• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವಾಸ್ತವದ ಕಥೆ ಹೇಳುವ ನಾಯಕನಾಗಿ ವಿಶ್ವಪ್ರಕಾಶ: ‘ಪ್ರೇಮ್ ಲವ್ ನಂದಿನಿ’ ಪೋಸ್ಟರ್ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 16, 2026 - 4:27 pm
in ಸಿನಿಮಾ
0 0
0
Untitled design 2026 01 16T161739.826

ಬೆಂಗಳೂರು: ಹೊಸ ವರ್ಷಕ್ಕೆ ಹೊಸ ಪ್ರತಿಭೆಗಳ ತಂಡವೊಂದು ಹೊಸ ಚಿತ್ರ “ಪ್ರೇಮ್ ಲವ್ ನಂದಿನಿ” ಚಿತ್ರ ಮಾಡುವ ಮೂಲಕ ಚಿತ್ರೀಕರಣ ಮುಗಿಸಿದ್ದಾರೆ.

ಹೌದು ಜೀ ಕನ್ನಡ ವಾಹಿನಿಯಲ್ಲಿ ಹಲವಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಬಸವರಾಜ ನಂದಿ ಅವರ ನಿರ್ಮಾಣದಲ್ಲಿ, ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ ಸುಧಾ ಅಣ್ಣಾಶೇಠ.

RelatedPosts

ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’

3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr

‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್

ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ

ADVERTISEMENT
ADVERTISEMENT

ಪತ್ರಕರ್ತ ಹಾಗೂ ನಟ ವಿಶ್ವಪ್ರಕಾಶ ಟಿ ಮಲಗೊಂಡ ನಾಯಕ ನಟನಾಗಿ, ಸಿರಿ ವೆಂಕಟೇಶ್ ನಾಯಕಿ ನಟಿಯಾಗಿ ಅಭಿನಯಿಸಿದ “ಪ್ರೇಮ್ ಲವ್ ನಂದಿನಿ” ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದೆ ಚಿತ್ರ ತಂಡ.

ಕಾಮಿಡಿ ಕಿಲಾಡಿಗಳು ಖ್ಯಾತಿಯ ದೀಕ್ಷಿತ್, ಮಧು ಅರಕೆರೆ ಸಹ ಕಲಾವಿದರಾಗಿ ಅಭಿನಯಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದರೆ ಮುಂದಿನ ತಿಂಗಳು ಚಿತ್ರ ಬಿಡುಗಡೆಯಾಗಲಿದೆ ಎನ್ನುತ್ತಾರೆ ನಿರ್ಮಾಪಕ ಬಸವರಾಜ ಎಸ್ ನಂದಿ.

ಇತ್ತೀಚೆಗೆ ನಡೆಯುತ್ತಿರುವ ಪ್ರೇಮ ಕಥೆಯಿಂದ ಶುರುವಾಗಿ ಡೈವೋರ್ಸ್ ವರೆಗೆ ನಡೆಯುವ ಕಥೆಯೇ ಈ ಚಿತ್ರದ ಸಾರಾಂಶ. ಹೊಸ ಕಥೆ ಜೊತೆಗೆ ಸಾಮಾಜಿಕ ಸಂದೇಶ ನೀಡುವ ಚಿತ್ರ ಇದಾಗದೆ ಎನ್ನುತ್ತಾರೆ ನಿರ್ದೇಶಕಿ ಸುಧಾ ಅಣ್ಣಾಶೇಠ.

ಇನ್ನು ಈ ಚಿತ್ರಕ್ಕೆ ಬಸವರಾಜ ನಂದಿ ಹಾಗೂ ಸಚಿನ್ ಅವರ ಛಾಯಾಗ್ರಾಹಣವಿದ್ದು, ಪ್ರಜ್ವಲ್ ನಂದಿ ಅವರ ಸಂಕಲನ, ಕ್ರಿಯೇಟಿವ್ ಹೆಡ್ ಆಗಿ ಅಣ್ಣಾಶೇಠ ಅವರು ಕಾರ್ಯ ನಿರ್ವಹಿಸಿದ್ದು, ಪ್ರಸಾದ ತೋಟದ ಅವರ ಪೋಸ್ಟರ್ ಡಿಸೈನ್, ಮೇಕಪ್ ಮಧು, ಡಾ. ಪ್ರಭು ಗಂಜಿಹಾಳ, ಡಾ. ವಿರೇಶ್ ಹಂಡಗಿ, ಹರೀಶ್ ಅರಸು ಅವರ ಪತ್ರಿಕಾ ಸಂಪರ್ಕ, ಉಮೇಶ್ ಕೆ ಎನ್ ಅವರು ಪಬ್ಲಿಸಿಟಿ ಜವಾಬ್ದಾರಿ ಹೊತ್ತಿದ್ದು, ನಿಂಗರಾಜ ಕಟ್ಟಿಗೇರಿ ಹೀಗೆ ಅನೇಕರು ತಂತ್ರಜ್ಞಾನದಲ್ಲಿದ್ದಾರೆ.

ಕರಾವಳಿ ಸೊಗಡಿನ ಏಳು ಕಥೆಗಳ ಒಂದು ಸುಂದರ ಪ್ರಯಾಣ: ಜೀ5ನಲ್ಲಿ ಬಿಡುಗಡೆಯಾದ ‘ಏಕಂ’

ಕನ್ನಡ ವೆಬ್ ಸರಣಿಗಳ ಲೋಕದಲ್ಲಿ ಹೊಸ ಪ್ರಯತ್ನವಾಗಿ ಮೂಡಿಬಂದಿರುವ ‘ಏಕಂ’ (Ekam Kannada Web Series) ಇದೀಗ ಅಧಿಕೃತವಾಗಿ ಜೀ5 ಒಟಿಟಿ ವೇದಿಕೆಯಲ್ಲಿ ಬಿಡುಗಡೆ ಆಗಿದೆ. ಕರಾವಳಿ ಕರ್ನಾಟಕದ ಸೊಗಡನ್ನು ಹೊತ್ತು ತರುವ ಈ ಸರಣಿ, ಒಂದೇ ಕಥೆಯಲ್ಲದೆ ಏಳು ವಿಭಿನ್ನ ಕಥೆಗಳ ಸಂಗ್ರಹವನ್ನು ಒಳಗೊಂಡಿದೆ.

‘ಏಕಂ’ ಒಂದು ಸಾಮಾನ್ಯ ವೆಬ್ ಸರಣಿಯಲ್ಲ. ಇದು ಕರಾವಳಿ ಕರ್ನಾಟಕದಲ್ಲಿ ನಡೆಯುವ 7 ವಿಭಿನ್ನ ಕಥೆಗಳನ್ನು 7 ಸಂಚಿಕೆಗಳಲ್ಲಿ ಹೇಳಲಿದೆ. ಪ್ರತಿಯೊಂದು ಸಂಚಿಕೆಯೂ ತನ್ನದೇ ಆದ ಕಥಾವಸ್ತು, ಪಾತ್ರಗಳು ಹಾಗೂ ಭಾವನೆಗಳನ್ನು ಹೊಂದಿದ್ದು, ಪ್ರೇಕ್ಷಕರಿಗೆ ಹೊಸ ಅನುಭವವನ್ನು ನೀಡುತ್ತದೆ.

ಈ ವೆಬ್ ಸರಣಿಯಲ್ಲಿ ಕನ್ನಡ ಚಿತ್ರರಂಗದ ಬಹುಪರಿಚಿತ ಹಾಗೂ ಶಕ್ತಿಶಾಲಿ ನಟರು ಅಭಿನಯಿಸಿದ್ದಾರೆ. ಪ್ರಕಾಶ್ ರಾಜ್, ರಾಜ್ ಬಿ ಶೆಟ್ಟಿ, ಶೈನ್ ಶೆಟ್ಟಿ, ಪ್ರಕಾಶ್ ತುಮಿನಾಡ್, ಕಿಶೋರ್ ಕುಮಾರ್ ಜಿ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ವಿಶೇಷವಾಗಿ, ರಾಜ್ ಬಿ ಶೆಟ್ಟಿ ಅವರ ಸಹಜ ಅಭಿನಯ ಹಾಗೂ ಕರಾವಳಿ ಹಿನ್ನೆಲೆಯ ಪಾತ್ರಗಳು ಪ್ರೇಕ್ಷಕರ ಗಮನ ಸೆಳೆಯುತ್ತವೆ.

ಈ ಸರಣಿಯ 7 ಕಥೆಗಳನ್ನು ಸುಮಂತ್ ಭಟ್, ಶಂಕರ್ ಗಂಗಾಧರನ್, ವಿವೇಕ್ ವಿನೋದ್, ಜಿಷ್ಣು ಚಟರ್ಜಿ, ಸ್ವರೂಪ್ ಎಲಾಮನ್ ಮತ್ತು ಸನಲ್ ಅಮನ್ ಎಂಬ ಆರು ನಿರ್ದೇಶಕರು ನಿರ್ದೇಶಿಸಿದ್ದಾರೆ. ವಿಭಿನ್ನ ನಿರ್ದೇಶಕರ ಕೈಚಳಕದಿಂದ ಪ್ರತಿ ಕಥೆಯೂ ವಿಭಿನ್ನ ಶೈಲಿಯಲ್ಲಿ ಮೂಡಿಬಂದಿದೆ.

ಈ ವೆಬ್ ಸರಣಿಯನ್ನು ನಟ ರಕ್ಷಿತ್ ಶೆಟ್ಟಿ ಅವರ ‘ಪರಂವಃ ಸ್ಟೂಡಿಯೋಸ್’ ನಿರ್ಮಾಣ ಮಾಡಿದೆ. ಹೊಸ ಪ್ರಯತ್ನಗಳು, ವಿಭಿನ್ನ ಕಥನ ಶೈಲಿ ಮತ್ತು ಹೊಸ ಪ್ರತಿಭೆಗಳಿಗೆ ವೇದಿಕೆ ನೀಡುವ ಪರಂವಃ ಸ್ಟೂಡಿಯೋಸ್‌ನ ಧೋರಣೆಗೆ ‘ಏಕಂ’ ಉತ್ತಮ ಉದಾಹರಣೆ ಎನ್ನಬಹುದು.

ಈ ಬಗ್ಗೆ ಮಾತನಾಡಿದ ರಕ್ಷಿತ್ ಶೆಟ್ಟಿ, “‘ಏಕಂ’ ನಿಮಗೆ ಇಷ್ಟವಾಗಬಹುದು, ಇಷ್ಟವಾಗದೇ ಇರಬಹುದು. ಆದರೆ ಈ ಪ್ರಯತ್ನವನ್ನು ನಿರ್ಲಕ್ಷಿಸುವಂತಿಲ್ಲ. ನಾವು ಇದನ್ನು ಬಹಳ ಪ್ರೀತಿಯಿಂದ ಮಾಡಿದ್ದೇವೆ. ಅದೇ ಪ್ರೀತಿಯಿಂದ ಪ್ರೇಕ್ಷಕರು ನಮ್ಮ ಪ್ರಯತ್ನವನ್ನು ಸ್ವೀಕರಿಸುತ್ತಾರೆ ಎಂಬ ನಂಬಿಕೆ ನನಗಿದೆ,” ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದರು.

‘ಏಕಂ’ ಮೊದಲಿಗೆ 2024ರ ಜುಲೈ 13ರಂದು ಬಿಡುಗಡೆಗೊಂಡರೂ ಇದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿರಲಿಲ್ಲ. ಬದಲಾಗಿ www.ekamtheseries.com ಎಂಬ ಸ್ವಂತ ಡಿಜಿಟಲ್ ವೇದಿಕೆಯಲ್ಲಿ ಪ್ರದರ್ಶನಗೊಂಡಿತ್ತು. ಇದೀಗ ಈ ಸರಣಿ ಹೆಚ್ಚು ಪ್ರೇಕ್ಷಕರನ್ನು ತಲುಪುವ ಉದ್ದೇಶದಿಂದ ಜೀ5 ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಲಭ್ಯವಾಗಿದೆ.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (52)

ರಷ್ಯಾ ಮೇಲೆ ಹಿಂದೆಂದೂ ಕಂಡು ಕೇಳರಿಯದಂಥಾ ದಾಳಿ ಮಾಡಿದ ಉಕ್ರೇನ್

by ದಿಶಾ ಕೆ. ಎಸ್.
August 10, 2026 - 6:38 pm
0

ಬಲಿಷ್ಠ (51)

JDS ಪಾದಯಾತ್ರೆಯಲ್ಲಿ ಭಾರಿ ಹೈಡ್ರಾಮಾ: ಪೊಲೀಸರ ತಳ್ಳಾಟ ನೂಕಾಟದ ವೇಳೆ ನಿಖಿಲ್ ಕುಮಾರಸ್ವಾಮಿ ಕಾಲಿಗೆ ಗಾಯ

by ದಿಶಾ ಕೆ. ಎಸ್.
August 10, 2026 - 6:20 pm
0

ಬಲಿಷ್ಠ (49)

ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್: ಮಾಫಿ ಸಾಕ್ಷಿ ಪ್ರದೋಶ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 10, 2026 - 6:10 pm
0

ಬಲಿಷ್ಠ (48)

ವರಮಹಾಲಕ್ಷ್ಮೀ ಹಬ್ಬದ ವಿಶೇಷತೆ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ

by ದಿಶಾ ಕೆ. ಎಸ್.
August 10, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (17)
    ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’
    August 10, 2026 | 0
  • ದೇ (15)
    3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr
    August 10, 2026 | 0
  • ದೇ (10)
    ‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್
    August 10, 2026 | 0
  • ದೇ (7)
    ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ
    August 10, 2026 | 0
  • ದೇ (3)
    ಇಂದು ದರ್ಶನ್‌ಗೆ ಬಿಗ್ ಡೇ: ಮಾಫಿ ಅರ್ಜಿಗಳ ಬಗ್ಗೆ ಕೋರ್ಟ್‌ನಲ್ಲಿ ನಿರ್ಧಾರ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version