• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾಷಣ ಓದದೆ ಹೊರನಡೆದ ರಾಜ್ಯಪಾಲ ಗೆಹಲೋಟ್: ರಾಜ್ಯಪಾಲರನ್ನೇ ಅಡ್ಡಗಟ್ಟಿದ ಬಿ.ಕೆ. ಹರಿಪ್ರಸಾದ್

admin by admin
January 22, 2026 - 12:18 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 22T121528.928

ಬೆಂಗಳೂರು: ನರೇಗಾ (MGNREGA) ಯೋಜನೆಯ ಹೆಸರು ಬದಲಾವಣೆ ವಿರೋಧಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಕರೆದಿದ್ದ ವಿಶೇಷ ಜಂಟಿ ಅಧಿವೇಶನವು ಮೊದಲ ದಿನವೇ ಗದ್ದಲದ ಗೂಡಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಪೂರ್ಣ ಪ್ರಮಾಣದಲ್ಲಿ ಓದಲು ನಿರಾಕರಿಸಿ, ಕೇವಲ ಎರಡೇ ಸಾಲುಗಳಲ್ಲಿ ಮಾತು ಮುಗಿಸಿ ಸದನದಿಂದ ಹೊರನಡೆದಿದ್ದಾರೆ ಈ ವೇಳೆ ವಿಧಾನ ಪರಿಷತ್ ಹಿರಿಯ ಸದಸ್ಯ ಬಿ.ಕೆ. ಹರಿಪ್ರಸಾದ್ ರಾಜ್ಯಪಾಲರನ್ನು ಅಡ್ಡಗಟ್ಟಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್ ಯು.ಟಿ. ಖಾದರ್ ಹಾಗೂ ಸಭಾಪತಿ ಬಸವರಾಜ್ ಹೊರಟ್ಟಿ ಅವರು ರಾಜ್ಯಪಾಲರನ್ನು ಬರಮಾಡಿಕೊಂಡರು. ಮಾರ್ಷಲ್‌ಗಳ ಭದ್ರತೆ ಹಾಗೂ ಬ್ಯಾಂಡ್ ವಾದ್ಯಗಳ ನಡುವೆ ರಾಜ್ಯಪಾಲರು ಸದನ ಪ್ರವೇಶಿಸಿದರು. ಆದರೆ, ಭಾಷಣ ಆರಂಭಿಸುತ್ತಿದ್ದಂತೆಯೇ ಸರ್ಕಾರ ನೀಡಿದ್ದ ಭಾಷಣದ ಪ್ರತಿಯನ್ನು ಬದಿಗಿಟ್ಟ ರಾಜ್ಯಪಾಲರು, ಔಪಚಾರಿಕವಾಗಿ ಎರಡು ಸಾಲುಗಳನ್ನು ಹೇಳಿ ಭಾಷಣವನ್ನು ಮುಗಿಸಿ ಆಸನದಿಂದ ಎದ್ದು ನಿಂತರು.

RelatedPosts

ಹನೂರು ಎನ್‌ಕೌಂಟರ್‌ ಪ್ರಕರಣ: ವಿಧಾನಸಭೆಯಲ್ಲಿ ಭಾರೀ ಗದ್ದಲ, ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ

ಹನೂರು ಶೂಟೌಟ್‌ ದುರಂತ: ಮೃತರ ಕುಟುಂಬಗಳಿಗೆ ತಲಾ ₹15 ಲಕ್ಷ ಪರಿಹಾರ ವಿತರಣೆ

ಪಿಜಿ, ಹಾಸ್ಟೆಲ್‌ಗಳಿಗೆ ಬಿಗ್ ಶಾಕ್: ಆಹಾರ ತಪಾಸಣೆ ಕಡ್ಡಾಯ ಎಂದ ಆರೋಗ್ಯ ಸಚಿವ ಖಾದರ್!

ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ನಾಮಪತ್ರ ಸಲ್ಲಿಕೆ

ADVERTISEMENT
ADVERTISEMENT
ರಾಜ್ಯಪಾಲರನ್ನು ಅಡ್ಡಗಟ್ಟಿದ ಬಿ.ಕೆ. ಹರಿಪ್ರಸಾದ್:

ರಾಜ್ಯಪಾಲರ ಈ ನಡೆಯಿಂದ ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯರು ತಕ್ಷಣವೇ ಘೋಷಣೆಗಳನ್ನು ಕೂಗಲು ಆರಂಭಿಸಿದರು. ರಾಜ್ಯಪಾಲರು ಸದನದಿಂದ ಹೊರನಡೆಯುತ್ತಿದ್ದಾಗ ವಿಧಾನ ಪರಿಷತ್ ಹಿರಿಯ ಸದಸ್ಯ ಬಿ.ಕೆ. ಹರಿಪ್ರಸಾದ್ ಸದನದ ಬಾಗಿಲ ಬಳಿಯೇ ರಾಜ್ಯಪಾಲರನ್ನು ಅಡ್ಡಗಟ್ಟಿದರು. ನೀವು ಭಾಷಣ ಓದಲೇಬೇಕು, ಇದು ಸಾಂವಿಧಾನಿಕ ಕರ್ತವ್ಯ. ಹೀಗೆ ಅರ್ಧಕ್ಕೆ ಹೋಗುವುದು ಸಂವಿಧಾನಕ್ಕೆ ಮಾಡುವ ಅವಮಾನ ಎಂದು ರಾಜ್ಯಪಾಲರನ್ನೇ ಪ್ರಶ್ನಿಸಿದರು ಈ ವೇಳೆ ಅಲ್ಲಿ ಮಾತಿನ ಚಕಮಕಿ ನಡೆಯಿತು. ಬಳಿಕ ಭದ್ರತಾ ಸಿಬ್ಬಂದಿ ಹರಿಪ್ರಸಾದ್ ಅವರನ್ನು ಪಕ್ಕಕ್ಕೆ ಸರಿಸಿ ರಾಜ್ಯಪಾಲರನ್ನು ಸುರಕ್ಷಿತವಾಗಿ ಹೊರಗೆ ಕರೆತಂದರು.

ಇತಿಹಾಸದಲ್ಲಿ ಇದೇ ಮೊದಲು:

ಕರ್ನಾಟಕದ ಸಂಸದೀಯ ಇತಿಹಾಸದಲ್ಲಿ ರಾಜ್ಯಪಾಲರೊಬ್ಬರು ಜಂಟಿ ಅಧಿವೇಶನಕ್ಕೆ ಆಗಮಿಸಿ, ಭಾಷಣ ಓದದೆ ಹೊರನಡೆದ ಘಟನೆ ಇದೇ ಮೊದಲು. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜ್ಯಪಾಲರು ಕೇಂದ್ರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಸರ್ಕಾರದ ನೀತಿಗಳನ್ನು ಓದದೇ ಇರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ದ್ರೋಹ ಎಂದು ಕಿಡಿಕಾರಿದ್ದಾರೆ.

ನರೇಗಾ ಹೆಸರು ಬದಲಾವಣೆ ಹಾಗೂ ರಾಜ್ಯಕ್ಕೆ ಕೇಂದ್ರದ ಅನುದಾನ ಕಡಿತದ ವಿಚಾರವಾಗಿ ಸರ್ಕಾರ ಸಿದ್ಧಪಡಿಸಿದ್ದ ಭಾಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ತೀಕ್ಷ್ಣವಾದ ಟೀಕೆಗಳಿದ್ದವು ಎನ್ನಲಾಗಿದೆ. ಈ ಸಾಲುಗಳನ್ನು ಓದಲು ರಾಜ್ಯಪಾಲರು ಒಪ್ಪದಿದ್ದದ್ದೇ ಈ ಗದ್ದಲವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 17T133045.333

ಹನೂರು ಎನ್‌ಕೌಂಟರ್‌ ಪ್ರಕರಣ: ವಿಧಾನಸಭೆಯಲ್ಲಿ ಭಾರೀ ಗದ್ದಲ, ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ

by ದಿಶಾ ಕೆ. ಎಸ್.
August 17, 2026 - 1:42 pm
0

Untitled design 2026 08 17T131558.314

ಹನೂರು ಶೂಟೌಟ್‌ ದುರಂತ: ಮೃತರ ಕುಟುಂಬಗಳಿಗೆ ತಲಾ ₹15 ಲಕ್ಷ ಪರಿಹಾರ ವಿತರಣೆ

by ದಿಶಾ ಕೆ. ಎಸ್.
August 17, 2026 - 1:16 pm
0

Untitled design (85)

ಪಿಜಿ, ಹಾಸ್ಟೆಲ್‌ಗಳಿಗೆ ಬಿಗ್ ಶಾಕ್: ಆಹಾರ ತಪಾಸಣೆ ಕಡ್ಡಾಯ ಎಂದ ಆರೋಗ್ಯ ಸಚಿವ ಖಾದರ್!

by ಕವಿತಾ
August 17, 2026 - 1:01 pm
0

Image

ಪ್ರತಿದಿನ ರಾತ್ರಿ ಕೊತ್ತಂಬರಿ ನೀರು ಕುಡಿಯುವ ಅಭ್ಯಾಸ ಯಾಕೆ ಉತ್ತಮ?

by ಶಾಲಿನಿ ಕೆ. ಡಿ
August 17, 2026 - 12:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಿಫ್ಟ್,
    ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ
    August 16, 2026 | 0
  • Untitled design 2026 08 16T141316.352
    ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ
    August 16, 2026 | 0
  • ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    August 16, 2026 | 0
  • Untitled design 2026 08 16T122008.344
    ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ
    August 16, 2026 | 0
  • ಅರ್ಷದ್ (7)
    ಆಷಾಢಕ್ಕೆ ತವರಿಗೆ ಹೋಗಿದ್ದ ಪತ್ನಿ ವಾಪಸ್ ಬರದಿದ್ದಕ್ಕೆ ಪತಿ ಆತ್ಮಹತ್ಯೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version