• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರೇವಣ್ಣ ಕುಟುಂಬ ಮುಗಿಸಲು ಬಂದ ಎಸ್‌ಐಟಿಗೆ ಉಡುಗೊರೆ ನೀಡಿದ್ದಾರೆ: ಕೈ ಸರ್ಕಾರದ ವಿರುದ್ದ ಗುಡುಗಿದ ಹೆಚ್.ಡಿ. ದೇವೇಗೌಡರು

ಯಶಸ್ವಿನಿ ಎಂ by ಯಶಸ್ವಿನಿ ಎಂ
January 24, 2026 - 7:58 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0
Untitled design 2026 01 24T195222.775

ಹಾಸನ: ರೇವಣ್ಣ ಅವರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಎದುರಾಳಿಗಳು ಎಸ್‌ಐಟಿಯನ್ನು ಬಳಸಿಕೊಂಡಿದ್ದಾರೆ. ಈ ಪಿತೂರಿಗೆ ಸಾಥ್ ನೀಡಿದವರಿಗೆ ಸರ್ಕಾರ ಈಗ ಉಡುಗೊರೆಗಳನ್ನು ನೀಡುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಹಾಸನದ ಬೂವನಹಳ್ಳಿ ಬಳಿ ಹಮ್ಮಿಕೊಂಡಿದ್ದ ಬೃಹತ್ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ವಯೋಸಹಜ ಅನಾರೋಗ್ಯದ ನಡುವೆಯೂ ಜೆಡಿಸ್‌ನ ಮುಂದಿನ ನಡೆ ಹಾಗೂ ಇಲ್ಲಿಯವರೆಗೂ ಆದ ಘಟನೆಗಳ ಬಗ್ಗೆ ಮಾತನಾಡಿದ್ದಾರೆ.

RelatedPosts

ಬುಗಿಲೆದ್ದ ಅಕ್ರಮ ಗ್ಯಾಸ್ ಕಾಳಸಂತೆ ದಂಧೆ: ಪೊಲೀಸರಿಂದ 15ಸಾವಿರ ಸಿಲಿಂಡರ್ ಜಪ್ತಿ

ಯುಗಾದಿ, ಈದ್ ಹಬ್ಬದ ಸಂಭ್ರಮ: ಷೇರು ಮಾರುಕಟ್ಟೆಗೆ ರಜೆ ಇದೆಯಾ ? ಇಲ್ಲಿದೆ ಫುಲ್ ಡಿಟೇಲ್ಸ್

ಪ್ರಜ್ವಲ್ ರೇವಣ್ಣ ಪ್ರಕರಣ: 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

“ನಮ್ಮನ್ನು ಲವ್ ಮಾಡಿ ಮೋದಿ ಜೊತೆ ಮದುವೆ ಆದರು”: ರಾಜ್ಯಸಭೆಯಲ್ಲಿ ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ್‌ ಖರ್ಗೆ

ADVERTISEMENT
ADVERTISEMENT
ಅನಾರೋಗ್ಯ ಮರೆತು ಸಮಾವೇಶಕ್ಕೆ ಬಂದ ದೊಡ್ಡಗೌಡರು

ನನಗೆ ಈಗ 93 ವರ್ಷ ವಯಸ್ಸು. ಕಿಡ್ನಿ ಸಮಸ್ಯೆಯಿಂದಾಗಿ ವಾರದಲ್ಲಿ ಮೂರು ದಿನ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದೇನೆ. ನಿನ್ನೆಯಷ್ಟೇ ಡಯಾಲಿಸಿಸ್ ಆಗಿದ್ದರೂ, ನಿಮ್ಮೆಲ್ಲರನ್ನು ನೋಡಲು ಬಂದಿದ್ದೇನೆ. ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಅನ್ನು ಮುಗಿಸಲು ಕಾಂಗ್ರೆಸ್‌ನವರು ಎರಡು ಬಾರಿ ಬೃಹತ್ ಸಮಾವೇಶಗಳನ್ನು ಮಾಡಿದರು. ಆದರೆ ಇಲ್ಲಿ ನೆರೆದಿರುವ ಜನರನ್ನು ನೋಡಿದರೆ ಆಡಳಿತ ನಡೆಸುವವರಿಗೆ ಉತ್ತರ ಸಿಕ್ಕಂತಾಗಿದೆ ಎಂದು ಕಾಂಗ್ರೆಸ್‌ ನಾಯಕರಿಗೆ ಟಾಂಗ್‌ ಕೊಟ್ಟಿದ್ದಾರೆ.

ಹಾಸನ ಜಿಲ್ಲೆಯೊಂದಿಗಿನ ತಮ್ಮ ಅವಿನಾಭಾವ ಸಂಬಂಧವನ್ನು ಸ್ಮರಿಸಿದ ಗೌಡರು, ಒಂದು ಕಾಲದಲ್ಲಿ ನನ್ನನ್ನು ಇಲ್ಲಿ ಸೋಲಿಸಲಾಗಿತ್ತು. ಆದರೆ 1991ರಲ್ಲಿ ಅದೇ ಜನರು ನನ್ನನ್ನು ಲೋಕಸಭೆಗೆ ಕಳುಹಿಸಿದರು. ಯಾವ ಜನ ನನ್ನನ್ನು ತುಳಿಯಲು ಕೇಸ್‌ಗಳನ್ನು ಹಾಕಿಸಿದರೋ, ಅವನ್ನೆಲ್ಲಾ ಮೆಟ್ಟಿನಿಂತು ರಾಜಕೀಯ ಮಾಡಿದ್ದೇನೆ. ಕುಮಾರಸ್ವಾಮಿ ಅವರು ಹಣ ಕೊಟ್ಟು ಜಮೀನು ಖರೀದಿಸಿದರೂ, ಅದು ಗೋಮಾಳ ಜಾಗ ಎಂದು ಸುಳ್ಳು ದಾಖಲೆ ಸೃಷ್ಟಿಸಿ ತನಿಖೆ ಮಾಡಿಸಲಾಯಿತು ಎಂದು ಆಕ್ರೋಶ ಹೊರಹಾಕಿದರು.

ರಾಹುಲ್ ಗಾಂಧಿ ಅವರ ಬಿಜೆಪಿಯ ಬಿ-ಟೀಂ ಎಂಬ ಹೇಳಿಕೆಯನ್ನು ಪ್ರಸ್ತಾಪಿಸಿದ ದೇವೇಗೌಡರು, ಹತ್ತು ವರ್ಷಗಳ ಹಿಂದೆ ರಾಹುಲ್ ಗಾಂಧಿ ಇಲ್ಲಿಗೆ ಬಂದು ಜೆಡಿಎಸ್ ಅನ್ನು ಬಿಜೆಪಿಯ ಬಿ-ಟೀಂ ಎಂದಿದ್ದರು. ಆದರೆ ಇಂದು ನಾವು ಎನ್‌ಡಿಎ ಪಾಲುದಾರರಾಗಿದ್ದು, ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದಾರೆ. ವೋಟ್ ಚೋರಿ ಎಂದವರಿಗೆ ಕೇವಲ ಆರು ಸೀಟು ಬಂದಿದೆ. ಕಾಂಗ್ರೆಸ್ ಈಗ ಕೇವಲ ಮೂರೇ ರಾಜ್ಯಗಳಲ್ಲಿದೆ ಎಂದು ಲೇವಡಿ ಮಾಡಿದರು.

ಇನ್ನು ಹಾಸನದ ಅಭಿವೃದ್ಧಿಯ ಬಗ್ಗೆ ಮಾತನಾಡಿದ ಅವರು, ನನ್ನದೊಂದು ಆಸೆಯಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಸನಕ್ಕೆ ಕರೆಸಿ, ಇಲ್ಲಿನ ಐಐಟಿ ಸ್ಥಾಪನೆ ಹಾಗೂ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿಸುತ್ತೇನೆ. ಕುಮಾರಸ್ವಾಮಿಯವರು ಇಂಡಸ್ಟ್ರಿಯಲ್ ಕ್ಲಸ್ಟರ್ ನಿರ್ಮಾಣ ಮಾಡುವ ದೊಡ್ಡ ಕನಸು ಕಂಡಿದ್ದಾರೆ ಎಂದು ಭವಿಷ್ಯದ ಯೋಜನೆಗಳನ್ನ ಬಗ್ಗೆ ಮಾತನಾಡಿದರು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 18T180022.317

ಬುಗಿಲೆದ್ದ ಅಕ್ರಮ ಗ್ಯಾಸ್ ಕಾಳಸಂತೆ ದಂಧೆ: ಪೊಲೀಸರಿಂದ 15ಸಾವಿರ ಸಿಲಿಂಡರ್ ಜಪ್ತಿ

by ಯಶಸ್ವಿನಿ ಎಂ
March 18, 2026 - 6:06 pm
0

Untitled design 2026 03 18T174342.687

ಯುಗಾದಿ, ಈದ್ ಹಬ್ಬದ ಸಂಭ್ರಮ: ಷೇರು ಮಾರುಕಟ್ಟೆಗೆ ರಜೆ ಇದೆಯಾ ? ಇಲ್ಲಿದೆ ಫುಲ್ ಡಿಟೇಲ್ಸ್

by ಯಶಸ್ವಿನಿ ಎಂ
March 18, 2026 - 5:44 pm
0

Untitled design 2026 03 18T172825.729

ಪ್ರಜ್ವಲ್ ರೇವಣ್ಣ ಪ್ರಕರಣ: 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

by ಯಶಸ್ವಿನಿ ಎಂ
March 18, 2026 - 5:29 pm
0

Untitled design 2026 03 18T170909.919

ಸಲ್ಮಾನ್ ಖಾನ್‌ ನಟನೆಯ ಬ್ಯಾಟಲ್ ಆಫ್ ಗಾಲ್ವಾನ್ ಟೈಟಲ್ ಚೇಂಜ್​.. ಫ್ಯಾನ್ಸ್ ಶಾಕ್

by ಯಶಸ್ವಿನಿ ಎಂ
March 18, 2026 - 5:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 18T180022.317
    ಬುಗಿಲೆದ್ದ ಅಕ್ರಮ ಗ್ಯಾಸ್ ಕಾಳಸಂತೆ ದಂಧೆ: ಪೊಲೀಸರಿಂದ 15ಸಾವಿರ ಸಿಲಿಂಡರ್ ಜಪ್ತಿ
    March 18, 2026 | 0
  • Untitled design 2026 03 18T174342.687
    ಯುಗಾದಿ, ಈದ್ ಹಬ್ಬದ ಸಂಭ್ರಮ: ಷೇರು ಮಾರುಕಟ್ಟೆಗೆ ರಜೆ ಇದೆಯಾ ? ಇಲ್ಲಿದೆ ಫುಲ್ ಡಿಟೇಲ್ಸ್
    March 18, 2026 | 0
  • Untitled design 2026 03 18T172825.729
    ಪ್ರಜ್ವಲ್ ರೇವಣ್ಣ ಪ್ರಕರಣ: 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ
    March 18, 2026 | 0
  • Untitled design 2026 03 18T164541.345
    “ನಮ್ಮನ್ನು ಲವ್ ಮಾಡಿ ಮೋದಿ ಜೊತೆ ಮದುವೆ ಆದರು”: ರಾಜ್ಯಸಭೆಯಲ್ಲಿ ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ್‌ ಖರ್ಗೆ
    March 18, 2026 | 0
  • Untitled design 2026 03 18T161614.303
    ತಾರಕಕ್ಕೇರಿದ ಪಶ್ಚಿಮ ಏಷ್ಯಾ ಯುದ್ದ: ಇರಾನ್ ಬೇಹುಗಾರಿಕಾ ಸಚಿವನ ಹ*ತ್ಯೆ ಮಾಡಿದ ಇಸ್ರೇಲ್
    March 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version