• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕೈದಿ 2 ಬಿಟ್ಟು ಅಲ್ಲು ಸಿನಿಮಾಗೆ ಲೋಕೇಶ್​ ಆ್ಯಕ್ಷನ್​ ಕಟ್​..?

ಕೈದಿ 2 ನಿದೇರ್ಶನ ಮಾಡಲು 75ಕೋಟಿ ಸಂಭಾವನೆ ಕೇಳಿದ್ರಾ ಲೋಕಿ..?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
January 21, 2026 - 2:23 pm
in ಸಿನಿಮಾ
0 0
0
BeFunky collage (16)

ಕಾಲಿವುಡ್​ ನಟ ಕಾರ್ತಿ ಅಭಿನಯದ ಬ್ಲಾಕ್​ ಬಸ್ಟರ್​ ಸಿನಿಮಾ ಕೈದಿ ಚಿತ್ರದ ಸಿಕ್ವೇಲ್​ಗಾಗಿ ಕಾಯುತ್ತಿದ್ದ ಫ್ಯಾನ್ಸ್​ಗೆ ಶಾಕಿಂಗ್​ ನ್ಯೂಸ್​ ಸಿಕ್ಕಿದೆ. ಈ ಸಿನಿಮಾ ರಿಲೀಸ್​ ಆಗಿ ಏಳು ವರ್ಷ ಕಳೆದ್ರೂ ಪಾರ್ಟ್​-2 ಇನ್ನು ಸೆಟ್ಟೇರಿಲ್ಲ. ಸದ್ಯ ಇದಕ್ಕೆಲ್ಲ ಚಿತ್ರದ ನಿರ್ದೇಶಕ ಲೋಕೇಶ್​ ಕನಕರಾಜ್​ ಅವರೇ ಕಾರಣ ಅಂತಲೂ ಹೇಳಲಾಗ್ತಾತಾ ಇದೆ. ಹಾಗಾದ್ರೆ ಕೈದಿ -2 ಬರುತ್ತಾ ಬರಲ್ವಾ ಅಂತ ಹೇಳ್ತೀವಿ.

ಕಾಲಿವುಡ್​ ನಟ ಕಾರ್ತಿ ಅಭಿನಯದ ಕೈದಿ ಸಿನಿಮಾ ಅವರ ಸಿನಿಕರಿಯನ್​ನ ಬಿಗ್ಗೆಸ್ಟ್​ ಹಿಟ್​ ಸಿನಿಮಾ ಆಗಿದೆ. 2019ರಲ್ಲಿ ತಮಿಳಿನಲ್ಲಿ ಬಂದ ‘ಕೈದಿ’ ಸಿನಿಮಾ ಸೂಪರ್ ಹಿಟ್ ಆಯಿತು. ಡಿಲ್ಲಿ ಪಾತ್ರದ ಮೂಲಕ ಅಭಿಮಾನಿಗಳ ಮನ ಗೆದಿದ್ದರು. ಡ್ರಗ್ಸ್ ಕಥೆಯನ್ನು ಆಧರಿಸಿ ಸಿನಿಮಾ ಸಿದ್ಧಗೊಂಡಿತ್ತು. ಈ ಚಿತ್ರವನ್ನು ಜನರು ಹಾಡಿ ಹೊಗಳಿದರು. ಈ ಚಿತ್ರ ನಿರ್ದೇಶನ ಮಾಡಿದ್ದು ಲೋಕೇಶ್​ ಕನಗರಾಜ್ ಅವರು. ಇದಕ್ಕೆ ಸೀಕ್ವೆಲ್ ಮಾಡುವ ಬಗ್ಗೆ ಆಗಲೇ ಘೋಷಣೆ ಮಾಡಿದ್ದರು. ಆದರೆ, ಈ ಚಿತ್ರ ರಿಲೀಸ್ ಆಗಿ ಏಳು ವರ್ಷಗಳು ಕಳೆದು ಹೋಗಿವೆ. ಆದಾಗ್ಯೂ ಪಾರ್ಟ್ 2 ಬಗ್ಗೆ ಯಾವುದೇ ಟಾಕ್ ಇಲ್ಲ.  ನಿರ್ದೇಶಕನ ಅತಿ ಆಸೆಯೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ.

RelatedPosts

ಮಿಸ್ಟರ್ ಬೀನ್ ಜೊತೆ ಮಿಯಾ ಖಲೀಫಾ ಡೇಟಿಂಗ್ ?

ಹೃದಯಾಘಾತದಿಂದ ಸಂಗೀತ ದಿಗ್ಗಜ ಎಸ್.ಪಿ. ವೆಂಕಟೇಶ್ ವಿಧಿವಶ

ದಳಪತಿ ವಿಜಯ್ ಫ್ಯಾನ್ಸ್‌ಗೆ ನಿರಾಸೆ: ಜನ ನಾಯಗನ್‌ನ 20 ನಿಮಿಷದ ವಿವಾದಿತ ದೃಶ್ಯ ಕಟ್‌

DKD ಮತ್ತು ಕಾಮಿಡಿ ಕಿಲಾಡಿಗಳು ಜೂನಿಯರ್ಸ್ ಮಹಾ ಸಂಗಮದಲ್ಲಿ ಮಿಂಚಿದ ನಟ ಅಮೋಘ್

ADVERTISEMENT
ADVERTISEMENT

ಕೈದಿ 2 ಬಿಟ್ಟು ಅಲ್ಲು ಸಿನಿಮಾಗೆ ಲೋಕೇಶ್​ ಆ್ಯಕ್ಷನ್​ ಕಟ್​..?

ಕೈದಿ 2 ನಿದೇರ್ಶನ ಮಾಡಲು 75ಕೋಟಿ ಸಂಭಾವನೆ ಕೇಳಿದ್ರಾ ಲೋಕಿ..?

‘ಕೈದಿ’ ಬಳಿಕ ಲೋಕೇಶ್ ಅವರು ‘ಮಾಸ್ಟರ್’, ‘ವಿಕ್ರಮ್’, ‘ಲಿಯೋ’, ‘ಕೂಲಿ’ ಸಿನಿಮಾ ನಿರ್ದೇಶನ ಮಾಡಿದರು. ವಿಕ್ರಮ್ ಹೊರತುಪಡಿಸಿ ಉಳಿದೆಲ್ಲವೂ ಸಾಧಾರಣ ಎನಿಸಿಕೊಂಡಿತು. ಆದಾಗ್ಯೂ ಅವರಿಗೆ ಇರೋ ಬೇಡಿಕೆ ಕಡಿಮೆ ಆಗಿಲ್ಲ. ಅವರು ಅಲ್ಲು ಅರ್ಜುನ್ ಜೊತೆ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಬೆನ್ನಲ್ಲೇ ‘ಕೈದಿ 2’ ಬಗ್ಗೆ ಚರ್ಚೆ ನಡೆದಿದೆ.  ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ‘ಕೈದಿ 2’ ಈಗಾಗಲೇ ಸೆಟ್ಟೇರಬೇಕಿತ್ತು. ಆದರೆ, ಚಿತ್ರ ನಿರ್ದೇಶನ ಮಾಡಲು  ಲೋಕೇಶ್​ 75 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದಾರಂತೆ. ನಿರ್ಮಾಪಕರ ಪಾಲಿಗೆ ಇದು ನಿಜಕ್ಕೂ ದೊಡ್ಡ ಹೊರೆ. ಇಷ್ಟು ಮೊತ್ತದ ಸಂಭಾವನೆಯನ್ನು ನಿರ್ದೇಶಕರಿಗೆ ಕೊಡಲು ನಿರ್ಮಾಪಕರು ರೆಡಿ ಇಲ್ವಂತೆ.

ಕೈದಿ ಸಿಕ್ವೇಲ್​ಗಾಗಿ ಕಾಯುತ್ತಿದ್ದ ಫ್ಯಾನ್ಸ್​ಗೆ ನಿರಾಸೆ..!

ಕಾರ್ತಿ ಲೋಕೇಶ್​ ಮಧ್ಯೆ ಎಲ್ಲವೂ ಸರಿ ಇಲ್ವಾ..!

ಇತ್ತೀಚೆಗೆ ಲೋಕೇಶ್ ಸಿನಿಮಾಗಳು ಬಾಕ್ಸ್ ಆಫೀಸ್​​​ನಲ್ಲಿ ನೀಡುತ್ತಿರುವ ಪರ್ಫಾರ್ಮೆನ್ಸ್ ನೋಡಿದರೆ ಹಾಕಿದ ಹಣ ಮರಳುತ್ತದೆ ಎಂಬ ಭರವಸೆ ಇಲ್ಲ. ಹೀಗಾಗಿ, ಸುಖಾಸುಮ್ಮನೆ ಬಜೆಟ್ ಹೆಚ್ಚಿಸಿಕೊಳ್ಳುವ ಬದಲು ಸುಮ್ಮನೆ ಇರೋದೆ ಬೆಸ್ಟ್ ಎಂಬ ಆಲೋಚನೆ ನಿರ್ಮಾಪಕರಿಗೆ ಬಂದಿದೆಯಂತೆ. ಇತ್ತೀಚೆಗೆ ‘ಕೈದಿ 2’ ಬಗ್ಗೆ ಕಾರ್ತಿಗೆ ಕೇಳಲಾಗಿದೆ. ‘ನಿರ್ದೇಶಕರೇ ಆ ಬಗ್ಗೆ ಮಾಹಿತಿ ಕೊಡ್ತಾರೆ’ ಎಂದು ಹೇಳಿ ಜಾರಿಕೊಂಡಿದ್ದಾರೆ. ಅವರು ಈ ವಿಷಯದಲ್ಲಿ ಬೇಸರದಲ್ಲಿ ಇರುವುದು ಸ್ಪಷ್ಟವಾಗಿದೆ. ಕಾರ್ತಿ ಹಾಗೂ ಲೋಕೇಶ್ ಮಧ್ಯೆ ಯಾವುದೂ ಸರಿ ಇಲ್ಲ ಎಂಬ ಮಾತು ಕೂಡ ಕೇಳಿ ಬಂದಿದೆ. ಹೀಗಾಗಿ ಕೈಥಿ -2 ಸಿಕ್ವೇಲ್​ ಬರೋದು ಬಹುತೇಕ ಅನುಮಾನ ಎನ್ನಲಾಗಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 04T075338.096

ಅಬಕಾರಿ ಹಗರಣ: ರಾತ್ರಿಯಿಡೀ ಸದನದಲ್ಲೇ ಪ್ರತಿಭಟಿಸಿದ ಬಿಜೆಪಿ-ಜೆಡಿಎಸ್ ಶಾಸಕರು

by ಯಶಸ್ವಿನಿ ಎಂ
February 4, 2026 - 8:03 am
0

Untitled design 2026 02 04T072739.111

ರಾಜ್ಯದಲ್ಲಿ ಮುಂದುವರಿದ ಚಳಿ: ಯಾವ ಜಿಲ್ಲೆಯಲ್ಲಿ ಎಷ್ಟು ತಾಪಮಾನ ?

by ಯಶಸ್ವಿನಿ ಎಂ
February 4, 2026 - 7:29 am
0

Untitled design 2026 02 04T065307.231

ಸಂಖ್ಯಾಶಾಸ್ತ್ರ ಭವಿಷ್ಯ: ಜನ್ಮಸಂಖ್ಯೆಗೆ ಅನುಗುಣವಾಗಿ ಇಂದಿನ ನಿಮ್ಮ ಭವಿಷ್ಯ ಹೇಗಿರಲಿದೆ..?

by ಯಶಸ್ವಿನಿ ಎಂ
February 4, 2026 - 7:08 am
0

Untitled design 2026 02 04T064624.557

ಇಂದಿನ ರಾಶಿಫಲ: ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ ? ನಿಮ್ಮ ಇಂದಿನ ಭವಿಷ್ಯ ಇಲ್ಲಿದೆ

by ಯಶಸ್ವಿನಿ ಎಂ
February 4, 2026 - 6:49 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 03T233852.175
    ಮಿಸ್ಟರ್ ಬೀನ್ ಜೊತೆ ಮಿಯಾ ಖಲೀಫಾ ಡೇಟಿಂಗ್ ?
    February 3, 2026 | 0
  • Untitled design 2026 02 03T214558.146
    ಹೃದಯಾಘಾತದಿಂದ ಸಂಗೀತ ದಿಗ್ಗಜ ಎಸ್.ಪಿ. ವೆಂಕಟೇಶ್ ವಿಧಿವಶ
    February 3, 2026 | 0
  • Untitled design 2026 02 03T204439.231
    ದಳಪತಿ ವಿಜಯ್ ಫ್ಯಾನ್ಸ್‌ಗೆ ನಿರಾಸೆ: ಜನ ನಾಯಗನ್‌ನ 20 ನಿಮಿಷದ ವಿವಾದಿತ ದೃಶ್ಯ ಕಟ್‌
    February 3, 2026 | 0
  • Untitled design 2026 02 03T201007.199
    DKD ಮತ್ತು ಕಾಮಿಡಿ ಕಿಲಾಡಿಗಳು ಜೂನಿಯರ್ಸ್ ಮಹಾ ಸಂಗಮದಲ್ಲಿ ಮಿಂಚಿದ ನಟ ಅಮೋಘ್
    February 3, 2026 | 0
  • Untitled design 2026 02 03T192941.264
    ಸೂಕ್ಷ್ಮ ಪ್ರದೇಶದಲ್ಲಿ ಡ್ರೋನ್‌ ಶೂಟ್‌: ಧುರಂಧರ್ 2 ಚಿತ್ರದ ವಿರುದ್ದ ಎಫ್‌ಐಆರ್‌
    February 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version