• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜನಾರ್ದನ ರೆಡ್ಡಿ ಮಾಡೆಲ್ ಹೌಸ್‌ಗೆ ಬೆಂಕಿ ಪ್ರಕರಣ: 6 ಅಪ್ರಾಪ್ತರು ಸೇರಿ 8 ಮಂದಿ ಪೊಲೀಸ್‌ ವಶಕ್ಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 24, 2026 - 11:17 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಳ್ಳಾರಿ
0 0
0
Untitled design 2026 01 24T110659.133

ಬಳ್ಳಾರಿ: ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಸೇರಿದ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಅಪ್ರಾಪ್ತ ಬಾಲಕರು ಸೇರಿ ಒಟ್ಟು ಎಂಟು ಮಂದಿಯನ್ನು ಕೌಲ್ ಬಜಾರ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸಕ್ರಿಯ ತನಿಖೆ ಆರಂಭಿಸಿದ್ದು, ವಿವಿಧ ಆಯಾಮಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ ಪನ್ನೇಕರ್ ಅವರು ಈ ಕುರಿತು ಮಾಹಿತಿ ನೀಡಿದ್ದು, “ಘಟನೆಗೆ ಸಂಬಂಧಿಸಿದಂತೆ 8 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಆರು ಮಂದಿ ಅಪ್ರಾಪ್ತರು ಹಾಗೂ ಇಬ್ಬರು ವಯಸ್ಕರು. ವಶಕ್ಕೆ ಪಡೆದವರಲ್ಲಿ ಇಬ್ಬರು ಮುಂಬೈನಿಂದ ಬಂದವರಾಗಿದ್ದಾರೆ. ಪ್ರಕರಣದ ಹಿಂದೆ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲ. ಎಲ್ಲ ಆಯಾಮಗಳಲ್ಲಿ ತನಿಖೆ ಮುಂದುವರಿಸುತ್ತಿದ್ದೇವೆ,” ಎಂದು ತಿಳಿಸಿದ್ದಾರೆ.

RelatedPosts

ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ

ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ

ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ

ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು

ADVERTISEMENT
ADVERTISEMENT

ಈ ಬಾಲಕರು ಹಾಗೂ ಯುವಕರು ರೀಲ್ಸ್ ಹಾಗೂ ಫೋಟೋಶೂಟ್ ಮಾಡಲು ಆಗಾಗ ಈ ಮಾಡೆಲ್ ಹೌಸ್‌ಗೆ ಬರುತ್ತಿದ್ದರು ಎನ್ನಲಾಗಿದೆ. ಸುಮಾರು ನೂರು ಎಕರೆ ವ್ಯಾಪ್ತಿಯ ಲೇಔಟ್‌ನಲ್ಲಿ ಮನೆ ಖರೀದಿ ಮಾಡುವವರಿಗೆ ಮಾದರಿಯಾಗಿ ತೋರಿಸಲು ಈ ಮಾಡೆಲ್ ಹೌಸ್ ನಿರ್ಮಿಸಲಾಗಿತ್ತು. ವಿಶಾಲ ವಿನ್ಯಾಸ, ಆಕರ್ಷಕ ಕಟ್ಟಡ ವಿನ್ಯಾಸ ಮತ್ತು ಸುಂದರ ವಾತಾವರಣ ಇದ್ದುದರಿಂದ ಇದು ಯುವಕರಿಗೆ ಫೋಟೋಶೂಟ್ ಹಾಗೂ ರೀಲ್ಸ್‌ಗೆ ಹಾಟ್‌ಸ್ಪಾಟ್ ಆಗಿತ್ತು.

ಘಟನೆ ನಡೆದ ದಿನವೂ ಈ ಯುವಕರು ರೀಲ್ಸ್ ಹಾಗೂ ಫೋಟೋಶೂಟ್ ಮಾಡುವ ಉದ್ದೇಶದಿಂದ ಸ್ಥಳಕ್ಕೆ ಬಂದಿದ್ದರು ಎನ್ನಲಾಗಿದೆ. ಈ ವೇಳೆ ಸಿಗರೇಟ್ ಕಿಡಿಯಿಂದ ಅಕಸ್ಮಾತ್ತಾಗಿ ಬೆಂಕಿ ಹೊತ್ತಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ, ಇದನ್ನು ಖಚಿತಪಡಿಸಿಕೊಳ್ಳಲು ಫರೆನ್ಸಿಕ್ ತಜ್ಞರ ಸಹಾಯದಿಂದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಕಿ ಹೊತ್ತಿಕೊಂಡ ಪರಿಣಾಮ ಮಾಡೆಲ್ ಹೌಸ್‌ನ ಒಳಭಾಗ ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಪೊಲೀಸರ ಕಠಿಣ ಕ್ರಮ

ಪೊಲೀಸರು ಘಟನೆಗೆ ಸಂಬಂಧಿಸಿದಂತೆ ವಶಕ್ಕೆ ಪಡೆದ ಎಲ್ಲಾ ಎಂಟು ಮಂದಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಅಪ್ರಾಪ್ತರಾಗಿರುವ ಆರು ಮಂದಿಯನ್ನು ಬಾಲ ನ್ಯಾಯ ಮಂಡಳಿ ಎದುರು ಹಾಜರುಪಡಿಸಲಾಗುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (15)

ತಮನ್ನಾ ಜೊತೆ ರೈನ್ ಡ್ಯಾನ್ಸ್..ಶಿವಣ್ಣ ಮೇಲೆ ಗೀತಕ್ಕ ಕೆಂಗಣ್ಣು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 2:24 pm
0

ಮುನ್ಸೂಚನೆ (12)

ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ

by ಶಾಲಿನಿ ಕೆ. ಡಿ
July 13, 2026 - 1:50 pm
0

ಮುನ್ಸೂಚನೆ (11)

ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ

by ಶಾಲಿನಿ ಕೆ. ಡಿ
July 13, 2026 - 1:20 pm
0

ಮುನ್ಸೂಚನೆ (10)

ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ

by ಶಾಲಿನಿ ಕೆ. ಡಿ
July 13, 2026 - 1:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
  • ಮುನ್ಸೂಚನೆ (11)
    ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ
    July 13, 2026 | 0
  • ಮುನ್ಸೂಚನೆ (10)
    ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ
    July 13, 2026 | 0
  • ಮುನ್ಸೂಚನೆ (9)
    ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು
    July 13, 2026 | 0
  • ಮುನ್ಸೂಚನೆ (8)
    ಅಮೆರಿಕ-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ದಿಢೀರ್‌ ಏರಿಕೆ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version