• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇರಾನ್‌ನಲ್ಲಿ ಹೆಚ್ಚಿದ ಜನಾಕ್ರೋಶ: ಸಾವಿನ ಸಂಖ್ಯೆ 3,428 ಕ್ಕೆ ಏರಿಕೆ

admin by admin
January 15, 2026 - 4:30 pm
in Flash News, ವಿದೇಶ
0 0
0
Untitled design 2026 01 15T162553.134

ತೆಹ್ರಾನ್: ಇರಾನ್‌ನಲ್ಲಿ ಸರ್ವಾಧಿಕಾರಿ ಆಲಿ ಖಮೇನಿ ಆಡಳಿತದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ಈಗ ಕೇವಲ ಆ ದೇಶಕ್ಕೆ ಸೀಮಿತವಾಗದೆ, ಜಾಗತಿಕ ಮಟ್ಟದಲ್ಲಿ ತಲ್ಲಣ ಸೃಷ್ಟಿಸಿವೆ. ಅಮೆರಿಕದ ನೇರ ಮಧ್ಯಪ್ರವೇಶದ ಎಚ್ಚರಿಕೆ ಮತ್ತು ಇರಾನ್ ತನ್ನ ವಾಯುಪ್ರದೇಶವನ್ನು ಮುಚ್ಚಿರುವುದರಿಂದ ಇರಾನ್‌ನಲ್ಲಿ ಯುದ್ಧದ ಭೀತಿ ಎದುರಾಗಿದೆ.

ಇರಾನ್‌ನಲ್ಲಿ ಸುಪ್ರೀಂ ಲೀಡರ್ ಆಲಿ ಖಮೇನಿ ವಿರುದ್ಧ ಬೀದಿಗಿಳಿದಿರುವ ಜನರ ಮೇಲೆ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ಹ್ಯೂಮನ್ ರೈಟ್ಸ್ ಆಕ್ಟಿವಿಸ್ಟ್ಸ್ ನ್ಯೂಸ್ ಏಜೆನ್ಸಿ ಮತ್ತು IHR ವರದಿಗಳ ಪ್ರಕಾರ, ಜನವರಿ 8 ರಿಂದ 12 ರ ನಡುವೆ ನಡೆದ ಹಿಂಸಾಚಾರದಲ್ಲಿ ಸತ್ತವರ ಸಂಖ್ಯೆ 3,400 ದಾಟಿದೆ. 15,000ಕ್ಕೂ ಹೆಚ್ಚು ನಾಗರಿಕರನ್ನು ಬಂಧಿಸಲಾಗಿದ್ದು, ಇರಾನ್ ಸರ್ಕಾರವು ಪ್ರತಿಭಟನಾಕಾರರನ್ನು ಹತ್ತಿಕ್ಕಲು ಮರಣದಂಡನೆ ನೂಈಡುತ್ತಿದೆ ಎಂದು ಆರೋಪ ಕೇಳಿಬಂದಿದೆ.

RelatedPosts

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಳಿಕ ಸಿದ್ದರಾಮಯ್ಯ ಮುಂದಿನ ನಡೆ ಏನು?

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಏರಿಕೆ: ಪ್ರಮುಖ ನಗರಗಳ ಇಂಧನ ದರ ತಿಳಿದುಕೊಳ್ಳಿ

ನಾಳೆ ಸಿಎಂ ಸಿದ್ದರಾಮಯ್ಯ ಜೊತೆ ಡಿ.ಕೆ ಶಿವಕುಮಾರ್ ಬ್ರೇಕ್‌ಫಾಸ್ಟ್ ಮೀಟಿಂಗ್

ADVERTISEMENT
ADVERTISEMENT

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರತಿಭಟನಾಕಾರರ ಮೇಲೆ ಹಲ್ಲೆ ಅಥವಾ ಗಲ್ಲು ಶಿಕ್ಷೆ ಮುಂದುವರಿಸಿದರೆ ಮಿಲಿಟರಿ ಹಸ್ತಕ್ಷೇಪ ಮಾಡುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕತಾರ್‌ನಲ್ಲಿರುವ ಅಮೆರಿಕದ ಏರ್ ಬೇಸ್ ಮೂಲಕ ವಾಯುದಾಳಿ ನಡೆಸುವ ಸಾಧ್ಯತೆ ಇದೆ ಎಂಬ ವದಂತಿಗಳ ಬೆನ್ನಲ್ಲೇ ಇರಾನ್ ತುಸು ಸೈಲೆಂಟ್‌ ಆದಂತೆ ಕಾಣುತ್ತಿದೆ. ಸಚಿವ ಅಬ್ಬಾಸ್ ಅರಘ್ಚಿ ಅವರು ಸದ್ಯಕ್ಕೆ ಯಾವುದೇ ಮರಣದಂಡನೆಗಳನ್ನು ಜಾರಿಗೊಳಿಸುವ ಯೋಜನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆದರೂ, ಒಳಗೊಳಗೆ ಯುದ್ದದ ಸಿದ್ಧತೆ ನಡೆಸಿರುವ ಇರಾನ್, ತನ್ನ ವಾಯುಪ್ರದೇಶವನ್ನು ಸಂಪೂರ್ಣವಾಗಿ ಮುಚ್ಚಿದೆ. ಒಂದು ವೇಳೆ ಅಮೆರಿಕ ದಾಳಿ ಮಾಡಿದರೆ, ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ಮೂರು ಪ್ರಮುಖ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ ಮಾಡುವುದಾಗಿ ಇರಾನ್ ಎಚ್ಚರಿಸಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಕತಾರ್ ಸರ್ಕಾರ, ಅಲ್ ಉದೈದ್ ವಾಯುನೆಲೆಯಿಂದ ಕೆಲವು ಸಿಬ್ಬಂದಿಗಳನ್ನು ತೆರವುಗೊಳಿಸಲು ಸೂಚಿಸಿದೆ ಎಂದು ವರದಿಯಾಗಿದೆ.

ಇರಾನ್ ತನ್ನ ವಾಯುಪ್ರದೇಶವನ್ನು ಮುಚ್ಚಿರುವುದರಿಂದ ಭಾರತ ಸೇರಿದಂತೆ ಹಲವು ದೇಶಗಳ ವಿಮಾನಯಾನದ ಮೇಲೆ ದೊಡ್ಡ ಪರಿಣಾಮ ಬೀರಿದೆ. ಏರ್ ಇಂಡಿಯಾ ಮತ್ತು ಇಂಡಿಗೋ ಸಂಸ್ಥೆಗಳು ತಮ್ಮ ಅಂತರಾಷ್ಟ್ರೀಯ ವಿಮಾನಗಳಿಗೆ ಪರ್ಯಾಯ ಮಾರ್ಗಗಳನ್ನು ಬಳಸುತ್ತಿವೆ. ಇದರಿಂದಾಗಿ ಪ್ರಯಾಣದ ಅವಧಿ ಹೆಚ್ಚಾಗಲಿದ್ದು, ವಿಳಂಬ ಅನಿವಾರ್ಯವಾಗಿದೆ ಎಂದು ಪ್ರಯಾಣಿಕರಿಗೆ ತಿಳಿಸಿವೆ.

ಭಾರತೀಯರಿಗೆ ಎಚ್ಚರಿಕೆ

ಇರಾನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ತನ್ನ ಪ್ರಜೆಗಳಿಗೆ ತುರ್ತು ಸೂಚನೆ ನೀಡಿದೆ. ಲಭ್ಯವಿರುವ ವಾಣಿಜ್ಯ ವಿಮಾನಗಳ ಮೂಲಕ ಕೂಡಲೇ ದೇಶ ತೊರೆಯುವಂತೆ ಮತ್ತು ಪ್ರತಿಭಟನಾ ಸ್ಥಳಗಳಿಂದ ದೂರವಿರುವಂತೆ ತಿಳಿಸಲಾಗಿದೆ.

ಪರಿಸ್ಥಿತಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅವರು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗೆ ದೂರವಾಣಿ ಕರೆ ಮಾಡಿ ಚರ್ಚಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಸ್ಥಿರತೆ ಕಾಪಾಡುವ ಬಗ್ಗೆ ಮತ್ತು ಇರಾನ್‌ನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಜೈಶಂಕರ್ ಮಾಹಿತಿ ಪಡೆದಿದ್ದಾರೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 27T114027.909

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಳಿಕ ಸಿದ್ದರಾಮಯ್ಯ ಮುಂದಿನ ನಡೆ ಏನು?

by ಶಾಲಿನಿ ಕೆ. ಡಿ
May 27, 2026 - 11:41 am
0

Untitled design 2026 05 27T110749.348

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ

by ಶಾಲಿನಿ ಕೆ. ಡಿ
May 27, 2026 - 11:08 am
0

Untitled design 2026 05 27T105137.858

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಏರಿಕೆ: ಪ್ರಮುಖ ನಗರಗಳ ಇಂಧನ ದರ ತಿಳಿದುಕೊಳ್ಳಿ

by ಶಾಲಿನಿ ಕೆ. ಡಿ
May 27, 2026 - 10:52 am
0

Untitled design 2026 05 27T095202.881

ನಾಳೆ ಸಿಎಂ ಸಿದ್ದರಾಮಯ್ಯ ಜೊತೆ ಡಿ.ಕೆ ಶಿವಕುಮಾರ್ ಬ್ರೇಕ್‌ಫಾಸ್ಟ್ ಮೀಟಿಂಗ್

by ಶಾಲಿನಿ ಕೆ. ಡಿ
May 27, 2026 - 9:52 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 27T114027.909
    ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಳಿಕ ಸಿದ್ದರಾಮಯ್ಯ ಮುಂದಿನ ನಡೆ ಏನು?
    May 27, 2026 | 0
  • Untitled design 2026 05 27T110749.348
    ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ
    May 27, 2026 | 0
  • Untitled design 2026 05 27T105137.858
    ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಏರಿಕೆ: ಪ್ರಮುಖ ನಗರಗಳ ಇಂಧನ ದರ ತಿಳಿದುಕೊಳ್ಳಿ
    May 27, 2026 | 0
  • Untitled design 2026 05 27T095202.881
    ನಾಳೆ ಸಿಎಂ ಸಿದ್ದರಾಮಯ್ಯ ಜೊತೆ ಡಿ.ಕೆ ಶಿವಕುಮಾರ್ ಬ್ರೇಕ್‌ಫಾಸ್ಟ್ ಮೀಟಿಂಗ್
    May 27, 2026 | 0
  • Untitled design 2026 05 27T093920.842
    ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಸೇರಿ 10 ಕಡೆ ಇಡಿ ದಾಳಿ
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version