• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಗ್ ಬಾಸ್ ಫಿನಾಲೆಯಲ್ಲಿ ಮಹಾ ಟ್ವಿಸ್ಟ್: ಶನಿವಾರ ಕಿಚ್ಚ ಸುದೀಪ್ ಗೈರು ! ಯಾಕೆ ಗೊತ್ತಾ ?

admin by admin
January 17, 2026 - 7:59 am
in Flash News, ಬಿಗ್ ಬಾಸ್
0 0
0
Untitled design 2026 01 17T075748.700

ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12 (BBK 12) ಈಗ ಅಂತಿಮ ಘಟ್ಟ ತಲುಪಿದೆ. ಇಡೀ ಕರ್ನಾಟಕವೇ ಬಿಗ್‌ಬಾಸ್‌ ಟ್ರೋಫಿ ಯಾರಿಗೆ ಸಿಗಲಿದೆ ಎಂದು ಕಾದು ಕುಳಿತಿದ್ದಾರೆ ಆದರೆ ಬಿಗ್‌ಬಾಸ್‌ ಪ್ರಸಾರದ ವೇಳಾಪಟ್ಟಿಯಲ್ಲಿನ ದಿಢೀರ್ ಬದಲಾವಣೆ ಅಭಿಮಾನಿಗಳಲ್ಲಿ ತೀವ್ರ ಬೇಸರ ಮತ್ತು ಚರ್ಚೆಗೆ ಕಾರಣವಾಗಿದೆ. ಈ ಬಾರಿ ಇತಿಹಾಸದಲ್ಲೇ ಮೊದಲ ಬಾರಿಗೆ ಫಿನಾಲೆ ಎರಡು ದಿನಗಳ ಬದಲು ಕೇವಲ ಒಂದು ದಿನ ನಡೆಯುವ ಮುನ್ಸೂಚನೆ ಸಿಕ್ಕಿದೆ.

ಫಿನಾಲೆ ವಿಳಂಬಕ್ಕೆ ಅಸಲಿ ಕಾರಣವೇನು?

ಸಾಮಾನ್ಯವಾಗಿ ಬಿಗ್ ಬಾಸ್ ಫಿನಾಲೆ ಶನಿವಾರ ಮತ್ತು ಭಾನುವಾರ ಅದ್ಧೂರಿಯಾಗಿ ನಡೆಯುತ್ತಿತ್ತು. ಆದರೆ, ಇಂದಿನ (ಜನವರಿ 17) ಸಂಚಿಕೆಗೆ ಕಿಚ್ಚ ಸುದೀಪ್ ಲಭ್ಯವಿಲ್ಲದ ಕಾರಣ ಫಿನಾಲೆ ಕೇವಲ ಭಾನುವಾರ ಮಾತ್ರ ನಡೆಯಲಿದೆ. ಇದಕ್ಕೆ ಮುಖ್ಯ ಕಾರಣ ಸುದೀಪ್ ಅವರು ಸಿಸಿಎಲ್ (Celebrity Cricket League) ಪಂದ್ಯಾವಳಿಯಲ್ಲಿ ಬ್ಯುಸಿ ಇರುವುದು.

RelatedPosts

ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ

ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ

ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!

ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್

ADVERTISEMENT
ADVERTISEMENT

ವಿಶಾಖಪಟ್ಟಣದಲ್ಲಿ ನಡೆದ ಪಂದ್ಯದಲ್ಲಿ ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡವು ಪಂಜಾಬ್ ದೆ ಶೇರ್ ವಿರುದ್ಧ ಗೆಲುವು ಪಡೆದಿದೆ. ಜನವರಿ 16ರಂದು ತಡರಾತ್ರಿಯವರೆಗೆ ಪಂದ್ಯ ನಡೆದಿದ್ದರಿಂದ, ರಾತ್ರೋರಾತ್ರಿ ವಿಶಾಖಪಟ್ಟಣದಿಂದ ಬೆಂಗಳೂರಿಗೆ ಮರಳಿ, ಬೆಳಗ್ಗೆ ಬಿಗ್‌ಬಾಸ್‌ ನಡೆಸಿಕೊಡಿ ಎಂದರೆ ಅದು ಅಸಾಧ್ಯವಾದ ಮಾತು. ಹೀಗಾಗಿ, ಒಂದು ದಿನ ಬಿಡುವು ಪಡೆದು ಸುದೀಪ್ ಬಿಗ್ ಬಾಸ್ 12 ಫಿನಾಲೆ ನಡೆಸಿಕೊಡುತ್ತಿದ್ದಾರೆ.

ಇಂದಿನ ಸಂಚಿಕೆಯ ವಿಶೇಷತೆ

ಶನಿವಾರ ಫಿನಾಲೆ ಇಲ್ಲದಿದ್ದರೂ ಬಿಗ್ ಬಾಸ್ ಪ್ರೇಕ್ಷಕರಿಗೆ ನಿರಾಸೆ ಮಾಡದಿರಲು ವಾಹಿನಿ ನಿರ್ಧರಿಸಿದೆ. ಮೂಲಗಳ ಪ್ರಕಾರ, ಇಂದು ಸಾಮಾನ್ಯ ಎಪಿಸೋಡ್‌ಗಿಂತ ಸ್ವಲ್ಪ ಭಿನ್ನವಾಗಿರುವ ಸಂಚಿಕೆ ಪ್ರಸಾರವಾಗಲಿದೆ. ಮನೆಯೊಳಗಿನ ಸ್ಪರ್ಧಿಗಳ ಭಾವನಾತ್ಮಕ ಕ್ಷಣಗಳು, ವಿಶೇಷ ನೃತ್ಯ ಪ್ರದರ್ಶನಗಳು ಮತ್ತು ಬಿಗ್ ಬಾಸ್ ಮನೆಯ ಹಿಂದಿನ ಸೀಸನ್‌ಗಳ ಸ್ಪರ್ಧಿಗಳ ಭೇಟಿಯನ್ನು ಪ್ರೇಕ್ಷಕರು ನಿರೀಕ್ಷಿಸಬಹುದು.

ಫಿನಾಲೆ ಸಂಚಿಕೆಯು ಭಾನುವಾರ (ಜನವರಿ 18) ಸಂಜೆ 6 ಗಂಟೆಗೆ ಆರಂಭವಾಗಲಿದೆ. ಈ ಬಾರಿ ವೋಟಿಂಗ್ ಪ್ರಕ್ರಿಯೆಯಲ್ಲೂ ಬದಲಾವಣೆ ಮಾಡಲಾಗಿದ್ದು, ಭಾನುವಾರ ಬೆಳಿಗ್ಗೆ 10 ಗಂಟೆಯವರೆಗೂ ವೋಟ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮನೆಯಲ್ಲಿರುವ ಅಂತಿಮ 6 ಸ್ಪರ್ಧಿಗಳ ಪೈಕಿ ನಾಲ್ವರು ಭಾನುವಾರವೇ ಮನೆಯಿಂದ ಹೊರಬರಲಿದ್ದಾರೆ. ಕೊನೆಯ ಇಬ್ಬರು ಸ್ಪರ್ಧಿಗಳ ಪೈಕಿ ವಿನ್ನರ್ ಯಾರು ಎಂಬ ಕುತೂಹಲಕ್ಕೆ ಕಿಚ್ಚ ಸುದೀಪ್ ಅವರು ಭಾನುವಾರ ರಾತ್ರಿ ತಿಳಿಸುತ್ತಾರೆ.

ಬಿಗ್ ಬಾಸ್ ಇತಿಹಾಸದಲ್ಲೇ ಕಿಚ್ಚ ಸುದೀಪ್ ಅವರು ಫಿನಾಲೆಯನ್ನು ಮಿಸ್ ಮಾಡಿಕೊಂಡ ಉದಾಹರಣೆ ಇಲ್ಲ. ಇದು ಕೇವಲ ಒಂದು ದಿನದ ವಿಳಂಬವಾದರೂ, ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಫಿನಾಲೆ ಎರಡು ದಿನ ಬೇಕಿತ್ತು ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 26T073026.447

ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ

by ಶಾಲಿನಿ ಕೆ. ಡಿ
August 26, 2026 - 7:31 am
0

Untitled design 2026 08 26T070458.403

ಇಂದಿನಿಂದ ಶುರುವಾಯ್ತು ಟಾಕ್ಸಿಕ್‌ ಅಬ್ಬರ..!: ಯಶ್ ರಾಕಿಂಗ್ ಎಂಟ್ರಿಗೆ ಬಾಕ್ಸ್ ಆಫೀಸ್ ಶೇಕ್

by ಶಾಲಿನಿ ಕೆ. ಡಿ
August 26, 2026 - 7:05 am
0

Untitled design 2026 08 26T064340.413

ದಿನ ಭವಿಷ್ಯ: ಸರ್ಕಾರಿ ಉದ್ಯೋಗದ ಅರ್ಜಿದಾರರಿಗೆ ಶುಭ ಸುದ್ದಿ

by ಶಾಲಿನಿ ಕೆ. ಡಿ
August 26, 2026 - 6:47 am
0

ಯಶ್ (18)

ಕರ್ನಾಟಕದಲ್ಲಿ ಆಹಾರ ಸುರಕ್ಷತೆಗೆ FSSAI ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ

by ಕವಿತಾ
August 25, 2026 - 11:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 26T073026.447
    ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ
    August 26, 2026 | 0
  • ಮಾರಾಟ (12)
    ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ
    August 25, 2026 | 0
  • ಮಾರಾಟ (11)
    ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!
    August 25, 2026 | 0
  • ಮಾರಾಟ (8)
    ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್
    August 25, 2026 | 0
  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version