• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಕೇಸ್: ತನಿಖೆಗೆ ಮುಂದಾದ ಸರ್ಕಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 22, 2026 - 10:40 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 22T223852.459

RelatedPosts

ವೈದ್ಯರ ಎಡವಟ್ಟು? ಹರ್ನಿಯಾ ಆಪರೇಷನ್ ಬಳಿಕ ಕೋಮಾಗೆ ಜಾರಿದ ಮಹಿಳೆ

ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ಗಂಭೀರ ಆರೋಪ: ಕಣ್ಣೀರಿಟ್ಟ ಮೊನಾಲಿಸಾ ಭೋಂಸ್ಲೆ

ಐಟಿ ಜಾಬ್ ಬಿಟ್ಟು ಸ್ಟ್ರಗಲ್‌ನಿಂದ ಸ್ಟಾರ್‌ಡಮ್ ಕಡೆ..ವಿನಯ್ ಕಶ್ಯಪ್ ಸಿನಿ ಜರ್ನಿ ಸ್ಟೋರಿ!

ಬೆಂಗಳೂರಿನಲ್ಲಿ ಶ್ರೀರಾಮನವಮಿಗೆ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

ADVERTISEMENT
ADVERTISEMENT

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯನ್ನು ಬೆಚ್ಚಿಬೀಳಿಸಿದ ಡಿಜಿಪಿ ಡಾ. ರಾಮಚಂದ್ರ ರಾವ್ (Ramachandra Rao) ರಾಸಲೀಲೆ ಪ್ರಕರಣದಲ್ಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸರ್ಕಾರಿ ಕಚೇರಿಯೊಳಗೆ ಮಹಿಳೆಯೊಂದಿಗಿನ ಅಸಭ್ಯ ವರ್ತನೆ ನಡೆಸಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಸರ್ಕಾರ ಅವರನ್ನು ಅಮಾನತುಗೊಳಿಸಿ, ಪ್ರಕರಣದ ಸತ್ಯಾಸತ್ಯತೆ ಪತ್ತೆ ಹಚ್ಚಲು ಹೈ-ಲೆವೆಲ್ ತನಿಖೆಗೆ ಆದೇಶಿಸಿದೆ.

ಈ ತನಿಖೆಯನ್ನು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ ಅವರ ನೇತೃತ್ವದಲ್ಲಿ ನಡೆಸಲಾಗುತ್ತದೆ. ವೀಡಿಯೋಗಳ ಮೂಲ, ಘಟನೆ ನಡೆದ ಸಂದರ್ಭ ಹಾಗೂ ಅದರ ಹಿಂದಿರುವ ಕಾರಣಗಳನ್ನು ಸಂಪೂರ್ಣವಾಗಿ ಪರಿಶೀಲಿಸಿ ಸಮಗ್ರ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ. ಡಿಜಿಪಿ ರಾಮಚಂದ್ರ ರಾವ್ ಅವರಿಗೆ ಸಂಬಂಧಿಸಿದಂತೆ, ಕಚೇರಿಯೊಳಗೇ ಮಹಿಳೆಯೊಂದಿಗೆ ಅಶ್ಲೀಲವಾಗಿ ವರ್ತನೆ ನಡೆಸಿದಂತೆ ತೋರಿಸುವ ಕೆಲ ವಿಡಿಯೋ ಕ್ಲಿಪ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದವು.

ವೀಡಿಯೋ ವೈರಲ್ ಆದ ಕೆಲವೇ ಗಂಟೆಗಳಲ್ಲಿ ಸರ್ಕಾರ ತ್ವರಿತ ಕ್ರಮ ಕೈಗೊಂಡು ಡಿಜಿಪಿ ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು. ಬಳಿಕ ಪ್ರಕರಣದ ಗಂಭೀರತೆ ಹಾಗೂ ಸಾರ್ವಜನಿಕ ಪ್ರತಿಕ್ರಿಯೆಯನ್ನು ಪರಿಗಣಿಸಿ, ಸಮಗ್ರ ತನಿಖೆ ನಡೆಸುವ ನಿರ್ಧಾರ ಕೈಗೊಳ್ಳಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಡಿಜಿ ಮತ್ತು ಐಜಿಪಿಗೆ ಸ್ಪಷ್ಟ ನಿರ್ದೇಶನ ನೀಡಿದ್ದು, ಅದರಂತೆ ಎಡಿಜಿಪಿ ಹಿತೇಂದ್ರ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚನೆಗೊಳ್ಳಲಿದೆ. ಈ ತಂಡವು ವೀಡಿಯೋಗಳ ತಾಂತ್ರಿಕ ವಿಶ್ಲೇಷಣೆ, ಅವುಗಳ ಎಡಿಟಿಂಗ್ ಆಗಿದೆಯೇ ಎಂಬ ಪರಿಶೀಲನೆ, ವಿಡಿಯೋ ಚಿತ್ರೀಕರಣಗೊಂಡ ಸ್ಥಳ ಹಾಗೂ ಕಾಲಾವಧಿ ಸೇರಿದಂತೆ ಎಲ್ಲ ಆಯಾಮಗಳನ್ನು ಪರಿಶೀಲಿಸಲಿದೆ. ರಾಜ್ಯ ಪೊಲೀಸ್ ಇಲಾಖೆಯ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಯ ವಿರುದ್ಧ ಈ ರೀತಿಯ ಗಂಭೀರ ಆರೋಪಗಳು ಕೇಳಿಬಂದಿರುವುದು ಇಲಾಖೆಗೂ ಸರ್ಕಾರಕ್ಕೂ ತೀವ್ರ ಮುಜುಗರ ಉಂಟುಮಾಡಿದೆ.

ಸರ್ಕಾರದ ಮೂಲಗಳ ಪ್ರಕಾರ, ತನಿಖೆಯ ವರದಿ ಆಧರಿಸಿ ಮುಂದಿನ ಕಾನೂನು ಹಾಗೂ ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಆರೋಪಗಳು ಸಾಬೀತಾದಲ್ಲಿ, ರಾಮಚಂದ್ರ ರಾವ್ ವಿರುದ್ಧ ಶಿಸ್ತು ಕ್ರಮ, ಕ್ರಿಮಿನಲ್ ಪ್ರಕರಣ ಹಾಗೂ ಸೇವೆಯಿಂದ ವಜಾಗೊಳಿಸುವ ಸಾಧ್ಯತೆ ಇದೆ.

ಈ ಪ್ರಕರಣವು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 25T190929.520

DKD ಕಂಟೆಸ್ಟೆಂಟ್ಸ್, ಮಾಸ್ಟರ್ಸ್‌ಗೆ ಶಿವಣ್ಣ ಬಂಪರ್ ಆಫರ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 25, 2026 - 7:11 pm
0

Untitled design 2026 03 25T183809.783

ವೈದ್ಯರ ಎಡವಟ್ಟು? ಹರ್ನಿಯಾ ಆಪರೇಷನ್ ಬಳಿಕ ಕೋಮಾಗೆ ಜಾರಿದ ಮಹಿಳೆ

by ಶಾಲಿನಿ ಕೆ. ಡಿ
March 25, 2026 - 6:56 pm
0

Untitled design 2026 03 25T182208.431

ಟೀಸರ್ & ಸಾಂಗ್ಸ್‌ನಿಂದ ಭರವಸೆ ಮೂಡಿಸಿದ ‘ಪೀಟರ್’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 25, 2026 - 6:22 pm
0

Untitled design 2026 03 25T175623.462

ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ಗಂಭೀರ ಆರೋಪ: ಕಣ್ಣೀರಿಟ್ಟ ಮೊನಾಲಿಸಾ ಭೋಂಸ್ಲೆ

by ಶಾಲಿನಿ ಕೆ. ಡಿ
March 25, 2026 - 5:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 25T183809.783
    ವೈದ್ಯರ ಎಡವಟ್ಟು? ಹರ್ನಿಯಾ ಆಪರೇಷನ್ ಬಳಿಕ ಕೋಮಾಗೆ ಜಾರಿದ ಮಹಿಳೆ
    March 25, 2026 | 0
  • Untitled design 2026 03 25T175623.462
    ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ಗಂಭೀರ ಆರೋಪ: ಕಣ್ಣೀರಿಟ್ಟ ಮೊನಾಲಿಸಾ ಭೋಂಸ್ಲೆ
    March 25, 2026 | 0
  • Untitled design 2026 03 25T171814.547
    ಐಟಿ ಜಾಬ್ ಬಿಟ್ಟು ಸ್ಟ್ರಗಲ್‌ನಿಂದ ಸ್ಟಾರ್‌ಡಮ್ ಕಡೆ..ವಿನಯ್ ಕಶ್ಯಪ್ ಸಿನಿ ಜರ್ನಿ ಸ್ಟೋರಿ!
    March 25, 2026 | 0
  • Untitled design 2026 03 25T164453.594
    ಬೆಂಗಳೂರಿನಲ್ಲಿ ಶ್ರೀರಾಮನವಮಿಗೆ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ
    March 25, 2026 | 0
  • Untitled design 2026 03 25T161146.650
    ಫೆಮಿನಾ ಮಿಸ್ ಇಂಡಿಯಾ ಫೈನಲ್‌ ಸ್ಪರ್ಧೆಗೆ ಶಾಸಕ ಸತೀಶ್ ಸೈಲ್ ಪುತ್ರಿ ಆಯ್ಕೆ
    March 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version