• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, January 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಶ್ಮಿಕಾ-ವಿಜಯ್ ದೇವರಕೊಂಡ ಮದುವೆಗೆ ಕೌಂಟ್‌​ಡೌನ್​..!

ಉದಯಪುರದಲ್ಲಿ ಅದ್ದೂರಿ ಮದುವೆ.. ಏನಂದ್ರು ಶ್ರೀವಲ್ಲಿ..?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 22, 2026 - 5:47 pm
in ಸಿನಿಮಾ
0 0
0
Untitled design 2026 01 22T174439.964

ರಶ್ಮಿಕಾ ಮಂದಣ್ಣ ಹಾಗೂ ಟಾಲಿವುಡ್​ ನಟ ವಿಜಯ್​ ದೇವರಕೊಂಡ ಮದುವೆ ವಿಚಾರ ಸದ್ಯ ಸಖತ್​ ಸೌಂಡ್​ ಮಾಡುತ್ತಿದೆ. ಮುಂದಿನ ತಿಂಗಳು ಫೆಬ್ರವರಿಯಲ್ಲಿ ರಶ್ಮಿಕಾ ವಿಜಯ್​ ಮದುವೆ ನಿಶ್ಚಯವಾಗಿದ್ದು, ತೆರೆಮರೆಯಲ್ಲೇ ಪ್ರಿಪರೇಶನ್ಸ್​ ನಡಿತ್ತಾ ಇದೆ. ಹೀಗಿರುವಾಗಲೇ ಕಿರಿಕ್​ ಚೆಲುವೆ ಮದುವೆ ಬಗ್ಗೆ ಮಾತನಾಡಿದ್ದಾರೆ. ಹಾಗಾದ್ರೆ ರಶ್ಮಿಕಾ ಏನು ಹೇಳಿದ್ರು ಅನ್ನೋದ್ರ ಫುಲ್‌ ಡಿಟೈಲ್ಸ್‌ ಇಲ್ಲಿದೆ..

  • ರಶ್ಮಿಕಾ -ವಿಜಯ್ ದೇವರಕೊಂಡ ಮದುವೆಗೆ ಕೌಂಟ್‌​ಡೌನ್​..!
  • ಉದಯಪುರದಲ್ಲಿ ಅದ್ದೂರಿ ಮದುವೆ.. ಏನಂದ್ರು ಶ್ರೀವಲ್ಲಿ..?
  • ಗೀತಾ-ಗೋವಿಂದಾ ಕಲ್ಯಾಣ..ರಶ್ಮಿಕಾ ಸ್ಮಾರ್ಟ್ ಉತ್ತರ..!

ಟಾಲಿವುಡ್​ ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮದುವೆ ವಿಚಾರ ಭಾರೀ ಚರ್ಚೆ ಹುಟ್ಟಾಕ್ಕಿದೆ. ಮುಂದಿನ ತಿಂಗಳು ರಾಜಸ್ಥಾನದಲ್ಲಿ ಇಬ್ಬರ ಮದುವೆ ನಡೆಯುತ್ತದೆ ಎನ್ನುವ ಊಹಾಪೋಹ ಶುರುವಾಗಿದೆ. ಈಗಾಗಲೇ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗ್ತಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ಇತ್ತೀಚೆಗೆ ಇಬ್ಬರೂ ಒಟ್ಟಿಗೆ ಹೊಸ ವರ್ಷವನ್ನು ಸ್ವಾಗತಿಸಿದ್ದರು. ಇದೆಲ್ಲದರ ನಡುವೆ ಮದುವೆ ಬಗ್ಗೆ ರಶ್ಮಿಕಾಗೆ ನೇರಾನೇರ ಪ್ರಶ್ನೆ ಎದುರಾಗಿದೆ.

RelatedPosts

ವೈವಾಹಿಕ ಜೀವನಕ್ಕೆ ಕಾಲಿಟ್ಟ ಉಗ್ರಂ ಮಂಜು

ಸ್ಮೃತಿ ಮಂಧನಾ ಪತಿ ಆಗಬೇಕಿದ್ದ ಪಲಾಶ್ ಮುಚ್ಚಾಲ್ ವಿರುದ್ಧ ವಂಚನೆ ಆರೋಪ, ದೂರು ದಾಖಲು

ಖ್ಯಾತ ಗಾಯಕಿ ಎಸ್. ಜಾನಕಿ ಪುತ್ರ ಮುರಳಿಕೃಷ್ಣ ನಿಧನ

‘ಡೆವಿಲ್’ ಡಬಲ್ ಆ್ಯಕ್ಟಿಂಗ್.. ತಂದೆಗೆ ಮಗನೇ ಸಾಥ್..!

ADVERTISEMENT
ADVERTISEMENT

ಈಗಾಗಲೇ ನಾನು ವಿಜಯ್​ ಅವರನ್ನೇ ಮದುವೆಯಾಗುತ್ತೇನೆ ಅಂತ ರಶ್ಮಿಕಾ ತಮ್ಮ ಫ್ಯಾನ್ಸ್​ಗೆ ಹಿಂಟ್​ ಕೊಟ್ಟಿದ್ದಾರೆ.. ಆದ್ರೆ ತಮ್ಮ ಮದುವೆ ಬಗ್ಗೆ ಅಧಿಕೃತವಾಗಿ ಯಾವುದೇ ಘೋಷಣೆ ಮಾಡಿಲ್ಲ. ಹೀಗಾಗಿ ಸಂದರ್ಶನವೊಂದರಲ್ಲಿ ಮಾತನಾಡುವಾಗ ರಶ್ಮಿಕಾಗೆ ಮದುವೆ ಬಗ್ಗೆ ಪ್ರಶ್ನೆ ಕೇಳಲಾಗಿದೆ.. ವಿಜಯ್ ಹಾಗೂ ರಶ್ಮಿಕಾ ಎಂಗೇಜ್ಡ್ ಆಗಿದ್ದಾರೆ. ಆದರೆ ಪ್ರತಿಬಾರಿ ನೀವು ನಾಚಿಕೋಳ್ತೀರಾ ಇವತ್ತು ಸತ್ಯ ಹೇಳಲೆಬೇಕು ಎಂದು ನಿರೂಪಕಿ ಪಟ್ಟುಹಿಡಿದಿದ್ದಾರೆ. ಸತ್ಯ ಏನಂದ್ರೆ, 4 ವರ್ಷಗಳಿಂದ ಇಂತಹ ವದಂತಿ ಹರಿದಾಡ್ತಿದೆ. ಆದರೆ ಯಾವಾಗ ಮಾತನಾಡಬೇಕೋ ಆಗ ನಾನು ಮಾತನಾಡುತ್ತೇನೆ ಎಂದು ರಶ್ಮಿಕಾ ನಕ್ಕಿದ್ದಾರೆ.

ಸಂದರ್ಶನ ಮುಗಿದ ಬಳಿದ ವೈಯಕ್ತಿಕವಾಗಿ ಮಾತಾಡೋಣ ಬಿಡಿ ಎಂದು ಜಾರಿಕೊಂಡಿದ್ದಾರೆ. ಮತ್ತೊಮ್ಮೆ ಗೋಡೆಯ ಮೇಲೆ ದೀಪ ಇಟ್ಟಂತೆ ಮಾತಾಡಿ ರಶ್ಮಿಕಾ ಕುತೂಹಲ ಕಾಯ್ದುಕೊಂಡಿದ್ದಾರೆ. ಇಬ್ಬರ ಮದುವೆ ಖಚಿತ. ಇಲ್ಲದಿದ್ದರೆ ಆಕೆ ಹೇಳುತ್ತಿದ್ದಳು. ಹೀಗೆ ನುಣುಚಿಕೊಳ್ಳುತ್ತಿರಲಿಲ್ಲ ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ. ಮುಂದಿನ ತಿಂಗಳು ಫೆಬ್ರವರಿ 26ಕ್ಕೆ ಉದಯಪುರ ಕೋಟೆಯಲ್ಲಿ ರಶ್ಮಿಕಾ ವಿಜಯ್​ ಮದುವೆ ಫಿಕ್ಸ್​ ಆಗಿದೆ ಅಂತ ಹೇಳಲಾಗಿದೆ. ಕೇವಲ ಅವರ ಆಪ್ತರು ಹಾಗೂ ಕುಟುಂಬಸ್ಥರ ಸಮೂಖದಲ್ಲಿ ಮದುವೆ ನಡೆಯಲಿದೆ.. ಒಟ್ನಲ್ಲಿ ರಶ್ಮಿಕಾ ಹಾಗೂ ವಿಜಯ್​ ಯಾವಾಗ ಮದುವೆ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡುತ್ತಾರೆ ಅಂತ ಕಾದು ನೋಡಬೇಕಿದೆ.

 

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್
| Reported by: ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (55)

ಚಿನ್ನ-ಬೆಳ್ಳಿ ದರ ದಿನದಿಂದ ದಿನಕ್ಕೆ ದಾಖಲೆ ಮಟ್ಟದಲ್ಲಿ ಏರಿಕೆ

by ಶ್ರೀದೇವಿ ಬಿ. ವೈ
January 23, 2026 - 2:12 pm
0

Untitled design 2026 01 23T135347.897

ರಾಜ್ಯಪಾಲರು ಓಡಿ ಹೋದ್ರು ಎಂದ ಸಿಎಂ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಆರ್‌.ಅಶೋಕ್‌

by ಯಶಸ್ವಿನಿ ಎಂ
January 23, 2026 - 1:55 pm
0

BeFunky collage (53)

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ V/S ಬಿಜೆಪಿ: ರಾಜ್ಯಪಾಲರ ನಡೆ ಬಗ್ಗೆ ಸದಸ್ಯರ ಮಧ್ಯೆ ಟಾಕ್ ವಾರ್

by ಶ್ರೀದೇವಿ ಬಿ. ವೈ
January 23, 2026 - 1:49 pm
0

Untitled design 2026 01 23T131251.639

ಗಣರಾಜ್ಯೋತ್ಸವ 2026: ಪಥಸಂಚಲನಕ್ಕೆ ರೆಡಿಯಾಯ್ತು ಕರ್ನಾಟಕದ ಹೆಮ್ಮೆಯ ಸ್ತಬ್ಧಚಿತ್ರ

by ಯಶಸ್ವಿನಿ ಎಂ
January 23, 2026 - 1:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 23T112615.547
    ವೈವಾಹಿಕ ಜೀವನಕ್ಕೆ ಕಾಲಿಟ್ಟ ಉಗ್ರಂ ಮಂಜು
    January 23, 2026 | 0
  • Untitled design 2026 01 22T201537.897
    ಸ್ಮೃತಿ ಮಂಧನಾ ಪತಿ ಆಗಬೇಕಿದ್ದ ಪಲಾಶ್ ಮುಚ್ಚಾಲ್ ವಿರುದ್ಧ ವಂಚನೆ ಆರೋಪ, ದೂರು ದಾಖಲು
    January 22, 2026 | 0
  • Untitled design 2026 01 22T194600.856
    ಖ್ಯಾತ ಗಾಯಕಿ ಎಸ್. ಜಾನಕಿ ಪುತ್ರ ಮುರಳಿಕೃಷ್ಣ ನಿಧನ
    January 22, 2026 | 0
  • Untitled design 2026 01 22T175801.137
    ‘ಡೆವಿಲ್’ ಡಬಲ್ ಆ್ಯಕ್ಟಿಂಗ್.. ತಂದೆಗೆ ಮಗನೇ ಸಾಥ್..!
    January 22, 2026 | 0
  • Untitled design 2026 01 22T164115.876
    ದಳಪತಿ ವಿಜಯ್‌ನ ಟಿವಿಕೆ ಪಕ್ಷಕ್ಕೆ ವಿಷಲ್ ಚಿಹ್ನೆ ನೀಡಿದ ಚುನಾವಣಾ ಆಯೋಗ
    January 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version