• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಬೆಂಗಳೂರಿನಲ್ಲೇ IPL ಮ್ಯಾಚ್? KSCAಗೆ ಷರತ್ತು ಹಾಕಿದ RCB

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 16, 2026 - 6:02 pm
in Flash News, ಕ್ರೀಡೆ
0 0
0
Untitled design 2026 01 16T180101.731

RelatedPosts

ಉಕ್ರೇನ್‌ನ ಸಮುದ್ರದಲ್ಲಿ ಕ್ಷಿಪಣಿ ದಾಳಿ: ಸಂಕಷ್ಟದಲ್ಲಿ ಸಿಲುಕಿದ 13 ಭಾರತೀಯ ನಾವಿಕರು

ತಮಿಳುನಾಡಿಗೆ ನೀರು ಹರಿಸಲು ಆದೇಶ: ಮಂಡ್ಯದಲ್ಲಿ ರೈತರ ಪ್ರತಿಭಟನೆ

ಕ್ಯಾಬಿನೆಟ್ ವಿಸ್ತರಣೆ ಇಂದು ಫೈನಲ್: ಯಾರಿಗೆ ಸಿಗಲಿದೆ ಸಚಿವ ಸ್ಥಾನ?

ಶ್ರೀಲಂಕಾ ಪ್ರವಾಸದಲ್ಲಿ ಭಾರತಕ್ಕೆ ಅಗ್ನಿಪರೀಕ್ಷೆ,ಫೈನಲ್ ಟಿಕೆಟ್‌ಗೆ ಗೆಲುವು ಕಡ್ಡಾಯ

ADVERTISEMENT
ADVERTISEMENT

ಬೆಂಗಳೂರು: ಐಪಿಎಲ್ ಪಂದ್ಯಗಳು ಬೆಂಗಳೂರಿನಿಂದ ಬೇರೆಡೆ ಸ್ಥಳಾಂತರವಾಗುವ ಸಾಧ್ಯತೆ ಇದೆ ಎಂಬ ಊಹಾಪೋಹಗಳ ನಡುವೆ, ಕ್ರಿಕೆಟ್ ಅಭಿಮಾನಿಗಳಿಗೆ ದೊಡ್ಡ ಸಂತಸದ ಸುದ್ದಿ ಹೊರಬಿದ್ದಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಗಳು ಬೆಂಗಳೂರಿನ ಐತಿಹಾಸಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಸಂಬಂಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA)ಗೆ ಕೆಲ ಪ್ರಮುಖ ಷರತ್ತುಗಳನ್ನು ಮುಂದಿಟ್ಟಿದೆ.

ಇತ್ತೀಚಿನ ದಿನಗಳಲ್ಲಿ ಭದ್ರತಾ ವ್ಯವಸ್ಥೆ, ಜನಸಂದಣಿ ನಿಯಂತ್ರಣ ಹಾಗೂ ಪ್ರೇಕ್ಷಕರ ಸುರಕ್ಷತೆ ಕುರಿತ ಚರ್ಚೆಗಳು ಹೆಚ್ಚಾಗಿದ್ದು, ಇದರ ಹಿನ್ನೆಲೆ RCB ಮ್ಯಾನೇಜ್‌ಮೆಂಟ್ ಕಠಿಣ ನಿರ್ಧಾರ ಕೈಗೊಂಡಿದೆ. IPL ಪಂದ್ಯಗಳನ್ನು ಬೆಂಗಳೂರಿನಲ್ಲಿ ನಡೆಸಬೇಕಾದರೆ, ಕ್ರೀಡಾಂಗಣ ಹಾಗೂ ಅದರ ಸುತ್ತಮುತ್ತ ಅತ್ಯಾಧುನಿಕ ಭದ್ರತಾ ಕ್ರಮಗಳನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು KSCAಗೆ ಸೂಚನೆ ನೀಡಿದೆ.

RCB ಮುಂದಿಟ್ಟ ಪ್ರಮುಖ ಷರತ್ತುಗಳಲ್ಲಿ ಪ್ರಮುಖವಾದುದು ಎಐ ಆಧಾರಿತ ಕ್ಯಾಮರಾ ವ್ಯವಸ್ಥೆ. ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೆ ಹಾಗೂ ಹೊರಭಾಗದಲ್ಲಿ ಒಟ್ಟು 300 ರಿಂದ 350 ಎಐ ಕ್ಯಾಮರಾಗಳನ್ನು ಅಳವಡಿಸಬೇಕು ಎಂದು ಸೂಚಿಸಲಾಗಿದೆ. ಈ ಕ್ಯಾಮರಾಗಳು ಜನಸಂದಣಿ ನಿಯಂತ್ರಣ, ಅನುಮಾನಾಸ್ಪದ ಚಟುವಟಿಕೆಗಳ ಪತ್ತೆ ಮತ್ತು ತುರ್ತು ಪರಿಸ್ಥಿತಿಗಳಿಗೆ ತಕ್ಷಣ ಸ್ಪಂದಿಸಲು ಸಹಕಾರಿಯಾಗಲಿವೆ ಎಂದು RCB ತಿಳಿಸಿದೆ.

ಇದರ ಜೊತೆಗೆ, ಸಿಸಿಟಿವಿ ಕಣ್ಣಾವಲು ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ ಎಂದು ತಿಳಿಸಲಾಗಿದೆ. ಕ್ರೀಡಾಂಗಣದ ಪ್ರತಿಯೊಂದು ಪ್ರವೇಶ ದ್ವಾರ, ಸ್ಟ್ಯಾಂಡ್‌ಗಳು, ಪಾರ್ಕಿಂಗ್ ಪ್ರದೇಶ ಹಾಗೂ ಹೊರಭಾಗದ ರಸ್ತೆಗಳಲ್ಲಿ ನಿರಂತರ ನಿಗಾವಹಿಸುವ ವ್ಯವಸ್ಥೆ ಇರಬೇಕು ಎಂಬುದು RCB ಒತ್ತಾಯವಾಗಿದೆ.

ಪ್ರೇಕ್ಷಕರ ಸಾಲು ವ್ಯವಸ್ಥೆಯಲ್ಲೂ ಶಿಸ್ತು ಕಡ್ಡಾಯ ಎಂದು RCB ತಿಳಿಸಿದೆ. ಟಿಕೆಟ್ ಪರಿಶೀಲನೆ, ಪ್ರವೇಶ ಹಾಗೂ ನಿರ್ಗಮನ ಸಮಯದಲ್ಲಿ ಜನಸ್ತೋಮ ಗೊಂದಲ ಉಂಟಾಗದಂತೆ ವ್ಯವಸ್ಥಿತ ಸಾಲು ನಿರ್ವಹಣೆ ಅಗತ್ಯ ಎಂದು ಸೂಚಿಸಲಾಗಿದೆ. ವಿಶೇಷವಾಗಿ ಮಹಿಳೆಯರು, ಮಕ್ಕಳು ಮತ್ತು ವೃದ್ಧರ ಸುರಕ್ಷತೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ತಿಳಿಸಲಾಗಿದೆ.

ಈ ಎಲ್ಲಾ ಭದ್ರತಾ ವ್ಯವಸ್ಥೆಗಳ ಅನುಷ್ಠಾನಕ್ಕೆ ಬೇಕಾದ ವೆಚ್ಚದ ಬಗ್ಗೆ ಕೂಡ RCB ಮಹತ್ವದ ನಿರ್ಧಾರ ಕೈಗೊಂಡಿದೆ. ಎಐ ಕ್ಯಾಮರಾ, ಸಿಸಿಟಿವಿ ಮತ್ತು ಇತರ ಭದ್ರತಾ ಮೂಲಸೌಕರ್ಯಗಳಿಗೆ ಸುಮಾರು 4.5 ಕೋಟಿ ರೂ. ವೆಚ್ಚವನ್ನು ಭರಿಸಲು RCB ಸಿದ್ಧವಾಗಿದೆ ಎಂದು KSCAಗೆ ಮಾಹಿತಿ ನೀಡಿದೆ.

KSCA ಕೂಡ ಈ ಷರತ್ತುಗಳನ್ನು ಗಂಭೀರವಾಗಿ ಪರಿಗಣಿಸುತ್ತಿದೆ ಎನ್ನಲಾಗಿದೆ. ಅಗತ್ಯ ವ್ಯವಸ್ಥೆಗಳು ಜಾರಿಯಾದರೆ, IPL ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ನಡೆಯುವ ಸಾಧ್ಯತೆ ಬಹುತೇಕ ಖಚಿತ ಎನ್ನಲಾಗುತ್ತಿದೆ. ಅಂತಿಮ ನಿರ್ಧಾರ ಮುಂದಿನ ದಿನಗಳಲ್ಲಿ ಹೊರಬೀಳುವ ನಿರೀಕ್ಷೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (6)

ಉಕ್ರೇನ್‌ನ ಸಮುದ್ರದಲ್ಲಿ ಕ್ಷಿಪಣಿ ದಾಳಿ: ಸಂಕಷ್ಟದಲ್ಲಿ ಸಿಲುಕಿದ 13 ಭಾರತೀಯ ನಾವಿಕರು

by ಶಾಲಿನಿ ಕೆ. ಡಿ
July 29, 2026 - 9:33 am
0

Your paragraph text (5)

ತಮಿಳುನಾಡಿಗೆ ನೀರು ಹರಿಸಲು ಆದೇಶ: ಮಂಡ್ಯದಲ್ಲಿ ರೈತರ ಪ್ರತಿಭಟನೆ

by ಶಾಲಿನಿ ಕೆ. ಡಿ
July 29, 2026 - 9:02 am
0

Your paragraph text (4)

ಕ್ಯಾಬಿನೆಟ್ ವಿಸ್ತರಣೆ ಇಂದು ಫೈನಲ್: ಯಾರಿಗೆ ಸಿಗಲಿದೆ ಸಚಿವ ಸ್ಥಾನ?

by ಶಾಲಿನಿ ಕೆ. ಡಿ
July 29, 2026 - 8:39 am
0

Your paragraph text (3)

ರಾಜ್ಯಾದ್ಯಂತ ಮೂರು ದಿನ ಭಾರೀ ಮಳೆ ಸಾಧ್ಯತೆ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
July 29, 2026 - 8:20 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (6)
    ಉಕ್ರೇನ್‌ನ ಸಮುದ್ರದಲ್ಲಿ ಕ್ಷಿಪಣಿ ದಾಳಿ: ಸಂಕಷ್ಟದಲ್ಲಿ ಸಿಲುಕಿದ 13 ಭಾರತೀಯ ನಾವಿಕರು
    July 29, 2026 | 0
  • Your paragraph text (5)
    ತಮಿಳುನಾಡಿಗೆ ನೀರು ಹರಿಸಲು ಆದೇಶ: ಮಂಡ್ಯದಲ್ಲಿ ರೈತರ ಪ್ರತಿಭಟನೆ
    July 29, 2026 | 0
  • Your paragraph text (4)
    ಕ್ಯಾಬಿನೆಟ್ ವಿಸ್ತರಣೆ ಇಂದು ಫೈನಲ್: ಯಾರಿಗೆ ಸಿಗಲಿದೆ ಸಚಿವ ಸ್ಥಾನ?
    July 29, 2026 | 0
  • ಖ (7)
    ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!
    July 28, 2026 | 0
  • ಖ (6)
    ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version