• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಾಹನ ಸವಾರರೇ ಗಮನಿಸಿ! ವರ್ತೂರು ಜಾತ್ರಾ ಮಹೋತ್ಸವ ಹಿನ್ನೆಲೆ 3 ದಿನ ಸಂಚಾರ ಮಾರ್ಗ ಬದಲಾವಣೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 25, 2026 - 11:14 am
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 01 25T111119.428

ಬೆಂಗಳೂರು: ನಗರದ ವೈಟ್‌ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ವರ್ತೂರಿನಲ್ಲಿ ಇಂದಿನಿಂದ (ಜನವರಿ 25) ಅದ್ದೂರಿ ಶ್ರೀ ಚನ್ನರಾಯಸ್ವಾಮಿ ಜಾತ್ರಾ ರಥೋತ್ಸವ, ದೀಪೋತ್ಸವ ಹಾಗೂ ಪಲ್ಲಕ್ಕಿ ಕರಗ ಮಹೋತ್ಸವ ಆರಂಭವಾಗಲಿದೆ. ಈ ಧಾರ್ಮಿಕ ಕಾರ್ಯಕ್ರಮಗಳಿಗೆ ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆ ಇರುವುದರಿಂದ, ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಸಂಚಾರ ಪೊಲೀಸರು ಪರ್ಯಾಯ ಮಾರ್ಗಗಳನ್ನು ಘೋಷಿಸಿದ್ದಾರೆ.

ಇಂದಿನಿಂದ ಅಂದರೆ, ಜನವರಿ 25 ಭಾನುವಾರದಿಂದ ಜನವರಿ 27ರ ಮಂಗಳವಾರದವರೆಗೆ ಒಟ್ಟು ಮೂರು ದಿನಗಳ ಕಾಲ ವರ್ತೂರು ಗ್ರಾಮದ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಜಾತ್ರಾ ಸ್ಥಳದಲ್ಲಿ ಜನದಟ್ಟಣೆ ನಿಯಂತ್ರಿಸಲು ಮತ್ತು ಭದ್ರತೆಯ ದೃಷ್ಟಿಯಿಂದ ಸಂಚಾರ ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತ ಸಾಹಿಲ್ ಬಾಗ್ಲಾ ಅವರು ಈ ಮಹತ್ವದ ಬದಲಾವಣೆಗಳನ್ನು ಜಾರಿಗೆ ತಂದಿದ್ದಾರೆ.

RelatedPosts

ಚಳಿಗಾಲದಲ್ಲಿ ಸೈನಸ್ ಕಾಟ ತಪ್ಪಿಸಬೇಕೇ ? ಇಲ್ಲಿವೆ ಸರಳ ಮುನ್ನೆಚ್ಚರಿಕೆ ಕ್ರಮಗಳು

ಬೆಳಗಾವಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಚೋರ್ಲಾ ಘಾಟ್‌ನಲ್ಲಿ ಲೂಟಿಯಾಗಿದ್ದು 400 ಕೋಟಿಯಲ್ಲ, 1000 ಕೋಟಿ!

ಬಾಯ್‌ಫ್ರೆಂಡ್ ಫೋನ್ ಹ್ಯಾಕ್ ? ಖಾಸಗಿ ಚಿತ್ರಗಳನ್ನ ತೋರಿಸಿ ಬ್ಲ್ಯಾಕ್‌ಮೇಲ್ ಮಾಡಿದ ಕಿರಾತಕ

ಸೆಲ್ಫಿ ನೆಪದಲ್ಲಿ ಸೊಂಟ ಮುಟ್ಟಿ ಕಿರುಕುಳ..ಕರ್ನಾಲ್ ಕಾರ್ಯಕ್ರಮದಲ್ಲಿನ ಕಹಿ ಅನುಭವ ಬಿಚ್ಚಿಟ್ಟ ಮೌನಿ ರಾಯ್

ADVERTISEMENT
ADVERTISEMENT

#ಸಂಚಾರಸಲಹೆ#TrafficAdvisory @DgpKarnataka @KarnatakaCops @CPBlr @Jointcptraffic @BlrCityPolice @blrcitytraffic @acpwfieldtrf @acpeasttraffic @mahadevapuratrf @halairporttrfps @KRPURATRAFFIC @wftrps @bwaditrafficps @ftowntrfps @jbnagartrfps @halasoortrfps @kghallitrfps… pic.twitter.com/kEtSux1KwO

— DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ (@DCPTrEastBCP) January 24, 2026

ವಾಹನ ಸವಾರರಿಗಾಗಿ ಪರ್ಯಾಯ ಮಾರ್ಗಗಳು:

1. ವೈಟ್‌ಫೀಲ್ಡ್‌ನಿಂದ ಗುಂಜೂರು ಕಡೆಗೆ ಹೋಗುವವರು: ವೈಟ್‌ಫೀಲ್ಡ್ ಕಡೆಯಿಂದ ಗುಂಜೂರಿಗೆ ಪ್ರಯಾಣಿಸುವ ಲಘು ವಾಹನಗಳು ಇಮ್ಮಡಿಹಳ್ಳಿ ಮಾರ್ಗವಾಗಿ ಚಲಿಸಬೇಕು. ನಂತರ ವಾಲೇಪುರ-ಸೂರಹುಣಸೆ ರಸ್ತೆಯ ಮೂಲಕ ಮಧುರನಗರವನ್ನು ತಲುಪಿ, ಅಲ್ಲಿಂದ ಹಲಸಹಳ್ಳಿ ಮೂಲಕ ಗುಂಜೂರು ತಲುಪಬಹುದು. ಅಥವಾ ವರ್ತೂರು ಪೊಲೀಸ್ ಠಾಣೆ ಕಡೆಯಿಂದಲೂ ಸಂಚರಿಸಲು ಅವಕಾಶವಿದೆ.

2. ಗುಂಜೂರಿನಿಂದ ವೈಟ್‌ಫೀಲ್ಡ್ ಕಡೆಗೆ ಬರುವವರು: ಗುಂಜೂರು ಕಡೆಯಿಂದ ವೈಟ್‌ಫೀಲ್ಡ್‌ಗೆ ಬರುವ ಸವಾರರು ಗುಂಜೂರಿನ ಶ್ರೀರಾಮದೇವಾಲಯದ ಬಳಿ ಬಲ ತಿರುವು ಪಡೆಯಬೇಕು. ನಂತರ ಹಲಸಹಳ್ಳಿ ರಸ್ತೆಯ ಮೂಲಕ ಮಧುರನಗರ ತಲುಪಿ, ಸೂರಹುಣಸೆ ಮತ್ತು ವಾಲೇಪುರ ರಸ್ತೆ ಬಳಸಿ ವರ್ತೂರು ಕಾಲೇಜು ಮೂಲಕ ವೈಟ್‌ಫೀಲ್ಡ್ ತಲುಪಬಹುದು.

3. ಕುಂದಲಹಳ್ಳಿ ಮತ್ತು ಮಾರತಹಳ್ಳಿ ಕಡೆಗೆ ಹೋಗುವವರು: ಗುಂಜೂರು ಕಡೆಯಿಂದ ಕುಂದಲಹಳ್ಳಿ ಅಥವಾ ಮಾರತಹಳ್ಳಿಗೆ ತೆರಳುವ ವಾಹನ ಸವಾರರು ಗುಂಜೂರು ಕೆ.ಎಫ್.ಸಿ ರಸ್ತೆಯನ್ನು ಬಳಸಬೇಕು. ಅಲ್ಲಿಂದ ಪಣತ್ತೂರು ರೈಲ್ವೆ ಬ್ರಿಡ್ಜ್ ಮೂಲಕ ಅಥವಾ ವಿಬ್‌ಗಯಾರ್ ಶಾಲೆಯ ಮಾರ್ಗವಾಗಿ ಸಂಚರಿಸುವಂತೆ ಟ್ರಾಫಿಕ್ ಪೊಲೀಸರು ಸೂಚಿಸಿದ್ದಾರೆ.

ಬರುವ ಮೂರು ದಿನಗಳು ಜಾತ್ರೆಯ ಸಂಭ್ರಮವಿರುವುದರಿಂದ ವರ್ತೂರು ಮುಖ್ಯ ರಸ್ತೆಯಲ್ಲಿ ವಿಪರೀತ ಜನದಟ್ಟಣೆ ಇರುತ್ತದೆ. ಹೀಗಾಗಿ ಸಾಧ್ಯವಾದಷ್ಟು ಪರ್ಯಾಯ ರಸ್ತೆಗಳನ್ನೇ ಬಳಸುವಂತೆ ಮತ್ತು ಸಂಚಾರ ಪೊಲೀಸರೊಂದಿಗೆ ಸಹಕರಿಸುವಂತೆ ಬೆಂಗಳೂರು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 01 25T133419.538

ಚಳಿಗಾಲದಲ್ಲಿ ಸೈನಸ್ ಕಾಟ ತಪ್ಪಿಸಬೇಕೇ ? ಇಲ್ಲಿವೆ ಸರಳ ಮುನ್ನೆಚ್ಚರಿಕೆ ಕ್ರಮಗಳು

by ಯಶಸ್ವಿನಿ ಎಂ
January 25, 2026 - 1:37 pm
0

Untitled design 2026 01 25T124632.465

ಬೆಳಗಾವಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಚೋರ್ಲಾ ಘಾಟ್‌ನಲ್ಲಿ ಲೂಟಿಯಾಗಿದ್ದು 400 ಕೋಟಿಯಲ್ಲ, 1000 ಕೋಟಿ!

by ಯಶಸ್ವಿನಿ ಎಂ
January 25, 2026 - 1:03 pm
0

Untitled design 2026 01 25T123537.100

ಬಾಯ್‌ಫ್ರೆಂಡ್ ಫೋನ್ ಹ್ಯಾಕ್ ? ಖಾಸಗಿ ಚಿತ್ರಗಳನ್ನ ತೋರಿಸಿ ಬ್ಲ್ಯಾಕ್‌ಮೇಲ್ ಮಾಡಿದ ಕಿರಾತಕ

by ಯಶಸ್ವಿನಿ ಎಂ
January 25, 2026 - 12:37 pm
0

Untitled design 2026 01 25T114539.619

ಸೆಲ್ಫಿ ನೆಪದಲ್ಲಿ ಸೊಂಟ ಮುಟ್ಟಿ ಕಿರುಕುಳ..ಕರ್ನಾಲ್ ಕಾರ್ಯಕ್ರಮದಲ್ಲಿನ ಕಹಿ ಅನುಭವ ಬಿಚ್ಚಿಟ್ಟ ಮೌನಿ ರಾಯ್

by ಯಶಸ್ವಿನಿ ಎಂ
January 25, 2026 - 12:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 25T133419.538
    ಚಳಿಗಾಲದಲ್ಲಿ ಸೈನಸ್ ಕಾಟ ತಪ್ಪಿಸಬೇಕೇ ? ಇಲ್ಲಿವೆ ಸರಳ ಮುನ್ನೆಚ್ಚರಿಕೆ ಕ್ರಮಗಳು
    January 25, 2026 | 0
  • Untitled design 2026 01 25T124632.465
    ಬೆಳಗಾವಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಚೋರ್ಲಾ ಘಾಟ್‌ನಲ್ಲಿ ಲೂಟಿಯಾಗಿದ್ದು 400 ಕೋಟಿಯಲ್ಲ, 1000 ಕೋಟಿ!
    January 25, 2026 | 0
  • Untitled design 2026 01 25T123537.100
    ಬಾಯ್‌ಫ್ರೆಂಡ್ ಫೋನ್ ಹ್ಯಾಕ್ ? ಖಾಸಗಿ ಚಿತ್ರಗಳನ್ನ ತೋರಿಸಿ ಬ್ಲ್ಯಾಕ್‌ಮೇಲ್ ಮಾಡಿದ ಕಿರಾತಕ
    January 25, 2026 | 0
  • Untitled design 2026 01 25T114539.619
    ಸೆಲ್ಫಿ ನೆಪದಲ್ಲಿ ಸೊಂಟ ಮುಟ್ಟಿ ಕಿರುಕುಳ..ಕರ್ನಾಲ್ ಕಾರ್ಯಕ್ರಮದಲ್ಲಿನ ಕಹಿ ಅನುಭವ ಬಿಚ್ಚಿಟ್ಟ ಮೌನಿ ರಾಯ್
    January 25, 2026 | 0
  • Untitled design 2026 01 25T113420.927
    BREAKING: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಹ*ತ್ಯೆ: ಮಲಗಿದ್ದ ಗ್ಯಾರೇಜ್ ಕೆಲಸಗಾರನನ್ನು ಬೆಂಕಿ ಹಚ್ಚಿ ಕೊಂದ ದುಷ್ಕರ್ಮಿಗಳು
    January 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version