• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ಇದು ಕಪಲ್ ಶೋ ಅಲ್ಲ!”: ಗಿಲ್ಲಿ ಸ್ನೇಹದ ಬಗ್ಗೆ ಬಿಗ್ ಬಾಸ್ ವೇದಿಕೆಯಲ್ಲಿ ಸ್ಪಷ್ಟನೆ ಕೊಟ್ಟ ಕಾವ್ಯ ಶೈವ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 18, 2026 - 11:21 pm
in Flash News, ಬಿಗ್ ಬಾಸ್
0 0
0
Untitled design 2026 01 18T231623.773

RelatedPosts

ಐಪಿಎಲ್ 2026: ಇಂದು ಮುಂಬೈ-ಆರ್‌ಸಿಬಿ ಹೈವೋಲ್ಟೆಜ್‌ ಮ್ಯಾಚ್‌, ಮಳೆ ಭೀತಿ ಇದೆಯೇ?

ಮಹಿಳೆಯರ ಉಚಿತ ಟಿಕೆಟ್ ಪುರುಷರಿಗೆ ನೀಡಿ ಹಣ ಪೀಕಿದ ನಾಲ್ವರು ಕಂಡಕ್ಟರ್‌‌ ಅಮಾನತು

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಹರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಮತ್ತೆ ಕಾಡುತ್ತಾ ತೈಲ & ಎಲ್‌ಪಿಜಿ ಅಭಾವ..?

ADVERTISEMENT
ADVERTISEMENT

‘ಬಿಗ್ ಬಾಸ್ ಕನ್ನಡ ಸೀಸನ್ 12’ ಗ್ರಾಂಡ್ ಫಿನಾಲೆ ಮುಕ್ತಾಯಕ್ಕೆ ಕೆಲವೇ ಕ್ಷಣಗಳು ಬಾಕಿ ಇರುವ ವೇಳೆಯಲ್ಲಿ, ಸ್ಪರ್ಧಿಗಳಲ್ಲಿ ಒಬ್ಬರಾದ ಕಾವ್ಯ ಶೈವ (Kavya Shaiva) ಮೂರನೇ ರನ್ನರ್ ಅಪ್ ಆಗಿ ಮನೆಯಿಂದ ಹೊರಬಂದಿದ್ದಾರೆ. ಆರಂಭದಿಂದಲೇ ತಮ್ಮದೇ ಆದ ನಿಲುವು, ಸ್ಪಷ್ಟ ಅಭಿಪ್ರಾಯ ಮತ್ತು ಆಟದಿಂದ ಗಮನ ಸೆಳೆದಿದ್ದ ಕಾವ್ಯ, ಫಿನಾಲೆ ವೇದಿಕೆಯಲ್ಲಿ ಕೊನೆಯ ಮಾತುಗಳನ್ನು ಆಡುತ್ತಾ ಹಲವು ವಿಚಾರಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಬಿಗ್ ಬಾಸ್ ಮನೆಯೊಳಗೆ ಕಾವ್ಯ ಮತ್ತು ಗಿಲ್ಲಿ ನಡುವಿನ ಸ್ನೇಹ ಹಾಗೂ ಅವರಿಬ್ಬರ ಬಗ್ಗೆ ಹರಡಿದ್ದ ಹಲವು ರೀತಿಯ ಪ್ರಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದವು. ಇದೇ ಹಿನ್ನೆಲೆಯಲ್ಲಿ ವೇದಿಕೆಯಲ್ಲಿ ಮಾತನಾಡಿದ ಕಾವ್ಯ, ತಮ್ಮ ಬಗ್ಗೆ ಹರಡಿದ್ದ ಊಹಾಪೋಹಗಳಿಗೆ ನೇರವಾಗಿ ಉತ್ತರ ನೀಡಿದರು.

“ಗಿಲ್ಲಿ ನನ್ನ ಹೆಸರು ಹೇಳಿದಾಗ ಮಾತ್ರ ಕಾಣಿಸಿಕೊಳ್ಳೋಕೆ ಇದು ಕಪಲ್ ಶೋ ಅಲ್ಲ” ಎಂದು ಕಾವ್ಯ ಸ್ಪಷ್ಟವಾಗಿ ಹೇಳಿದರು. ತಾವು ಯಾವತ್ತೂ ಕ್ಯಾಮರಾ ಫೋಕಸ್ ಅಥವಾ ಪ್ರಚಾರಕ್ಕಾಗಿ ಮಾತನಾಡಿಲ್ಲ, ಪರಿಸ್ಥಿತಿ ಮತ್ತು ಸಂದರ್ಭಕ್ಕೆ ತಕ್ಕಂತೆ ಪ್ರತಿಕ್ರಿಯೆ ನೀಡಿದ್ದೇನೆ ಎಂದು ತಿಳಿಸಿದರು. “ಅಶ್ವಿನಿ ಮೇಡಂ ವಿಚಾರದಲ್ಲೂ ಕೂಡ ಅನಾವಶ್ಯಕವಾಗಿ ಜೋರಾಗಿ ಮಾತನಾಡಬೇಕೆನ್ನುವ ಅಗತ್ಯ ಇರಲಿಲ್ಲ. ಎಲ್ಲಿ ಜೋರಾಗಿ ಹೇಳಬೇಕೋ ಅಲ್ಲಿ ಹೇಳಿದ್ದೇನೆ, ಎಲ್ಲಿ ಮೆಲ್ಲಗೆ ಹೇಳಬೇಕೋ ಅಲ್ಲಿ ಮೆಲ್ಲಗೆ ಹೇಳಿದ್ದೇನೆ” ಎಂದು ತಮ್ಮ ಆಟದ ತಂತ್ರವನ್ನು ವಿವರಿಸಿದರು.

ಬಿಗ್ ಬಾಸ್ ಮನೆ ಎಂದರೆ ಪ್ರತಿಕ್ಷಣವೂ ಗಮನ, ಟೀಕೆ ಮತ್ತು ವಿಶ್ಲೇಷಣೆ ಎದುರಿಸಬೇಕಾದ ವೇದಿಕೆ. ಈ ನಡುವೆ ಕಾವ್ಯ ತಮ್ಮ ವ್ಯಕ್ತಿತ್ವವನ್ನು ಕಾಪಾಡಿಕೊಂಡು, ಗೊಂದಲಗಳಿಗೆ ಸಿಲುಕದೇ ಸಾಗಲು ಪ್ರಯತ್ನಿಸಿದ್ದೇನೆ ಎಂದರು. “ಎಲ್ಲಾ ವಿಚಾರದಲ್ಲೂ ಕೂಗಿ ಮಾತನಾಡಬೇಕು ಅನ್ನೋ ನಿಯಮ ಇಲ್ಲ. ಮಾತಿಗಿಂತ ವರ್ತನೆ ಮುಖ್ಯ” ಎನ್ನುವ ಸಂದೇಶವನ್ನು ಕೂಡ ಅವರು ಈ ಮೂಲಕ ನೀಡಿದರು.

ಫಿನಾಲೆ ವೇದಿಕೆಯಲ್ಲಿ ಮಾತನಾಡುತ್ತಾ, ತಮ್ಮನ್ನು ಈ ಹಂತದವರೆಗೆ ತಲುಪಿಸಿದ ಅಭಿಮಾನಿಗಳಿಗೆ ಕಾವ್ಯ ಭಾವುಕರಾಗಿ ಧನ್ಯವಾದ ಸಲ್ಲಿಸಿದರು. “ನನ್ನನ್ನು ನಾಲ್ಕನೇ ಸ್ಥಾನಕ್ಕೆ ತಂದು ನಿಲ್ಲಿಸಿದ ಎಲ್ಲಾ ಅಭಿಮಾನಿಗಳಿಗೆ ಕೋಟಿ ಕೋಟಿ ನಮನ” ಎಂದು ಹೇಳಿದರು..

ಬಹುಮಾನ ವಿಚಾರದಲ್ಲೂ ಕಾವ್ಯ ಶೈವಗೆ ಸಿಹಿ ಸುದ್ದಿ ಸಿಕ್ಕಿದೆ. ಬಿಗ್ ಬಾಸ್ ಮನೆಯಿಂದ ಹೊರಬಂದ ಕಾವ್ಯಗೆ 10 ಲಕ್ಷ ರೂಪಾಯಿ ನಗದು ಬಹುಮಾನ ಲಭಿಸಿದೆ. ಇದಕ್ಕೂ ಮೊದಲು ನಾಲ್ಕನೇ ರನ್ನರ್ ಅಪ್ ಆಗಿ ಹೊರಬಂದ ರಘುಗೆ ಇಬ್ಬರು ಪ್ರಾಯೋಜಕರಿಂದ ಒಟ್ಟು 3.50 ಲಕ್ಷ ರೂ. ಬಹುಮಾನ ಸಿಕ್ಕಿತ್ತು. ಹೀಗಾಗಿ ಬಹುಮಾನ ಮೊತ್ತದ ವಿಚಾರದಲ್ಲಿ ಕಾವ್ಯಗೆ ಹೆಚ್ಚು ಲಾಭವಾಗಿದೆ ಎನ್ನಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 12T140752.260

ಐಪಿಎಲ್ 2026: ಇಂದು ಮುಂಬೈ-ಆರ್‌ಸಿಬಿ ಹೈವೋಲ್ಟೆಜ್‌ ಮ್ಯಾಚ್‌, ಮಳೆ ಭೀತಿ ಇದೆಯೇ?

by ಶಾಲಿನಿ ಕೆ. ಡಿ
April 12, 2026 - 2:09 pm
0

Untitled design 2026 04 12T134350.362

ಮಹಿಳೆಯರ ಉಚಿತ ಟಿಕೆಟ್ ಪುರುಷರಿಗೆ ನೀಡಿ ಹಣ ಪೀಕಿದ ನಾಲ್ವರು ಕಂಡಕ್ಟರ್‌‌ ಅಮಾನತು

by ಶಾಲಿನಿ ಕೆ. ಡಿ
April 12, 2026 - 1:48 pm
0

Untitled design 2026 04 12T125421.643

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

by ಶಾಲಿನಿ ಕೆ. ಡಿ
April 12, 2026 - 12:57 pm
0

Untitled design 2026 04 12T124136.219

ಐಟಿ ಲೋಕದಲ್ಲಿ AI ತಲ್ಲಣ: ಬೀದಿಗೆ ಬಂತು ಸಾವಿರಾರು ಉದ್ಯೋಗಿಗಳ ಬದುಕು

by Hemanth Kumar S
April 12, 2026 - 12:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 12T140752.260
    ಐಪಿಎಲ್ 2026: ಇಂದು ಮುಂಬೈ-ಆರ್‌ಸಿಬಿ ಹೈವೋಲ್ಟೆಜ್‌ ಮ್ಯಾಚ್‌, ಮಳೆ ಭೀತಿ ಇದೆಯೇ?
    April 12, 2026 | 0
  • Untitled design 2026 04 12T134350.362
    ಮಹಿಳೆಯರ ಉಚಿತ ಟಿಕೆಟ್ ಪುರುಷರಿಗೆ ನೀಡಿ ಹಣ ಪೀಕಿದ ನಾಲ್ವರು ಕಂಡಕ್ಟರ್‌‌ ಅಮಾನತು
    April 12, 2026 | 0
  • Untitled design 2026 04 12T125421.643
    ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ
    April 12, 2026 | 0
  • Untitled design 2026 04 12T123137.262
    ಹರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಮತ್ತೆ ಕಾಡುತ್ತಾ ತೈಲ & ಎಲ್‌ಪಿಜಿ ಅಭಾವ..?
    April 12, 2026 | 0
  • Untitled design 2026 04 12T113616.558
    ಇರಾನ್ ಮೇಲೆ ಮತ್ತೆ ದಾಳಿಯ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
    April 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version