ್ರಸ್ತುತ ಕಾಲಘಟ್ಟದಲ್ಲಿ ಭಾರತೀಯ ಸಂವಿಧಾನದ ಸಂರಕ್ಷಣೆ ಮತ್ತು ಅದರ ಮುಂದಿರುವ ಸವಾಲುಗಳು’ ಎಂಬ ಚಿಂತನ ಮಂಥನ ವಿಶೇಷ ಕಾರ್ಯಕ್ರಮ ದಿಕ್ಸೂಚಿ ಭಾಷಣ ಮಾಡಿದರು. “ವಿಶ್ವಯುದ್ದದ‌‌‌ ನಂತರ ಅನೇಕ ದೇಶಗಳು ಸಂವಿಧಾನವನ್ನು ರಚಿಸಿ ಅಳವಡಿಸಿಕೊಂಡವು. ಆದರೆ ಕಾಲಾನುಕ್ರಮದಲ್ಲಿ ಅನೇಕ ದೇಶಗಳು ಅಧಃಪತನ ಸಾಧಿಸಿದವು. ಭಾರತದ ಸಂವಿಧಾನ ಮಾತ್ರ ಇನ್ನೂ ಗಟ್ಟಿಯಾಗಿದೆ.ಭಾರತದ ಸಾಮಾಜಿಕ ವ್ಯವಸ್ಥೆಗೆ ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನ ಅತ್ಯಾವಶ್ಯಕ. ಪ್ರಸ್ತುತ ಸಂವಿಧಾನವನ್ನು ಅಲುಗಾಡಿಸುವ ಶಕ್ತಿಗಳು ಕಾರ್ಯಪ್ರವೃತ್ರವಾಗಿದೆ. ಯಾವುದೇ ಸರ್ಕಾರ, ಪಕ್ಷಗಳು ಅಧಿಕಾರಕ್ಕೆ ಬಂದರೂ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿ ಆ ಸಂಸ್ಥೆಗಳನ್ನು ನಿರ್ಜೀವಗೊಳಿಸುವ ಪ್ರಯತ್ನಗಳು ನಡೆಯುತ್ತಿದೆ” ಎಂದು ತಿಳಿಸಿದರು‌.

RelatedPosts

ಮಂಡ್ಯದಲ್ಲಿ ಮತ್ತೊಬ್ಬ ಭಿಕ್ಷುಕಿಯ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ!

ಮಂಡ್ಯದಲ್ಲಿ ನಾಳೆ ಬರ ಘೋಷಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ರೈತರ ಮುತ್ತಿಗೆ!

ಹುಬ್ಬಳ್ಳಿ ಫೋಟೋಗ್ರಾಫರ್ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನ ಆಚರಣೆ

ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ

ADVERTISEMENT
ADVERTISEMENT

BeFunky collage 2026 01 14T144326.179

“ಕೋಮು ಪ್ರಚೋದನೆ, ಜಾತಿ ತಾರತಮ್ಯ, ಅಸಮಾನತೆ ಹೊಂದಿರುವ ಯಾವುದೇ ಸಮಾಜದ ಏಳಿಗೆ ಸಾಧ್ಯವಿಲ್ಲ. ಶಿಕ್ಷಣದ ಮೂಲಕ ಮಾತ್ರ ಸಮಸಮಾಜ ನಿರ್ಮಾಣ‌ ಸಾಧ್ಯ. ಶಿಕ್ಷಣ ಸಂಸ್ಥೆ, ವಿಶ್ವವಿದ್ಯಾಲಯಗಳು ಸಂವಿಧಾನವನ್ನು ಶೈಕ್ಷಣಿಕ ಭಾಗವಾಗಿಸಿ ವಿದ್ಯಾರ್ಥಿಗಳಲ್ಲಿ ಸಂವಿಧಾನದ ಆಶಯಗಳ ಬಗ್ಗೆ ಅರಿವು ಮೂಡಿಸಬೇಕು. ಎಂದು ತಿಳಿಸಿದರು.

WhatsApp Image 2026 01 14 at 2.29.26 PM

ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಡಾ.ಗೊಲ್ಲಹಳ್ಳಿ ಶಿವಪ್ರಸಾದ್ ಮಾತನಾಡಿದ್ದು “ಸಂವಿಧಾನಕ್ಕೆ ಅಪಾಯವಿದೆ, ಸಂವಿಧಾನದ ಆಪತ್ತನ್ನು ದೂರ ಮಾಡಲು ಮನುವಾದವನ್ನು ಕಿತ್ತೆಸೆಯಬೇಕು.ಅಮ್ಮನಿಲ್ಲದ ಮನೆ ಅನಾಥಾವಾಗುವಂತೆ ಅಂಬೇಡ್ಕರ್ ಆಶಯ ಮರೆತ ದೇಶವು ಅನಾಥವಾಗುತ್ತದೆ ಎಂಬ ಭಾವವನ್ನು ಎಲ್ಲಾ ಸಮುದಾಯಗಳು ಅರಿತುಕೊಳ್ಳಬೇಕು. ಭಾರತದ ಸಂವಿಧಾನ ಸರ್ವಜನಾಂಗಕ್ಕೆ ಸೇರಿದ್ದು ಆದರೆ ದಲಿತರಿಗೆ ಮಾತ್ರ ಸೀಮಿತ ಎಂಬ ತಪ್ಪು ಪರಿಕಲ್ಪನೆಯಿದೆ. ಸ್ವಹಿತಾಸಕ್ತಿ ಬಿಟ್ಟು ಸಮಾಜಕ್ಕೆ ಬೆಳಕು ಚೆಲ್ಲಿದ ಮಹಾನೀಯರನ್ನು ಮರೆತು ತಮಗೆ ಬೇಕಾದವರನ್ನು ಮೆರೆಸುವ ಪಿತೂರಿ ಈ ದೇಶದಲ್ಲಿ ನಡೆಯುತ್ತಿದೆ. ಎಲ್ಲಾ ಸಮುದಾಯಗಳ ಮಹನೀಯರನ್ನು ಆಯಾ ಸಮುದಾಯಗಳಿಗೆ ಸೀಮಿತಗೊಳಿಸಿದರೆ ಭಾರತದ ಭಾಗ್ಯದ ಬಾಗಿಲನ್ನು ತೆರೆಯುವವರು ಯಾರು ಎಂದು ಚಿಂತಿಸಬೇಕು” ಎಂದು ತಿಳಿಸಿದರು.

WhatsApp Image 2026 01 14 at 2.29.24 PM

ಕಾರ್ಯಕ್ರಮದಲ್ಲಿ ರಾಜಕೀಯ ಚಿಂತಕರು ಕವಿತಾ ರೆಡ್ಡಿ,ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿಗಳು ಪ್ರೊ.ಬಿ.ರಮೇಶ್, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳು ಡಾ.ಜಯಕರ ಎಸ್.ಎಂ, ಕುಲಸಚಿವರು ಕೆ.ಟಿ. ಶಾಂತಲಾ, ಬೆಂವಿವಿ ಕುಲಸಚಿವರು(ಮೌಲ್ಯಮಾಪನ) ಪ್ರೊ.ಸಿ.ಎಸ್.ಕರಿಗಾರ್, ಬೆಂವಿವಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಶಿಕ್ಷಕೇತರ ನೌಕರರ ಸಂಘದ ಅಧ್ಯಕ್ಷರಾದ ಶಿವಪ್ಪ, ಸಿಂಡಿಕೇಟ್ ಸದಸ್ಯ ಡಿ. ಬಿ ಗಂಗರಾಜು, ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು ಕೃಷ್ಣ ಉಪಸ್ಥಿತರಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

by ಕವಿತಾ
August 27, 2026 - 5:03 pm
0

Untitled design (60)

ಮಂಡ್ಯದಲ್ಲಿ ಮತ್ತೊಬ್ಬ ಭಿಕ್ಷುಕಿಯ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ!

by ಕವಿತಾ
August 27, 2026 - 4:49 pm
0

Untitled design (58)

ಶಿವಣ್ಣನ ಬಾಲಿವುಡ್ ಎಂಟ್ರಿಗೆ ಕೌಂಟ್‌ಡೌನ್; ಮುಂಬೈನಲ್ಲಿ ಟೈಟಲ್, ಫಸ್ಟ್‌ಲುಕ್ ಲಾಂಚ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 27, 2026 - 4:27 pm
0

Untitled design (57)

ನೇಪಾಳ ಜಲಪ್ರಳಯ: ಇಶಾ ಫೌಂಡೇಶನ್‌ನ 77 ಯಾತ್ರಿಕರು ನಾಪತ್ತೆ, ಸದ್ಗುರು ಕಳವಳ

by ಕವಿತಾ
August 27, 2026 - 4:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (60)
    ಮಂಡ್ಯದಲ್ಲಿ ಮತ್ತೊಬ್ಬ ಭಿಕ್ಷುಕಿಯ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ!
    August 27, 2026 | 0
  • Untitled design (55)
    ಮಂಡ್ಯದಲ್ಲಿ ನಾಳೆ ಬರ ಘೋಷಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ರೈತರ ಮುತ್ತಿಗೆ!
    August 27, 2026 | 0
  • Your paragraph text (28)
    ಹುಬ್ಬಳ್ಳಿ ಫೋಟೋಗ್ರಾಫರ್ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನ ಆಚರಣೆ
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version