• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿದ್ಯಾರ್ಥಿನಿಯರಿಗೆ ‘ಮುಟ್ಟಿನ ಕಪ್’ ನೀಡಲು ಮುಂದಾದ ಕರ್ನಾಟಕ ಸರ್ಕಾರ

admin by admin
January 23, 2026 - 6:51 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 23T184115.531

ಬೆಂಗಳೂರು: ಮಹಿಳಾ ಆರೋಗ್ಯ ಮತ್ತು ಪರಿಸರ ಸ್ನೇಹಿ ನೈರ್ಮಲ್ಯದತ್ತ ಕರ್ನಾಟಕ ಸರ್ಕಾರ ಒಂದು ದಿಟ್ಟ ಹೆಜ್ಜೆ ಇಟ್ಟಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ 9ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಮುಟ್ಟಿನ ಕಪ್ (Menstrual Cups) ವಿತರಿಸಲು ಸರ್ಕಾರ ನಿರ್ಧರಿಸಿದೆ. ಈ ಮೂಲಕ ಸ್ಯಾನಿಟರಿ ಪ್ಯಾಡ್‌ಗಳ ಬಳಕೆಯಿಂದ ಉಂಟಾಗುವ ಕಸದ ಸಮಸ್ಯೆ ಮತ್ತು ಆರ್ಥಿಕ ಹೊರೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಾಗಿದೆ.

ಆರ್ಥಿಕ ಲಾಭ ಮತ್ತು ಪರಿಸರ ಸಂರಕ್ಷಣೆ

ಜನವರಿ 7ರಂದು ಸರ್ಕಾರ ಘೋಷಿಸಿದ ಈ ಯೋಜನೆಯು ಸುಮಾರು ಒಂದು ಮಿಲಿಯನ್‌ಗಿಂತಲೂ ಹೆಚ್ಚು ವಿದ್ಯಾರ್ಥಿನಿಯರಿಗೆ ತಲುಪಲಿದೆ. ಸ್ಯಾನಿಟರಿ ಪ್ಯಾಡ್‌ಗಳು ಒಮ್ಮೆ ಬಳಸಿ ಬಿಸಾಡುವಂತಹವುಗಳಾಗಿದ್ದು, ಇವುಗಳ ವಿತರಣೆಗೆ ಸರ್ಕಾರಕ್ಕೆ ಭಾರಿ ವೆಚ್ಚವಾಗುತ್ತಿತ್ತು. ಆದರೆ ಮುಟ್ಟಿನ ಕಪ್‌ಗಳನ್ನು 5 ರಿಂದ 10 ವರ್ಷಗಳವರೆಗೆ ಮರುಬಳಕೆ ಮಾಡಬಹುದಾಗಿದೆ. ಈ ಹೊಸ ಯೋಜನೆಯಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ ಸುಮಾರು 16 ಕೋಟಿ ರೂಪಾಯಿ ಉಳಿತಾಯವಾಗಲಿದೆ. ಅಲ್ಲದೆ, ಲಕ್ಷಾಂತರ ಟನ್ ಪ್ಲಾಸ್ಟಿಕ್ ಮಿಶ್ರಿತ ಸ್ಯಾನಿಟರಿ ಪ್ಯಾಡ್‌ನ ಕಸ ಪರಿಸರ ಸೇರುವುದು ತಪ್ಪಲಿದೆ.

RelatedPosts

ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ

IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ

ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA

ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ

ADVERTISEMENT
ADVERTISEMENT
ಮುಟ್ಟಿನ ಕಪ್‌ಗಳ ಪ್ರಯೋಜನಗಳೇನು?

ಒಂದು ಮುಟ್ಟಿನ ಕಪ್ ಸಾಮಾನ್ಯ ಪ್ಯಾಡ್‌ಗಿಂತ ಮೂರು ಪಟ್ಟು ಹೆಚ್ಚು ಹರಿವನ್ನು ಹಿಡಿದಿಟ್ಟುಕೊಳ್ಳುತ್ತದೆ. ಇದರಿಂದ ಸೋರಿಕೆ ಅಥವಾ ಕಲೆಯಾಗುವ ಭಯವಿಲ್ಲದೆ ವಿದ್ಯಾರ್ಥಿನಿಯರು ದಿನವಿಡೀ ನಿರಾಳವಾಗಿರಬಹುದು. ಪ್ಯಾಡ್‌ಗಳ ಬಳಕೆಯಿಂದ ಉಂಟಾಗುವ ಚರ್ಮದ ದದ್ದುಗಳು (Rashes), ಕಿರಿಕಿರಿ ಮತ್ತು ಸೋಂಕುಗಳ ಅಪಾಯ ಈ ಕಪ್‌ಗಳಲ್ಲಿ ತೀರಾ ಕಡಿಮೆ.ಇವುಗಲೊಟ್ಟಿಗೆ ಮುಟ್ಟಿನ ಸಮಯದಲ್ಲಿ ಕಾಡುವ ಆತಂಕ ಮತ್ತು ಮುಜುಗರ ದೂರವಾಗುವುದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿನಿಯರ ಶಾಲಾ ಹಾಜರಾತಿ ಹೆಚ್ಚಾಗುವ ಸಾಧ್ಯತೆ ಇದೆ.

ಸರ್ಕಾರದ ಮುಂದಿರುವ ಸವಾಲುಗಳು 

ಮುಟ್ಟಿನ ಕಪ್‌ಗಳ ಬಳಕೆ ಪ್ಯಾಡ್‌ಗಳಿಗಿಂತ ಭಿನ್ನವಾಗಿದೆ. ಇದನ್ನು ಶರೀರದ ಒಳಭಾಗದಲ್ಲಿ ಧರಿಸಬೇಕಿರುವುದರಿಂದ ಆರಂಭದಲ್ಲಿ ಅಳವಡಿಸಿಕೊಳ್ಳಲು ಸ್ವಲ್ಪ ತರಬೇತಿಯ ಅಗತ್ಯವಿದೆ. ಅಲ್ಲದೆ, ಪ್ರತಿ ತಿಂಗಳು ಬಳಸುವ ಮುನ್ನ ಮತ್ತು ನಂತರ ಇದನ್ನು ಬಿಸಿ ನೀರಿನಲ್ಲಿ ಕುದಿಸಿ ಕ್ರಿಮಿನಾಶಕ (Sterilization) ಮಾಡುವುದು ಕಡ್ಡಾಯ. ಈ ಬಗ್ಗೆ ವಿದ್ಯಾರ್ಥಿನಿಯರಲ್ಲಿ ಸೂಕ್ತ ಜಾಗೃತಿ ಮೂಡಿಸಲು ಸರ್ಕಾರ ಮುಂದಾಗಿದೆ. ಅಸಾನ್ ಎಂಬ ಸಂಸ್ಥೆಯು ಈಗಾಗಲೇ ಕರ್ನಾಟಕದ ಗ್ರಾಮೀಣ ಭಾಗಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಕಪ್‌ಗಳನ್ನು ವಿತರಿಸಿ ಯಶಸ್ವಿ ಪ್ರಯೋಗ ನಡೆಸಿದೆ.

ಕರ್ನಾಟಕದ ಈ ಮಾದರಿ ಯೋಜನೆಯು ಯಶಸ್ವಿಯಾದರೆ, ಇದು ಭಾರತದ ಇತರೆ ರಾಜ್ಯಗಳಿಗೆ ಮಾತ್ರವಲ್ಲದೆ ವಿಶ್ವಕ್ಕೇ ಮಾದರಿಯಾಗಲಿದೆ. ಮುಟ್ಟಿನ ಬಗ್ಗೆ ಇರುವ ಮುಜುಗರವನ್ನು ಹೋಗಲಾಡಿಸಿ, ವಿದ್ಯಾರ್ಥಿನಿಯರು ಆತ್ಮವಿಶ್ವಾಸದಿಂದ ಶಿಕ್ಷಣ ಮುಂದುವರಿಸಲು ಇದು ಸಹಕಾರಿಯಾಗಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮೇಘಸ್ಫೋಟ (19)

ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ

by ಶಾಲಿನಿ ಕೆ. ಡಿ
July 19, 2026 - 11:18 pm
0

ಮೇಘಸ್ಫೋಟ (18)

IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ

by ಶಾಲಿನಿ ಕೆ. ಡಿ
July 19, 2026 - 11:01 pm
0

ಮೇಘಸ್ಫೋಟ (17)

ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA

by ಶಾಲಿನಿ ಕೆ. ಡಿ
July 19, 2026 - 10:52 pm
0

ಮೇಘಸ್ಫೋಟ (16)

ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ

by ಶಾಲಿನಿ ಕೆ. ಡಿ
July 19, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (19)
    ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ
    July 19, 2026 | 0
  • ಮೇಘಸ್ಫೋಟ (18)
    IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ
    July 19, 2026 | 0
  • ಮೇಘಸ್ಫೋಟ (17)
    ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA
    July 19, 2026 | 0
  • ಮೇಘಸ್ಫೋಟ (16)
    ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ
    July 19, 2026 | 0
  • ಮೇಘಸ್ಫೋಟ (15)
    ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ನಾಳೆ ಹೊಳೆನರಸೀಪುರ ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ
    July 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version