• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಗ್ ಬಾಸ್ ಫ್ಯಾನ್ಸ್‌ಗೆ ನಿರಾಶೆ: ವಿಜೇತರನ್ನು ಮನೆಯಲ್ಲೇ ಇರಿಸಲು ಪೊಲೀಸರ ಖಡಕ್ ಸೂಚನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 18, 2026 - 10:17 pm
in Flash News, ಬಿಗ್ ಬಾಸ್, ಬೆಂ. ಗ್ರಾಮಾಂತರ
0 0
0
Untitled design 2026 01 18T221650.710

ಬೆಂಗಳೂರು : ಕನ್ನಡದ ಅತ್ಯಂತ ಜನಪ್ರಿಯ ಹಾಗೂ ಹೆಚ್ಚು ವೀಕ್ಷಣೆ ಪಡೆಯುವ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ’ ಸೀಸನ್–12 ತನ್ನ ಅಂತಿಮ ಘಟ್ಟ ತಲುಪಿದ್ದು, ಇಂದು ರಾತ್ರಿ 11 ಗಂಟೆಗೆ ವಿಜೇತರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಗ್ ಬಾಸ್ ಅಭಿಮಾನಿಗಳಲ್ಲಿ ಭಾರೀ ಉತ್ಸಾಹ, ಕುತೂಹಲ ಮತ್ತು ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಫಿನಾಲೆ ದಿನವಾಗಿರುವುದರಿಂದ ಜಾಲಿವುಡ್ ಸ್ಟುಡಿಯೋ ಸುತ್ತಮುತ್ತ ಸಾವಿರಾರು ಅಭಿಮಾನಿಗಳು ಈಗಾಗಲೇ ಜಮಾಯಿಸಿದ್ದು, ಪೊಲೀಸ್ ಇಲಾಖೆ ಹೈ ಅಲರ್ಟ್‌ಗೆ ಹೋಗಿದೆ.

ಬಿಗ್ ಬಾಸ್ ಮನೆ ಇರುವ ಬಿಡದಿಯ ಜಾಲಿವುಡ್ ಸ್ಟುಡಿಯೋ ಎದುರು ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಶ್ರೀನಿವಾಸ ಗೌಡ ಅವರು ಸ್ವತಃ ಸ್ಥಳಕ್ಕೆ ಭೇಟಿ ನೀಡಿ ಭದ್ರತಾ ಕ್ರಮಗಳನ್ನು ಪರಿಶೀಲಿಸಿದ್ದಾರೆ. ಅಭಿಮಾನಿಗಳ ಸಂಖ್ಯೆಯು ನಿರಂತರವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿರಿಸಲು ಹೆಚ್ಚುವರಿ ಪೊಲೀಸ್ ಪಡೆ, ಕಮಾಂಡೋ ದಳ ಹಾಗೂ ಸಂಚಾರ ಪೊಲೀಸರನ್ನು ನಿಯೋಜಿಸಲಾಗಿದೆ.

RelatedPosts

ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ದಾರುಣ ಸಾವು

ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ

ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!

ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ

ADVERTISEMENT
ADVERTISEMENT

ಇಂದು ವಿಜೇತರ ಹೆಸರು ಘೋಷಣೆಯಾದ ಕೂಡಲೇ ಅಭಿಮಾನಿಗಳ ಸಂಭ್ರಮಾಚರಣೆ ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕ ಶಾಂತಿ ಮತ್ತು ಭದ್ರತೆಯ ದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಬಿಗ್ ಬಾಸ್ ಆಡಳಿತ ಮಂಡಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಖಡಕ್ ಸೂಚನೆ ನೀಡಿದ್ದು, ವಿಜೇತರಾಗುವ ಸ್ಪರ್ಧಿಯನ್ನು ಇಂದೇ ಸಾರ್ವಜನಿಕವಾಗಿ ಹೊರಗೆ ಬಿಡಬಾರದು ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ವಿಜೇತರನ್ನು ಬೆಳಗ್ಗೆವರೆಗೂ ಬಿಗ್ ಬಾಸ್ ಮನೆಯೊಳಗೆಯೇ ಇರಿಸಿಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ವಿಜೇತ ಹೊರಬಂದ ತಕ್ಷಣ ಅಭಿಮಾನಿಗಳ ಉತ್ಸಾಹ ನಿಯಂತ್ರಣ ಮೀರುವ ಸಾಧ್ಯತೆ ಹೆಚ್ಚಿದೆ. ಅಭಿಮಾನಿಗಳು ಗುಂಪುಗೂಡಿ ಸಂಭ್ರಮಾಚರಣೆ ನಡೆಸುವ ವೇಳೆ ಅಹಿತಕರ ಘಟನೆಗಳು, ತಳ್ಳಾಟ, ರಸ್ತೆ ತಡೆ ಅಥವಾ ಗಲಾಟೆಗಳು ಸಂಭವಿಸಬಹುದೆಂಬ ಆತಂಕವಿದೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ವಿಜೇತರನ್ನು ಸಾರ್ವಜನಿಕವಾಗಿ ಕಾಣಿಸದಂತೆ ನಿರ್ಬಂಧ ಹೇರಲಾಗಿದೆ.

ಇದೇ ವೇಳೆ, ಜಾಲಿವುಡ್ ಸ್ಟುಡಿಯೋ ಸುತ್ತಲಿನ ರಸ್ತೆಗಳಲ್ಲೂ ಸಂಚಾರ ನಿಯಂತ್ರಣ ಜಾರಿಯಲ್ಲಿದ್ದು, ಅನಗತ್ಯವಾಗಿ ಗುಂಪು ಸೇರುವುದನ್ನು ಪೊಲೀಸರು ತಡೆಹಿಡಿಯುತ್ತಿದ್ದಾರೆ. ಕೆಲವೆಡೆ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದ್ದು, ಅನುಮತಿ ಇಲ್ಲದೆ ಒಳಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿಲ್ಲ. ಅಭಿಮಾನಿಗಳು ಶಾಂತಿ ಕಾಪಾಡುವಂತೆ, ಯಾವುದೇ ಪ್ರಚೋದನೆಗೆ ಒಳಗಾಗದಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.

ಬಿಗ್ ಬಾಸ್ ಸೀಸನ್–12 ಈ ಬಾರಿ ಅಪಾರ ಜನಪ್ರಿಯತೆ ಗಳಿಸಿದ್ದು, ಪ್ರತಿಯೊಬ್ಬ ಫೈನಲಿಸ್ಟ್‌ಗೂ ದೊಡ್ಡ ಅಭಿಮಾನಿ ಬಳಗವಿದೆ. ಇದೇ ಕಾರಣದಿಂದ ಫಿನಾಲೆ ದಿನ ವಿಶೇಷ ಭದ್ರತಾ ವ್ಯವಸ್ಥೆ ಅನಿವಾರ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾರ್ವಜನಿಕರ ಸುರಕ್ಷತೆ, ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಮೊದಲ ಆದ್ಯತೆ ಎಂದು ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಭಾವುಕರಾದ (5)

ಸೈಮಾ ವೇದಿಕೆಯಲ್ಲಿ ಕನ್ನಡದ ಗೌರವ ಹೆಚ್ಚಿಸಿದ ಶ್ರೀಮುರಳಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 2, 2026 - 6:12 pm
0

ಭಾವುಕರಾದ (4)

ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್: ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ

by ಕವಿತಾ
August 2, 2026 - 6:06 pm
0

ಭಾವುಕರಾದ (3)

ಪ್ರವಾಸಿ ವಿಮಾನ ಪತನ: 13 ಮಂದಿ ಸಾ*ವು

by ಕವಿತಾ
August 2, 2026 - 5:51 pm
0

ಭಾವುಕರಾದ (2)

726 ಕೋಟಿ ಸಾಲ ಪ್ರಕರಣ: ಜೀ ಎಂಟರ್‌ಟೈನ್‌ಮೆಂಟ್ ವಿರುದ್ಧ ಸೆಬಿ ಕಠಿಣ ಕ್ರಮ

by ಕವಿತಾ
August 2, 2026 - 5:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 02T133858.115
    ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ದಾರುಣ ಸಾವು
    August 2, 2026 | 0
  • Untitled design 2026 08 02T122823.262
    ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ
    August 2, 2026 | 0
  • Untitled design 2026 08 02T121039.247
    ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!
    August 2, 2026 | 0
  • Untitled design 2026 08 02T114615.225
    ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ
    August 2, 2026 | 0
  • Untitled design 2026 08 02T111111.229
    ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ: 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version