• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಳ್ಳಾರಿಯಲ್ಲಿ ಬ್ಯಾನರ್ ಗಲಭೆ ಪ್ರಕರಣ: ಮತ್ತಿಬ್ಬರು ಗನ್ ಮ್ಯಾನ್‌ಗಳು ಅರೆಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 16, 2026 - 2:34 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಳ್ಳಾರಿ
0 0
0
Untitled design 2026 01 16T142920.735

RelatedPosts

ಅಕ್ಕಿ ಮಾರಾಟದಲ್ಲಿ ಕೇಂದ್ರದ ಲೆಕ್ಕಾಚಾರವೇ ತಪ್ಪೇ? ಎಥೆನಾಲ್‌ ನೀತಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ

ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

ಮಲೆನಾಡಿನಲ್ಲಿ ಮಳೆ ಅಬ್ಬರ: KRS, ಭದ್ರಾ, ಹೇಮಾವತಿ ಡ್ಯಾಂಗಳ ಭರ್ತಿಗೆ ಕೆಲವೇ ಅಡಿ ಬಾಕಿ!

ಬಿಡದಿ ಸರ್ವೆ ಪ್ರಕರಣದಲ್ಲಿ ರೈತರಿಗೆ ತಾತ್ಕಾಲಿಕ ರಿಲೀಫ್: ತನಿಖೆಗೆ ಕೋರ್ಟ್ ತಡೆ

ADVERTISEMENT
ADVERTISEMENT

ಬಳ್ಳಾರಿ : ಬಳ್ಳಾರಿ ನಗರದಲ್ಲಿ ಇತ್ತೀಚೆಗೆ ನಡೆದ ಬ್ಯಾನರ್ ಗಲಾಟೆ ಹಾಗೂ ಫೈರಿಂಗ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಮತ್ತಿಬ್ಬರು ಖಾಸಗಿ ಗನ್‌ಮ್ಯಾನ್‌ಗಳನ್ನು ಬಂಧಿಸಿದ್ದಾರೆ.

ಶಾಸಕ ಜನಾರ್ಧನ ರೆಡ್ಡಿ ಅವರ ನಿವಾಸದ ಮುಂದೆ ಬ್ಯಾನರ್ ಕಟ್ಟುವ ವಿಚಾರವೇ ಈ ಭೀಕರ ಘಟನೆಗೆ ಕಾರಣವಾಗಿತ್ತು. ಬಳ್ಳಾರಿ ನಗರದ ಸಿರುಗುಪ್ಪ ರಸ್ತೆಯಲ್ಲಿರುವ ಜನಾರ್ಧನ ರೆಡ್ಡಿ ಅವರ ಮನೆಯ ಎದುರು ಬ್ಯಾನರ್ ಅಳವಡಿಸುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಆರಂಭವಾಗಿ, ಕ್ಷಣಾರ್ಧದಲ್ಲೇ ಗಲಾಟೆಗೆ ತಿರುಗಿತ್ತು. ಈ ವೇಳೆ ಪರಿಸ್ಥಿತಿ ನಿಯಂತ್ರಣ ತಪ್ಪಿ ಫೈರಿಂಗ್ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಎಂಬುವರು ಗುಂಡೇಟಿಗೆ ಬಲಿಯಾದರು.

ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿತ್ತು. ಈಗಾಗಲೇ ಈ ಪ್ರಕರಣದಲ್ಲಿ 26 ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇದೀಗ ಸಿಐಡಿ ಪೊಲೀಸರು ಖಾಸಗಿ ಗನ್‌ಮ್ಯಾನ್‌ಗಳಾದ ಬರೀತ್ ಸಿಂಗ್ ಮತ್ತು ಬಲ್ಕಿನಂದರ್ ಸಿಂಗ್ ಅವರನ್ನು ಬಂಧಿಸಿ ಬ್ರೂಸ್ ಪೇಟೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಈ ಮೊದಲು ಬಳ್ಳಾರಿ ಪೊಲೀಸರು ನಡೆಸಿದ ತನಿಖೆಯಲ್ಲಿ ಮೂವರು ಖಾಸಗಿ ಗನ್‌ಮ್ಯಾನ್‌ಗಳು, 10 ಮಂದಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು 10 ಮಂದಿ ಬಿಜೆಪಿ ಕಾರ್ಯಕರ್ತರು ಸೇರಿ ಒಟ್ಟು 26 ಜನರನ್ನು ಬಂಧಿಸಿದ್ದರು. ಬಂಧಿತರ ವಿರುದ್ಧ ಕೊಲೆ, ಗಲಾಟೆ, ಅಕ್ರಮ ಶಸ್ತ್ರಾಸ್ತ್ರ ಬಳಕೆ ಸೇರಿದಂತೆ ಹಲವು ಗಂಭೀರ ಆರೋಪಗಳನ್ನು ದಾಖಲಿಸಲಾಗಿದೆ.

ಸಿಐಡಿ ಅಧಿಕಾರಿಗಳು ಫೈರಿಂಗ್‌ಗೆ ಬಳಸಲಾದ ಶಸ್ತ್ರಾಸ್ತ್ರ, ಗನ್‌ಮ್ಯಾನ್‌ಗಳ ನಿಯೋಜನೆ, ಯಾರ ಸೂಚನೆ ಮೇರೆಗೆ ಗುಂಡಿನ ದಾಳಿ ನಡೆದಿದೆ ಎಂಬ ಎಲ್ಲ ಅಂಶಗಳನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ. ಖಾಸಗಿ ಭದ್ರತಾ ಸಿಬ್ಬಂದಿಗೆ ಶಸ್ತ್ರಾಸ್ತ್ರ ಬಳಸುವ ಅಧಿಕಾರ, ನಿಯಮಾವಳಿ ಉಲ್ಲಂಘನೆಗಳ ಬಗ್ಗೆ ಕೂಡ ತನಿಖೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಇನ್ನೂ ಕೆಲವರ ಪಾತ್ರ ಇರುವ ಸಾಧ್ಯತೆ ಇದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಬಂಧನವಾಗುವ ಸೂಚನೆಗಳಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Image dc115cb9

ಅಕ್ಕಿ ಮಾರಾಟದಲ್ಲಿ ಕೇಂದ್ರದ ಲೆಕ್ಕಾಚಾರವೇ ತಪ್ಪೇ? ಎಥೆನಾಲ್‌ ನೀತಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ

by ದಿಶಾ ಕೆ. ಎಸ್.
August 25, 2026 - 1:11 pm
0

ಮಾರಾಟ (5)

ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

by ಶಾಲಿನಿ ಕೆ. ಡಿ
August 25, 2026 - 12:48 pm
0

Untitled design 2026 08 25T121701.181

ಮಲೆನಾಡಿನಲ್ಲಿ ಮಳೆ ಅಬ್ಬರ: KRS, ಭದ್ರಾ, ಹೇಮಾವತಿ ಡ್ಯಾಂಗಳ ಭರ್ತಿಗೆ ಕೆಲವೇ ಅಡಿ ಬಾಕಿ!

by ದಿಶಾ ಕೆ. ಎಸ್.
August 25, 2026 - 12:36 pm
0

Image 260d4f9d

ಬಿಡದಿ ಸರ್ವೆ ಪ್ರಕರಣದಲ್ಲಿ ರೈತರಿಗೆ ತಾತ್ಕಾಲಿಕ ರಿಲೀಫ್: ತನಿಖೆಗೆ ಕೋರ್ಟ್ ತಡೆ

by ದಿಶಾ ಕೆ. ಎಸ್.
August 25, 2026 - 12:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
  • ಮಾರಾಟ (4)
    ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್
    August 25, 2026 | 0
  • ಮಾರಾಟ (3)
    ಬೆಂಗಳೂರಿನಲ್ಲಿ ಎದೆ ಝಲ್ ಎನಿಸುವ ಡೆಡ್ಲಿ ಆ್ಯಕ್ಸಿಡೆಂಟ್: ವಾಹನಗಳಿಗೆ ಡಿಕ್ಕಿ ಹೊಡೆದ ಕಾರು, ಬೈಕ್‌ ಸವಾರ ಸಾವು
    August 25, 2026 | 0
  • ಮಾರಾಟ (2)
    ಕೆಪಿಎಸ್‌ಸಿ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, ಇಂದೇ ವಿಚಾರಣೆಗೆ ಹಾಜರಾಗಲು ಸೂಚನೆ
    August 25, 2026 | 0
  • Untitled design 2026 08 25T091657.805
    ಟಿಪ್ಪು ಕಟೌಟ್‌ಗೆ ಪಾಕಿಸ್ತಾನದ ಹಾಡು ಬಳಕೆ: ಯುವಕ ಅರೆಸ್ಟ್‌
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version