• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, February 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್‌ಬಾಸ್‌ 12: ನನ್ ಮದುವೆ ಹಾಳಾದ್ರೆ ಗಿಲ್ಲಿನೇ ಕಾರಣ ಎಂದಿದ್ದೇಕೆ ಕಾವ್ಯಾ ?

ಯಶಸ್ವಿನಿ ಎಂ by ಯಶಸ್ವಿನಿ ಎಂ
January 15, 2026 - 10:41 pm
in ಬಿಗ್ ಬಾಸ್
0 0
0
Untitled design 2026 01 15T223220.408

ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್ 12 ಈಗ ತನ್ನ ಅಂತಿಮ ಘಟ್ಟಕ್ಕೆ ತಲುಪಿದೆ. ಭಾನುವಾರ ನಡೆಯಲಿರುವ ಅದ್ಧೂರಿ ಫೈನಲ್‌ನಲ್ಲಿ ಈ ಬಾರಿಯ ವಿನ್ನರ್ ಯಾರು ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ. ಸದ್ಯ ಮನೆಯಲ್ಲಿ ಗಿಲ್ಲಿ, ಅಶ್ವಿನಿ, ಕಾವ್ಯಾ ಶೈವ, ರಕ್ಷಿತಾ, ಧನುಷ್‌ ಮತ್ತು ಮ್ಯೂಟಂಟ್‌ ರಘು ಫೈನಲ್ ರೇಸ್‌ನಲ್ಲಿದ್ದಾರೆ. ಹೊರಗಡೆ ಅಭಿಮಾನಿಗಳು ತಮ್ಮ ನೆಚ್ಚಿನ ಸ್ಪರ್ಧಿಗಳ ಪರವಾಗಿ ಭರ್ಜರಿ ವೋಟಿಂಗ್ ಕ್ಯಾಂಪೇನ್ ನಡೆಸುತ್ತಿದ್ದಾರೆ.

ಫಿನಾಲೆ ವಾರವಾದ್ದರಿಂದ ಬಿಗ್‌ಬಾಸ್ ಸ್ಪರ್ಧಿಗಳಿಗೆ ಯಾವುದೇ ದೈಹಿಕ ಶ್ರಮದ ಟಾಸ್ಕ್‌ಗಳನ್ನು ನೀಡುತ್ತಿಲ್ಲ. ಬದಲಾಗಿ, ಸ್ಪರ್ಧಿಗಳ ನಡುವಿನ ಮನಸ್ತಾಪಗಳನ್ನು ಮರೆಸಿ, ಬಾಂಧವ್ಯ ಹೆಚ್ಚಿಸುವಂತಹ ಮಾತುಕತೆಯ ಟಾಸ್ಕ್‌ಗಳನ್ನು ನೀಡಲಾಗುತ್ತಿದೆ. ಮನೆಯಲ್ಲಿ ಈಗ ಬೆರಳೆಣಿಕೆಯಷ್ಟು ಸ್ಪರ್ಧಿಗಳಷ್ಟೇ ಬಾಕಿ ಇರುವುದರಿಂದ, ಎಲ್ಲರೂ ಒಬ್ಬರಿಗೊಬ್ಬರು ಸಮಯ ಕೊಡುತ್ತಿದ್ದಾರೆ. ಇದರ ನಡುವೆ ಕಳೆದ ಎರಡು ವಾರಗಳಿಂದ ಗಿಲ್ಲಿ ಜೊತೆ ಮಾತು ಬಿಟ್ಟಿದ್ದ ಕಾವ್ಯಾ ಶೈವ, ಈಗ ಮತ್ತೆ ಹಳೆಯ ಗೆಳೆತನಕ್ಕೆ ಮರಳಿದ್ದಾರೆ.

RelatedPosts

ಬಿಗ್ ಬಾಸ್ ಸ್ಪರ್ಧಿಗೆ ಬೆದರಿಕೆ,10 ಕೋಟಿಗೆ ಬೇಡಿಕೆ: ಹಿಂದಿರುವ ದುಷ್ಕರ್ಮಿಗಳು ಯಾರು ಗೊತ್ತಾ?

ಬಿಗ್‌ಬಾಸ್ ಸ್ಪರ್ಧಿಗಳ ನಡುವೆ ನಿಲ್ಲದ ಜಗಳ: ಅಶ್ವಿನಿಗೆ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ

ಕೊನೆಗೂ 2ನೇ ಮದ್ವೆ ಬಗ್ಗೆ ರಿವೀಲ್ ಮಾಡಿದ ನಿವೇದಿತಾ ಗೌಡ: “ನನಗೆ ಆ ಫೀಲಿಂಗ್ ತರಿಸೋನು ಬೇಕು”

ರೀಲ್ಸ್ ಮಾಡಿ ಮತ್ತೆ ಜೈಲು ಕದ ತಟ್ಟಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್: ಮತ್ತೊಂದು ದೂರು ದಾಖಲು

ADVERTISEMENT
ADVERTISEMENT

ಗುರುವಾರ ಮನೆಯಲ್ಲಿ ನಡೆದ ಒಂದು ಸನ್ನಿವೇಶ ಈಗ ಪ್ರೇಕ್ಷಕರಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ. ಸೋಫಾದಲ್ಲಿ ಕುಳಿತು ಮಾತನಾಡುತ್ತಿದ್ದಾಗ ಗಿಲ್ಲಿ ಅವರು ಕಾವ್ಯಾಗೆ ಕಣ್ಣು ಹೊಡೆದಿದ್ದಾರೆ. ಇದರಿಂದ ಕೌಂಟರ್ ಕೊಟ್ಟ ಕಾವ್ಯಾ, ಅಲ್ಲೇ ಇದ್ದ ರಘು ಅವರತ್ತ ನೋಡಿ, ರಘು ಸರ್, ಒಂದು ವೇಳೆ ನನ್ನ ಮದುವೆಗೆ ಏನಾದರೂ ತೊಂದರೆಯಾದರೆ ಅದಕ್ಕೆ ಈ ಗಿಲ್ಲಿನೇ ಕಾರಣ ಎಂದು ತಮಾಷೆಯಾಗಿ ದೂರುತ್ತಾರೆ. ಈ ಮಾತು ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಕುಳಿತಿದ್ದ ಧನುಷ್ ಮೌನವಾಗಿ ಎದ್ದು ಹೋಗುತ್ತಾರೆ.ಇದು ವೀಕ್ಷಕರಿಗೆ ಇನ್ನಷ್ಟು ಕುತೂಹಲ ಮೂಡಿಸಿದೆ.

Kalakar Gilli 😆#BBK12 https://t.co/adhjLyXgZi pic.twitter.com/yB3xnQjJ86

— 𝓡𝓸𝓼𝓱𝓷𝓲 (@Gloomy_Psyche) January 15, 2026

ಗಿಲ್ಲಿ-ಕಾವ್ಯಾ ನಡುವಿನ ಕ್ಯೂಟ್ ಜಗಳ

ಕಾವ್ಯಾ ಮಾತಿಗೆ ಪ್ರತಿಕ್ರಿಯಿಸಿದ ಗಿಲ್ಲಿ, ನಾನೇನು ಮಾಡಿದೆ ನಿನಗೆ ? ನನ್ನಿಂದ ಯಾಕೆ ಪ್ರಾಬ್ಲಮ್ ಆಗುತ್ತೆ ? ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಕಾವ್ಯಾ, ಕಣ್ಣು ಹೊಡಿಬೇಡ ಅಂದ್ರೂ ಹೊಡೀತೀಯ, ರೇಗಿಸ್ಬೇಡ ಅಂದ್ರೂ ರೇಗಿಸ್ತೀಯ ಎಂದು ಮುನಿಸು ತೋರಿದ್ದಾರೆ. ಆಗ ಗಿಲ್ಲಿ ಅತ್ಯಂತ ಮಾರ್ಮಿಕವಾಗಿ, ನಾನೇನಾದರೂ ಬೇಡ ಅಂದ್ರೆ ತಾನೇ ಪ್ರಾಬ್ಲಮ್ ಆಗೋದು ? ಎಂದು ಕೇಳಿದಾಗ ಕಾವ್ಯಾ ಒಂದು ಕ್ಷಣ ಸ್ತಬ್ಧರಾಗಿದ್ದಾರೆ. ನಂತರ ಎಂಥಾ ಕಲಾಕಾರ್ ನೀನು ಎಂದು ಹೇಳಿ ನಕ್ಕಿದ್ದಾರೆ.

ಈ ಇಡೀ ಸಂಭಾಷಣೆಯನ್ನು ಗಮನಿಸಿದ ಬಿಗ್‌ಬಾಸ್ ಅಭಿಮಾನಿಗಳು, ಇವರಿಬ್ಬರ ನಡುವೆ ಕೇವಲ ಸ್ನೇಹವೋ ಅಥವಾ ಅದಕ್ಕಿಂತ ಮಿಗಿಲಾದದ್ದೇನಾದರೂ ಇದೆಯೇ ಎಂದು ಚರ್ಚಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕಾವ್ಯಾ ಅವರು ಪರೋಕ್ಷವಾಗಿ ಗಿಲ್ಲಿಗೆ ಮದುವೆಯ ಆಫರ್ ನೀಡಿದ್ದಾರೆಯೇ ಎಂಬ ಕಮೆಂಟ್‌ಗಳು ಹರಿದಾಡುತ್ತಿವೆ.

ಇನ್ನು ಈ ಬಾರಿಯ ಫೈನಲಿಸ್ಟ್‌ಗಳಲ್ಲಿ ಅಚ್ಚರಿ ಮೂಡಿಸಿರುವುದು ಮ್ಯೂಟಂಟ್ ರಘು. ಆರಂಭದಲ್ಲಿ ಪ್ರಚಾರ ಕಡಿಮೆ ಎನಿಸಿದರೂ, ರಘು ತಮ್ಮ ಸೌಮ್ಯ ಸ್ವಭಾವದಿಂದಲೇ ಫಿನಾಲೆ ವಾರ ತಲುಪಿರುವುದು ಸ್ವತಃ ಅವರಿಗೇ ನಂಬಲು ಸಾಧ್ಯವಾಗುತ್ತಿಲ್ಲ. ಒಟ್ಟಿನಲ್ಲಿ, ಭಾನುವಾರ ಯಾರ ಮುಡಿಗೆ ಬಿಗ್‌ಬಾಸ್ ಕಿರೀಟ ಸಿಗಲಿದೆ ಎಂಬುದು ಇಡೀ ಕರ್ನಾಟಕದ ಕುತೂಹಲಕ್ಕೆ ಕಾರಣವಾಗಿದೆ.

 

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 02 23T083851.408

ತುಮಕೂರಿನಲ್ಲಿ ಮನಕಲಕುವ ಘಟನೆ: 5 ದಿನಗಳ ಮಗುವನ್ನು ಬ್ಯಾಗ್‌ನಲ್ಲಿ ಬಿಟ್ಟು ಹೋದ ತಾಯಿ!

by ಶ್ರೀದೇವಿ ಬಿ. ವೈ
February 23, 2026 - 8:39 am
0

BeFunky collage 2026 02 23T080051.532

ಮದುವೆ ಮುಗಿಸಿ ಹಿಂದಿರುವಾಗ ಪತಿ ಹಣೆಗೆ ಬಂದೂಕು ತೋರಿಸಿ ನವವಧುವನ್ನು ಅಪಹರಿಸಿದ ಮಾಜಿ ಪ್ರೇಮಿ

by ಶ್ರೀದೇವಿ ಬಿ. ವೈ
February 23, 2026 - 8:22 am
0

BeFunky collage 2026 02 23T080934.697

9 ತಿಂಗಳ ಗರ್ಭಿಣಿಯ ಮೇಲೆ ಅನೈತಿಕ ಸಂಬಂಧ ಆರೋಪದ ಹಲ್ಲೆ!

by ಶ್ರೀದೇವಿ ಬಿ. ವೈ
February 23, 2026 - 8:16 am
0

BeFunky collage 2026 02 23T074757.953

‘ಸೈಲೆಂಟ್ ಕಿಲ್ಲರ್’ ಯುವಕರನ್ನು ಕಾಡುತ್ತಿದೆ: 20-30 ವಯಸ್ಸಿನವರಿಗೇ ಕಾಡ್ತಿದೆ ರಕ್ತದೊತ್ತಡ ಸಮಸ್ಯೆ!

by ಶ್ರೀದೇವಿ ಬಿ. ವೈ
February 23, 2026 - 7:48 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 14T200001.943
    ಬಿಗ್ ಬಾಸ್ ಸ್ಪರ್ಧಿಗೆ ಬೆದರಿಕೆ,10 ಕೋಟಿಗೆ ಬೇಡಿಕೆ: ಹಿಂದಿರುವ ದುಷ್ಕರ್ಮಿಗಳು ಯಾರು ಗೊತ್ತಾ?
    February 14, 2026 | 0
  • Untitled design 2026 02 10T085530.949
    ಬಿಗ್‌ಬಾಸ್ ಸ್ಪರ್ಧಿಗಳ ನಡುವೆ ನಿಲ್ಲದ ಜಗಳ: ಅಶ್ವಿನಿಗೆ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ
    February 10, 2026 | 0
  • BeFunky collage 2026 02 05T172113.426
    ಕೊನೆಗೂ 2ನೇ ಮದ್ವೆ ಬಗ್ಗೆ ರಿವೀಲ್ ಮಾಡಿದ ನಿವೇದಿತಾ ಗೌಡ: “ನನಗೆ ಆ ಫೀಲಿಂಗ್ ತರಿಸೋನು ಬೇಕು”
    February 5, 2026 | 0
  • Untitled design (1)
    ರೀಲ್ಸ್ ಮಾಡಿ ಮತ್ತೆ ಜೈಲು ಕದ ತಟ್ಟಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್: ಮತ್ತೊಂದು ದೂರು ದಾಖಲು
    February 5, 2026 | 0
  • Untitled design 2026 02 04T214837.147
    “ನನ್ ಕಡೆಯಿಂದ ತಪ್ಪಾದರೆ ಕ್ಷಮಿಸಿ”: ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಗೆ ಕ್ಷಮೆ ಕೇಳಿದ ಗಿಲ್ಲಿ
    February 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version