• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾರತ vs ನ್ಯೂಜಿಲೆಂಡ್ 3ನೇ ಟಿ20: ಸರಣಿ ಗೆಲ್ಲುವ ಛಲದಲ್ಲಿ ಟೀಮ್‌ ಇಂಡಿಯಾ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 25, 2026 - 9:48 am
in Flash News, ಕ್ರೀಡೆ
0 0
0
Untitled design 2026 01 25T094635.879

ಗುಹವಾಟಿ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯಕ್ಕೆ ಸಜ್ಜಾಗಿದೆ. ಈಗಾಗಲೇ ಮೊದಲ ಎರಡು ಪಂದ್ಯಗಳನ್ನು ಗೆದ್ದು 2-0 ಮುನ್ನಡೆ ಸಾಧಿಸಿರುವ ಸೂರ್ಯಕುಮಾರ್ ಪಡೆಯು, ಇಂದು (ಜ.25) ನಡೆಯಲಿರುವ ಪಂದ್ಯದಲ್ಲಿ ಜಯಭೇರಿ ಬಾರಿಸಿ ಸರಣಿಯನ್ನು 3-0 ಅಂತರದಿಂದ ತನ್ನದಾಗಿಸಿಕೊಳ್ಳುವ ತವಕದಲ್ಲಿದೆ.

ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಒಂದು ಪಂದ್ಯದಲ್ಲಿ ವೈಫಲ್ಯ ಅನುಭವಿಸಿದರೂ, ತಂಡಕ್ಕೆ ಆಸರೆಯಾಗಲು ಇಶಾನ್ ಕಿಶನ್ ಮತ್ತು ನಾಯಕ ಸೂರ್ಯಕುಮಾರ್ ಯಾದವ್ ಸಿದ್ಧರಿದ್ದಾರೆ ಎಂಬುದು ರಾಯಪುರ ಪಂದ್ಯದಲ್ಲಿ ಸಾಬೀತಾಗಿದೆ. ದೀರ್ಘಕಾಲದ ಫಾರ್ಮಲ್‌ನ ಕೊರತೆಯಿಂದ ಬಳಲುತ್ತಿದ್ದ ಸೂರ್ಯಕುಮಾರ್, ಮೈದಾನದ ಮೂಲೆ ಮೂಲೆಗೂ ಚೆಂಡನ್ನ ಹಾರಿಸುವ ಮೂಲಕ ತಮ್ಮ ಹಳೆಯ ಫಾರ್ಮ್‌ಗೆ ಮರಳಿದ್ದಾರೆ. ಇಶಾನ್ ಕಿಶನ್ ಅವರ ಅಬ್ಬರದ ಬ್ಯಾಟಿಂಗ್, ಕೋಚ್ ಗೌತಮ್ ಗಂಭೀರ್ ಅವರ ವಿಶ್ವಾಸವನ್ನು ಹೆಚ್ಚಿಸಿದ್ದು, ಈ ಪಂದ್ಯದಲ್ಲಿ ಅವರಿಗೆ ವಿಕೆಟ್ ಕೀಪಿಂಗ್ ಹೊಣೆಗಾರಿಕೆ ಸಿಗುವ ಸಾಧ್ಯತೆಯಿದೆ.

RelatedPosts

ಬಾಯ್‌ಫ್ರೆಂಡ್ ಫೋನ್ ಹ್ಯಾಕ್ ? ಖಾಸಗಿ ಚಿತ್ರಗಳನ್ನ ತೋರಿಸಿ ಬ್ಲ್ಯಾಕ್‌ಮೇಲ್ ಮಾಡಿದ ಕಿರಾತಕ

ಸೆಲ್ಫಿ ನೆಪದಲ್ಲಿ ಸೊಂಟ ಮುಟ್ಟಿ ಕಿರುಕುಳ..ಕರ್ನಾಲ್ ಕಾರ್ಯಕ್ರಮದಲ್ಲಿನ ಕಹಿ ಅನುಭವ ಬಿಚ್ಚಿಟ್ಟ ಮೌನಿ ರಾಯ್

BREAKING: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಹ*ತ್ಯೆ: ಮಲಗಿದ್ದ ಗ್ಯಾರೇಜ್ ಕೆಲಸಗಾರನನ್ನು ಬೆಂಕಿ ಹಚ್ಚಿ ಕೊಂದ ದುಷ್ಕರ್ಮಿಗಳು

ವಾಹನ ಸವಾರರೇ ಗಮನಿಸಿ! ವರ್ತೂರು ಜಾತ್ರಾ ಮಹೋತ್ಸವ ಹಿನ್ನೆಲೆ 3 ದಿನ ಸಂಚಾರ ಮಾರ್ಗ ಬದಲಾವಣೆ

ADVERTISEMENT
ADVERTISEMENT

ಸತತ ಅವಕಾಶಗಳ ನಡುವೆಯೂ ಸಂಜು ಸ್ಯಾಮ್ಸನ್ ವೈಫಲ್ಯ ಅನುಭವಿಸುತ್ತಿರುವುದು ಮ್ಯಾನೇಜ್‌ಮೆಂಟ್‌ಗೆ ತಲೆನೋವಾಗಿದೆ. ಶುಭಮನ್ ಗಿಲ್ ಬದಲಿಗೆ ಸ್ಥಾನ ಪಡೆದ ಸಂಜು, ಕಳೆದ ಎರಡು ಪಂದ್ಯಗಳಲ್ಲಿ ಕ್ರಮವಾಗಿ 10 ಮತ್ತು 7 ರನ್ ಗಳಿಸಿ ನಿರಾಸೆ ಮೂಡಿಸಿದ್ದಾರೆ. ವೇಗದ ಬೌಲಿಂಗ್ ಎದುರಿಸಲು ಪರದಾಡುತ್ತಿರುವ ಸಂಜು ಅವರಿಗೆ ಇಂದು ಸತ್ಯಂತ ನಿರ್ಣಯಕ ಪಂದ್ಯವಾಗಿದೆ. ಒಂದು ವೇಳೆ ಇಂದೂ ವೈಫಲ್ಯ ಅನುಭವಿಸಿದರೆ, ಇತರೆ ಪ್ರತಿಭಾವಂತ ಆಟಗಾರರಿಗೆ ಅವಕಾಶ ನೀಡಿ ಸಂಜು ಅವರನ್ನು ಕೈಬಿಡುವ ಸಾಧ್ಯತೆ ದಟ್ಟವಾಗಿದೆ.

ಬೌಲಿಂಗ್‌ನಲ್ಲಿ ಕುಲದೀಪ್ ಯಾದವ್ ಮತ್ತು ಹರ್ಷಿತ್ ರಾಣಾ ಸ್ಥಿರತೆ ಕಾಯ್ದುಕೊಂಡಿದ್ದಾರೆ. ಆದರೆ, ಅರ್ಷದೀಪ್ ಸಿಂಗ್ ಕಳೆದ ಪಂದ್ಯದಲ್ಲಿ ದುಬಾರಿಯಾಗಿದ್ದು (2 ಓವರ್‌ಗಳಲ್ಲಿ 36 ರನ್), ಅವರ ಸ್ಥಾನದ ಬಗ್ಗೆ ಚರ್ಚೆ ನಡೆಯುತ್ತಿದೆ. ಎರಡನೇ ಪಂದ್ಯಕ್ಕೆ ವಿಶ್ರಾಂತಿ ಪಡೆದಿದ್ದ ಸ್ಟಾರ್ ವೇಗಿ ಜಸ್‌ಪ್ರೀತ್ ಬೂಮ್ರಾ ಈ ಪಂದ್ಯದಲ್ಲಿ ಕಣಕ್ಕಿಳಿಯುವ ನಿರೀಕ್ಷೆಯಿದೆ. ಬೂಮ್ರಾ ಆಗಮನ ತಂಡದ ಡೆತ್ ಓವರ್‌ಗಳ ಬೌಲಿಂಗ್ ಬಲವನ್ನು ಹೆಚ್ಚಿಸಲಿದೆ.

ಏಕದಿನ ಸರಣಿ ಗೆದ್ದಿದ್ದ ಕಿವೀಸ್ ಪಡೆಗೆ ಟಿ20ಯಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಕಳೆದ ಪಂದ್ಯದಲ್ಲಿ ಕಿವೀಸ್ ತಂಡದ ಫೀಲ್ಡಿಂಗ್ ಅತ್ಯಂತ ಕಳಪೆಯಾಗಿತ್ತು. ಸುಲಭ ಕ್ಯಾಚ್‌ಗಳನ್ನು ಕೈಚೆಲ್ಲಿದ್ದರಿಂದ ಸೂರ್ಯಕುಮಾರ್ ಯಾದವ್ ಅವರಿಗೆ ಜೀವದಾನ ಸಿಕ್ಕಿ ಅದು ಪಂದ್ಯದ ಗತಿಯನ್ನೇ ಬದಲಿಸಿತ್ತು. ಸರಣಿಯಲ್ಲಿ ಜೀವಂತವಾಗಿರಬೇಕಾದರೆ ಕಿವೀಸ್ ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ ಮೂರು ವಿಭಾಗಗಳಲ್ಲೂ ಅಸಾಧಾರಣ ಪ್ರದರ್ಶನ ನೀಡಬೇಕಿದೆ.

ಪಂದ್ಯದ ಮಾಹಿತಿ:

  • ಸ್ಥಳ: ಗುವಾಹಟಿ

  • ಸಮಯ: ರಾತ್ರಿ 7:00 ಗಂಟೆಗೆ

  • ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋ ಸಿನಿಮಾ (ಹಾಟಸ್ಟಾರ್)

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 01 25T123537.100

ಬಾಯ್‌ಫ್ರೆಂಡ್ ಫೋನ್ ಹ್ಯಾಕ್ ? ಖಾಸಗಿ ಚಿತ್ರಗಳನ್ನ ತೋರಿಸಿ ಬ್ಲ್ಯಾಕ್‌ಮೇಲ್ ಮಾಡಿದ ಕಿರಾತಕ

by ಯಶಸ್ವಿನಿ ಎಂ
January 25, 2026 - 12:37 pm
0

Untitled design 2026 01 25T114539.619

ಸೆಲ್ಫಿ ನೆಪದಲ್ಲಿ ಸೊಂಟ ಮುಟ್ಟಿ ಕಿರುಕುಳ..ಕರ್ನಾಲ್ ಕಾರ್ಯಕ್ರಮದಲ್ಲಿನ ಕಹಿ ಅನುಭವ ಬಿಚ್ಚಿಟ್ಟ ಮೌನಿ ರಾಯ್

by ಯಶಸ್ವಿನಿ ಎಂ
January 25, 2026 - 12:06 pm
0

Untitled design 2026 01 25T113420.927

BREAKING: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಹ*ತ್ಯೆ: ಮಲಗಿದ್ದ ಗ್ಯಾರೇಜ್ ಕೆಲಸಗಾರನನ್ನು ಬೆಂಕಿ ಹಚ್ಚಿ ಕೊಂದ ದುಷ್ಕರ್ಮಿಗಳು

by ಯಶಸ್ವಿನಿ ಎಂ
January 25, 2026 - 11:35 am
0

Untitled design 2026 01 25T111119.428

ವಾಹನ ಸವಾರರೇ ಗಮನಿಸಿ! ವರ್ತೂರು ಜಾತ್ರಾ ಮಹೋತ್ಸವ ಹಿನ್ನೆಲೆ 3 ದಿನ ಸಂಚಾರ ಮಾರ್ಗ ಬದಲಾವಣೆ

by ಯಶಸ್ವಿನಿ ಎಂ
January 25, 2026 - 11:14 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 25T123537.100
    ಬಾಯ್‌ಫ್ರೆಂಡ್ ಫೋನ್ ಹ್ಯಾಕ್ ? ಖಾಸಗಿ ಚಿತ್ರಗಳನ್ನ ತೋರಿಸಿ ಬ್ಲ್ಯಾಕ್‌ಮೇಲ್ ಮಾಡಿದ ಕಿರಾತಕ
    January 25, 2026 | 0
  • Untitled design 2026 01 25T114539.619
    ಸೆಲ್ಫಿ ನೆಪದಲ್ಲಿ ಸೊಂಟ ಮುಟ್ಟಿ ಕಿರುಕುಳ..ಕರ್ನಾಲ್ ಕಾರ್ಯಕ್ರಮದಲ್ಲಿನ ಕಹಿ ಅನುಭವ ಬಿಚ್ಚಿಟ್ಟ ಮೌನಿ ರಾಯ್
    January 25, 2026 | 0
  • Untitled design 2026 01 25T113420.927
    BREAKING: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಹ*ತ್ಯೆ: ಮಲಗಿದ್ದ ಗ್ಯಾರೇಜ್ ಕೆಲಸಗಾರನನ್ನು ಬೆಂಕಿ ಹಚ್ಚಿ ಕೊಂದ ದುಷ್ಕರ್ಮಿಗಳು
    January 25, 2026 | 0
  • Untitled design 2026 01 25T111119.428
    ವಾಹನ ಸವಾರರೇ ಗಮನಿಸಿ! ವರ್ತೂರು ಜಾತ್ರಾ ಮಹೋತ್ಸವ ಹಿನ್ನೆಲೆ 3 ದಿನ ಸಂಚಾರ ಮಾರ್ಗ ಬದಲಾವಣೆ
    January 25, 2026 | 0
  • Untitled design 2026 01 25T105109.908
    ಇಂದು ರಥಸಪ್ತಮಿ: ಸೂರ್ಯದೇವನ ಅನುಗ್ರಹ ಪಡೆಯಲು ಈ ಸರಳ ಕ್ರಮಗಳನ್ನು ಅನುಸರಿಸಿ
    January 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version