• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, January 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

RCB ಖರೀದಿಗೆ ಆದಾರ್ ಪೂನಾವಾಲಾ ಎಂಟ್ರಿ: IPL ಇತಿಹಾಸದಲ್ಲೇ ಭರ್ಜರಿ ಬಿಡ್‌ಗೆ ಸಿದ್ಧತೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 22, 2026 - 10:23 pm
in Flash News, ಕ್ರೀಡೆ
0 0
0
Untitled design 2026 01 22T221808.464

RelatedPosts

ಕರ್ನಾಟಕದಲ್ಲಿ ಶುಷ್ಕ ಚಳಿ ಮುಂದುವರಿಕೆ: ಕೆಲವೆಡೆ ಹಗುರ ಮಳೆ ಸಾಧ್ಯತೆ, IMD ಮುನ್ಸೂಚನೆ

ನಿಮ್ಮ ರೀಲ್ಸ್ ವೈರಲ್ ಆಗುತ್ತಿಲ್ಲವಾ? ಈ ಸ್ಮಾರ್ಟ್ ಟ್ರಿಕ್ಸ್ ಅನುಸರಿಸಿ!

ಹೆಂಡ್ತಿ ಕೊಂದು ಪೊಲೀಸರ ಎದುರೇ ಆತ್ಮಹತ್ಯೆ ಮಾಡಿಕೊಂಡ ಸಂಸದನ ಅಳಿಯ

ಸೇನಾ ವಾಹನ ಕಂದಕಕ್ಕೆ ಉರುಳಿ 10 ಯೋಧರು ಹುತಾತ್ಮ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ADVERTISEMENT
ADVERTISEMENT

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ಸಂಭವಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯನ್ನು ಸ್ವಾಧೀನಪಡಿಸಿಕೊಳ್ಳಲು ಪುಣೆ ಮೂಲದ ಉದ್ಯಮಿ, ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್ ಆದಾರ್ ಪೂನಾವಾಲಾ  ಬಿಡ್ ಸಲ್ಲಿಸುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ (ಹಿಂದಿನ ಟ್ವಿಟರ್) ಪೋಸ್ಟ್ ಮಾಡಿರುವ ಪೂನಾವಾಲಾ, “ಮುಂದಿನ ಕೆಲವು ತಿಂಗಳಲ್ಲಿ ಐಪಿಎಲ್‌ನ ಅತ್ಯುತ್ತಮ ಹಾಗೂ ಜನಪ್ರಿಯ ತಂಡಗಳಲ್ಲೊಂದು ಆದ RCBಗಾಗಿ ಬಲವಾದ ಮತ್ತು ಸ್ಪರ್ಧಾತ್ಮಕ ಬಿಡ್ ಹಾಕಲಿದ್ದೇನೆ” ಎಂದು ತಿಳಿಸಿದ್ದಾರೆ. ಕಳೆದ ವರ್ಷ ಅಕ್ಟೋಬರ್‌ನಲ್ಲೇ RCB ಮೇಲಿನ ತಮ್ಮ ಆಸಕ್ತಿಯ ಬಗ್ಗೆ ಸುಳಿವು ನೀಡಿದ್ದ ಅವರು, ಈ ಬಾರಿ ಸ್ಪಷ್ಟವಾಗಿ ಬಿಡ್ ಪ್ರಕ್ರಿಯೆಯಲ್ಲಿ ಭಾಗವಹಿಸುವುದಾಗಿ ಘೋಷಿಸಿದ್ದಾರೆ.

RCB ಫ್ರಾಂಚೈಸಿಯನ್ನು ಮಾರಾಟ ಮಾಡುವ ಕುರಿತು ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ (USL) ತನ್ನ ಹೂಡಿಕೆಯ ಕಾರ್ಯತಂತ್ರದ ಪರಿಶೀಲನೆಯನ್ನು ನಡೆಸುತ್ತಿರುವುದಾಗಿ ಕಳೆದ ವರ್ಷ ನವೆಂಬರ್‌ನಲ್ಲಿ ಪ್ರಕಟಿಸಿತ್ತು. USL ಮಾತೃ ಸಂಸ್ಥೆಯಾದ ಡಿಯಾಜಿಯೊ (Diageo) ಈ ಪ್ರಕ್ರಿಯೆಗೆ ಚಾಲನೆ ನೀಡಿದ್ದು, 2025ರಲ್ಲಿ RCB ತನ್ನ ಮೊದಲ ಐಪಿಎಲ್ ಟ್ರೋಫಿಯನ್ನು ಗೆದ್ದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.

ಐಪಿಎಲ್ ಆರಂಭವಾದ 2008ರಲ್ಲಿ RCB ಫ್ರಾಂಚೈಸಿ ಎರಡನೇ ಅತ್ಯಂತ ದುಬಾರಿ ತಂಡವಾಗಿತ್ತು. ಆಗ ಯುನೈಟೆಡ್ ಸ್ಪಿರಿಟ್ಸ್ ಅಧ್ಯಕ್ಷರಾಗಿದ್ದ ವಿಜಯ್ ಮಲ್ಯ, 2007ರಲ್ಲಿ ನಡೆದ ಹರಾಜಿನಲ್ಲಿ RCB ತಂಡವನ್ನು 111.6 ಮಿಲಿಯನ್ ಡಾಲರ್‌ಗೆ ಖರೀದಿಸಿದ್ದರು. ನಂತರ ಯುನೈಟೆಡ್ ಸ್ಪಿರಿಟ್ಸ್ ಕಂಪನಿಯನ್ನು ಡಿಯಾಜಿಯೊ ಸ್ವಾಧೀನಪಡಿಸಿಕೊಂಡ ಬಳಿಕ, RCB ಕೂಡ ಡಿಯಾಜಿಯೊ ನಿಯಂತ್ರಣಕ್ಕೆ ಒಳಪಟ್ಟಿತ್ತು.

ಕಳೆದ ಕೆಲವು ವರ್ಷಗಳಲ್ಲಿ RCB ಬ್ರಾಂಡ್ ಮೌಲ್ಯದಲ್ಲಿ ಭಾರೀ ಏರಿಕೆ ಕಂಡಿದೆ. ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್, ಗ್ಲೆನ್ ಮ್ಯಾಕ್ಸ್‌ವೆಲ್ ಸೇರಿದಂತೆ ಅನೇಕ ಸ್ಟಾರ್ ಆಟಗಾರರ ಮೂಲಕ ತಂಡವು ಜಾಗತಿಕ ಮಟ್ಟದಲ್ಲಿ ಅಭಿಮಾನಿ ಬಳಗವನ್ನು ಗಳಿಸಿದೆ. 2025ರಲ್ಲಿ ಮೊದಲ ಐಪಿಎಲ್ ಪ್ರಶಸ್ತಿ ಗೆದ್ದ ಬಳಿಕ, RCB ಬ್ರಾಂಡ್ ಮೌಲ್ಯವು ದಾಖಲೆ ಮಟ್ಟ ತಲುಪಿದ್ದು, ಈ ಕಾರಣದಿಂದಲೇ ಹಲವು ಬೃಹತ್ ಉದ್ಯಮಿಗಳು ತಂಡವನ್ನು ಸ್ವಾಧೀನಪಡಿಸಿಕೊಳ್ಳಲು ಆಸಕ್ತಿ ತೋರಿಸುತ್ತಿದ್ದಾರೆ.

ಆದಾರ್ ಪೂನಾವಾಲಾ ಈಗಾಗಲೇ ಭಾರತೀಯ ಉದ್ಯಮ ವಲಯದಲ್ಲಿ ಪ್ರಮುಖ ಸ್ಥಾನ ಪಡೆದಿದ್ದಾರೆ. ಕೋವಿಡ್-19 ಮಹಾಮಾರಿ ಸಂದರ್ಭದಲ್ಲಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮೂಲಕ ಜಗತ್ತಿನಾದ್ಯಂತ ಕೋಟ್ಯಂತರ ಲಸಿಕೆಗಳನ್ನು ಪೂರೈಸುವ ಮೂಲಕ ಅವರು ಜಾಗತಿಕ ಮಟ್ಟದಲ್ಲಿ ಪ್ರಶಂಸೆ ಗಳಿಸಿದ್ದರು. ಈಗ ಕ್ರೀಡಾ ವಲಯದಲ್ಲೂ ದೊಡ್ಡ ಹೆಜ್ಜೆ ಇಡುವ ಉದ್ದೇಶದಿಂದ RCB ಖರೀದಿ ರೇಸ್‌ಗೆ ಇಳಿದಿದ್ದಾರೆ.

RCB ತಂಡವು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತನ್ನ ತವರು ಪಂದ್ಯಗಳನ್ನು ಆಡುತ್ತದೆ. 2009, 2011 ಹಾಗೂ 2016ರಲ್ಲಿ ಐಪಿಎಲ್ ರನ್ನರ್-ಅಪ್ ಆಗಿದ್ದ ಈ ತಂಡ, 2025ರಲ್ಲಿ ಕೊನೆಗೂ ತನ್ನ ಮೊದಲ ಟ್ರೋಫಿಯನ್ನು ಎತ್ತಿ ಹಿಡಿಯುವ ಮೂಲಕ ಅಭಿಮಾನಿಗಳ ಕನಸನ್ನು ನನಸಾಗಿಸಿತು. ಇದಲ್ಲದೆ, 2024ರಲ್ಲಿ ಮಹಿಳಾ ಪ್ರೀಮಿಯರ್ ಲೀಗ್ (WPL) ಪ್ರಶಸ್ತಿಯನ್ನೂ ಗೆದ್ದು, RCB ಬ್ರಾಂಡ್‌ನ್ನು ಮತ್ತಷ್ಟು ಬಲಪಡಿಸಿತು.

RCB ಮಾರಾಟ ಪ್ರಕ್ರಿಯೆಯಲ್ಲಿ ಹಲವು ದೇಶಿ ಹಾಗೂ ವಿದೇಶಿ ಹೂಡಿಕೆದಾರರು ಆಸಕ್ತಿ ತೋರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಆದಾರ್ ಪೂನಾವಾಲಾ ಅವರ ಪ್ರವೇಶದಿಂದ ಸ್ಪರ್ಧೆ ಮತ್ತಷ್ಟು ತೀವ್ರಗೊಂಡಿದ್ದು, ಬಿಡ್ ಮೊತ್ತವು ದಾಖಲೆ ಮಟ್ಟ ತಲುಪುವ ಸಾಧ್ಯತೆ ಇದೆ. IPL ಇತಿಹಾಸದಲ್ಲೇ ಅತಿದೊಡ್ಡ ಫ್ರಾಂಚೈಸಿ ವ್ಯವಹಾರವಾಗುವ ನಿರೀಕ್ಷೆಯೂ ವ್ಯಕ್ತವಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (43)

ಪತಿಯ ಉಸಿರುಗಟ್ಟಿಸಿ ಕೊಂದ ಪತ್ನಿ: ಪ್ರಿಯಕರನೊಂದಿಗೆ ಶವದ ಬಳಿ ಆಕೆ ಮಾಡಿದ್ದೇನು?

by ಶ್ರೀದೇವಿ ಬಿ. ವೈ
January 23, 2026 - 10:23 am
0

BeFunky collage (41)

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗಿಫ್ಟ್: ಸರ್ಕಾರಿ ಹುದ್ದೆಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ

by ಶ್ರೀದೇವಿ ಬಿ. ವೈ
January 23, 2026 - 9:30 am
0

BeFunky collage (40)

ಒಂದೇ ಕಾರನ್ನು 8 ಬಾರಿ ಮಾರಿ, 24 ಗಂಟೆಯೊಳಗೆ ಮಾರಿದ ಕಾರನ್ನು ಕದಿಯುತ್ತಿದ್ದ ಚಾಣಾಕ್ಷ ಕಳ್ಳನ ಬಂಧನ

by ಶ್ರೀದೇವಿ ಬಿ. ವೈ
January 23, 2026 - 9:14 am
0

BeFunky collage (39)

ಯುಎಇಯಲ್ಲಿ ಇತಿಹಾಸ ಸೃಷ್ಟಿ: ಇಂದು ರಷ್ಯಾ, ಅಮೆರಿಕ, ಉಕ್ರೇನ್ ನಡುವೆ ಮೊದಲ ತ್ರಿಪಕ್ಷೀಯ ಸಭೆ

by ಶ್ರೀದೇವಿ ಬಿ. ವೈ
January 23, 2026 - 8:53 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (36)
    ಕರ್ನಾಟಕದಲ್ಲಿ ಶುಷ್ಕ ಚಳಿ ಮುಂದುವರಿಕೆ: ಕೆಲವೆಡೆ ಹಗುರ ಮಳೆ ಸಾಧ್ಯತೆ, IMD ಮುನ್ಸೂಚನೆ
    January 23, 2026 | 0
  • Untitled design 2026 01 22T232537.332
    ನಿಮ್ಮ ರೀಲ್ಸ್ ವೈರಲ್ ಆಗುತ್ತಿಲ್ಲವಾ? ಈ ಸ್ಮಾರ್ಟ್ ಟ್ರಿಕ್ಸ್ ಅನುಸರಿಸಿ!
    January 22, 2026 | 0
  • Untitled design 2026 01 22T225730.457
    ಹೆಂಡ್ತಿ ಕೊಂದು ಪೊಲೀಸರ ಎದುರೇ ಆತ್ಮಹತ್ಯೆ ಮಾಡಿಕೊಂಡ ಸಂಸದನ ಅಳಿಯ
    January 22, 2026 | 0
  • Untitled design 2026 01 22T224555.268
    ಸೇನಾ ವಾಹನ ಕಂದಕಕ್ಕೆ ಉರುಳಿ 10 ಯೋಧರು ಹುತಾತ್ಮ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ
    January 22, 2026 | 0
  • Untitled design 2026 01 22T223852.459
    ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಕೇಸ್: ತನಿಖೆಗೆ ಮುಂದಾದ ಸರ್ಕಾರ
    January 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version