• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದಳಪತಿ ವಿಜಯ್‌ನ ಟಿವಿಕೆ ಪಕ್ಷಕ್ಕೆ ವಿಷಲ್ ಚಿಹ್ನೆ ನೀಡಿದ ಚುನಾವಣಾ ಆಯೋಗ

admin by admin
January 22, 2026 - 4:42 pm
in Flash News, ದೇಶ, ಸೌತ್ ಸಿನಿಮಾಸ್
0 0
0
Untitled design 2026 01 22T164115.876

ನವದೆಹಲಿ: ನಟ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷಕ್ಕೆ ಕೇಂದ್ರ ಚುನಾವಣಾ ಆಯೋಗವು ಗುರುವಾರ ‘ವಿಷಲ್’ (Whistle) ಚಿಹ್ನೆಯನ್ನು ಅಧಿಕೃತವಾಗಿ ನೀಡಿದೆ. 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರ ಪಕ್ಷವು ಇದೇ ಚಿಹ್ನೆಯ ಅಡಿಯಲ್ಲಿ ಸ್ಪರ್ಧಿಸಲಿದೆ.

ಮಂಗಳವಾರವಷ್ಟೇ ಚೆನ್ನೈನಲ್ಲಿ ನಡೆದ ಪಕ್ಷದ ಮೊದಲ ಚುನಾವಣಾ ಪ್ರಚಾರ ಸಮಿತಿ ಸಭೆಯಲ್ಲಿ, ಸಾಮಾಜಿಕ ನ್ಯಾಯ ಮತ್ತು ಪಾರದರ್ಶಕ ಆಡಳಿತದ ಕುರಿತು ಚರ್ಚಿಸಲಾಗಿತ್ತು. ಜನವರಿ 16 ರಂದು ಜಿಲ್ಲಾ ಮತ್ತು ಕ್ಷೇತ್ರ ಮಟ್ಟದಲ್ಲಿ ಪ್ರಚಾರ ಸಂಘಟಿಸಲು ವಿಜಯ್ 12 ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ. ಪ್ರಣಾಳಿಕೆಯು ಭ್ರಷ್ಟಾಚಾರ ಮುಕ್ತ ಮತ್ತು ಜಾತಿರಹಿತ ತಮಿಳುನಾಡಿನ ಪರಿವರ್ತನೆಯ ದೃಷ್ಟಿಕೋನವನ್ನು ಹೊಂದಿರಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

RelatedPosts

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ

ADVERTISEMENT
ADVERTISEMENT

ರಾಜಕೀಯ ಪಕ್ಷ ಸ್ಥಾಪನೆಯಾದ ದಿನದಿಂದಲೂ ವಿಜಯ್ ಅವರ ಈ ಟಿವಿಕೆ ಪಕ್ಷವು ಅಡೆತಡೆಗಳನ್ನ ಎದುರಿಸುತ್ತಲೇ ಬಂದಿದೆ. ಪನ್ರುತಿ ಶಾಸಕ ಟಿ. ವೇಲುಮುರುಗನ್ ಅವರ ತಮಿಳಿಗ ವಳುರಿಮೈ ಕಚ್ಚಿ ಪಕ್ಷವು ಟಿವಿಕೆ ಎಂಬ ಸಂಕ್ಷಿಪ್ತ ಹೆಸರಿನ ಬಳಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಆದರೆ, ಈ ಆಕ್ಷೇಪವನ್ನು ಮೀರಿ ಚುನಾವಣಾ ಆಯೋಗವು ವಿಜಯ್ ಅವರ ಪಕ್ಷದ ನೋಂದಣಿಗೆ ಮಾನ್ಯತೆ ನೀಡಿರುವುದು ಈಗ ವಿಷಲ್ ಚಿಹ್ನೆಯ ಮೂಲಕ ದೃಢಪಟ್ಟಿದೆ.

ನಮ್ಮದು ಯಾವುದೇ ಗುಲಾಮಿ ಮೈತ್ರಿಕೂಟಕ್ಕೆ ಸೇರುವ ಪಕ್ಷವಲ್ಲ. ನಮ್ಮ ಮೈತ್ರಿಕೂಟವು ಸ್ವಾರ್ಥಕ್ಕಿಂತ ಹೆಚ್ಚಾಗಿ ಸ್ವಾಭಿಮಾನವನ್ನು ಆಧರಿಸಿದೆ ಎಂದು ವಿಜಯ್‌ ಘೋಷಿಸಿದ್ದಾರೆ. 2026ರ ಚುನಾವಣೆಯಲ್ಲಿ ಬಿಜೆಪಿಯನ್ನು ಸೈದ್ಧಾಂತಿಕ ಶತ್ರು ಮತ್ತು ಡಿಎಂಕೆಯನ್ನು ರಾಜಕೀಯ ಶತ್ರು ಎಂದು ಕರೆದಿರುವ ವಿಜಯ್, ಈ ಉಭಯ ಪಕ್ಷಗಳ ವಿರುದ್ಧ ಏಕಾಂಗಿ ಹೋರಾಟಕ್ಕೆ ಸಜ್ಜಾಗಿದ್ದಾರೆ.

ತಮ್ಮ ಸಿನಿಮಾಗಳ ಮೂಲಕ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ವಿಜಯ್, ಈಗ ರಾಜಕೀಯದಲ್ಲಿ ವಿಷಲ್ ಊದುವ ಮೂಲಕ ತಮಿಳುನಾಡಿನ ಆಡಳಿತ ಚುಕ್ಕಾಣಿ ಹಿಡಿಯಲು ಸಿದ್ಧರಾಗಿದ್ದಾರೆ. ಇದು ದಕ್ಷಿಣ ಭಾರತದ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ.

ದಳಪತಿ ವಿಜಯ್‌ಗೆ ಮುಸ್ಲಿಮರು ಬೆಂಬಲ ನೀಡಬಾರದು: ನಟನ ವಿರುದ್ಧ ಮೌಲ್ವಿಗಳ ಆಕ್ರೋಶ

ತಮಿಳುನಾಡಿನ ಪ್ರಸಿದ್ಧ ನಟ ಮತ್ತು ಟಿವಿಕೆ ಪಕ್ಷದ ಅಧ್ಯಕ್ಷ ದಳಪತಿ ವಿಜಯ್ ವಿರುದ್ಧ ಉತ್ತರ ಪ್ರದೇಶದ ಮೌಲಾನಾ ಶಹಾಬುದ್ದೀನ್ ರಝವಿ ಫತ್ವಾ ಹೊರಡಿಸಿದ್ದಾರೆ. “ಮುಸ್ಲಿಮರು ವಿಜಯ್‌ಗೆ ಬೆಂಬಲ ನೀಡಬಾರದು ಮತ್ತು ಅವರನ್ನು ಯಾವುದೇ ಕಾರ್ಯಕ್ರಮಕ್ಕೆ ಆಹ್ವಾನಿಸಬಾರದು” ಎಂದು ಈ ಫತ್ವಾದಲ್ಲಿ ಹೇಳಲಾಗಿದೆ.

ದಳಪತಿ ವಿಜಯ್ ಅವರು ತಮ್ಮ ರಾಜಕೀಯ ಪಕ್ಷದ ನಿರ್ವಹಣೆಯ ಅಂಗವಾಗಿ ಇಫ್ತಾರ್ ಕೂಟವನ್ನು ಹಮ್ಮಿಕೊಂಡಿದ್ದರು. ಈ ಕೂಟಕ್ಕೆ ವಿವಿಧ ಕ್ಷೇತ್ರಗಳ ಗಣ್ಯ ವ್ಯಕ್ತಿಗಳನ್ನು ಆಹ್ವಾನಿಸಲಾಗಿತ್ತು. ಆದರೆ, ಆಹ್ವಾನಿತರ ಪಟ್ಟಿಯಲ್ಲಿ ಜೂಜುಕೋರರು ಮತ್ತು ಮದ್ಯಪಾನಿಗಳೂ ಇದ್ದಾರೆ ಎಂಬ ಆರೋಪಗಳು ಕೇಳಿಬಂದವು. ಇದರಿಂದ ಮುಸ್ಲಿಂ ಸಮುದಾಯದ ಕೆಲವು ವರ್ಗಗಳಲ್ಲಿ ಅಸಮಾಧಾನ ಉಂಟಾಯಿತು.

ಮೌಲಾನಾ ಶಹಾಬುದ್ದೀನ್ ರಝ್ವಿಯವರು ‘ಎಎನ್‌ಐ’ ಸುದ್ದಿಸಂಸ್ಥೆಗೆ ನೀಡಿದ ಹೇಳಿಕೆಯಲ್ಲಿ ವಿಜಯ್ ಅವರ ನಡೆ ಇಸ್ಲಾಂ ಧರ್ಮದ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. “ವಿಜಯ್ ಅವರು ತಮ್ಮ ಸಿನಿಮಾಗಳಲ್ಲಿ ಮುಸ್ಲಿಂ ಸಮುದಾಯವನ್ನು ಭಯೋತ್ಪಾದಕರಂತೆ ಚಿತ್ರಿಸುತ್ತಾರೆ. ಇಂತಹ ವ್ಯಕ್ತಿಯು ಇಫ್ತಾರ್ ಕೂಟದ ಹೆಸರಿನಲ್ಲಿ ಮುಸ್ಲಿಂ ಸಮಾಜದ ಭಾವನೆಗಳೊಂದಿಗೆ ಆಟವಾಡುತ್ತಿದ್ದಾರೆ,” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೆ, ತಮಿಳುನಾಡಿನ ಸುನ್ನಿ ಮುಸ್ಲಿಂ ಸಮುದಾಯದಿಂದ ಫತ್ವಾ ನೀಡಬೇಕೆಂಬ ಒತ್ತಡ ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದಾಗಿ ಅವರು ತಿಳಿಸಿದರು. “ಮುಸ್ಲಿಮರು ವಿಜಯ್‌ಗೆ ಬೆಂಬಲ ನೀಡಬಾರದು, ಅವರ ರಾಜಕೀಯ ಕಾರ್ಯಕ್ರಮಗಳಿಗೆ ಹಾಜರಾಗಬಾರದು ಎಂದು ನಾನು ಫತ್ವಾ ಹೊರಡಿಸಿದ್ದೇನೆ,” ಎಂದು ಶಹಾಬುದ್ದೀನ್ ಹೇಳಿದರು.

ವಿಜಯ್ ವಿರುದ್ಧ ಅಣ್ಣಾಮಲೈ ಆಕ್ರೋಶ

ಈ ವಿವಾದವನ್ನು ಬಿಜೆಪಿ ನಾಯಕ ಅಣ್ಣಾಮಲೈ ಕೂಡಾ ವಿಜಯ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. “ನೀವು ಸಿನಿಮಾದಲ್ಲಿ ಕುಡಿಯುತ್ತೀರಿ, ಧೂಮಪಾನ ಮಾಡುತ್ತೀರಿ. ಇಫ್ತಾರ್ ಕೂಟದ ಮಹತ್ವ ನಿಮಗೆ ಗೊತ್ತಿಲ್ಲ. ಮುಸ್ಲಿಂ ಸಂಪ್ರದಾಯವನ್ನು ಅವಮಾನ ಮಾಡುವ ಕಾರ್ಯ ಇದಾಗಿದೆ,” ಎಂದು ಅಣ್ಣಾಮಲೈ ಟೀಕಿಸಿದರು.

ವಿಜಯ್ ಅವರ ಅಭಿಮಾನಿಗಳು ಹಾಗೂ ಟಿವಿಕೆ ಪಕ್ಷದ ಕಾರ್ಯಕರ್ತರು ಈ ಆರೋಪಗಳನ್ನು ಖಂಡಿಸಿ ಪ್ರತಿಕ್ರಿಯೆ ನೀಡಿದ್ದಾರೆ. “ವಿಜಯ್ ಯಾವಾಗಲೂ ಎಲ್ಲಾ ಧರ್ಮಗಳಿಗೆ ಗೌರವ ನೀಡಿರುವ ವ್ಯಕ್ತಿ. ಇಫ್ತಾರ್ ಕೂಟವು ಸೌಹಾರ್ದ ತತ್ವದ ಭಾಗವಾಗಿತ್ತು. ಇದನ್ನು ರಾಜಕೀಯವನ್ನಾಗಿ ಮಾಡುವ ಪ್ರಯತ್ನ ಖಂಡನೀಯ,” ಎಂದು ಹೇಳಿದ್ದಾರೆ

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (17)

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

by ಶಾಲಿನಿ ಕೆ. ಡಿ
August 5, 2026 - 11:25 pm
0

Your paragraph text (16)

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

by ಶಾಲಿನಿ ಕೆ. ಡಿ
August 5, 2026 - 11:09 pm
0

Your paragraph text (14)

ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್

by ಶಾಲಿನಿ ಕೆ. ಡಿ
August 5, 2026 - 10:55 pm
0

Your paragraph text (13)

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

by ಶಾಲಿನಿ ಕೆ. ಡಿ
August 5, 2026 - 10:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (12)
    ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version