• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

65 ದಿನದ ಸಂಸಾರ.. 40 ಕೇಸ್.. 13 ವರ್ಷ ಕೋರ್ಟ್ ಅಲೆದಾಟ..! ದಂಪತಿಗೆ ಕೊನೆಗೂ ವಿಚ್ಛೇದನ ನೀಡಿದ ಸುಪ್ರೀಂ ಕೋರ್ಟ್

admin by admin
January 21, 2026 - 2:14 pm
in Flash News, ದೇಶ
0 0
0
Untitled design 2026 01 21T141226.447

ನವದೆಹಲಿ: ಕೇವಲ ಎರಡು ತಿಂಗಳ ಕಾಲ ಜೊತೆಗಿದ್ದು, ಕಳೆದ 13 ವರ್ಷಗಳಿಂದ ಪರಸ್ಪರ 40ಕ್ಕೂ ಹೆಚ್ಚು ಕೇಸ್‌ಗಳನ್ನು ದಾಖಲಿಸಿ ನ್ಯಾಯಾಂಗ ವ್ಯವಸ್ಥೆಯನ್ನು ಹೈರಾಣಾಗಿಸಿದ್ದ ದಂಪತಿಗೆ ಸರ್ವೋಚ್ಚ ನ್ಯಾಯಾಲಯ ಮಂಗಳವಾರ ವಿಚ್ಛೇದನ ನೀಡಿದೆ ಮತ್ತು ತಲಾ 10,000 ರೂ. ದಂಡ ವಿಧಿಸಿದೆ. ಇದರಂತೆ ವೈವಾಹಿಕ ಜೀವನದಲ್ಲಿ ಸಾಮರಸ್ಯ ಇಲ್ಲದಿದ್ದಾಗ ನ್ಯಾಯಾಲಯದ ಮೊರೆ ಹೋಗಿ, ನ್ಯಾಯಾಲಯಗಳನ್ನೇ ತಮ್ಮ ವೈಯಕ್ತಿಕ ಸೇಡಿನ ಯುದ್ಧಭೂಮಿಯನ್ನಾಗಿ ಮಾಡಿಕೊಳ್ಳುವ ದಂಪತಿಗಳಿಗೆ ಸುಪ್ರೀಂ ಕೋರ್ಟ್ ತಕ್ಕ ಎಚ್ಚರಿಕೆ ನೀಡಿದೆ.

ಪ್ರಕರಣದ ಹಿನ್ನೆಲೆ:

ಈ ದಂಪತಿಗಳು ಜನವರಿ 2012ರಲ್ಲಿ ವಿವಾಹವಾಗಿದ್ದರು. ಆದರೆ, ಕೇವಲ 65 ದಿನಗಳ ನಂತರ ಪತ್ನಿಯು ಪತಿ ಮತ್ತು ಅವರ ಕುಟುಂಬದ ವಿರುದ್ಧ ದೌರ್ಜನ್ಯದ ಆರೋಪ ಮಾಡಿ, ಗಂಡ ಮನೆಯಿಂದ ಹೊರಬಂದಿದ್ದರು. ಅಂದಿನಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ ಈ ದಂಪತಿಗಳು ದೆಹಲಿ ಮತ್ತು ಉತ್ತರ ಪ್ರದೇಶದ ವಿವಿಧ ನ್ಯಾಯಾಲಯಗಳಲ್ಲಿ ಒಬ್ಬರ ಮೇಲೊಬ್ಬರು ಸುಮಾರು 40ಕ್ಕೂ ಹೆಚ್ಚು ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿದ್ದರು. ಒಂದು ದಶಕಕ್ಕೂ ಹೆಚ್ಚು ಕಾಲ ನಡೆದ ಈ ಕಾನೂನು ಹೋರಾಟವು ಅಂತಿಮವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

RelatedPosts

ದೆಹಲಿ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕನ ಬ್ಯಾಗ್‌ನಲ್ಲಿ ಪತ್ತೆಯಾಯ್ತು ತಲೆಬುರಡೆ!

ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಪತ್ತೆಯಾದ ಮೊಬೈಲ್‌ನಲ್ಲಿತ್ತು 90 ಅಶ್ಲೀಲ ವಿಡಿಯೋ

ಕರ್ನಾಟಕ ಬಂದ್: ಮನೆಯಿಂದ ಹೊರಬರುತ್ತಿದ್ದಂತೆ ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ

ADVERTISEMENT
ADVERTISEMENT

ನ್ಯಾಯಮೂರ್ತಿಗಳಾದ ರಾಜೇಶ್ ಬಿಂದಾಲ್ ಮತ್ತು ಮನಮೋಹನ್ ಅವರ ಪೀಠವು ದಂಪತಿಗಳ ವರ್ತನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ದಂಪತಿಗಳು ನ್ಯಾಯಾಲಯವನ್ನು ತಮ್ಮ ಯುದ್ದಭೂಮಿಯಾಗಿ ಪರಿಗಣಿಸಿ ತಮ್ಮ ವೈಯಕ್ತಿಕ ದ್ವೇಷ ಇತ್ಯರ್ಥಪಡಿಸಿಕೊಳ್ಳಲು, ಈ ವ್ಯವಸ್ಥೆ ಅವಕಾಶ ನೀಡಲಾಗುವುದಿಲ್ಲ ಎಂದು ಕೋರ್ಟ್‌ ಎಚ್ಚರಿಕೆ ನೀಡಿದೆ. ಸಂವಿಧಾನದ 142ನೇ ವಿಧಿಯ ಅಡಿಯಲ್ಲಿ ತನಗಿರುವ ವಿಶೇಷ ಅಧಿಕಾರವನ್ನು ಬಳಸಿ ನ್ಯಾಯಾಲಯವು ಈ ದಂಪತಿಗಳಿಗೆ ವಿಚ್ಚೇದನ ನೀಡಿದೆ.

ನ್ಯಾಯಾಂಗ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಪತಿ ಮತ್ತು ಪತ್ನಿ ಇಬ್ಬರಿಗೂ ತಲಾ 10,000 ರೂ. ದಂಡ ವಿಧಿಸಿದೆ. ಈ ಮೊತ್ತವನ್ನು ಸುಪ್ರೀಂ ಕೋರ್ಟ್ ಅಡ್ವಕೇಟ್ಸ್ ಆನ್ ರೆಕಾರ್ಡ್ ಅಸೋಸಿಯೇಷನ್‌ನಲ್ಲಿ ಠೇವಣಿ ಇಡಲು ಆದೇಶಿಸಲಾಗಿದೆ. ಅಷ್ಟೇ ಅಲ್ಲದೆ, ಇನ್ನು ಮುಂದೆ ಇಬ್ಬರೂ ಪರಸ್ಪರರ ವಿರುದ್ಧ ಯಾವುದೇ ಹೊಸ ಪ್ರಕರಣ ದಾಖಲಿಸದಂತೆ ಕಟ್ಟುನಿಟ್ಟಿನ ನಿರ್ಬಂಧ ಹೇರಿದೆ.

ಇತ್ತೀಚಿನ ವರ್ಷಗಳಲ್ಲಿ ವೈವಾಹಿಕ ಮೊಕದ್ದಮೆಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವುದಕ್ಕೆ ನ್ಯಾಯಾಲಯ ಆತಂಕ ವ್ಯಕ್ತಪಡಿಸಿದೆ. ಯಾವುದೇ ಕಾನೂನು ಹೋರಾಟ ಆರಂಭಿಸುವ ಮೊದಲು ಕುಟುಂಬದ ಹಿರಿಯರು ಮತ್ತು ಇತರೆ ಸದಸ್ಯರು ಮಧ್ಯಪ್ರವೇಶಿಸಿ ದಂಪತಿಗಳ ಜಗಳವನ್ನ ಸರಿಪಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ನ್ಯಾಯಾಲಯ ಕಿವಿಮಾತು ಹೇಳಿದೆ. ದಂಪತಿಗಳು ಇನ್ನು ಒಂದಾಗಿರಲು ಸಧ್ಯವಿಲ್ಲ ಎನ್ನು ಪಟ್ಟಕ್ಕಟ ಇಬ್ಬರಲ್ಲೂ ಮನಸ್ತಾಪವಿದ್ದರೇ ಅದನ್ನು ಗೌರವಯುತವಾಗಿ ಕೊನೆಗೊಳಿಸುವುದು ಎಲ್ಲರ ಹಿತದೃಷ್ಟಿಯಿಂದ ಒಳ್ಳೆಯದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಏರ್ ಪೋರ್ಟ್ ನಲ್ಲಿ

ದೆಹಲಿ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕನ ಬ್ಯಾಗ್‌ನಲ್ಲಿ ಪತ್ತೆಯಾಯ್ತು ತಲೆಬುರಡೆ!

by ಶಾಲಿನಿ ಕೆ. ಡಿ
August 13, 2026 - 12:37 pm
0

Untitled design 2026 08 13T121855.731

ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ

by ಶಾಲಿನಿ ಕೆ. ಡಿ
August 13, 2026 - 12:20 pm
0

Untitled design 2026 08 13T120036.917

‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

by ಶಾಲಿನಿ ಕೆ. ಡಿ
August 13, 2026 - 12:01 pm
0

Untitled design 2026 08 13T114943.841

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಪತ್ತೆಯಾದ ಮೊಬೈಲ್‌ನಲ್ಲಿತ್ತು 90 ಅಶ್ಲೀಲ ವಿಡಿಯೋ

by ಶಾಲಿನಿ ಕೆ. ಡಿ
August 13, 2026 - 11:51 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 13T121855.731
    ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ
    August 13, 2026 | 0
  • Untitled design 2026 08 13T114943.841
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಪತ್ತೆಯಾದ ಮೊಬೈಲ್‌ನಲ್ಲಿತ್ತು 90 ಅಶ್ಲೀಲ ವಿಡಿಯೋ
    August 13, 2026 | 0
  • ಹೊರಬರುತ್ತಿದ್ದಂತೆ ವಾಟಾಳ್
    ಕರ್ನಾಟಕ ಬಂದ್: ಮನೆಯಿಂದ ಹೊರಬರುತ್ತಿದ್ದಂತೆ ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ
    August 13, 2026 | 0
  • ಮಂತರ್ ನಲ್ಲಿ
    ಶೀಘ್ರದಲ್ಲೇ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಶುರು: ಸಿಜೆಪಿ ಘೋಷಣೆ
    August 13, 2026 | 0
  • ದಿನಭವಿಷ್ಯ (6)
    ಬಾಲಕನಿಂದ ತಾಯಿ, ಸಹೋದರನ ಹ*ತ್ಯೆ: ChatGPTಯಲ್ಲಿ ಕೊ*ಲೆ ಬಗ್ಗೆ ಹುಡುಕಾಟ
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version